Author: Sanga
-

DK Shivakumar: ಡಿಕೆಶಿ ಪದಗ್ರಹಣಕ್ಕೆ ಬಂದ ಚಂದನವನದ ಸ್ಟಾರ್ಸ್! ಕಿಚ್ಚ To ರಮ್ಯಾ, ಯಾರ್ಯಾರು ಬಂದ್ರು? | | ACTPnews
Last Updated:Jun 03, 2026 4:11 PM IST ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಪ್ರಮುಖ ಕ್ಷಣದಲ್ಲಿ ಚಿತ್ರರಂಗದ ಸ್ಟಾರ್ಗಳೂ ಕೂಡಾ ಭಾಗಿಯಾಗುತ್ತಿದ್ದಾರೆ. ಚಂದನವನದ ತಾರೆಗಳು ಡಿಕೆಶಿ ಪದಗ್ರಹಣಕ್ಕೆ ಆಗಮಿಸಿದ್ದಾರೆ. ಪದಗ್ರಹಣದಲ್ಲಿ ಸ್ಟಾರ್ ರಂಗು ಉಪಮುಖ್ಯಮಂತ್ರಿಯಾಗಿದ್ದ ಡಿ.ಕೆ. ಶಿವಕುಮಾರ್ (D.K Shivakumar) ಅವರು ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ (Oath Ceremony) ಮಾಡುತ್ತಿದ್ದಾರೆ. ಡಿಕೆಶಿ ಅವರ ಮಾತಿನ ಪ್ರಕಾರ, ಇಂದು ಒಟ್ಟು 13 ಜನರು ಸಚಿವರಾಗಿ ಪ್ರಮಾಣ ವಚನ…
-

Uttarakhand: 10 ತಿಂಗಳು ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ ಅತ್ತೆ-ಮಾವ! ಖಾಸಗಿ ಭಾಗಕ್ಕೆ ಬಾಟಲಿಯಿಂದ ಹಲ್ಲೆ | woman locked in toilet by in law s given raw | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 9:50 AM IST Uttarakhand: ಗಂಡನ ಮನೆಯಲ್ಲಿ ಚೆನ್ನಾಗಿರ್ಲಿ ಅಂತ ಮದುವೆ ಮಾಡ್ಕೊಟ್ರೆ ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ್ರು ಅತ್ತೆ ಮಾವ. ಒಂದೆರಡು ತಿಂಗಳಲ್ಲ, 10 ತಿಂಗಳಿಂದ ಚಿತ್ರಹಿಂಸೆ. ಪ್ರಾತಿನಿಧಿಕ ಚಿತ್ರ ವಿವಾಹ (Marriage) ಎಂದರೆ ಜನ ಬೆಚ್ಚಿ ಬೀಳುವ ಘಟನೆಗಳು (Incident) ನಡೆಯುತ್ತಲೇ ಇರುತ್ತವೆ. ಮದುವೆ ಎಂದರೆ ನೂರು ಸಲ ಯೋಚಿಸಬೇಕು ಎನ್ನುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಉತ್ತರಾಖಂಡ್ನಲ್ಲಿ ನಡೆದ ಘಟನೆ ಎಂಥವರವನ್ನೂ ಬೆಚ್ಚಿ ಬೀಳಿಸುತ್ತದೆ. ಸೊಸೆ ಎಂದರೆ…
-

Peddi Tickets: ಪೆದ್ದಿ ಸಿನಿಮಾದ ಟಿಕೆಟ್ ಬೆಲೆ ಎಷ್ಟಿದೆ? ಪ್ರೀಮಿಯರ್ ಯಾವಾಗ? | Peddi movie premier shows and ticket price details inside | | ACTPnews
ಆದಾಗ್ಯೂ, ಕಳೆದ ಕೆಲವು ದಿನಗಳಿಂದ, ತೆಲಂಗಾಣದಲ್ಲಿ ಈ ಚಿತ್ರದ ಟಿಕೆಟ್ ದರಗಳು ಮತ್ತು ಪ್ರೀಮಿಯರ್ ಶೋಗಳ ಹೆಚ್ಚಳದ ಬಗ್ಗೆ ಅನಿಶ್ಚಿತತೆ ಇತ್ತು. ತೆಲಂಗಾಣ ಸರ್ಕಾರ ಇತ್ತೀಚೆಗೆ ಪ್ರಮುಖ ಅಧಿಸೂಚನೆಗಳನ್ನು ಹೊರಡಿಸಿದೆ. ಮೆಗಾ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ನೀಡುತ್ತಾ, ತೆಲಂಗಾಣ ಸರ್ಕಾರ ಪೆಡ್ಡಿ ಚಿತ್ರಕ್ಕೆ ವಿಶೇಷ ಅನುಮತಿ ನೀಡಿದೆ. ಜೂನ್ 3 ರಂದು ರಾತ್ರಿ 8 ಗಂಟೆಗೆ ರಾಜ್ಯಾದ್ಯಂತ ಪ್ರೀಮಿಯರ್ ಶೋಗಳಿಗೆ ಒಪ್ಪಿಗೆ ನೀಡಿದೆ. ಜಿಎಸ್ಟಿ ಸೇರಿದಂತೆ ಪ್ರೀಮಿಯರ್ ಟಿಕೆಟ್ ಬೆಲೆಯನ್ನು 600 ರೂ.ಗೆ ನಿಗದಿಪಡಿಸಲಾಗಿದೆ. ಇದರೊಂದಿಗೆ, ಪೇಯ್ಡ್…
-

Young Model Death: 20 ವರ್ಷ ಹಳೆಯ ಪಾಳುಬಿದ್ದ ಕ್ವಾರಿಯಲ್ಲಿ ಫೋಟೋಶೂಟ್! 26 ವರ್ಷದ ಯುವಕನ ದುರಂತ ಅಂತ್ಯ, 30 ಅಡಿ ಆಳದಲ್ಲಿತ್ತು ಮೃತದೇಹ | | ACTPnews
ದಿವ್ಯಾಂಶು ಕೇವಲ ಮಾಡೆಲ್ ಮಾತ್ರವಲ್ಲದೆ, ಡಿಸೈನರ್ ಕಾರ್ತಿಕ್ ಕುಮ್ರಾ ಸ್ಥಾಪಿಸಿದ ಬ್ರ್ಯಾಂಡ್ ಕಾರ್ತಿಕ್ ರಿಸರ್ಚ್ನ ದೆಹಲಿ ರೀಟೆಲ್ ಮಾರಾಟ ಮಳಿಗೆಯನ್ನು ಸಹ ನಿರ್ವಹಿಸುತ್ತಿದ್ದರು. ವರದಿಗಳ ಪ್ರಕಾರ, ದಿವ್ಯಾಂಶು ಬ್ರಾಂಡ್ಗೆ ಸಂಬಂಧಿಸಿದ ಫೋಟೋಶೂಟ್ಗಾಗಿ ಕೇರಳಕ್ಕೆ ಪ್ರಯಾಣ ಬೆಳೆಸಿದ್ದರು. ಪೆರುಂಬವೂರ್ ಬಳಿಯ ಮುದಕುಳದಲ್ಲಿರುವ ನೀರು ತುಂಬಿದ ಕ್ವಾರಿಯಲ್ಲಿ ಈ ಘಟನೆ ನಡೆದಿದೆ. 20 ವರ್ಷಗಳಿಂದ ಪಾಳುಬಿದ್ದಿದ್ದ ಕ್ವಾರಿ ಈ ಕ್ವಾರಿ ಎರಡು ದಶಕಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿತ್ತು. ಸ್ಥಳೀಯವಾಗಿ ಅಪಾಯಕಾರಿ ಸ್ಥಳವೆಂದು ತಿಳಿದುಬಂದಿದೆ. ಅಧಿಕಾರಿಗಳು ಮತ್ತು ಸ್ಥಳೀಯ ಪಂಚಾಯತ್ ಅಧಿಕಾರಿಗಳು…
-

Yash: ಸೆಲೆಬ್ರಿಟಿಗಳ ನೆಚ್ಚಿನ ಹೂಡಿಕೆ ತಾಣದಲ್ಲಿ 24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ | | ACTPnews
Last Updated:Jun 03, 2026 8:30 AM IST Yash: ನಟ ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಮಹಾರಾಷ್ಟ್ರದ ಕರಾವಳಿ, ಸೆಲೆಬ್ರಿಟಿಗಳ ನೆಚ್ಚಿನ ಹೂಡಿಕೆ ತಾಣ ಅಲಿಭಾಗ್ನಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲಿದೆ. ಯಶ್-ರಾಧಿಕಾ ಸೆಲೆಬ್ರಿಟಿಗಳಿಗೆ ಕೆಲವೊಂದು ಮೋಸ್ಟ್ ಫೇವರಿಟ್ ಸ್ಥಳಗಳಿವೆ. ಬಾಲಿವುಡ್ನ (Bollywood) ಬಹುತೇಕ ಸೆಲೆಬ್ರಿಟಿಗಳು, ಕ್ರಿಕೆಟ್ ಸ್ಟಾರ್ಸ್, ದೊಡ್ಡ ದೊಡ್ಡ ಉದ್ಯಮಿಗಳು ಇಂಥಹ ಸ್ಥಳಗಳಲ್ಲಿ ಹೂಡಿಕೆ (Investment) ಮಾಡುತ್ತಾರೆ. ಅಂಥದ್ದೇ ಒಂದು ಸ್ಥಳದಲ್ಲಿ ಈಗ ಸೌತ್ನ ರಾಕಿಂಗ್ ಜೋಡಿ ಹೂಡಿಕೆ…
-

OTT: ವೀಕೆಂಡ್ಗೆ ಮೂವಿ ಡೇಟ್ ಪ್ಲಾನ್ ಮಾಡಿದ್ದೀರಾ? ಗರ್ಲ್ಫ್ರೆಂಡ್ ಜೊತೆ ಮನೆಯಲ್ಲೇ ಕುಳಿತು ನೋಡಿ ಟಾಪ್ ಕನ್ನಡ ರೊಮ್ಯಾಂಟಿಕ್ ಸಿನಿಮಾ | | ACTPnews
Last Updated:Jun 03, 2026 2:09 PM IST ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ರೋಮ್ಯಾಂಟಿಕ್ ಸಿನಿಮಾಗಳಿವೆ. ಆದರೆ ಎಲ್ಲವೂ IMDb ಅತ್ಯುತ್ತಮ ರೇಟಿಂಗ್ ಹೊಂದಿಲ್ಲ. ಆದರೂ ಇವುಗಳಲ್ಲಿ ಕೆಲವು ಈ ಪಟ್ಟಿಯಲ್ಲಿವೆ. ಅಷ್ಟೆ ಲವ್ಲಿ ಆಗಿಯೂ ಇವೆ. ಈಗಲೂ ಒಟಿಟಿಯಲ್ಲೂ ಇವು ಲಭ್ಯ ಇವೆ. ಈ ಸಿನಿಮಾಗಳ ಒಂದಷ್ಟು ಮಾಹಿತಿ ಇಲ್ಲಿದೆ ಓದಿ. ಪ್ರೀತಿ-ಪ್ರೇಮ-ಪ್ರಣಯದ ಕತೆ ಹೇಳಿದ ಈ 5 ಸಿನಿಮಾಗಳು! ಕನ್ನಡದಲ್ಲಿ (Kannada) ಸಾಕಷ್ಟು ಸಿನಿಮಾಗಳು ಬರ್ತಾನೇ ಇವೆ. ವರ್ಷಕ್ಕೆ ಸುಮಾರು 200ಕ್ಕೂ ಹೆಚ್ಚು ಚಿತ್ರಗಳು (Movies)…
-

Hotel Fire: ರೆಸ್ಟೋರೆಂಟ್ನಲ್ಲಿ ಭೀಕರ ಅಗ್ನಿ ಅವಘಡ: 21 ಜನ ಬಲಿ, ಹಲವರು ಗಂಭೀರ / Hotel Fire Tragedy: Massive Blaze in Restaurant Leaves 21 Dead, Several Criti | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 1:43 PM IST ದೆಹಲಿಯ ಐಷಾರಾಮಿ ಮಾಲ್ವಿಯಾ ನಗರ ಪ್ರದೇಶದಲ್ಲಿರುವ ಹೋಟೆಲ್ ಫ್ಲೋರಿಸ್ ಸ್ಟೇಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅಪಘಾತದಲ್ಲಿ ಇಪ್ಪತ್ತೊಂದು ಜನರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಸರಿಸುಮಾರು 37 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 21 ಜನ ಬಲಿ, ಹಲವರು ಗಂಭೀರ ದೆಹಲಿಯ ಮಾಲವಿಯಾ ನಗರದಲ್ಲಿರುವ ಹೌಜ್ ರಾಣಿ ಪ್ರದೇಶದಲ್ಲಿ ಒಂದು ಭೀಕರ ಬೆಂಕಿ ಅವಘಡ (Fire Accident) ಸಂಭವಿಸಿದೆ.…
-

Dhurandhar: ಟಿವಿಯಲ್ಲಿ ಬರ್ತಿದೆ ಧುರಂಧರ್, ಕನ್ನಡದಲ್ಲೇ ನೋಡ್ಬೋದು! ಯಾವಾಗ? ಎಲ್ಲಿ? | Dhurandhar tv premier watch in kannada at home only | | ACTPnews
Last Updated:Jun 03, 2026 11:04 AM IST Dhurandhar: ರಣವೀರ್ ಸಿಂಗ್ ಅವರ ಧುರಂಧರ್ ಸಿನಿಮಾ ಟಿವಿಯಲ್ಲಿ ಬರಲಿದೆ. ಮನೆಯಲ್ಲೇ ಕುಳಿತು ಕನ್ನಡದಲ್ಲೇ ಸಿನಿಮಾ ನೋಡಬಹುದಾಗಿದೆ. ಯಾವಾಗ? ಎಲ್ಲಿ? ಧುರಂಧರ್ ರಣವೀರ್ ಸಿಂಗ್ (Ranveer Singh) ಅಭಿನಯದ ಧುರಂಧರ್ ಸಿನಿಮಾಗಳು ರಿಲೀಸ್ (Cinema) ಆಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದವು. ಬಾಲಿವುಡ್ನ (Bollywood) ಖ್ಯಾತ ನಟ ರಣವೀರ್ ಸಿಂಗ್ ಅವರು ಅಭಿನಯಿಸಿದ, ಬಾಲಿವುಡ್ ನಿರ್ದೇಶಕ ಆದಿತ್ಯ ಧರ್ ನಿರ್ದೇಶನದ ಧುರಂಧರ್ ಸಿನಿಮಾ ಈಗ ಟಿವಿಯಲ್ಲಿ ಬರಲಿದೆ.…
-

Cannabis Plants: ಬೆಡ್ರೂಮಲ್ಲಿ ಒಂದಲ್ಲ, ಎರಡಲ್ಲ 70 ಗಾಂಜಾ ಗಿಡ! ಸಿಕ್ಕಿ ಬಿದ್ದಾಗ ಈತ ಹೇಳಿದ ಕಥೆ ಕೇಳಿ! | Haryana Man in Kerala grew 70 cannabis plants | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 10:23 AM IST Cannabis: ರೈಡ್ ಮಾಡಿದ ಪೊಲೀಸರಿಗೆ ಈತನ ಮನೆಯಲ್ಲಿ 70 ಗಾಂಜಾ ಗಿಡ ಸಿಕ್ಕಿದೆ. ಯಾಕೋ ಇದನ್ನು ಬೆಳಸಿದ್ದಿ ಎಂದಾಗ ಚಟ್ನಿ ಮಾಡೋಕೆ ಎಂದಿದ್ದಾನೆ 26ರ ಈ ಯುವಕ. ಪ್ರಾತಿನಿಧಿಕ ಚಿತ್ರ ಕೆಲವೊಮ್ಮೆ ಜನರು ಯಾವ್ಯಾವುದೋ ಕಾರಣಕ್ಕೆ ಏನೇನೋ ಕೆಲಸ ಮಾಡುತ್ತಾರೆ. ಏನೇ ಮಾಡಿದರೂ ಅದು ಕಾನೂನು ಉಲ್ಲಂಘಿಸದಿದ್ದರೆ, ಇತರರಿಗೆ ತೊಂದರೆಯಾಗದಿದ್ದರೆ ಪರವಾಗಿಲ್ಲ ಎನ್ನೋಣ. ಆದರೆ 26 ವರ್ಷದ ಈ ಯಂಗ್ ಮ್ಯಾನೇಜರ್ (Manager) ಮಾಡಿದ ಕೆಲಸ ಏನ್…
Latest News
Search the Archives
Access over the years of investigative journalism and breaking reports
You May Have Missed













