Author: Sanga
-

Modi Govt @ 12 Years: 12 ವರ್ಷಗಳಲ್ಲಿ ಅತೀ ಹೆಚ್ಚು ಚರ್ಚೆಯಾದ ಮೋದಿ ಸರ್ಕಾರದ 12 ಪ್ರಮುಖ ನಿರ್ಧಾರಗಳು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ತಮ್ಮ 12 ವರ್ಷಗಳ ಅಧಿಕಾರಾವಧಿಯಲ್ಲಿ, ಪ್ರಧಾನಿ ಮೋದಿ ಅವರು ದೇಶದಲ್ಲಿ ಬಲಿಷ್ಠ ಮತ್ತು ಜನಪ್ರಿಯ ನಾಯಕರಾಗಿ ತಮ್ಮನ್ನು ತಾವು ರೂಪಿಸಿಕೊಂಡರು. ಈ ಅವಧಿಯಲ್ಲಿ, ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಹೊಸ ಯೋಜನೆಗಳನ್ನು ರೂಪಿಸಲು ಹಿಂಜರಿಯದಿರುವ ಖ್ಯಾತಿಯನ್ನು ಅವರು ಬೆಳೆಸಿಕೊಂಡರು. ಅವರ ಅಧಿಕಾರಾವಧಿಯಲ್ಲಿ, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಹಲವಾರು ಮಹತ್ವದ ಮತ್ತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿತು, ಅದು ದೇಶದ ದಿಕ್ಕನ್ನು ಬದಲಾಯಿಸಿತು, ಮಾತ್ರವಲ್ಲದೆ ವಿರೋಧ ಪಕ್ಷಗಳಿಂದ ಹಿಡಿದು ಜಾಗತಿಕ ವೇದಿಕೆಗಳವರೆಗೆ ತೀವ್ರ ಚರ್ಚೆಗೆ ನಾಂದಿ ಹಾಡಿತು. ಮೋದಿ…
-

Bengaluru Auto: ಇದು ಆಟೋನಾ? ವಿಮಾನನಾ? ಟಿವಿ, ಫ್ಯಾನ್, ಬುಕ್ಸ್; ಬೆಂಗಳೂರು ಆಟೋ ಸಖತ್ ವೈರಲ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 03, 2026 6:17 PM IST ಕ್ರಿಯೇಟಿವ್ ಬೆಂಗಳೂರು ಆಟೋ ಡ್ರೈವರ್ ಆಟೋವನ್ನು ಲಗ್ಜರಿ ಲಾಂಜ್ ತರ ಮಾಡಿದ್ದು ವೈರಲ್, ಫ್ಯಾನ್, ಟಿವಿ, ಪುಸ್ತಕ, ಚಾರ್ಜಿಂಗ್ ಸೌಲಭ್ಯ ನೋಡಿ ನೆಟ್ಟಿಗರು ಮೆಚ್ಚುಗೆ, ಪೂರ್ಣ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗ್ತಿದೆ. News18 ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Traffic) ಎಂದರೇ ಟ್ರಾಫಿಕ್ ಸಮಸ್ಯೆ, ಬಗೆ ಬಗೆಯ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತದೆ. ಆದರೆ ಇಲ್ಲೋರ್ವ ಆಟೋ ಚಾಲಕನ (Auto Driver) ಕ್ರಿಯೇಟಿವಿಟಿ…
-

CSK vs SRH: ಸಿಎಸ್ಕೆ ಅಭಿಮಾನಿಗಳಿಗೆ ಗುಡ್ನ್ಯೂಸ್! ಒಂದೂವರೆ ತಿಂಗಳ ನಂತರ ಆತ ಮೈದಾನಕ್ಕೆ ಇಳಿಯೋದು ಪಕ್ಕಾ? | ಕ್ರೀಡಾ ಸುದ್ದಿ | ACTPnews
Last Updated:May 17, 2026 5:10 PM IST ಐಪಿಎಲ್ 2026 ರಲ್ಲಿ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆಗೆ ಉತ್ತರಿಸುವ ಸಮಯ ಬಂದಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಎಂಎಸ್ ಧೋನಿ ಕಣಕ್ಕೆ ಇಳಿಯಲಿದ್ದಾರೆಯೇ? ಎಂಬ ಚರ್ಚೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಐದು ಬಾರಿ ಚಾಂಪಿಯನ್ (Champion) ಮಾಡಿದ ಎಂಎಸ್ ಧೋನಿ (MS Dhoni) ಐಪಿಎಲ್ (IPL) 2026 ರಲ್ಲಿ ಇನ್ನೂ ಮೈದಾನಕ್ಕೀಳಿದಿಲ್ಲ.…
-

ಭಾರತ ಮತ್ತು ಚೀನಾ ಗಡಿಯಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷಗಳ ಸಭೆ | | ACTPnews
Last Updated:Jun 19, 2020 8:42 AM IST ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ನವದೆಹಲಿ(ಜೂ.19): ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ…
-

Ram Charan: ಪೆದ್ದಿ ಸ್ಟಾರ್ ರಾಮ್ ಚರಣ್ ಬಾಡಿಗಾರ್ಡ್ ಸಂಬಳ ಎಷ್ಟು? | Peddi movie ram charan bodyguard salary know about this proffession | | ACTPnews
ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅವರ ಪರ್ಸನಲ್ ಬಾಡಿಗಾರ್ಡ್ ಕೆವಿನ್ ಕುಂಟಾ ಕಳೆದ 2 ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ನಲ್ಲಿದ್ದಾರೆ. ಅವರ ದೈಹಿಕ ಸದೃಢತೆ, ಸ್ಟೈಲಿಶ್ ಲುಕ್ ಮತ್ತು ಹಾಲಿವುಡ್ (Hollywood) ಆಕ್ಷನ್ ಹೀರೋ ಅನ್ನು ಹೋಲುವ ಲುಕ್ಸ್ ಹಾಗೂ ರಾಮ್ ಚರಣ್ಗೆ ಅವರು ನೀಡುವ ಹೈಕ್ಲಾಸ್ ಭಧ್ರತೆಯಿಂದ ಮೆಗಾ ಅಭಿಮಾನಿಗಳು ಕ್ರೇಜಿಯಾಗಿದ್ದಾರೆ. ‘ಆರ್ಆರ್ಆರ್’ ಚಿತ್ರದ ನಂತರ ರಾಮ್ ಚರಣ್ ಅವರ ಅಂತರರಾಷ್ಟ್ರೀಯ ಕ್ರೇಜ್ನ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ…
-

Jharkhand Election: ಜೈಲಿಗೆ ಹೋಗಿ ಬಂದ್ರೂ ಗೆದ್ದು ಬೀಗಿದ ಹೇಮಂತ್ ಸೋರೆನ್, ಜಾರ್ಖಂಡ್ ಗೆಲುವಿನ ಹಿಂದಿದೆ ಈ 5 ಕಾರಣ! | What are the 5 things behind Hemant Soren’s victory despite going to jail? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Nov 23, 2024 7:48 PM IST ಮಹಿಳಾ ಮತದಾರರು ಈ ಬಾರಿ ಶೇಕಡ 4 ರಷ್ಟು ಹೆಚ್ಚು ಮತ ಚಲಾಯಿಸಿದ್ದಾರೆ. ಆದ್ದರಿಂದ ಇವರ ಮತಗಳು ಜೆಎಂಎಂ ಅಭ್ಯರ್ಥಿಗಳ ಭವಿಷ್ಯಕ್ಕೆ ನಿರ್ಣಾಯಕವಾಗಿ ಕೊಡುಗೆ ನೀಡಿದಂತಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರ್ಖಂಡ್ನಲ್ಲಿ (Jharkhand) ಜಾರ್ಖಂಡ್ ಮುಕ್ತಿ ಮೋರ್ಚಾ (Jharkhand Mukti Morcha) ನೇತೃತ್ವದ ಇಂಡಿ ಮೈತ್ರಿಕೂಟದ (Ind alliance) ಭರ್ಜರಿ ಗೆಲುವಿನ ನಂತರ ಮುಖ್ಯಮಂತ್ರಿ ಹೇಮಂತ್ ಸೊರೆನ್ (Chief Minister Hemant Soren) ಅವರ ಪುನರಾಗಮನದಿಂದ…
-

Supreme Court: ಶಾಲೆಗಳಲ್ಲಿ ಹುಡುಗಿಯರಿಗೆ ಫ್ರೀ ಸ್ಯಾನಿಟರಿ ಪ್ಯಾಡ್, ಪ್ರತ್ಯೇಕ ಶೌಚಾಲಯ ನೀಡಬೇಕು; ಸುಪ್ರೀಂ ಕೋರ್ಟ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 12:39 PM IST ಸರ್ಕಾರಿ, ಸರ್ಕಾರಿ ಅನುದಾನಿತ ಅಥವಾ ಖಾಸಗಿ ಶಾಲೆಗಳಲ್ಲಿ ಈ ಸೌಲಭ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಲು ನ್ಯಾಯಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿತು. ಸುಪ್ರೀಂ ಕೋರ್ಟ್ ನವದೆಹಲಿ: ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್ಕಿನ್ಗಳು ಮತ್ತು ಸರಿಯಾಗಿ ಕಾರ್ಯನಿರ್ವಹಿಸುವ ಮಹಿಳಾ ಶೌಚಾಲಯಗಳಿಲ್ಲ ಎಂಬ ಕಾರಣಕ್ಕೆ ಹುಡುಗಿಯರು ಶಾಲೆಯಿಂದ ಹೊರಗುಳಿಯುವಂತೆ ಆಗಬಾರದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಜೊತೆಗೆ, ಕೇಂದ್ರ ಸರ್ಕಾರವು ತನ್ನ ನಿರ್ದೇಶನಗಳನ್ನು ಅಕ್ಷರಶಃ…
-

Darshan Case: ರೇಣುಕಾಸ್ವಾಮಿ ಕೇಸ್ನಲ್ಲಿ ಇಂದು ಆ ಮಹತ್ವದ ನಿರ್ಧಾರ? ಇದು ದರ್ಶನ್ಗೆ ತುಂಬಾ ಇಂಪಾರ್ಟೆಂಟ್ | | ACTPnews
Last Updated:May 26, 2026 8:09 AM IST Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಿದೆಯಾ ಕೋರ್ಟ್? ಇಂದಿನ ವಿಚಾರಣೆಯಲ್ಲಿ ಏನಾಗಲಿದೆ? ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಟ್ರಯಲ್ ಇಂದು 64ನೇ ಸೆಷನ್ಸ್ ಕೋರ್ಟ್ನಲ್ಲಿ ನಡೆಯಲಿದೆ. ಈಗಾಗಲೇ ಸೆಷನ್ಸ್ ಕೋರ್ಟ್ಗೆ ಸಂಬಂಧಿಸಿದಂತೆ ಪೊಲೀಸ್ (Police) ಠಾಣೆಗಳ ನಿಯೋಜನೆ ಬದಲಾಗಿದ್ದು, ದರ್ಶನ್ (Darshan) ಪ್ರಕರಣ 59ನೇ ಸೆಷನ್ಸ್ ಕೋರ್ಟ್ಗೆ ವರ್ಗಾವಣೆಯಾಗಲಿದೆ. ಈಗಾಗಲೇ ಪ್ರಕರಣದ ವಿಚಾರಣೆಯನ್ನ ಪ್ರತಿದಿನ ನಡೆಸಲು ಸುಪ್ರೀಂ…
-

Farmer Scheme: ಒಂದು ರೂಪಾಯಿ ಖರ್ಚಿಲ್ಲದೇ ಬೋರ್ವೆಲ್ ಕೊರೆಸಿ; 3-9 ಲಕ್ಷ ಸಹಾಯಧನ ಕೊಡಲಿದೆ ಸರ್ಕಾರ! | | ACTPnews
Last Updated:May 04, 2026 12:08 PM IST ಕರ್ನಾಟಕ ಸರ್ಕಾರ 2026ರಲ್ಲಿ ಗಂಗಾ ಕಲ್ಯಾಣ ಯೋಜನೆ ಪುನರಾರಂಭ, ಒಣಭೂಮಿ ಸಣ್ಣ ರೈತರಿಗೆ ಉಚಿತ ಬೋರ್ವೆಲ್, ಪಂಪ್ಸೆಟ್, ವಿದ್ಯುದ್ದೀಕರಣ, 3.5 ರಿಂದ 4.5 ಲಕ್ಷ ಸಹಾಯಧನ, ಆನ್ಲೈನ್ ಅರ್ಜಿ. ಸಹಾಯ ಧನ ಬೆಂಗಳೂರು: ಕರ್ನಾಟಕ ಸರ್ಕಾರ 2026ರಲ್ಲಿ ಮತ್ತೊಮ್ಮೆ ತನ್ನ ಮಹತ್ವಾಕಾಂಕ್ಷಿ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದ್ದು, ಒಣಭೂಮಿ (Dry Land) ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ (Farmers) ಉಚಿತ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ.…
-

ಚೀನಾ ವಶದಲ್ಲಿದ್ದ ಇಬ್ಬರು ಮೇಜರ್ಗಳು ಸೇರಿ 10 ಭಾರತೀಯ ಸೈನಿಕರು ಬಿಡುಗಡೆ | | ACTPnews
Last Updated:Jun 19, 2020 11:30 AM IST ಮೂರು ದಿನಗಳ ಕಾಲ ಮೇಜರ್ ಜನರಲ್ ಮಟ್ಟದಲ್ಲಿ ನಡೆದ ಮಾತುಕತೆಯ ಬಳಿಕ ಭಾರತದ 10 ಯೋಧರನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ (ಜೂ. 19): ಲಡಾಖ್ನಲ್ಲಿರುವ ಗಾಲ್ವಾನ್ ಕಣಿವೆಯ ಬಳಿ 4 ದಿನಗಳ ಹಿಂದೆ ನಡೆದ ಚೀನಾ ವಿರುದ್ಧದ ದಾಳಿಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು. ಇನ್ನೂ 76 ಸೈನಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಚೀನಾ ದೇಶದ ವಶದಲ್ಲಿದ್ದ 10 ಭಾರತೀಯ…
Latest News
Search the Archives
Access over the years of investigative journalism and breaking reports
You May Have Missed












