ಖೇಲ್ ರತ್ನ, ಅರ್ಜುನ ಪ್ರಶಸ್ತಿ ಮರಳಿಸಿದ ವಿನೇಶ್ ಫೋಗಾಟ್; ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿಟ್ಟು ಬಂದ ಕುಸ್ತಿಪಟು

ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತಮ್ಮ ಪ್ರಶಸ್ತಿಗಳನ್ನು ಮರಳಿಸುವುದಾಗಿ ಹೇಳಿದ್ದ ಖ್ಯಾತ ಕುಸ್ತಿಪಟು ವಿನೇಶ್ ಫೋಗಾಟ್ (Vinesh Phogat), ಡಿಸೆಂಬರ್ 30ರಂದು ಖೇಲ್ ರತ್ನ (Khel Ratna), ಅರ್ಜುನ ಪ್ರಶಸ್ತಿಯನ್ನು (Arjuna Award) ದೆಹಲಿ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲೇ ಇಟ್ಟು ಬಂದಿದ್ದಾರೆ. ಪ್ರಧಾನಿ ನಿಲುವಿಗೆ ಕ್ರೀಡಾ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

Source link