Amarnath Yatra 2026: ಜಮ್ಮು ಕಾಶ್ಮೀರದಲ್ಲಿ ಧಾರಾಕಾರ ಮಳೆ, ಅಮರನಾಥ ಯಾತ್ರೆ ಸ್ಥಗಿತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಭಾರೀ ಮಳೆಯ ಕಾರಣ ಯಾತ್ರಿಕರ ಆಗಮನದಲ್ಲಿ ಇಳಿಕೆ ಕಂಡುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜಮ್ಮು ನೆಲೆಯಿಂದ ಯಾತ್ರಾರ್ಥಿಗಳು ತಮ್ಮ ಯಾತ್ರೆಯನ್ನು ಮುಂದುವರಿಸಲು ಅನುಮತಿಸುವ ಮೊದಲು ಪರಿಸ್ಥಿತಿ ಮತ್ತು ಹವಾಮಾನವನ್ನು ವಿಶ್ಲೇಷಿಸಲಾಗುವುದು ಎಂದು ಅವರು ಹೇಳಿದರು.

News18
News18

ಜಮ್ಮು ಕಾಶ್ಮೀರ: ಜಮ್ಮುವಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿರುವುದರಿಂದ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಶ್ರೀ ಅಮರನಾಥ ಯಾತ್ರೆಯನ್ನು (Amarnath Yatra 2026) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed