English Tamil Hindi Telugu Kannada Malayalam Google news Android App
Thu. Mar 23rd, 2023

Online Desk

ಚಿಕ್ಕಬಳ್ಳಾಪುರ: ಆಟವಾಡಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಮಂಗಳವಾರ ಸಂಜೆ ಚಿಂತಾಮಣಿ ತಾಲೂಕಿನ ಕೊಡೆಗಂಡ್ಲು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ರಾಮ(10) ಲಕ್ಷ್ಮಣ(10) ಹಾಗೂ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಬಾಲಕರು ಶಾಲೆಯಿಂದ ಮನೆಗೆ ಬಂದ ನಂತರ ಕೆರೆ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಬಾಲಕರು ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾರೆ. 

ಇದನ್ನು ಓದಿ: ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ಕ್ರೂಸರ್‌ ಪಲ್ಟಿ: ಓರ್ವ ಸಾವು, ನಾಲ್ವರಿಗೆ ಗಾಯ

ಸ್ಥಳಿಯರು ಮೂವರು ಬಾಲಕರ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ವೆಂಕಟೇಶ ಎಂಬುವರ ಅವಳಿ ಜವಳಿ ಮಕ್ಕಳು. ಮತ್ತು ಮುನಿರಾಜು ಎಂಬುವರ ಮಗ ಪ್ರಜ್ವಾಲ್ ಸಾವನ್ನಪ್ಪಿದ್ದಾರೆ. 

ಈ ಸಂಬಂಧ ಕೆಂಚಾರ್ಲಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *