Author: Sanga
-

Mumbai Boat Accident: ಮುಂಬೈ ದೋಣಿ ದುರಂತದ ಹಿಂದಿನ ಕಾರಣ ಬಿಚ್ಚಿಟ್ಟ ನೌಕಾಪಡೆ, malfunction craft lost control Navy Reveals the reason behind mumbai boat accident says engine | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಬೋಟ್ ಹಡಗಿಗೆ ಅಪ್ಪಳಿಸಿದ್ದೆ ತಡ, ದೋಣಿ ನೀರಿನಲ್ಲಿ ಮುಳುಗಿದೆ. ದುರಂತದಲ್ಲಿ ನೌಕಾಪಡೆಯ ಮೂವರು ಸಿಬ್ಬಂದಿಗಳ ಜೊತೆ ಪ್ರಯಾಣಿಕರು ದಾರುಣ ಸಾವಿಗೀಡಾಗಿದ್ದಾರೆ. ದುರಂತದಲ್ಲಿ 101 ಜನರನ್ನು ರಕ್ಷಣೆ ಮಾಡಲಾಗಿದೆ. ನಿಯಂತ್ರಣ ಕಳೆದುಕೊಂಡ ನೇವಲ್ ಕ್ರಾಫ್ಟ್ : ಕಾರಣ ಬಿಚ್ಚಿಟ್ಟ ನೌಕಾಪಡೆ ಅಪಘಾತದ ನಂತರ, ಮುಂಬೈ ಬಂದರಿನಲ್ಲಿ ಎಂಜಿನ್ನ ಅಸಮರ್ಪಕ ಕಾರ್ಯದಿಂದಾಗಿ ನೌಕಾಪಡೆಯ ಬೋಟ್ ಎಂಜಿನ್ ದೋಷದಿಂದ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮವಾಗಿ, ದೋಣಿಯು ಪ್ರಯಾಣಿಕರ ದೋಣಿಗೆ ಡಿಕ್ಕಿ ಹೊಡೆದು ನಂತರ ನೀರಿನಲ್ಲಿ ಮಗುಚಿದೆ ಎಂದು ಭಾರತೀಯ ನೌಕಾಪಡೆಯು ಹೇಳಿಕೆಯಲ್ಲಿ ದುರಂತಕ್ಕೆ ಕಾರಣವನ್ನು…
-

America-White House: ಡೊನಾಲ್ಡ್ ಟ್ರಂಪ್ ಇದ್ದಾಗಲೇ ಶ್ವೇತಭವನದ ಹೊರಗೆ ಶೂಟೌಟ್, 30 ಸುತ್ತಿನ ಭೀಕರ ಗುಂಡಿನ ದಾಳಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 7:21 AM IST ಶ್ವೇತಭವನದ ಪಶ್ಚಿಮ ಭಾಗದಲ್ಲಿರುವ ಗೇಟ್ 17ರ ಸಮೀಪ ಅಪರಿಚಿತ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಗಾಳಿಯಲ್ಲಿ ಗುಂಡು ಹಾರಿಸಲು ಪ್ರಾರಂಭಿಸಿದ್ದು, ಮೂರು ಸುತ್ತು ಗುಂಡು ಹಾರಿಸಿದ್ದಾನೆ. 30ಕ್ಕೂ ಹೆಚ್ಚು ಗುಂಡು ಹಾರಿಸಿದ ಅಪರಿಚಿತ, ಸೀಕ್ರೆಟ್ ಸರ್ವಿಸ್ ಏಜೆಂಟ್ಗಳ ಮೇಲೂ ಗುಂಡು ಹಾರಿಸಿದ್ದಾನೆ ಎನ್ನಲಾಗ್ತಿದೆ. News18 ಅಮೆರಿಕಾ (ಮೇ 24): ಅಮೆರಿಕದ (America) ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿರುವ ಅತ್ಯಂತ ಭದ್ರತೆಯ ಶ್ವೇತಭವನದ (White House) ಕಾಂಪೌಂಡ್ನಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು…
-

IPL 2026: ಈ ತಂಡ ಗೆದ್ದರೆ ಆರ್ಸಿಬಿಯ ಟಾಪ್ 2 ಸ್ಥಾನ ಇಂದೇ ಕನ್ಫರ್ಮ್! ಕೊನೆಯ ಪಂದ್ಯ ಸೋತ್ರೂ ಇರಲ್ಲ ಪ್ರಾಬ್ಲಮ್! | | ACTPnews
ಆರ್ಸಿಬಿ 13 ಪಂದ್ಯಗಳಿಂದ 9 ಗೆಲುವು ಮತ್ತು 4 ಸೋಲುಗಳೊಂದಿಗೆ 18 ಅಂಕಗಳನ್ನು ಹೊಂದಿದೆ. ನೆಟ್ ರನ್ ರೇಟ್ 1.065 ಇದೆ. ಒಂಬತ್ತನೇ ಗೆಲುವಿನೊಂದಿಗೆ, ಆರ್ಸಿಬಿ ಐಪಿಎಲ್ 2026 ರ ಪ್ಲೇಆಫ್ ತಲುಪಿದ ಮೊದಲ ತಂಡವಾಗಿದೆ. 2020 ರಿಂದ ಆರ್ಸಿಬಿ ಪ್ಲೇಆಫ್ ತಲುಪುತ್ತಿರುವುದು ಇದು ಐದನೇ ಬಾರಿ. 2023 ರಲ್ಲಿ, ಆರ್ಸಿಬಿ ಆರನೇ ಸ್ಥಾನ ಗಳಿಸಿ ಅದೊಂದು ವರ್ಷ ಮಾತ್ರ ಪ್ಲೇಆಫ್ ಪ್ರವೇಶಿಸಿರಲಿಲ್ಲ. ಆರ್ಸಿಬಿ 2020, 2021, 2022, 2024, 2025 ಮತ್ತು 2026 ರಲ್ಲಿ ಪ್ಲೇಆಫ್…
-

