Darshan: ದರ್ಶನ್​ಗೆ ಮಾಫಿ ಸಾಕ್ಷಿ ಸಂಕಷ್ಟ ಫಿಕ್ಸ್! ಕೋರ್ಟ್​ನಲ್ಲಿ ಜಡ್ಜ್ ಕೇಳಿದ ಪ್ರಶ್ನೆಗೆ ಪ್ರದೋಷ್ ಹೇಳಿದ್ದು ಇದೊಂದೇ ಮಾತು | | ACTPnews

News18


Last Updated:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Darshan) ಮತ್ತೊಂದು ಕಾನೂನು ಸವಾಲು ಎದುರಾಗಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ (Pradosh) ಇದೀಗ ಮಾಫಿ ಸಾಕ್ಷಿಯಾಗಲು ನ್ಯಾಯಾಲಯದ ಮೊರೆ ಹೋಗಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

News18
News18

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Darshan) ಮತ್ತೊಂದು ಕಾನೂನು ಸವಾಲು ಎದುರಾಗಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ (Pradosh) ಇದೀಗ ಮಾಫಿ ಸಾಕ್ಷಿಯಾಗಲು ನ್ಯಾಯಾಲಯದ ಮೊರೆ ಹೋಗಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಅರ್ಜಿಗೆ ಸಂಬಂಧಿಸಿದಂತೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರದೋಶ್ ನಿಂದ ನ್ಯಾಯಾಲಯ ಪ್ರಾಥಮಿಕ ಹೇಳಿಕೆಯನ್ನು ಪಡೆದುಕೊಂಡಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed