Author: Sanga
-

PM Modi: ನೆಹರು ಆಡಳಿತಕ್ಕಿದ್ದ ಸವಾಲುಗಳಿಗಿಂತ ಮೋದಿ ಅವರ ಸವಾಲುಗಳು ಭಿನ್ನವಾಗಿರುವುದು ಹೇಗೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 5:49 PM IST PM Modi: ನೆಹರೂ ಅವರ ಸುದೀರ್ಘ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸುತ್ತಿದ್ದಾರೆ ಮೋದಿ! ಒಂದೇ ದೇಶ, ಇಬ್ಬರು ದಿಗ್ಗಜರು, ಆದ್ರೆ ಆಡಳಿತದ ಸವಾಲುಗಳು ಮಾತ್ರ ತೀರಾ ಭಿನ್ನ. News18 ಜೂನ್ 10, 2026 ಭಾರತದ ರಾಜಕೀಯ ಇತಿಹಾಸದಲ್ಲಿ ಒಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜವಾಹರಲಾಲ್ ನೆಹರು (Jawaharlal Nehru) ಅವರ ಸುದೀರ್ಘ ಅವಧಿಯ ದಾಖಲೆಯನ್ನು ಮೀರಿ, ಅತಿ…
-

IND vs NZ: ಟೀಮ್ ಇಂಡಿಯಾದಿಂದ 40 ದಿನಗಳ ಕಿವೀಸ್ ಪ್ರವಾಸ! ಭಾರತ-ನ್ಯೂಜಿಲ್ಯಾಂಡ್ ನಡುವಿನ 12 ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ! | ಕ್ರೀಡಾ ಸುದ್ದಿ | ACTPnews
ಶತಮಾನೋತ್ಸವದ ಸ್ಮರಣಾರ್ಥ ಸರಣಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕ್ರೀಡಾ ಸಂಬಂಧಗಳ ಶತಮಾನೋತ್ಸವದ ಸ್ಮರಣಾರ್ಥವಾಗಿ, ಕಿವೀಸ್ ತಂಡವು ಟೀಮ್ ಇಂಡಿಯಾಕ್ಕಾಗಿ ಮೆಗಾ ಪ್ರವಾಸವನ್ನು ಆಯೋಜಿಸಲಿದೆ. ಒಟ್ಟಾರೆ 40 ದಿನಗಳವರೆಗೆ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಲು ವಿನ್ಯಾಸಗೊಳಿಸಲಾದ ಈ ಪ್ರವಾಸದಲ್ಲಿ ಟೆಸ್ಟ್, ಟಿ 20 ಮತ್ತು ಏಕದಿನ ಪಂದ್ಯಗಳನ್ನು ಒಳಗೊಂಡ ಸಮಗ್ರ ಸರಣಿಯನ್ನು ರೂಪಿಸಲಾಗಿದೆ. ಭಾರತ ತಂಡವು ಅಕ್ಟೋಬರ್ 22 ರಿಂದ ಡಿಸೆಂಬರ್ 1 ರವರೆಗೆ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ಒಂದು ಪ್ರಮುಖ ಅಂಶವೆಂದರೆ ಐದು ಟಿ20ಗಳು,…
-

Bengaluru: ಬನಶಂಕರಿ ಅಮ್ಮನವರ ಭಕ್ತರಿಗೆ ಗುಡ್ನ್ಯೂಸ್! ಬಹುದಿನ ಸಮಸ್ಯೆ ಕೊನೆಗೂ ಬ್ರೇಕ್ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 6:27 PM IST ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ದೇವಸ್ಥಾನವೂ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಧಾರ್ಮಿಕ ಕೇಂದ್ರ ಆಗಿದ್ದು, ಇಂತಹ ಐತಿಹಾಸಿಕ ದೇವಾಲಯದ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಿದೆ. Bengaluru: ಬನಶಂಕರಿ ಅಮ್ಮನವರ ಭಕ್ತರಿಗೆ ಗುಡ್ನ್ಯೂಸ್! ಬಹುದಿನ ಸಮಸ್ಯೆ ಕೊನೆಗೂ ಬ್ರೇಕ್ ಬೆಂಗಳೂರು ಎಂಬ ದೊಡ್ಡ ನಗರದಲ್ಲಿ (Bengaluru) ಜನ ಜಂಗುಳಿಯು ಹೇಗೆ ಹೆಚ್ಚಿದೆಯೋ, ಅದೇ ರೀತಿ ಬೃಹದಾಕಾರದ ಕಟ್ಟಡಗಳು ಎದ್ದು ನಿಂತಿವೆ…
-

Amir Khan: 3 ಮದುವೆ, 3 ಮಕ್ಕಳು! ರೀನಾ To ಗೌರಿ, ಅಮೀರ್ ಖಾನ್ ಮ್ಯಾರೇಜ್ ಸ್ಟೋರಿ! | | ACTPnews
Last Updated:Jun 04, 2026 6:22 PM IST Amir Khan: ಅಮೀರ್ ಖಾನ್ ಅವರ ವೈವಾಹಿಕ ಜೀವನವನ್ನೇ ಒಂದು ಸಿನಿಮಾ ಮಾಡಬಹುದು. ಒಂದಲ್ಲ, 2 ಮದುವೆ, 2 ಡಿವೋರ್ಸ್. ಈಗ ಮೂರನೇ ಮದುವೆ ಸಿದ್ಧತೆ. ಅಮೀರ್ ಖಾನ್ ಬಾಲಿವುಡ್ನ (Bollywood) ಖ್ಯಾತ ನಟ ಅಮೀರ್ ಖಾನ್ (Amir Khan) ಮೂರನೇ ಮದುವೆಯಾಗುತ್ತಿದ್ದಾರೆ. ಜುಲೈ 5 ರಂದು ಅಮೀರ್ ಖಾನ್ ಅವರು ಬೆಂಗಳೂರು (Bengaluru) ಮೂಲದ ಗೌರಿ ಅವರನ್ನು ವರಿಸಲಿದ್ದಾರಂತೆ. ಇದು ಅಮೀರ್ ಜೀವನದಲ್ಲಿ 3ನೇ ಮದುವೆ.…
-

Monsoon Arrives: ಕೊನೆಗೂ ಕೇರಳಕ್ಕೆ ಪ್ರವೇಶಿಸಿದ ಮುಂಗಾರು, ಆದರೆ ರೈತರಿಗೆ ಬ್ಯಾಡ್ ನ್ಯೂಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 5:33 PM IST ಕೇರಳಕ್ಕೆ ನೈಋತ್ಯ ಮುಂಗಾರು ತಡವಾಗಿ ಪ್ರವೇಶಿಸಿದೆ, IMD ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್, ಜೂನ್ 4 ರಿಂದ 10ರವರೆಗೆ ಭಾರೀ ಮಳೆ, ಆದರೆ ದೇಶದಲ್ಲಿ ಬಿಲೊ ನಾರ್ಮಲ್ ಮಳೆ, El Nino ಕಾರಣ ಆತಂಕ ಎದುರಾಗಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶ ಬೆಂಗಳೂರು: ಕೇರಳಕ್ಕೆ ಇಂದು ಮುಂಗಾರು (Monsoon Rains) ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಕೇರಳದ (Kerala) ಹಲವೆಡೆ ಮಳೆಯಾಗುತ್ತಿದೆ. 8 ಜಿಲ್ಲೆಗಳಿಗೆ…
-

PM Modi: ಮೋದಿ ರಾಜಕೀಯ ಪರ್ವದ ಹೊಸ ಮೈಲಿಗಲ್ಲು! ನೆಹರು ಸಾರಥ್ಯ vs ಮೋದಿ ಪಥ; ಭಾರತದ ಆಡಳಿತದಲ್ಲಿ ಅಡಗಿದೆ ಅಚ್ಚರಿಯ ವ್ಯತ್ಯಾಸ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 6:13 PM IST PM Modi: ಇತಿಹಾಸವನ್ನ ಮತ್ತೆ ಬರೆಯಲಾಗುತ್ತಿದೆ. ಹೌದು, ಪ್ರಧಾನಿ ನರೇಂದ್ರ ಮೋದಿಯವರು ಇದೇ ಜೂನ್ 10, 2026 ರಂದು, ಸತತ 4,399 ದಿನಗಳ ಅಧಿಕಾರ ಪೂರ್ಣಗೊಳಿಸುವ ಮೂಲಕ ಭಾರತೀಯ ರಾಜಕೀಯ ಇತಿಹಾಸದಲ್ಲಿಯೇ ಅಭೂತಪೂರ್ವ ಮೈಲಿಗಲ್ಲೊಂದನ್ನು ದಾಟಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ. News18 ನವದೆಹಲಿ: ಇತಿಹಾಸವನ್ನ ಮತ್ತೆ ಬರೆಯಲಾಗುತ್ತಿದೆ. ಹೌದು, ಪ್ರಧಾನಿ (Prime Minister) ನರೇಂದ್ರ ಮೋದಿಯವರು (Narendra Modi) ಇದೇ ಜೂನ್ 10, 2026 ರಂದು,…
-

Melody Dessert: ಪ್ರಧಾನಿ ಮೋದಿ ನೀಡಿದ ಆ ಒಂದು ‘ಮೆಲೋಡಿ’ ಗಿಫ್ಟ್, ಈಗ ಬೆಂಗಳೂರಿನ ರೆಸ್ಟೋರೆಂಟ್ನಲ್ಲಿ ಸಿಗಲಿದೆ ಸ್ಪೆಷಲ್ ಮೆನು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 5:35 PM IST ಬೆಂಗಳೂರು ಬಾಣಸಿಗ ಅಭಿಜಿತ್ ಸಹಾ, ಮೋದಿ, ಜಾರ್ಜಿಯಾ ಮೆಲೋನಿ ವೈರಲ್ ಮೆಲೋಡಿ ಕ್ಷಣದಿಂದ ಸ್ಫೂರ್ತಿ ಪಡೆದು, ಇಟಾಲಿಯನ್ ದಿನಕ್ಕೆ ವಿಶೇಷ ಮೆಲೋಡಿ ಸಿಹಿತಿಂಡಿಗಳನ್ನು ಜೂನ್ 7 ರವರೆಗೆ ನೀಡುತ್ತಿದ್ದಾರೆ. ಮೆಲೋಡಿ ಸಿಹಿತಿಂಡಿ (PC: The Hindu) ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಟಲಿಯ (Italian) ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ನೀಡಿದ ‘ಮೆಲೋಡಿ’ ಇಂಟರ್ ನೆಟ್ನಲ್ಲಿ ಎಷ್ಟು ಸದ್ದು ಮಾಡಿತು…
-

Travel Hack: ರಸ್ತೆ ಗುಂಡಿಯಿಂದ ನಿಮ್ಮ ಗಾಡಿ ಹಾಳಾದ್ರೆ ಸರ್ಕಾರ ಕೊಡಲಿದೆ ಲಕ್ಷ ಲಕ್ಷ; ಕೂತಲ್ಲೇ ಕೊಡಬಹುದು ದೂರು, ಏನಿದು ಸೆಕ್ಷನ್ 232? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 4:31 PM IST ರಸ್ತೆ ಗುಂಡಿಯಿಂದ ವಾಹನ ಹಾನಿ, ಗಾಯ ಅಥವಾ ಮರಣವಾದರೆ ನಾಗರಿಕರಿಗೆ ಪರಿಹಾರ ಹಕ್ಕು ಇದೆ, ಫೋಟೋ, ಬಿಲ್, BBMP ಅಥವಾ PWDಗೆ ದೂರು, ನಂತರ ಗ್ರಾಹಕ ನ್ಯಾಯಾಲಯದಲ್ಲಿ ಕ್ಲೇಮ್ ಮಾಡಬಹುದು ವಾಹನ ಹಾನಿ-ದಂಡ ವಸೂಲಿ ಬೆಂಗಳೂರು: ದೇಶದಾದ್ಯಂತ ರಸ್ತೆ ಗುಂಡಿಗಳು (Pot Holes) ಲಕ್ಷಾಂತರ ವಾಹನ ಸವಾರರಿಗೆ ದುಃಸ್ವಪ್ನವಾಗಿ ಕಾಡುತ್ತಿವೆ. ಟೈರ್ ಪಂಕ್ಚರ್ನಿಂದ ಹಿಡಿದು ಸಸ್ಪೆನ್ಷನ್ ಮುರಿತದವರೆಗೆ ದುರಸ್ತಿ ಖರ್ಚು (Repair Cost) ನಿಮ್ಮ ಜೇಬಿಗೆ ಭಾರ…
-

Crime News: 4 ವರ್ಷದ ಬಾಲಕಿಯನ್ನು ಥಳಿಸಿ ಕೊಂದ ಮಲತಂದೆ, ಅನ್ಯಾಯವಾಗಿ ಪ್ರಾಣಬಿಟ್ಟ ಅಮಾಯಕ ಮಗು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 4:28 PM IST ದೂರಿನ ಪ್ರಕಾರ, ಮಹಿಳೆಯನ್ನು ನಂತರ ತನ್ನೊಂದಿಗೆ ಅಂಬಾಲಾಕ್ಕೆ ಕರೆದೊಯ್ಯಲಾಯಿತು. ಸಾಕಷ್ಟು ಸಮಯದವರೆಗೆ, ಆಕೆಗೆ ಹುಡುಗಿಯ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ, ಅವಳು ಶಹಜಹಾನ್ಪುರಕ್ಕೆ ಹಿಂತಿರುಗಿ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಬಗ್ಗೆ ದೂರು ದಾಖಲಿಸಿದಳು. ಸಾಂದರ್ಭಿಕ ಚಿತ್ರ ಶಹಜಹಾನ್ಪುರ: ಶಹಜಹಾನ್ಪುರ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಮಲತಂದೆ ಮತ್ತು ತಂದೆಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಥಳಿಸಿ ಕೊಲೆ ಮಾಡಿ ಆಕೆಯ ಶವವನ್ನು…
-

Bottle Gourd Recipe: ಸೋರೆಕಾಯಿಯಲ್ಲಿ ಒಮ್ಮೆ ಈ ರೀತಿ ಗರಿಗರಿಯಾದ ಪಕೋಡ ಮಾಡಿ ನೋಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 4:39 PM IST ಸೋರೆಕಾಯಿ ಬಳಸಿ ತಯಾರಿಸಿದ ಹೊಸ ಪಕೋಡಾ ರೆಸಿಪಿ ವೈರಲ್, Hindi News 18 ವರದಿ ಪ್ರಕಾರ ಇದು ರುಚಿಕರವಾಗಿದ್ದು ಆರೋಗ್ಯಕರವೂ ಆಗಿದೆ, ಸಂಜೆ ಚಹಾಗೆ ಸೂಕ್ತ ಸ್ನ್ಯಾಕ್ ಎಂದು ಹೇಳಲಾಗಿದೆ ಸೋರೆಕಾಯಿ ಪಕೋಡ ಬೆಂಗಳೂರು: ನಿಮ್ಮ ಮನೆಯಲ್ಲಿ ಸೋರೆಕಾಯಿ (Bottle Gourd) ಅಂದರೆ ಸಾಕು, ಮಕ್ಕಳು ಅಥವಾ ಮನೆಯವರು ಮುಖ ಸಿಂಡರಿಸುತ್ತಾರೆಯೇ? ಹಾಗಾದರೆ ಇನ್ನು ಮುಂದೆ ನೀವು ಸೋರೆಕಾಯಿ ಕರಿ ಮಾಡುವ ಬದಲು ಈ ರುಚಿಕರವಾದ (Delicious)…
Latest News
Search the Archives
Access over the years of investigative journalism and breaking reports
You May Have Missed












