Darshan-Dhanveer: ದರ್ಶನ್-ಧನ್ವೀರ್ ಮನಸ್ತಾಪಕ್ಕೆ ಬ್ರೇಕ್ ಹಾಕಿದ್ರಾ ಮೀನಾ ತೂಗುದೀಪ್? ಪರಪ್ಪನ ಅಗ್ರಹಾರ ಭೇಟಿ ಹಿಂದಿನ ರಹಸ್ಯವೇನು? | | ACTPnews

ದರ್ಶನ್-ಧನ್ವೀರ್


Last Updated:

ದರ್ಶನ್ ಭೇಟಿಯಾಗಲು ಧನ್ವೀರ್ ತಮ್ಮ ಸ್ನೇಹಿತರೊಂದಿಗೆ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಜೈಲಿನತ್ತ ಧನ್ವೀರ್ ತೆರಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.

ದರ್ಶನ್-ಧನ್ವೀರ್
ದರ್ಶನ್-ಧನ್ವೀರ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan) ಭೇಟಿಯಾಗಲು ಆಪ್ತರು ಹಾಗೂ ಕುಟುಂಬಸ್ಥರು ಆಗಾಗ್ಗೆ ಪರಪ್ಪನ ಅಗ್ರಹಾರ ಜೈಲಿಗೆ ತೆರಳುತ್ತಿದ್ದಾರೆ. ಈ ನಡುವೆ ದರ್ಶನ್ ಆಪ್ತನಾಗಿರುವ ನಟ ಧನ್ವೀರ್ ಕೂಡ ಜೈಲಿಗೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿತ್ತು. ಇತ್ತೀಚೆಗೆ ದರ್ಶನ್ ಹಾಗೂ ಧನ್ವೀರ್ ನಡುವೆ ಅಂತರ ಮೂಡಿದೆ ಎಂಬ ರೀತಿಯ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ ಇದೀಗ ಸ್ವತಃ ಧನ್ವೀರ್ ಈ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed