Last Updated:
ಪಂಜಾಬ್ SIR ನಿಂದ ರಾಘವ್ ಚಡ್ಡಾ ಹೆಸರನ್ನು ಅಳಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷ ರಾಜಕೀಯ ದ್ವೇಷಕ್ಕಾಗಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದೆ ಎಂದು ಚಡ್ಡಾ ಆರೋಪಿಸಿದ್ದಾರೆ.
ನವದೆಹಲಿ(ಸೆ.03): ಪಂಜಾಬ್ SIR ನಿಂದ ರಾಘವ್ ಚಡ್ಡಾ ಅವರ ಹೆಸರನ್ನು ಅಳಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದ ಸರ್ಕಾರವು ರಾಜಕೀಯ ದ್ವೇಷಕ್ಕಾಗಿ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂದು ಆರೋಪಿಸಲಾಗಿದೆ. ರಾಘವ್ ಚಡ್ಡಾ ಅವರೇ ಈ ಆರೋಪ ಮಾಡಿದ್ದಾರೆ. ಬಿಡುಗಡೆಯಾದ ಪಟ್ಟಿಯಲ್ಲಿ ಅವರು ಶಾಶ್ವತವಾಗಿ ವಲಸೆ ಹೋಗಿದ್ದಾರೆ ಎಂದು ತೋರಿಸಲಾಗಿದೆ.














