Main Story
-

Varanasi: ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ; ಓರ್ವ ಮಹಿಳೆ ಮತ್ತು ಬಾಲಕನಿಗೆ ಗಾಯ / A shocking shooting incident at Varanasi Airport left a woman and a young | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 16, 2026 12:42 PM IST ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದಿದೆ. ಒಬ್ಬ ಮಹಿಳೆ ಮತ್ತು ಬಾಲಕನಿಗೆ ಗುಂಡುಗಳು ತಗುಲಿದೆ. ಗಾಯಗೊಂಡ ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ಉತ್ತರ ಪ್ರದೇಶದ ವಾರಣಾಸಿ (Varanasi) ವಿಮಾನ ನಿಲ್ದಾಣದಲ್ಲಿ (Airport) ಗುಂಡಿನ ದಾಳಿ (Shoot Out) ನಡೆದಿದೆ. ಈ ಗುಂಡಿನ ದಾಳಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಜಮ್ಘರ್ನ ಪ್ರಯಾಣಿಕನೊಬ್ಬ ಏರ್…
Editor’s Picks
Trending Now
Featured News
Cover Stories
-

ಶತ್ರುದೇಶಗಳ ಗಡಿ ಕಾಯುವ ಅರೆಸೇನಾ ಪಡೆಗಳಲ್ಲಿ ಕಾಡುತ್ತಿದೆ ಟಾಪ್ ಆಫೀಸರ್ಗಳ ಕೊರತೆ | | ACTPnews
Last Updated:May 26, 2020 3:22 PM IST ತಮ್ಮ ಪಡೆಗೆ ಸೀಮಿತವಾದ ಅಧಿಕಾರಿ ಇದ್ದರೆ ಅದು ಆ ಪಡೆಗೆ ಬಲ. ಇಲ್ಲದಿದ್ದರೆ ಸೈನಿಕರು ಮಾನಸಿಕವಾಗಿಯೂ ಕುಗ್ಗಿಹೋಗಬಹುದು ಎಂದು ಬಿಎಸ್ಎಫ್ನ ಮಾಜಿ ಮಹಾನಿರ್ದೇಶಕ ಪ್ರಕಾಶ್ ಸಿಂಗ್ ಹೇಳುತ್ತಾರೆ. ನವದೆಹಲಿ(ಮೇ 26): ಭಾರತ-ಚೀನಾ ಗಡಿಭಾಗದಲ್ಲಿ ಕಳವಳಕಾರಿ ಎನಿಸುವಂಥ ವಾತಾವರಣ ನಿರ್ಮಾಣವಾಗುತ್ತಿದೆ. ಒಂದು ಕಡೆ ಚೀನಾ, ಮತ್ತೊಂದು ಕಡೆ ಪಾಕಿಸ್ತಾನ, ಮಗದೊಂದೆಡೆ ನೇಪಾಳ ಈಗ ಭಾರತಕ್ಕೆ ಗಡಿನೋವು ತಂದಿವೆ. ಲಡಾಕ್ನ ಭಾರತ-ಚೀನಾ ಗಡಿಭಾಗದಲ್ಲಿ ಚೀನೀ ಸೈನಿಕರು ಬಹಳ ಉಗ್ರವಾಗಿ ವರ್ತಿಸುತ್ತಿದ್ಧಾರೆ.…
-

ಲಡಾಕ್ ಗಡಿಭಾಗದಲ್ಲಿ ಚೀನೀಯರು ತಂಟೆ ಮಾಡುತ್ತಿರುವುದು ಯಾಕೆ? ಭಾರತೀಯ ಸೇನಾಧಿಕಾರಿ ಹೇಳುವುದೇನು? | | ACTPnews
Last Updated:May 26, 2020 4:49 PM IST ಚೀನಾದವರ ಆಕ್ರಮಣಕಾರಿ ವರ್ತನೆ ಭಾರತದ ಮೇಲಷ್ಟೇ ಅಲ್ಲ ವಿಶ್ವದ ಇತರ ದೇಶಗಳ ಮೇಲೂ ಇದೆ ಎಂಬುದನ್ನು ಎಸ್.ಎಲ್. ನರಸಿಂಹನ್ ಎತ್ತಿತೋರಿಸುತ್ತಾರೆ. ನವದೆಹಲಿ(ಮೇ 26): ಕೆಲ ದಿನಗಳ ಹಿಂದೆ ಲಡಾಕ್ನಲ ಪ್ಯಾಂಗೋಂಗ್ ಟ್ಸೋ ಸರೋವರ ಬಳಿ ಗಡಿರೇಖೆ (LAC) ಪಹರೆ ಮಾಡುವ ಭಾರತ ಮತ್ತು ಚೀನೀ ಸೈನಿಕರು ಮುಖಾಮುಖಿಯಾಗಿದ್ದರು. ಚೀನೀ ಸೈನಿಕರು ಉಗ್ರ ವರ್ತನೆ ತೋರಿದ್ದು ಭಾರತದಲ್ಲಿ ಸಾಕಷ್ಟು ಚರ್ಚೆಗೆ ಮತ್ತು ಕೋಪಕ್ಕೆ ಕಾರಣವಾಗಿದೆ. ಪಶ್ಚಿಮ ಭಾಗದಲ್ಲಿ ಪಾಕಿಸ್ತಾನೀಯರದ್ದು…
Popular Now
-

