Author: Sanga
-

Salman Khan: ಸಲ್ಮಾನ್ ಖಾನ್ ಖಾಸಗಿ ವಿಡಿಯೋ ವೈರಲ್! ಲೀಕ್ ಮಾಡಿದ್ಯಾರು ಗೊತ್ತಾ? | | ACTPnews
ಹೌದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆಗಳು ನಡೆಯುತ್ತಿವೆ. ಒಬ್ಬ ನಟನ ಖಾಸಗಿತನವನ್ನು ಯಾರೋ ಅನುಮತಿಯಿಲ್ಲದೆ ರೆಕಾರ್ಡ್ ಮಾಡಿರುವುದು ನಟನ ಭದ್ರತೆಯ ಬಗ್ಗೆ ಪ್ರಶ್ನೆ ಮೂಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಣ್ಣ ವಿಡಿಯೋ ಕ್ಲಿಪ್ನಲ್ಲಿ, ಸಲ್ಮಾನ್ ಖಾನ್ ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಡೈನಿಂಗ್ ಟೇಬಲ್ ಬಳಿ ಕೂತು ಊಟ ಮಾಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ರೆಕಾರ್ಡ್ ಮಾಡಿರುವುದನ್ನು ಗಮನಿಸಿದರೆ ಯಾರೋ ಅವರಿಗೆ ತಿಳಿಯದೆ ರಹಸ್ಯವಾಗಿ ಚಿತ್ರೀಕರಿಸಲಾಗಿದೆ…
-

Important Update: 5 ತಾಸು ಓಡಾಟ ಬಂದ್, 7 ಕಿಲೋಮೀಟರ್ ಸುತ್ತಾಟ ಹೆಚ್ಚಳ; ಈ ದಿನ ಹೊರಗೆ ಹೋಗೋ ಮುನ್ನ ಜೋಪಾನ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 26, 2026 3:19 PM IST ಮೇ 28ರಂದು ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಮಿಲ್ಲರ್ಸ್ ರಸ್ತೆ ಸುತ್ತ ವಾಹನ ಸಂಚಾರ, ಪಾರ್ಕಿಂಗ್ ತಾತ್ಕಾಲಿಕ ನಿಷೇಧ, ಪರ್ಯಾಯ ಮಾರ್ಗ ಬಳಕೆಗಾಗಿ ಸಾಹಿಲ್ ಬಾಗ್ಲಾ ಸಾರ್ವಜನಿಕರಿಗೆ ಮನವಿ ಟ್ರಾಫಿಕ್ ಸಮಸ್ಯೆ ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ವಾಹನ (Vehicle) ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸರು ಪ್ರಮುಖ ಸೂಚನೆಯೊಂದನ್ನು (Important Notice) ನೀಡಿದ್ದಾರೆ. ನಗರದ ಪುಲಿಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲರ್ಸ್ ರಸ್ತೆಯಲ್ಲಿರುವ…
-

Krishi Tapanda: ‘ಇಂಡಸ್ಟ್ರಿ, ನಟನೆ ಬಿಡ್ತಾ ಇದ್ದೀನಿ, ಇದೇ ಕೊನೆಯ ಇಂಟರ್ವ್ಯೂ’ ಕೃಷಿ ತಾಪಂಡ ಶಾಕಿಂಗ್ ಕಮೆಂಟ್ಸ್ | Krishi Tapanda says she is quitting acting | | ACTPnews
Last Updated:May 26, 2026 4:23 PM IST Krishi Tapanda: ಕೃಷಿ ತಾಪಂಡ ಅವರು ನಟನೆ ಹಾಗೂ ಇಂಡಸ್ಟ್ರಿ ಬಿಡುವುದಾಗಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಅವರು ಹೇಳಿದ್ದೇನು? ಯಾಕೆ? ಕೃಷಿ ತಾಪಂಡ ನಟಿ ಕೃಷಿ ತಾಪಂಡ (Krishi Tapanda) ಕೆಲವು ತಿಂಗಳ ಹಿಂದೆ ಲವ್ ಬ್ರೇಕಪ್ ವಿಚಾರವಾಗಿ ಭಾರೀ ಸುದ್ದಿಯಾಗಿದ್ದರು. ಆ ನಂತರ ಅವರ ಖಾಸಗಿ ಫೋಟೋಗಳು (Photos) ಲೀಕ್ ಆಗಿ ಭಾರೀ ಸುದ್ದಿಯಾಗಿದ್ದವು. ನಟಿ ಇದೀಗ ಸಂದರ್ಶನವೊಂದರಲ್ಲಿ (Interview) ಶಾಕಿಂಗ್ ಹೇಳಿಕೆಗಳನ್ನು ಕೊಟ್ಟಿದ್ದು ಇಂಡಸ್ಟ್ರಿ…
-

Crime News: ಮದುವೆಯಾದ ಮೂರೇ ತಿಂಗಳಿಗೆ ಪತ್ನಿಯ ಮರ್ಡರ್! ಗಂಡ, ಆತನ ಗೆಳತಿ ಪರಾರಿ! ಬೆಚ್ಚಿ ಬೀಳಿಸುತ್ತೆ ಆಘಾತಕಾರಿ ಘಟನೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 4:13 PM IST ಮಧು ಸುಮಾರು ಮೂರು ತಿಂಗಳ ಹಿಂದೆ ಆರೋಪಿಯನ್ನು ಮದುವೆಯಾಗಿದ್ದರು. ಮದುವೆಯಾದ ಸ್ವಲ್ಪ ಸಮಯದ ನಂತರ ಇಬ್ಬರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಪ್ರಾಥಮಿಕವಾಗಿ ಪತಿಯ ಅನೈತಿಕ ಸಂಬಂಧ ಪತ್ನಿಗೆ ತಿಳಿದ ನಂತರ ಇಬ್ಬರ ನಡುವೆ ಜಗಳವಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಸಾಂದರ್ಭಿಕ ಚಿತ್ರ ಗುರುಗ್ರಾಮ್: ಕೇವಲ ಮೂರು ತಿಂಗಳ ಹಿಂದೆ ಮದುವೆಯಾದ ನವವಿವಾಹಿತ ಮಹಿಳೆಯನ್ನು ಆಕೆಯ ಪತಿ ಮತ್ತು ಆತನ ಗೆಳತಿ ಸೇರಿ ಕೊಲೆ ಮಾಡಿರುವ (Crime News)…
-

IPL Qualifier: ಕ್ವಾಲಿಫೈಯರ್-1 ನಲ್ಲಿ ಫಿಲ್ ಸಾಲ್ಟ್ ಆಡ್ತಾರಾ? ಇಲ್ವಾ? ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಟೀದಾರ್ ಮಹತ್ವದ ಮಾಹಿತಿ | ಕ್ರೀಡಾ ಸುದ್ದಿ | ACTPnews
Last Updated:May 26, 2026 3:38 PM IST ಪ್ಲೇಆಫ್ಗೆ ಪ್ರವೇಶಿಸಿದ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಒಂದು ಪ್ರಶ್ನೆ ನಿರಂತವಾಗಿ ಕಾಡುತ್ತಿದೆ. ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಫಿಲ್ ಸಾಲ್ಟ್ ಗುಜರಾತ್ ಟೈಟನ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಮೈದಾನಕ್ಕಿಳಿಯುತ್ತಾರೆಯೇ? ಇಲ್ಲವೇ ಎಂಬುದಕ್ಕೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಫಿಲ್ ಸಾಲ್ಟ್ 2026ರ ಐಪಿಎಲ್ನ ಮೊದಲ ಕ್ವಾಲಿಫೈಯರ್ (Qualifier 1) ಪಂದ್ಯವು ಮಂಗಳವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಲಿ…
-

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ 76 ಯೋಧರು ಚೇತರಿಕೆ; ಭಾರತೀಯ ಸೇನೆ ಮಾಹಿತಿ | | ACTPnews
Last Updated:Jun 19, 2020 7:58 AM IST India-China Conflict: ಲೇಹ್ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ 18 ಸೈನಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು 15 ದಿನಗಳಲ್ಲಿ ಕೆಲಸಕ್ಕೆ ವಾಪಾಸಾಗಲಿದ್ದಾರೆ. ಬೇರೆ ಆಸ್ಪತ್ರೆಗಳಲ್ಲಿರುವ 58 ಸೈನಿಕರು ಇನ್ನೊಂದು ವಾರದಲ್ಲಿ ಕೆಲಸಕ್ಕೆ ವಾಪಾಸಾಗಬೇಕೆಂದು ಸೂಚಿಸಲಾಗಿದೆ. ನವದೆಹಲಿ (ಜೂ. 19): ಲಡಾಖ್ ಗಡಿಯಲ್ಲಿರುವ ಗಾಲ್ವಾನ್ ನದಿ ಕಣಿವೆ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು, ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಈ ದಾಳಿಯ ವೇಳೆ…
-

