ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅಜೇಯ 93 ರನ್ ಸಿಡಿಸಿದರು. ಇದು ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳಿಂದ ಮಣಿಸಲು ನೆರವಾಯ್ತು. ಪಂದ್ಯದ ಬಳಿಕ ಕೆಎಲ್ ರಾಹುಲ್ ಹೇಳಿರುವ ಮಾತು ಇಲ್ಲಿದೆ.