Author: Sanga
-

IND vs AFG ODI: ಅಫ್ಘಾನ್ ಏಕದಿನ ಸರಣಿಗೂ ಮುನ್ನವೇ ಟೀಮ್ ಇಂಡಿಯಾಗೆ ಡಬಲ್ ಶಾಕ್: ಕೊಹ್ಲಿ ಬೆನ್ನಲ್ಲೇ ಮತ್ತೊಬ್ಬ ಸ್ಟಾರ್ ಔಟ್? | ಕ್ರೀಡಾ ಸುದ್ದಿ | ACTPnews
Last Updated:Jun 04, 2026 3:40 PM IST 2026 ರ ಐಪಿಎಲ್ ಋತುವಿನಲ್ಲಿ ಆರ್ಸಿಬಿ ವಿರುದ್ಧದ ಪಂದ್ಯದ ಸಮಯದಲ್ಲಿ ರೋಹಿತ್ ಶರ್ಮಾ ತೊಡೆಯ ಸ್ನಾಯುವಿನ ತೀವ್ರ ಗಾಯಕ್ಕೆ ಒಳಗಾಗಿದ್ದರು. ಈ ಏಕದಿನ ಸರಣಿಗೆ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದರೂ, ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರ ಲಭ್ಯತೆಯು ಅವರ ಫಿಟ್ನೆಸ್ ಅನ್ನು ಸಂಪೂರ್ಣವಾಗಿ ಅವಲಂಬಿಸಿರುತ್ತದೆ ಎಂದು ಈ ಹಿಂದೆ ಸ್ಪಷ್ಟಪಡಿಸಿದ್ದರು. ಟೀಮ್ ಇಂಡಿಯಾ 2026…
-

Fire Accident: ವೃದ್ಧಾಶ್ರಮದಲ್ಲಿ ಭಾರೀ ಬೆಂಕಿ ಅವಘಡ: 11 ಮಂದಿ ಸಜೀವದಹನ / Fire Accident: Major Blaze at Old Age Home Claims 11 Lives, Several Injured | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 2:53 PM IST ವೃದ್ಧಾಶ್ರಮವೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಭೀಕರ ದುರಂತವಾಗಿದೆ. ಈ ಬೆಂಕಿ ಅವಘಡದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅಪಘಾತ ಸಂಭವಿಸಿರುವ ಶಂಕೆ ಇದೆ. ವೃದ್ಧಾಶ್ರಮದಲ್ಲಿ ಭಾರೀ ಬೆಂಕಿ ಅವಘಡ ವೃದ್ಧಾಶ್ರಮವೊಂದರಲ್ಲಿ (Old age home) ಭಾರಿ ಬೆಂಕಿ ಅವಘಡ ಸಂಭವಿಸಿ ದೊಡ್ಡ ಅನಾಹುತ (Big Fire Accident) ಸಂಭವಿಸಿದೆ. ಶ್ರೀಲಂಕಾದ (Srilanka) ರಾಜಧಾನಿ ಕೊಲಂಬೊ ಸಮೀಪದ…
-

Kangana Ranaut: 26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದೆ! ಕಂಗನಾ ಹೇಳಿಕೆ ಫುಲ್ ವೈರಲ್ | | ACTPnews
Last Updated:Jun 04, 2026 7:13 AM IST Kangana Ranaut: ಕಂಗನಾ ರನೌತ್ ಅವರ ಹೇಳಿಕೆಯ ಪ್ರಕಾರ, 26/11 ದಾಳಿ ನಡೆದ ರಾತ್ರಿ ಅವರು ನಟಿ ಶಹಾನಾ ಗೋಸ್ವಾಮಿ ಅವರ ಹೊಸ ಮನೆಯಲ್ಲಿ ಸ್ನೇಹಿತರು ಹಾಗೂ ಕೆಲ ಕಲಾವಿದರೊಂದಿಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಕಂಗನಾ ಭಾರತದ ಇತಿಹಾಸದಲ್ಲಿ ಅಳಿಸಲಾಗದ ಕಹಿ ನೆನಪುಗಳಲ್ಲಿ 26/11 ಮುಂಬೈ ಭಯೋತ್ಪಾದಕ ದಾಳಿ (Mumbai Terror Attack) ಪ್ರಮುಖ ಸ್ಥಾನವನ್ನು ಹೊಂದಿದೆ. 2008ರ ನವೆಂಬರ್ 26ರಂದು ನಡೆದ ಈ ದಾಳಿ ಕೇವಲ ಮುಂಬೈ…
-

Railway Update: ಬೆಂಗಳೂರಿಂದ ಕೇವಲ 7.30 ತಾಸಲ್ಲಿ, ಬರೀ ₹400 ಅಲ್ಲಿ ಮಂತ್ರಾಲಯ ತಲುಪಿ; ಉತ್ತರ ಕರ್ನಾಟಕ ಪ್ರಯಾಣ ಈಗ ಸುಲಭ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 2:28 PM IST ಬಿಲಾಸ್ಪುರ-ಯಲಹಂಕ ವೀಕ್ಲಿ ಸಮ್ಮರ್ ಸ್ಪೆಷಲ್ ರೈಲು 08261, 08262 ಜೂನ್ 3 ರಿಂದ ಜುಲೈ 2 ರವರೆಗೆ ವಾರಕ್ಕೊಮ್ಮೆ ಓಡಲಿದೆ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ನೇರ ಸಂಪರ್ಕ ನೀಡಲಿದೆ ರೈಲು ಪ್ರಯಾಣ ಬೆಂಗಳೂರು: ಬೇಸಿಗೆ ರಜೆಯಲ್ಲಿ ಊರಿನಿಂದ ಬೆಂಗಳೂರಿಗೆ (Bengaluru) ವಾಪಸ್ ಹೋಗಲು ಬಸ್ಸುಗಳಲ್ಲಿ ಸೀಟ್ ಸಿಗದೆ ಪರದಾಡುತ್ತಿದ್ದೀರಾ? ಹಬ್ಬ-ಹರಿದಿನಗಳಲ್ಲಿ ಖಾಸಗಿ ಬಸ್ನವರ ಹಗಲು ದರೋಡೆಗೆ ಬೇಸತ್ತಿದ್ದೀರಾ? ಹಾಗಾದರೆ ನಿಮಗೊಂದು ಭರ್ಜರಿ…
-

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು? | | ACTPnews
Last Updated:Jun 04, 2026 2:01 PM IST Adah Sharma: ಕನ್ನಡದ ರಣ ವಿಕ್ರಮ ಸಿನಿಮಾದ ಮೂಲಕ ಕನ್ನಡ ಸಿನಿಪ್ರೇಮಿಗಳಿಗೂ ಪರಿಚಿತರಾದ ಅದಾ ಶರ್ಮಾ (Adah Sharma) , ಇತ್ತೀಚಿನ ವರ್ಷಗಳಲ್ಲಿ ದಿ ಕೇರಳ ಸ್ಟೋರಿ ಚಿತ್ರದ ಮೂಲಕ ದೇಶದಾದ್ಯಂತ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಅವರು, ಇದೀಗ ಹಂಚಿಕೊಂಡಿರುವ ವಿಡಿಯೋವೊಂದು ಮತ್ತೊಮ್ಮೆ ವೈರಲ್ ಆಗಿದೆ. ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣಗಳ (Social Media) ಯುಗದಲ್ಲಿ ಸೆಲೆಬ್ರಿಟಿಗಳ ಒಂದೇ…
-

Mamata Banerjee: ಇದೊಂದು ಕಾರಣಕ್ಕೆ ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್ಐಆರ್! ದೀದಿ ಅರೆಸ್ಟ್? / Mamata Banerjee Faces New FIR: Will ‘Didi’ Be Arrested? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 1:28 PM IST ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಕಷ್ಟದಲ್ಲಿದ್ದಾರೆ. ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಕ್ಷದೊಳಗಿನ ಭಿನ್ನಮತದ ಮಧ್ಯೆ ಈ ಎಫ್ಐಆರ್ ದಾಖಲಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್ಐಆರ್! ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ (Mamata Banerjee) ಹೊಸ ಸಂಕಷ್ಟ ಶರುವಾಗಿದೆ. ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ…
-

Music-brain Health Centre: ಭಾರತದಲ್ಲೇ ಮೊದಲು, ಬೆಂಗಳೂರಿನಲ್ಲಿ ಸಂಗೀತ-ಆರೋಗ್ಯ ಕೇಂದ್ರ ಸ್ಥಾಪನೆ, ಇಳಯರಾಜ ಸಾಥ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 1:11 PM IST ಬೆಂಗಳೂರು ನಿಮ್ಹಾನ್ಸ್ ಮತ್ತು ಮರ್ಕ್ಯುರಿ ಫೌಂಡೇಶನ್ ಸಹಯೋಗದಲ್ಲಿ, ಇಳಯರಾಜ ಆಶ್ರಯದ ಸೆಂಟರ್ ಫಾರ್ ಮ್ಯೂಸಿಕ್ ಬ್ರೈನ್ ಮೈಂಡ್ ಆ್ಯಂಡ್ ಹೆಲ್ತ್ ಸ್ಥಾಪನೆ, ಸಂಗೀತ ಆರೋಗ್ಯ ಸಂಶೋಧನೆಗೆ ಒತ್ತು. ನಿಮ್ಹಾನ್ಸ್ ಜೊತೆ ಕೈಜೋಡಿಸಿದ ಇಳಯರಾಜ! ಬೆಂಗಳೂರು: ಐಟಿ ಸಿಟಿ, ಗಾರ್ಡನ್ ಸಿಟಿ (Bengaluru) ಎಂದು ವಿಶ್ವ ಖ್ಯಾತಿ ಪಡೆದುಕೊಂಡಿರುವ ಬೆಂಗಳೂರು ಅದೆಷ್ಟೋ ಮೊದಲ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ಸದ್ಯ ಭಾರತದಲ್ಲಿಯೇ ಮೊದಲ ಬಾರಿಗೆ ಸ್ಥಾಪನೆ ಮಾಡಲಾಗುತ್ತಿರುವ ಸಂಗೀತ ಆರೋಗ್ಯ ಕೇಂದ್ರವೂ…
-

Peddi: ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ ಗ್ರ್ಯಾಂಡ್ ರಿಲೀಸ್! ತೆಲುಗು ಚಿತ್ರದಲ್ಲಿ ಶಿವಣ್ಣ ಅಬ್ಬರ ಜೋರೋ ಜೋರು | | ACTPnews
ಪೆದ್ದಿ ಚಿತ್ರದಲ್ಲಿ ತೆಲುಗು ಸೂಪರ್ಸ್ಟಾರ್ ರಾಮ್ ಚರಣ್ ಜೊತೆಗೆ ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಕರ್ನಾಟಕದ ಪ್ರೇಕ್ಷಕರಲ್ಲಿಯೂ ವಿಶೇಷ ನಿರೀಕ್ಷೆ ಮೂಡಿಸಿದೆ. ಜೊತೆಗೆ ಜಾನ್ಹವಿ ಕಪೂರ್ ನಾಯಕಿಯಾಗಿ ನಟಿಸಿರುವುದು ಚಿತ್ರದ ಮೇಲಿನ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಿತ್ತು. ಪ್ರೀಮಿಯರ್ ಶೋಗಳಿಂದಲೇ ಶುರುವಾಯ್ತು ಸಂಭ್ರಮ ಅಧಿಕೃತ ಬಿಡುಗಡೆಯ ಮುನ್ನವೇ ಜೂನ್ 3ರಂದು ಹಲವು ನಗರಗಳಲ್ಲಿ ಪೇಯ್ಡ್ ಪ್ರೀಮಿಯರ್ ಶೋಗಳನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಅನೇಕ ಪ್ರಮುಖ ಚಿತ್ರಮಂದಿರಗಳಲ್ಲಿಯೂ ವಿಶೇಷ ಪ್ರದರ್ಶನಗಳು ನಡೆದಿವೆ. ಸಿನಿಮಾ ಬಿಡುಗಡೆಯ ಮೊದಲ…
-

Shocking News: 85 ರೈಲುಗಳ ಓಡಾಟದಲ್ಲಿ 1 ತಿಂಗಳ ಕಾಲ ವ್ಯತ್ಯಯ; ಪ್ರಯಾಣಿಸುವ ಮುನ್ನ ಈ ಪಟ್ಟಿ ಒಮ್ಮೆ ನೋಡಿಬಿಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ದಿಢೀರ್ ಬದಲಾವಣೆಗೆ ಕಾರಣವೇನು? ಬೆಂಗಳೂರು ಕಂಟೋನ್ಮೆಂಟ್-ವೈಟ್ಫೀಲ್ಡ್ ಕ್ವಾಡ್ರುಪ್ಲಿಂಗ್ (ಚತುಷ್ಪಥ) ಯೋಜನೆಯಡಿಯಲ್ಲಿ ನಡೆಯುತ್ತಿರುವ ವೈಟ್ಫೀಲ್ಡ್ ಯಾರ್ಡ್ (ಹಂತ 1) ನವೀಕರಣ ಕಾರ್ಯ ಭರದಿಂದ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮುಂಬರುವ ಕೆಲವು ವಾರಗಳವರೆಗೆ ರೈಲು ಸಂಚಾರದಲ್ಲಿ ವ್ಯತ್ಯಾಸ ಮಾಡಲಾಗಿದೆ. ಸಂಪೂರ್ಣ ಕ್ಯಾನ್ಸಲ್ ಆದ 42 ರೈಲುಗಳ ವಿವರ ಇಲ್ಲಿದೆ ಮುಂದಿನ ಕೆಲವು ದಿನಗಳವರೆಗೆ ಒಟ್ಟು 42 ರೈಲುಗಳು ಸಂಪೂರ್ಣವಾಗಿ ರದ್ದಾಗಿವೆ. ಇದರಲ್ಲಿ ನೆರೆಯ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ 27 ಮೆಮು (MEMU) ರೈಲುಗಳೇ ಸೇರಿವೆ ಎಂಬುದು ಗಮನಾರ್ಹ.…
-

Peddi: ‘ಪೆದ್ದಿ’ ಟ್ವಿಟರ್ ವಿಮರ್ಶೆ; ರಾಮ್ ಚರಣ್ ಹೊಸ ಅವತಾರಕ್ಕೆ ಅಭಿಮಾನಿಗಳು ಫುಲ್ ಫಿದಾ! ಶಿವಣ್ಣ ಮಾಸ್ ಲುಕ್ ಗೆ ಫುಲ್ ಮಾರ್ಕ್ಸ್ ಎಂದ ಫ್ಯಾನ್ಸ್ | | ACTPnews
Last Updated:Jun 04, 2026 7:45 AM IST Peddi: ‘ಪೆದ್ದಿ’ ಚಿತ್ರದ ಮತ್ತೊಂದು ವಿಶೇಷ ಆಕರ್ಷಣೆ ಎಂದರೆ ನಮ್ಮ ಕನ್ನಡದ ನಟ ಶಿವರಾಜ್ ಕುಮಾರ್ ಅವರ ಪಾತ್ರ. ಕನ್ನಡದ ಹ್ಯಾಟ್ರಿಕ್ ಹೀರೋ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ನಟನೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ರಾಮ್ ಚರಣ್ ಟಾಲಿವುಡ್ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿದ್ದ ಸಿನಿಮಾಗಳ ಪೈಕಿ ಪೆದ್ದಿ (Peddi) ಕೂಡ ಒಂದು. ರಾಮ್ ಚರಣ್ (Ram Charan) ನಾಯಕನಾಗಿ ನಟಿಸಿರುವ…
Latest News
Search the Archives
Access over the years of investigative journalism and breaking reports
You May Have Missed












