ಖಾಸಗಿ ಪ್ರಶಸ್ತಿ ದಕ್ಕಿದ ತಂಡ ಸನ್ಮಾನ ಮಾಡಲು ಮುಂದಾಗಿದ್ದೇ ದೊಡ್ಡ ತಪ್ಪು; ಗೃಹ ಸಚಿವರ ರಾಜೀನಾಮೆ ಕೇಳಿದರೆ ತಪ್ಪಿಲ್ಲ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿ ಜಯಿಸಿದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೆ ಸಂಬಂಧಿಸಿ ಬೇಳೂರು ಸುದರ್ಶನ ಅವರು ಫೇಸ್​ಬುಕ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕ್ರೀಡೆಯ ವಾಸ್ತವ ಏನೆಂದು ತಿಳಿಸಿದ್ದಾರೆ.

Source link