ಭಾರತ ತಂಡದಲ್ಲಿ ಹೊಸ ಬಿರುಕು; ಪ್ಲೇಯಿಂಗ್ 11ನಿಂದ ಕೈಬಿಟ್ಟಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಸ್ಟಾರ್ ಆಟಗಾರ ಅಸಮಾಧಾನ: ವರದಿ

ಅಂದು ಗಂಭೀರ್ ಏನು ಹೇಳಿದ್ದರು?

ಅಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಗಂಭೀರ್​, ‘ಕೆಎಲ್ ರಾಹುಲ್ ಅವರೇ ನಮ್ಮ ಮೊದಲ ಆದ್ಯತೆಯ ವಿಕೆಟ್ ಕೀಪರ್. ರಿಷಭ್ ಪಂತ್ ಅವರಿಗೂ ಅವಕಾಶ ಸಿಗಲಿದೆ. ಆದರೆ ಒಂದು ಬಾರಿಗೆ ಇಬ್ಬರನ್ನು ಕಣಕ್ಕಿಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ ತಂಡವನ್ನು ಪ್ರಕಟಿಸುವ ಅವಧಿಯಲ್ಲಿ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್​ ಪಂತ್ ನಮ್ಮ ಮೊದಲ ಆಯ್ಕೆ ಎಂದಿದ್ದರು. ಆದರೆ ಗಂಭೀರ್, ಪಂತ್​ ವಿರುದ್ಧ ಹೇಳಿಕೆ ನೀಡಿದ್ದು, ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

Source link