ಭಾರತ ಮತ್ತು ಚೀನಾ ಗಡಿಯಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷಗಳ ಸಭೆ  | | ACTPnews

ಭಾರತದ ಯಾವ ಪ್ರದೇಶವನ್ನೂ ಚೀನಾ ಆಕ್ರಮಿಸಿಕೊಂಡಿಲ್ಲ; ಸರ್ವಪಕ್ಷ ಸಭೆಯಲ್ಲಿ ಪಿಎಂ ಮೋದಿ ಹೇಳಿಕೆ |


Last Updated:

ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ.

ನವದೆಹಲಿ(ಜೂ.19): ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.

ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ ನಡೆಸಲಾಗುತ್ತದೆ.

ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ.

ಇಂದಿನ ಸಭೆಯಲ್ಲಿ ಭಾಗವಹಿಸುವ ವಿವಿಧ ಪಕ್ಷಗಳ ನಾಯಕರ ವಿವರ ಹೀಗಿದೆ.‌

ಬಿಜೆಪಿ- ಜೆಪಿ ನಡ್ಡಾ ಕಾಂಗ್ರೆಸ್- ಸೋನಿಯಾ ಗಾಂಧಿ ಸಿಪಿಎಂ- ಸೀತಾರಾಮ್ ಯೆಚೂರಿ ಸಿಪಿಐ- ಡಿ. ರಾಜ ಅಕಾಲಿ ದಳ – ಸುಖ್ವೀರ್ ಸಿಂಗ್ ಬಾದಲ್ ಶಿವಸೇನೆ – ಉದ್ಧವ್ ಠಾಕ್ರೆ ಎಲ್ಜೆಪಿ- ಚಿರಾಗ್ ಪಾಸ್ವಾನ್ ತೃಣಮೂಲ ಕಾಂಗ್ರೆಸ್- ಮಮತಾ ಬ್ಯಾನರ್ಜಿಎನ್‌ಸಿಪಿ- ಶರದ್ ಪವಾರ್ ಜೆಡಿಯು- ನಿತೀಶ್ ಕುಮಾರ್ ಸಮಾಜವಾದಿ ಪಕ್ಷ- ರಾಮ್ ಗೋಪಾಲ್ ಯಾದವ್



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed