Heavy Rain: ಉತ್ತರಾಖಂಡದಲ್ಲಿ ಭಾರೀ ಮಳೆಗೆ ನಾಲ್ವರು ಸಾವು, ಕೈಲಾಸ ಮಾನಸ ಸರೋವರ ಯಾತ್ರೆ ವೇಳೆ ಭೂಕುಸಿತ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

Uttarakhand Rain Havoc: ಕೈಲಾಸ ಮಾನಸ ಸರೋವರ ಯಾತ್ರೆ ಮಾರ್ಗದಲ್ಲಿರುವ ಕೂಲಗಡ ಸೇತುವೆ ಭೂಕುಸಿತದ ನಂತರ ಹಾನಿಗೊಳಗಾಗಿದೆ. ಮಾಹಿತಿ ಪಡೆದ ನಂತರ, ಗಡಿ ರಸ್ತೆಗಳ ಸಂಘಟನೆಯ (ಬಿಆರ್‌ಒ) ತಂಡವು ಸ್ಥಳಕ್ಕೆ ತಲುಪಿ ಪರ್ಯಾಯ ಮಾರ್ಗವನ್ನು ಸಿದ್ಧಪಡಿಸುವ ಕೆಲಸವನ್ನು ಪ್ರಾರಂಭಿಸಿತು.

News18
News18

ಡೆಹ್ರಾಡೂನ್: ಕಳೆದ 24 ಗಂಟೆಗಳಲ್ಲಿ ಉತ್ತರಾಖಂಡದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ (Heavy Rain) ಪ್ರತ್ಯೇಕ ಘಟನೆಗಳಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed