Vaibhav-Jaiswal: ಸೂರ್ಯವಂಶಿ ಮತ್ತು ಜೈಸ್ವಾಲ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ಬಿಸಿಸಿಐ, ಐಸಿಸಿಗೆ ಭಾರತದ ಮಾಜಿ ಕ್ರಿಕೆಟಿಗನಿಂದಲೇ ಒತ್ತಾಯ | ಕ್ರೀಡಾ ಸುದ್ದಿ | ACTPnews

News18


Last Updated:

ಶ್ರೀಲಂಕಾ ಪ್ರವಾಸದ ಸಮಯದಲ್ಲಿ ಇಬ್ಬರೂ ಆಟಗಾರರು ಐಸಿಸಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ವೈಭವ್ ಸೂರ್ಯವಂಶಿ (ಭಾರತ ಎ ಪರ ಆಡುವಾಗ) ಮತ್ತು ಯಶಸ್ವಿ ಜೈಸ್ವಾಲ್ (ಟೆಸ್ಟ್ ಸರಣಿಯ ಸಮಯದಲ್ಲಿ) ಎದುರಾಳಿ ಆಟಗಾರರೊಂದಿಗೆ ವಾಗ್ವಾದ ನಡೆಸಿದರು. ಈ ಘಟನೆಗಳಿಗೆ ಸಂಬಂಧಿಸಿದಂತೆ ವೈಭವ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಯಶಸ್ವಿ ಜೈಸ್ವಾಲ್ ಅವರಿಗೆ ಪಂದ್ಯ ಶುಲ್ಕದ 25 ಪ್ರತಿಶತ ದಂಡ ಮತ್ತು ಡಿಮೆರಿಟ್ ಪಾಯಿಂಟ್ ವಿಧಿಸಲಾಯಿತು.

News18
News18

ಭಾರತದ ಯುವ ಆಟಗಾರರಾದ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತು ಯಶಸ್ವಿ ಜೈಸ್ವಾಲ್ ಮೈದಾನದಲ್ಲಿ ಮಿತಿ ಮೀರಿ ವರ್ತಿಸುತ್ತಿದ್ದಾರೆ. ಅವರ ಮೇಲೆ ಬಿಸಿಸಿಐ ಮತ್ತು ಐಸಿಸಿ ದೃಢ ನಿಲುವು ತೆಗೆದುಕೊಳ್ಳಬೇಕಾಗಿದೆ ಎಂದು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗೆ ಮಾಡುವುದರಿಂದ ಕ್ರೀಡೆ ಮತ್ತು ಯುವ ಆಟಗಾರರಿಬ್ಬರಿಗೂ ಪ್ರಯೋಜನವಾಗಲಿದೆ ಎಂದು ಅವರು ಹೇಳಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed