Ayodhya Ram Mandir Scam: ಅಯೋಧ್ಯೆ ಹುಂಡಿ ಹಗರಣದಲ್ಲಿ ಚಂಪತ್‌ ರಾಯ್‌ಗೆ ಕ್ಲೀನ್‌ಚಿಟ್ ಕೊಟ್ಟ SIT! ತಪ್ಪಿತಸ್ಥರೆಂದು ಸಾಬೀತಾದ 8 ಜನ ಇವರೇ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ದೇಣಿಗೆ ದುರುಪಯೋಗದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದ್ದು, ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಂತೆ ಸೂಚಿಸಿದೆ.

News18
News18

ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನ (Ayodhya Ram Mandir Scam Case) ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ (SIT) ರಾಮ ಮಂದಿರ ಟ್ರಸ್ಟ್‌ನ ಮಾಜಿ ಮುಖ್ಯಸ್ಥ ಚಂಪತ್ ರಾಯ್ (Champath Roy) ಅವರಿಗೆ ಕ್ಲೀನ್ ಚಿಟ್ ನೀಡಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed