Author: Sanga
-

ಯುದ್ಧಸ್ಥಿತಿಗೆ ಸನ್ನದ್ಧರಾಗಿ: ಮಿಲಿಟರಿ ಪಡೆಗಳಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೂಚನೆ | | ACTPnews
Last Updated:May 27, 2020 8:09 AM IST ಚೀನಾದ ಸಂಸದೀಯ ಅಧಿವೇಶನದ ವೇಳೆ ಪಿಎಲ್ಎ ಸೇನಾ ಪಡೆ ಹಾಗೂ ಪಿಎಪಿಎಫ್ ಪೊಲೀಸ್ ಪಡೆಯ ನಿಯೋಗದೊಂದಿಗೆ ನಡೆದ ಸಭೆ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಈ ಸಮರತಯಾರಿಯ ಸೂಚನೆ ನೀಡಿದ್ದಾರೆ. ಬೀಜಿಂಗ್(ಮೇ 27): ಇಡೀ ಜಗತ್ತು ನಳನಳಿಸುತ್ತಿದ್ದಾಗ ಚೀನಾದವರು ಕೊರೋನಾವೈರಸ್ ಪಿಡುಗಿಗೆ ಸಿಕ್ಕು ಲಾಕ್ ಡೌನ್ ಆಗಿತ್ತು. ಈಗ ಇಡೀ ಜಗತ್ತು ಲಾಕ್ಡೌನ್ ಆಗಿರುವಾಗ ಚೀನಾ ತಂಟೆ ತಕರಾರುಗಳ ಕೆಲಸ ಶುರು ಹಚ್ಚಿದೆ. ಇದೀಗ…
-

Sports School: ರಾಜ್ಯ ಮಟ್ಟದ ಕ್ರೀಡಾ ಶಾಲೆಗೆ ಸೇರಬೇಕೆ? ಜೂನ್ 1ರ ಈ ವಿಶೇಷ ಆಯ್ಕೆ ಪ್ರಕ್ರಿಯೆ ತಪ್ಪಿಸಿಕೊಳ್ಳಬೇಡಿ! | ಮೈಸೂರು ನ್ಯೂಸ್ (Mysuru News) | ACTPnews
Last Updated:May 28, 2026 8:56 AM IST ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜೂನ್ 1ರಂದು ಕ್ರೀಡಾ ವಸತಿ ಶಾಲೆ ಪ್ರವೇಶಕ್ಕೆ ವಿಶೇಷ ಆಯ್ಕೆ, 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಕ್ರೀಡಾಪಟುಗಳಿಗೆ ಕೊನೆಯ ಅವಕಾಶ. ಕ್ರೀಡಾ ಶಾಲೆಗಳ ಪ್ರವೇಶ ಮೈಸೂರು: ನಿಮ್ಮ ಮಗು ಕ್ರೀಡೆಯಲ್ಲಿ ಅದ್ಭುತ ಪ್ರತಿಭೆಯನ್ನು (Talent) ಹೊಂದಿದೆಯೇ? ರಾಜ್ಯ ಮಟ್ಟದ ಕ್ರೀಡಾ ತರಬೇತಿ (Sports Training) ಪಡೆದು ದೇಶಕ್ಕೆ ಕೀರ್ತಿ ತರಬೇಕೆಂಬ ಕನಸು ನಿಮ್ಮದಾಗಿದೆಯೇ? ಹಾಗಿದ್ದರೆ ಈ ಸುದ್ದಿ ನಿಮಗಾಗಿಯೇ,…
-

Vijay: ವಿಜಯ್ನ ಬಾಯ್ತುಂಬ ಹೊಗಳಿದ BJP ಮುಖಂಡ! ದಳಪತಿಗೆ ಬಿಗ್ ಸಪೋರ್ಟ್ | BJP Leader actor suresh gopi backs Vijay what he said | | ACTPnews
ತಮಿಳುನಾಡು ಸರ್ಕಾರದ ರಚನೆಯ ಬಗ್ಗೆ ದಿನಗಟ್ಟಲೆ ಇದ್ದ ಸಸ್ಪೆನ್ಸ್ಗೆ ಅಂತ್ಯ ಹಾಡುವ ಮೂಲಕ ಸಿ ಜೋಸೆಫ್ ವಿಜಯ್ ಮೇ 10ರಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಲಿವುಡ್ ಹಾಗೂ ಇತರ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ನಟರು, ನಟಿಯರು ತಮ್ಮ ಸೈದ್ಧಾಂತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ತಮಿಳುನಾಡಿನ ಹೊಸ ಮುಖ್ಯಮಂತ್ರಿ ವಿಜಯ್ ಅವರ ಬೆಂಬಲಕ್ಕೆ ನಿಂತಂತೆ ಕಾಣುತ್ತಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವರಾಗಿ ಮತ್ತು ಪ್ರವಾಸೋದ್ಯಮ ಸಚಿವರಾಗಿಯೂ ಸೇವೆ ಸಲ್ಲಿಸುತ್ತಿರುವ ಬಿಜೆಪಿ ಮುಖಂಡ…
-

BMTC: ನಿಮ್ಮ ಮನೆಗೇ ಬರುತ್ತೆ BMTC, 7 ಕಿಲೋಮೀಟರ್ ಓಡಾಟ ತಪ್ಪಿತು; 11 ನಿಲ್ದಾಣ, 14 ಏರಿಯಾ ಜನರಿಗೆ ಅನುಕೂಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 28, 2026 10:58 AM IST ಬಿಡಿಎ ಕಮ್ಮಿನಿಕೆ ಅಪಾರ್ಟ್ಮೆಂಟ್ಸ್ ನಿವಾಸಿಗಳ ಸರ್ವೆ, ಫಾಲೋ ಅಪ್ ಬಳಿಕ BMTC ಮೇ 18ರಿಂದ ಹೊಸ ಬಸ್ ಆರಂಭಿಸಿದೆ, 45 ದಿನ ಟ್ರಯಲ್, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದರೆ ಸೇವೆ ರದ್ದಾಗುವ ಸಂಭವ BMTC ಬೆಂಗಳೂರು: ಮೆಟ್ರೋ, ಬಸ್ಸಿಗಾಗಿ (Bus) ಪರದಾಡುವುದು ಬೆಂಗಳೂರಿಗರಿಗೆ (Bengaluru) ಕಾಮನ್. ನೂರಾರು ಬಾರಿ ಬಿಎಂಟಿಸಿಗೆ (BMTC) ದೂರು ನೀಡಿದರೂ ಅಧಿಕಾರಿಗಳು (Officers) ಕ್ಯಾರೇ ಎನ್ನುವುದಿಲ್ಲ ಎಂಬುದು ಹಲವರ ಗೋಳು. ಆದರೆ, ಇಲ್ಲೊಂದು…
-

KKR vs GT: ಸಿರಾಜ್ ಮಾಡಿದ ಈ ತಪ್ಪಿನಿಂದ ಗುಜರಾತ್ಗೆ 60 ರನ್ ಪೆನಾಲ್ಟಿ! ಕೆಕೆಆರ್ ಬೃಹತ್ ಗಳಿಸಲು ಇದೇ ಕಾರಣ! | ಕ್ರೀಡಾ ಸುದ್ದಿ | ACTPnews
Last Updated:May 16, 2026 10:30 PM IST ಈಡನ್ ಗಾರ್ಡನ್ಸ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಕೆಕೆಆರ್ ಫಿನ್ ಅಲೆನ್ ಕೇವಲ 21 ಎಸೆತಗಳಲ್ಲಿ ಅರ್ಧಶತಕದ ಗಡಿ ದಾಟಿದರು. ಅಲೆನ್ ಮೈದಾನದಲ್ಲಿ ಸಿಕ್ಸರ್ಗಳ ಸುನಾಮಿ ಸೃಷ್ಟಿಸಿ, ಗುಜರಾತ್ ಬೌಲಿಂಗ್ ಲೈನ್ಅಪ್ ಅನ್ನು ಛಿದ್ರಗೊಳಿಸಿದರು. ಇದಕ್ಕೆ ಮುಖ್ಯ ಕಾರಣ ಗುಜರಾತ್ ಬೌಲರ್ ಮೊಹಮ್ಮದ್ ಸಿರಾಜ್. ಫಿನ್ ಅಲೆನ್- ಮೊಹಮ್ಮದ್ ಸಿರಾಜ್ ಗುಜರಾತ್ ಟೈಟಾನ್ಸ್ (GT) ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ (KKR)…
-

KKR vs GT: ಗಿಲ್-ಬಟ್ಲರ್ ಶತಕದ ಜೊತೆಯಾಟ ವ್ಯರ್ಥ, ಜಿಟಿಗೆ ಸೋಲು! ಕೆಕೆಆರ್ ಪ್ಲೇಆಫ್ ಕನಸು ಜೀವಂತ! | ಕ್ರೀಡಾ ಸುದ್ದಿ | ACTPnews
Last Updated:May 16, 2026 11:30 PM IST ಐಪಿಎಲ್ 2026 ರ ಸೀಸನ್ನ 60 ನೇ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಎದುರು ಗುಜರಾತ್ ಟೈಟಾನ್ಸ್ ಸೋಲನ್ನು ಅನುಭವಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ತನ್ನ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಜೋಸ್ ಬಟ್ಲರ್-ಶುಭ್ಮನ್ ಗಿಲ್ ಐಪಿಎಲ್ (IPL) 2026 ರ ಸೀಸನ್ನ 60 ನೇ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಗುಜರಾತ್ ಟೈಟಾನ್ಸ್ (GT) ಎದುರಿಸಿತು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ (Eden…
-

PBKS vs RCB: ಆರ್ಸಿಬಿಗೆ ಬಿಗ್ ಶಾಕ್, ಪಾಟೀದಾರ್ ಬದಲು ಜಿತೇಶ್ ನಾಯಕ! ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ | ಕ್ರೀಡಾ ಸುದ್ದಿ | ACTPnews
Last Updated:May 17, 2026 3:03 PM IST ಐಪಿಎಲ್ 2026 ರ 61ನೇ ಲೀಗ್ ಪಂದ್ಯವು ಧರ್ಮಶಾಲಾ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಆರಂಭವಾಗಿದೆ. ಪ್ಲೇಆಫ್ ರೇಸ್ನಲ್ಲಿ ಪ್ರಾಬಲ್ಯ ಸಾಧಿಸಲು ಉಭಯ ತಂಡಗಳಲ್ಲಿ ಈ ಪಂದ್ಯ ನಿರ್ಣಾಯಕವಾಗಿದೆ. ಪಿಬಿಕೆಎಸ್ vs ಆರ್ಸಿಬಿ ಐಪಿಎಲ್ (IPL) 2026 ರ 61ನೇ ಲೀಗ್ ಪಂದ್ಯವು ಧರ್ಮಶಾಲಾ (Dharamsala) ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ (PBKS) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯುತ್ತಿದೆ.…
-

ED Raid: ಇ.ಡಿ. ಅಧಿಕಾರಿಗಳ ಮೇಲೆ ಅಟ್ಯಾಕ್; ಬಾಟಲಿ, ಹೆಲ್ಮೆಟ್ ಎಸೆದು ಪಿಣರಾಯಿ ಬೆಂಬಲಿಗರಿಂದ ದಾಂಧಲೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 3:25 PM IST ಕೇರಳಂನ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ)ನ ಹಿರಿಯ ನಾಯಕ ಪಿಣರಾಯಿ ವಿಜಯನ್ ಮನೆ ಸೇರಿದಂತೆ ಅವರಿಗೆ ಸಂಬಂಧ ಪಟ್ಟಂತಹ ಹಲವು ಕಡೆಗಳಲ್ಲಿ ದಾಳಿ ನಡೆದಿದೆ. ಇದರ ಬೆನ್ನಲ್ಲೇ ಸಿಪಿಐ(ಎಂ)ನ ಕಾರ್ಯಕರ್ತರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದು, ಅಧಿಕಾರಿಗಳ ಕಾರು ಪೀಸ್ ಪೀಸ್ ಆಗಿದೆ. ಆ ಕುರಿತ ವರದಿ ಇಲ್ಲಿದೆ. ಇ.ಡಿ. ಅಧಿಕಾರಿಗಳ ಮೇಲೆ ಅಟ್ಯಾಕ್ ತಿರುವನಂತಪುರಂ (ಕೇರಳಂ): ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಂತೆ ಕೇರಳಂನ…
-

IND vs AGF: ಗಂಭೀರ್-ಅಗರ್ಕರ್ ಸ್ಕೆಚ್ಗೆ ಸ್ಟಾರ್ ಆಟಗಾರ ಬಲಿ! ಅಫ್ಘಾನ್ ವಿರುದ್ಧದ ಟೆಸ್ಟ್ನಿಂದ ಆಲ್ರೌಂಡರ್ ದೂರ? | ಕ್ರೀಡಾ ಸುದ್ದಿ | ACTPnews
Last Updated:May 17, 2026 4:00 PM IST ಭಾರತೀಯ ಕ್ರಿಕೆಟ್ನಲ್ಲಿ ಇದೀಗ ಒಂದೇ ಒಂದು ಚರ್ಚೆ ನಡೆಯುತ್ತಿದೆ. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಆಯ್ಕೆ ಮಾಡಲು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಶೀಘ್ರದಲ್ಲೇ ಸಭೆ ಸೇರಲಿದೆ. ಆದಾಗ್ಯೂ, ಈ ಆಯ್ಕೆಯಿಂದ ಕೆಲವು ಹಿರಿಯ ಆಟಗಾರರನ್ನು ಕೈಬಿಡಲಾಗುವುದು ಎಂಬ ಸುದ್ದಿ ಅಭಿಮಾನಿಗಳು ಮತ್ತು ಕ್ರಿಕೆಟ್ ಗಲ್ಲಿಗಳಲ್ಲಿ ಚರ್ಚೆ ಆಗುತ್ತಿದೆ. ಗೌತಮ್ ಗಂಭೀರ್- ಅಜಿತ್ ಅಗರ್ಕರ್ ದಕ್ಷಿಣ ಆಫ್ರಿಕಾ (South Africa) ವಿರುದ್ಧದ ಟೆಸ್ಟ್…
-

ಲಡಾಕ್ನಲ್ಲಿ ಆಗಿದ್ದು ಆಕಸ್ಮಿಕವಲ್ಲ; ಭಾರತೀಯರ ಪೂರ್ವನಿಯೋಜಿತ ತಂಟೆ: ಚೀನೀ ತಜ್ಞರ ಅನಿಸಿಕೆ | | ACTPnews
Last Updated:May 27, 2020 10:41 AM IST ಲಡಾಕ್ ಘಟನೆ ಆಕಸ್ಮಿಕವಲ್ಲ. ಭಾರತದ ಯೋಜಿತ ನಡೆ ಅದು ಎಂದು ಚೆಂಗ್ಡು ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಅಫೇರ್ಸ್ ಸಂಸ್ಥೆಯ ಅಧ್ಯಕ್ಷ ಲಾಂಗ್ ಕ್ಲಿಂಗ್ಚುನ್ ಅಭಿಪ್ರಾಯಪಟ್ಟಿದ್ದಾರೆ. ಬೀಜಿಂಗ್(ಮೇ 27): ಲಡಾಕ್ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ವಾಸ್ತವ ಗಡಿ ನಿಯಂತ್ರಣ ರೇಖೆಯ ಗಸ್ತು ತಿರುಗುವಾಗ ಮುಖಾಮುಖಿಯಾಗಿ ಒಂದಷ್ಟು ವಾಗ್ವಾದಗಳಿಗೆ ಎಡೆ ಮಾಡಿಕೊಟ್ಟಿತ್ತು. ಎಲ್ಎಸಿ ವಿಚಾರವಾಗಿ ಭಿನ್ನಾಭಿಪ್ರಾಯಗಳಿಂದ ಈ ಸಂಘರ್ಷವಾಗಿದೆ ಎಂದು ಹೇಳಲಾಗುತ್ತಿದೆ. ಎಲ್ಎಸಿ ಗಡಿಭಾಗದಲ್ಲಿ ಭಾರತೀಯ ಸೈನಿಕರ ಗಸ್ತು…
Latest News
Search the Archives
Access over the years of investigative journalism and breaking reports
You May Have Missed