Yashaswi Jaiswal: ಕೇವಲ 32 ರನ್ಗಳಿಸಿದ್ರೂ ವಿಶೇಷ ದಾಖಲೆ ಬರೆದ ಯಶಸ್ವಿ ಜೈಸ್ವಾಲ್! ಈ ಗೌರವಕ್ಕೆ ಪಾತ್ರರಾದ 3ನೇ ಭಾರತೀಯ | ಕ್ರೀಡಾ ಸುದ್ದಿ | ACTPnews
Last Updated:Aug 15, 2026 10:27 PM IST ಶ್ರೀಲಂಕಾದ ಬೌಲರ್ ಚೆಂಡು ಹಿಡಿಯಲು ಪ್ರಯತ್ನಿಸುವ ವೇಳೆ ಜೈಸ್ವಾಲ್ ಅವರ ಕಾಲು ತಗುಲಿ ಬಿದ್ದು, ನಂತರ ಉಂಟಾದ ಗೊಂದಲದಲ್ಲಿ ರನ್ಔಟ್ ಆದರು. ಆದರೂ ಈ ಪಂದ್ಯದಲ್ಲಿ ಜೈಸ್ವಾಲ್ ಒಂದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಜೈಸ್ವಾಲ್ -ರಾಹುಲ್ ಟೆಸ್ಟ್ ಕ್ರಿಕೆಟ್ನಲ್ಲಿ ಯಶಸ್ವಿ ಜೈಸ್ವಾಲ್ (Yashaswi Jaiswal) ಮತ್ತೊಮ್ಮೆ ಕಡಿಮೆ ಮೊತ್ತಕ್ಕೆ ಔಟ್ ಆದರು. ಆದರೆ ಈ ಬಾರಿ ಔಟಾದ ರೀತಿ ಮ್ಯಾನೇಜ್ಮೆಂಟ್ಗೆ ಚಿಂತೆ ತಂದಿಲ್ಲ. ಏಕೆಂದರೆ ಜೈಸ್ವಾಲ್ ಚೆನ್ನಾಗಿ…
-

The Hundred 2026: ದಿ ಹಂಡ್ರೆಡ್ ಲೀಗ್ನಲ್ಲಿ ಭಾರತೀಯರ ಮಾಲೀಕತ್ವದ ತಂಡಗಳ ಕಮಾಲ್! ಪುರುಷ-ಮಹಿಳಾ ಎರಡೂ ವಿಭಾಗದಲ್ಲೂ ಫೈನಲ್ ಪ್ರವೇಶ | ಕ್ರೀಡಾ ಸುದ್ದಿ | ACTPnews
Last Updated:Aug 15, 2026 11:15 PM IST ಇಂಗ್ಲೆಂಡ್ನ ದಿ ಹಂಡ್ರೆಡ್ (The Hundred 2026) ಕ್ರಿಕೆಟ್ ಲೀಗ್ನಲ್ಲಿ ಐಪಿಎಲ್ ಮಾಲೀಕತ್ವದ ಸನ್ರೈಸರ್ಸ್ ಲೀಡ್ಸ್ ಮತ್ತು ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡಗಳು ಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿವೆ. ಲಾರ್ಡ್ಸ್ ಫೈನಲ್ನ ಸಂಪೂರ್ಣ ಮಾಹಿತಿ ಇಲ್ಲಿದೆ ಹಂಡ್ರೆಡ್ ಲೀಗ್ ಫೈನಲ್ನಲ್ಲಿ ಐಪಿಎಲ್ ಸಹ-ಮಾಲೀಕತ್ವದ ತಂಡಗಳು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ಆಯೋಜಿಸಿರುವ ಪ್ರತಿಷ್ಠಿತ ‘ದಿ ಹಂಡ್ರೆಡ್’ (100 ಎಸೆತಗಳ ಕ್ರಿಕೆಟ್) ಟೂರ್ನಿಯು ತನ್ನ ಅಂತಿಮ ಘಟ್ಟಕ್ಕೆ ತಲುಪಿದೆ.…
Must Read
-

Varanasi: ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ; ಓರ್ವ ಮಹಿಳೆ ಮತ್ತು ಬಾಲಕನಿಗೆ ಗಾಯ / A shocking shooting incident at Varanasi Airport left a woman and a young | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 16, 2026 12:42 PM IST ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದಿದೆ. ಒಬ್ಬ ಮಹಿಳೆ ಮತ್ತು ಬಾಲಕನಿಗೆ ಗುಂಡುಗಳು ತಗುಲಿದೆ. ಗಾಯಗೊಂಡ ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ಉತ್ತರ ಪ್ರದೇಶದ ವಾರಣಾಸಿ (Varanasi) ವಿಮಾನ ನಿಲ್ದಾಣದಲ್ಲಿ (Airport) ಗುಂಡಿನ ದಾಳಿ (Shoot Out) ನಡೆದಿದೆ. ಈ ಗುಂಡಿನ ದಾಳಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಜಮ್ಘರ್ನ ಪ್ರಯಾಣಿಕನೊಬ್ಬ ಏರ್…
-

Rajinikanth: ಚಿತ್ರರಂಗದಲ್ಲಿ 51 ವರ್ಷ ಕಂಪ್ಲೀಟ್, ರಜನಿ ಸೆಲೆಬ್ರೇಷನ್ ಹೇಗಿತ್ತು? | Rajinikanth completes 51 years in film industry dharman team celebrates | | ACTPnews
Last Updated:Aug 16, 2026 12:45 PM IST ನಟ ರಜನಿಕಾಂತ್ ಚಿತ್ರರಂಗದಲ್ಲಿ 51 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಅವರ ‘ಧರ್ಮನ್’ ಚಿತ್ರದ ತಂಡವು ಈ ಕ್ಷಣವನ್ನು ಸೆಲೆಬ್ರೇಟ್ ಮಾಡಿದೆ. ರಜನಿಕಾಂತ್ ನಟ ರಜನಿಕಾಂತ್ (Rajinikanth) ಚಿತ್ರರಂಗದಲ್ಲಿ 51 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಅವರ ‘ಧರ್ಮನ್’ ಚಿತ್ರದ ತಂಡವು ಕೇಕ್ ಕತ್ತರಿಸುವ (Cake Cutting) ಮೂಲಕ ಆಚರಿಸಿತು. 1975 ರಲ್ಲಿ ಕೆ. ಬಾಲಚಂದರ್ ನಿರ್ದೇಶನದ ‘ಅಪೂರ್ವ ರಾಗಂಗಳ್’ ಚಿತ್ರದ ಮೂಲಕ ರಜನಿಕಾಂತ್ ನಟನಾಗಿ ಪಾದಾರ್ಪಣೆ ಮಾಡಿದರು. ಅವರು…
-

Dam Water Level: KRS ಗೆ ಮತ್ತೆ ಕಂಟಕ! ಕಳೆದ ಬಾರಿಗಿಂತ 20% ನೀರು ಕಮ್ಮಿ, ರಾಜ್ಯಾದ್ಯಂತ 15% ನೀರಿನ ಕೊರತೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Aug 16, 2026 12:24 PM IST KSNDMC ಆಗಸ್ಟ್ 15ರ ವರದಿ ಪ್ರಕಾರ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಒಟ್ಟು 74% ನೀರಿದೆ. ಕೃಷ್ಣಾ ಕೊಳ್ಳದ ಡ್ಯಾಂಗಳು ಬಹುತೇಕ ಭರ್ತಿಯಾಗಿದ್ದರೆ, KRS ಮತ್ತು ಲಿಂಗನಮಕ್ಕಿ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ಕಡಿಮೆ ನೀರು ಸಂಗ್ರಹವಾಗಿದೆ. ಜಲಾಶಯಗಳ ವರದಿ ಬೆಂಗಳೂರು: ನೀವು ರೈತರಾಗಿದ್ದರೆ (Farmer) ಅಥವಾ ಕುಡಿಯುವ ನೀರಿನ ಬಗ್ಗೆ ಕಾಳಜಿ (Care) ಇರುವವರಾಗಿದ್ದರೆ ಈ ವರದಿ ನಿಮ್ಮ ಗಮನದಲ್ಲಿರಲೇಬೇಕು. ಒಂದೆಡೆ ರಾಜ್ಯದ ಕೆಲವು ಪ್ರಮುಖ ಜಲಾಶಯಗಳು ಭರ್ತಿಯಾಗಿ…
-

TMC Leader Ashis Banerjee: ದೀದಿ ಆಪ್ತ ಸಹಾಯಕ ಆಶಿಶ್ ಬ್ಯಾನರ್ಜಿ ಸಾವಿಗೆ ಕಾರಣವೇನು? ಆತ್ಮಹತ್ಯೆ ಪತ್ರದಲ್ಲಿ ಸ್ಫೋಟಕ ವಿಚಾರ / TMC Leader Ashis Banerjee Death | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 16, 2026 12:02 PM IST ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಮೃತದೇಹ ಅವರ ಮನೆಯಲ್ಲಿರುವ ಟಿಎಂಸಿ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಂಪುರ್ಹತ್ನಲ್ಲಿರುವ ಬ್ಯಾನರ್ಜಿ ನಿವಾಸದ ಬಳಿ ಇರುವ ಪಕ್ಷದ ಕಚೇರಿಯಿಂದ ಆತ್ಮಹತ್ಯೆ ಪತ್ರವನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಕೆಲವು ಮುಖ್ಯ ವಿಚಾರಗಳನ್ನು ಬರೆದಿದ್ದಾರೆ. ಪತ್ರದಲ್ಲಿದೆ ಸ್ಫೋಟಕ ವಿಚಾರ! ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಮಾಜಿ ಶಾಸಕ ಆಶಿಶ್ ಬ್ಯಾನರ್ಜಿ…
-

Ravishankar Gowda: ಹುಬ್ಬಳ್ಳಿಗೆ ಬಂದ ‘ಸುವರ್ಣ ಗೃಹಮಂತ್ರಿ’ ರವಿಶಂಕರ್ ಗೌಡ! Exclusive ಸಂದರ್ಶನದಲ್ಲಿ ಹೇಳಿದ್ದೇನು? | | ACTPnews
Last Updated:Aug 16, 2026 11:32 AM IST ಸ್ಟಾರ್ ಸುವರ್ಣ ಗೃಹಮಂತ್ರಿ ಶೋ ಹೋಸ್ಟ್ ರವಿಂಶಕರ್ ಗೌಡ ಹುಬ್ಬಳ್ಳಿಗೆ ಬಂದಿದ್ದಾರೆ. ಈ ಸಮಯದಲ್ಲಿ ನ್ಯೂಸ್-18 ಕನ್ನಡ ಡಿಜಿಟಲ್ ಜೊತೆಗೆ Exclusive ಆಗಿ ಮಾತನಾಡಿದ್ದಾರೆ. ಇವರ ಮಾತುಗಳ ಕಂಪ್ಲೀಟ್ ವಿವರ ಇಲ್ಲಿದೆ ಓದಿ. ಹುಬ್ಬಳ್ಳಿಗೆ ಬಂದ ‘ಸುವರ್ಣ ಗೃಹಮಂತ್ರಿ’ ರವಿಶಂಕರ್ ಗೌಡ! ರವಿಶಂಕರ್ ಗೌಡ (Ravishankar Gowda) ಎಲ್ಲರಿಗೂ ಡಾಕ್ಟರ್ ವಿಠ್ಠಲ್ ರಾವ್ ಆಗಿಯೇ ಚಿರಪರಿಚಿತರು. ಇಂದಿಗೂ ಇವರನ್ನ ಹಾಗೆ ಕರೆಯೋರು ಇದ್ದಾರೆ. ಆದರೆ, ಇದೇ ರವಿಶಂಕರ್…
-

IMD Karnataka Rain Alert: ಮಳೆ ಕಡಿಮೆಯಾಯ್ತು, ಆದರೆ ಗಾಳಿ ಹಾವಳಿ ಶುರು! ನಿಮ್ಮ ಜಿಲ್ಲೆಯಲ್ಲಿ ಮುಂದಿನ 7 ದಿನ ಹವಾಮಾನ ಹೇಗಿದೆ? | | ACTPnews
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ತುಮಕೂರು ಭಾಗಗಳಲ್ಲೂ ಗಾಳಿಯ ಪ್ರಭಾವ ಇರಲಿದೆ. ಆಗಸ್ಟ್ 16 ರಂದು ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಮಳೆಯ ಪ್ರಮಾಣ ತೀರಾ ವಿರಳವಾಗಿದ್ದು, ಬಿಸಿಲು ಹಾಗೂ ಮೋಡ ಕವಿದ ವಾತಾವರಣವೇ ಮುಂದುವರಿಯಲಿದೆ. ರೈತರು ಕೃಷಿ ಚಟುವಟಿಕೆಗಳನ್ನು, ಔಷಧಿ ಸಿಂಪಡಣೆಯನ್ನು ಯಾವುದೇ ತೊಂದರೆಯಿಲ್ಲದೆ ನಿರ್ವಹಿಸಬಹುದು. ಈಗಿನ ವರದಿಯಂತೆ, ಆಗಸ್ಟ್ 18 ರ ನಂತರವಷ್ಟೇ ದಕ್ಷಿಣ…
Recommended News
-

Varanasi: ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ; ಓರ್ವ ಮಹಿಳೆ ಮತ್ತು ಬಾಲಕನಿಗೆ ಗಾಯ / A shocking shooting incident at Varanasi Airport left a woman and a young | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 16, 2026 12:42 PM IST ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದಿದೆ. ಒಬ್ಬ ಮಹಿಳೆ ಮತ್ತು ಬಾಲಕನಿಗೆ ಗುಂಡುಗಳು ತಗುಲಿದೆ. ಗಾಯಗೊಂಡ ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ಉತ್ತರ ಪ್ರದೇಶದ ವಾರಣಾಸಿ (Varanasi) ವಿಮಾನ ನಿಲ್ದಾಣದಲ್ಲಿ (Airport) ಗುಂಡಿನ ದಾಳಿ (Shoot Out) ನಡೆದಿದೆ. ಈ ಗುಂಡಿನ ದಾಳಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಜಮ್ಘರ್ನ ಪ್ರಯಾಣಿಕನೊಬ್ಬ ಏರ್…
-

Rajinikanth: ಚಿತ್ರರಂಗದಲ್ಲಿ 51 ವರ್ಷ ಕಂಪ್ಲೀಟ್, ರಜನಿ ಸೆಲೆಬ್ರೇಷನ್ ಹೇಗಿತ್ತು? | Rajinikanth completes 51 years in film industry dharman team celebrates | | ACTPnews
Last Updated:Aug 16, 2026 12:45 PM IST ನಟ ರಜನಿಕಾಂತ್ ಚಿತ್ರರಂಗದಲ್ಲಿ 51 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಅವರ ‘ಧರ್ಮನ್’ ಚಿತ್ರದ ತಂಡವು ಈ ಕ್ಷಣವನ್ನು ಸೆಲೆಬ್ರೇಟ್ ಮಾಡಿದೆ. ರಜನಿಕಾಂತ್ ನಟ ರಜನಿಕಾಂತ್ (Rajinikanth) ಚಿತ್ರರಂಗದಲ್ಲಿ 51 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಅವರ ‘ಧರ್ಮನ್’ ಚಿತ್ರದ ತಂಡವು ಕೇಕ್ ಕತ್ತರಿಸುವ (Cake Cutting) ಮೂಲಕ ಆಚರಿಸಿತು. 1975 ರಲ್ಲಿ ಕೆ. ಬಾಲಚಂದರ್ ನಿರ್ದೇಶನದ ‘ಅಪೂರ್ವ ರಾಗಂಗಳ್’ ಚಿತ್ರದ ಮೂಲಕ ರಜನಿಕಾಂತ್ ನಟನಾಗಿ ಪಾದಾರ್ಪಣೆ ಮಾಡಿದರು. ಅವರು…
-

