Last Updated:
1984 ರ ಹಿಂಸಾಚಾರದ ಸಂದರ್ಭದಲ್ಲಿ ದೆಹಲಿಯ ಪಾಲಂ ಕಾಲೋನಿಯ ರಾಜ್ ನಗರ ಪ್ರದೇಶದಲ್ಲಿ ಐದು ಸಿಖ್ಖರ ಹತ್ಯೆ ಮತ್ತು ಗುರುದ್ವಾರವನ್ನು ಸುಟ್ಟುಹಾಕಿದ ಪ್ರಕರಣಗಳಲ್ಲಿ ಒಂದು ಕೇಸ್ನಲ್ಲಿ ದೆಹಲಿ ಹೈಕೋರ್ಟ್ ಅವರನ್ನು ದೋಷಿ ಎಂದು ಘೋಷಿಸಿ ಡಿಸೆಂಬರ್ 17, 2018 ರಂದು ಜೀವಾವಧಿ ಶಿಕ್ಷೆ ವಿಧಿಸಿತು.
ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತಿಹಾರ್ ಜೈಲಿನಲ್ಲಿ (1984 Anti-Sikh Riots Convict) ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (Sajjan Kumar) ಗುರುವಾರ ನಿಧನರಾದರು.














