ಅತ್ಯಾಚಾರ ಆರೋಪ ವಿರುದ್ಧ ಕಾನೂನು ಹೋರಾಟಕ್ಕಿಳಿದ ವರುಣ್ ಕುಮಾರ್; ತುರ್ತು ರಜೆ ಪಡೆದ ಹಾಕಿ ಆಟಗಾರ

ಹಿಮಾಚಲ ಪ್ರದೇಶದವರಾದ ವರುಣ್, 2017ರಲ್ಲಿ ಭಾರತ ಹಾಕಿ ತಂಡಕ್ಕೆ ಪದಾರ್ಪಣೆ ಮಾಡಿದರು. ಪ್ರಸ್ತುತ ಅವರು ಪಂಜಾಬ್ ಪೊಲೀಸ್‌ ಇಲಾಖೆಯಲ್ಲಿ ಡಿಎಸ್‌ಪಿಯಾಗಿ ಬಡ್ತಿ ಪಡೆದಿದ್ದಾರೆ. 2021ರಲ್ಲಿ ಅರ್ಜುನ ಪ್ರಶಸ್ತಿ ಪಡೆದ ವರುಣ್, 2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದ ಹಾಕಿ ತಂಡದಲ್ಲಿದ್ದರು.

Source link