Dam Water Level: KRS ಗೆ ಮತ್ತೆ ಕಂಟಕ! ಕಳೆದ ಬಾರಿಗಿಂತ 20% ನೀರು ಕಮ್ಮಿ, ರಾಜ್ಯಾದ್ಯಂತ 15% ನೀರಿನ ಕೊರತೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Aug 16, 2026 12:24 PM IST KSNDMC ಆಗಸ್ಟ್ 15ರ ವರದಿ ಪ್ರಕಾರ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಒಟ್ಟು 74% ನೀರಿದೆ. ಕೃಷ್ಣಾ ಕೊಳ್ಳದ ಡ್ಯಾಂಗಳು ಬಹುತೇಕ ಭರ್ತಿಯಾಗಿದ್ದರೆ, KRS ಮತ್ತು ಲಿಂಗನಮಕ್ಕಿ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ಕಡಿಮೆ ನೀರು ಸಂಗ್ರಹವಾಗಿದೆ. ಜಲಾಶಯಗಳ ವರದಿ ಬೆಂಗಳೂರು: ನೀವು ರೈತರಾಗಿದ್ದರೆ (Farmer) ಅಥವಾ ಕುಡಿಯುವ ನೀರಿನ ಬಗ್ಗೆ ಕಾಳಜಿ (Care) ಇರುವವರಾಗಿದ್ದರೆ ಈ ವರದಿ ನಿಮ್ಮ ಗಮನದಲ್ಲಿರಲೇಬೇಕು. ಒಂದೆಡೆ ರಾಜ್ಯದ ಕೆಲವು ಪ್ರಮುಖ ಜಲಾಶಯಗಳು ಭರ್ತಿಯಾಗಿ…
-

TMC Leader Ashis Banerjee: ದೀದಿ ಆಪ್ತ ಸಹಾಯಕ ಆಶಿಶ್ ಬ್ಯಾನರ್ಜಿ ಸಾವಿಗೆ ಕಾರಣವೇನು? ಆತ್ಮಹತ್ಯೆ ಪತ್ರದಲ್ಲಿ ಸ್ಫೋಟಕ ವಿಚಾರ / TMC Leader Ashis Banerjee Death | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 16, 2026 12:02 PM IST ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಮೃತದೇಹ ಅವರ ಮನೆಯಲ್ಲಿರುವ ಟಿಎಂಸಿ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಂಪುರ್ಹತ್ನಲ್ಲಿರುವ ಬ್ಯಾನರ್ಜಿ ನಿವಾಸದ ಬಳಿ ಇರುವ ಪಕ್ಷದ ಕಚೇರಿಯಿಂದ ಆತ್ಮಹತ್ಯೆ ಪತ್ರವನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಕೆಲವು ಮುಖ್ಯ ವಿಚಾರಗಳನ್ನು ಬರೆದಿದ್ದಾರೆ. ಪತ್ರದಲ್ಲಿದೆ ಸ್ಫೋಟಕ ವಿಚಾರ! ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಮಾಜಿ ಶಾಸಕ ಆಶಿಶ್ ಬ್ಯಾನರ್ಜಿ…
-

Ravishankar Gowda: ಹುಬ್ಬಳ್ಳಿಗೆ ಬಂದ ‘ಸುವರ್ಣ ಗೃಹಮಂತ್ರಿ’ ರವಿಶಂಕರ್ ಗೌಡ! Exclusive ಸಂದರ್ಶನದಲ್ಲಿ ಹೇಳಿದ್ದೇನು? | | ACTPnews
Last Updated:Aug 16, 2026 11:32 AM IST ಸ್ಟಾರ್ ಸುವರ್ಣ ಗೃಹಮಂತ್ರಿ ಶೋ ಹೋಸ್ಟ್ ರವಿಂಶಕರ್ ಗೌಡ ಹುಬ್ಬಳ್ಳಿಗೆ ಬಂದಿದ್ದಾರೆ. ಈ ಸಮಯದಲ್ಲಿ ನ್ಯೂಸ್-18 ಕನ್ನಡ ಡಿಜಿಟಲ್ ಜೊತೆಗೆ Exclusive ಆಗಿ ಮಾತನಾಡಿದ್ದಾರೆ. ಇವರ ಮಾತುಗಳ ಕಂಪ್ಲೀಟ್ ವಿವರ ಇಲ್ಲಿದೆ ಓದಿ. ಹುಬ್ಬಳ್ಳಿಗೆ ಬಂದ ‘ಸುವರ್ಣ ಗೃಹಮಂತ್ರಿ’ ರವಿಶಂಕರ್ ಗೌಡ! ರವಿಶಂಕರ್ ಗೌಡ (Ravishankar Gowda) ಎಲ್ಲರಿಗೂ ಡಾಕ್ಟರ್ ವಿಠ್ಠಲ್ ರಾವ್ ಆಗಿಯೇ ಚಿರಪರಿಚಿತರು. ಇಂದಿಗೂ ಇವರನ್ನ ಹಾಗೆ ಕರೆಯೋರು ಇದ್ದಾರೆ. ಆದರೆ, ಇದೇ ರವಿಶಂಕರ್…
Latest News
Search the Archives
Access over the years of investigative journalism and breaking reports




