Samantha Ruth Prabhu: ಗಂಡನ ಮುಂದೆಯೇ ಸಮಂತಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ಅಭಿಮಾನಿ! ವಿಡಿಯೋ ವೈರಲ್ | Fan proposed Samantha ruth prabhu infront of her husband | | ACTPnews
Last Updated:May 26, 2026 3:22 PM IST ಸಮಂತಾ ಅವರ ಗಂಡನ ಮುಂದೆಯೇ ಅವರಿಗೆ ಅಭಿಮಾನಿ ಮಂಡಿಯೂರಿ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಅಷ್ಟಕ್ಕೂ ಆಗಿದ್ದೇನು? ಇಲ್ಲಿ ಓದಿ. ಸಮಂತಾ ಹೈದರಾಬಾದ್ನಲ್ಲಿ ನಡೆದ ‘ಮಾ ಇಂಟಿ ಬಂಗಾರಂ’ ಚಿತ್ರದ ಅದ್ಧೂರಿ ಟ್ರೇಲರ್ ಬಿಡುಗಡೆ (Trailer Release) ಸಮಾರಂಭದಲ್ಲಿ ಅಚ್ಚರಿಯ ಆದರೆ ಹೃದಯಸ್ಪರ್ಶಿ ಘಟನೆಯೊಂದು ಸಂಭವಿಸಿತು. ಒಬ್ಬ ಅಭಿಮಾನಿ ಸೆಕ್ಯುರಿಟಿ ತಪ್ಪಿಸಿ ಸ್ಟೇಜ್ ಮೇಲೆ ಧಾವಿಸಿದ್ದಾರೆ. ನಿರ್ಮಾಪಕ ಮತ್ತು ನಿರ್ದೇಶಕ ರಾಜ್ ನಿಡಿಮೋರು ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ,…
-

Maharashtra Election: ಫಡ್ನವೀಸ್ ಅಲ್ಲ, ಏಕನಾಥ್ ಶಿಂಧೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ! ಏನಿದು ಬಿಜೆಪಿ ನಾಯಕರ ಹೊಸ ಲೆಕ್ಕಾಚಾರ? | Not Fadnavis, Eknath Shinde is the Chief Minister of Maharashtra! What is the new calculation of BJP leaders? | Explainers | ACTPnews
Last Updated:Nov 23, 2024 5:25 PM IST ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಏಕನಾಥ್ ಶಿಂಧೆ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಶಿವಸೇನೆ ಶಾಸಕರು ಮತ್ತು ಸಂಸದರು ಇಚ್ಛೆಯನ್ನು ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಇನ್ನೊಂದೆಡೆ ದೇವೇಂದ್ರ ಫಡ್ನವೀಸ್ಗೆ ನಾಯಕತ್ವ ಹಸ್ತಾಂತರಿಸುವ ಸಮಯ ಬಂದಿದೆ ಎಂದು ಬಿಜೆಪಿ ನಾಯಕರು ಹೇಳಲಾರಂಭಿಸಿದ್ದಾರೆ. ಯಾರಾಗುತ್ತಾರೆ ಮಹಾ ಸಿಎಂ? ಎರಡೂವರೆ ವರ್ಷಗಳ ಹಿಂದೆ ಏಕನಾಥ್ ಶಿಂಧೆ (Eknath Shinde) ಅವರು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray)…
-

Mammootty: ಮಮ್ಮುಟ್ಟಿಗೆ 3ನೇ ಗೌರವ ಡಾಕ್ಟರೇಟ್! ಡಾಕ್ಟರ್ ಆಗ್ಬೇಕಾಗಿತ್ತು, ಆ್ಯಕ್ಟರ್ ಆದ್ರು | Mammootty Received Honorary Doctorate By MG University In Kerala | | ACTPnews
Last Updated:May 26, 2026 2:46 PM IST ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ಕೇರಳದ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರಿಗೆ ಗೌರವ ಡಿ.ಲಿಟ್. ನೀಡಿದೆ, ಇದು ಅವರ ಮೂರನೇ ಗೌರವ ಡಿ.ಲಿಟ್., ಮಮ್ಮುಟ್ಟಿ ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದರು ಮಮ್ಮುಟ್ಟಿ ಐದು ದಶಕಗಳ ಕಾಲ ಭಾರತೀಯ ಚಿತ್ರರಂಗಕ್ಕೆ (Indian Cinema) ನೀಡಿದ ಅಸಾಧಾರಣ ಕೊಡುಗೆಯನ್ನು (Contribution) ಗುರುತಿಸಿ, ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯವು ಮಲಯಾಳಂನ ಹಿರಿಯ ಸೂಪರ್ಸ್ಟಾರ್ ಮಮ್ಮುಟ್ಟಿ (Mammootty) ಅವರಿಗೆ ಗೌರವ ಡಾಕ್ಟರ್ ಆಫ್ ಲೆಟರ್ಸ್…
Latest News
Search the Archives
Access over the years of investigative journalism and breaking reports
You May Have Missed