ಗಡಿತಂಟೆ ಮಾಡಿದ ಚೀನಾಗೆ ಆಯಕಟ್ಟಿನ ಜಾಗಗಳಿಗೆ ಪೆಟ್ಟು ಕೊಟ್ಟಿರುವ ಭಾರತ | | ACTPnews
Last Updated:Jul 02, 2020 4:25 PM IST ಚೀನಾದಂಥ ಶಕ್ತಿಶಾಲಿ ದೇಶವನ್ನ ಎದುರುಹಾಕಿಕೊಳ್ಳಲು ಬಹಳಷ್ಟು ದೇಶಗಳು ಭಯಪಡುತ್ತಿವೆ. ಈಗ ಭಾರತ ಬಹಳ ಧೈರ್ಯವಾಗಿ ಚೀನೀ ಕಂಪನಿಗಳನ್ನ ಹೊರಗಿಡುತ್ತಿರುವುದು ಬೇರೆ ದೇಶಗಳಲಿಗೆ ಪ್ರೇರೇಪಣೆ ನೀಡಬಹುದು. ವಿಶ್ವ ಮಾರುಕಟ್ಟೆಯಲ್ಲಿ ಚೀನಾಗೆ ಹಿನ್ನಡೆಯಾಗಬಹುದು. ನವದೆಹಲಿ(ಜುಲೈ 02): ತನ್ನ ಮಿಲಿಟರಿ ಮತ್ತು ತಂತ್ರಜ್ಞಾನ ಸಾಮರ್ಥ್ಯದಿಂದ ಇಡೀ ವಿಶ್ವವನ್ನ ಹತೋಟಿಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಚೀನಾಗೆ ಭಾರತ ಒಂದು ಪ್ರಬಲ ಗುದ್ದು ಕೊಟ್ಟಿದೆ. ಲಡಾಖ್ನ ಗಡಿಭಾಗದಲ್ಲಿ ಭಾರತೀಯ ಭೂಭಾಗವನ್ನು ಅತಿಕ್ರಮಿಸಿಕೊಂಡು 20 ಭಾರತೀಯ ಸೈನಿಕರನ್ನ…
-

Goa; ಭಾರತಕ್ಕಿಂತ 14 ವರ್ಷ ತಡವಾಗಿ ಗೋವಾಗೆ ಸ್ವಾತಂತ್ರ್ಯ ಸಿಕ್ಕಿದ್ದು ಏಕೆ? 36 ಗಂಟೆಗಳಲ್ಲಿ ಪೋರ್ಚುಗೀಸ್ ಆಳ್ವಿಕೆ ಕೊನೆಯಾಗಿದ್ದೇ ರೋಚಕ | Why did Goa get independence 14 years later than India? In 36 hours the Portuguese reign was over and it was exciting | | ACTPnews
Last Updated:Dec 19, 2024 8:32 PM IST ಗೋವಾ ವಿಮೋಚನಾ ದಿನ: 1947 ರಲ್ಲಿ ಭಾರತವು ಬ್ರಿಟನ್ನಿಂದ ಸ್ವತಂತ್ರವಾದಾಗ, ಆ ಸಮಯದಲ್ಲಿ ಗೋವಾ ಪೋರ್ಚುಗೀಸ್ ಆಳ್ವಿಕೆಯಲ್ಲಿತ್ತು. ಕಠಿಣ ಹೋರಾಟದ ನಂತರ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಗಳಿಸಿತ್ತು, ಆದರೆ ಇದರ ನಂತರವೂ ಗೋವಾ 14 ವರ್ಷಗಳ ಕಾಲ ಪೋರ್ಚುಗೀಸರ ಗುಲಾಮನಾಗಿ ಉಳಿಯಿತು. 50 ರ ದಶಕದಲ್ಲಿ, ಭಾರತವು ಈ ಭಾಗವನ್ನು ಖಾಲಿ ಮಾಡುವಂತೆ ಪೋರ್ಚುಗಲ್ ಅನ್ನು ಕೇಳಿತು. ಪೋರ್ಚುಗಲ್ ಹಾಗೆ ಮಾಡದಿದ್ದಾಗ, ಕೊನೆಗೆ ನೆಹರೂ ಸರ್ಕಾರ…
-

Allu Arjun: ಮಗನ ಆಸೆ ಈಡೇರಿಸಿದ ಅಲ್ಲು ಅರ್ಜುನ್; ಮನೆಗೆ ಬಂದ ಆರ್ಸಿಬಿ ಸ್ಟಾರ್ ಕ್ರಿಕೆಟರ್! | | ACTPnews
Last Updated:May 24, 2026 2:19 PM IST ಆರ್ಸಿಬಿ ಸ್ಟಾರ್ ಕ್ರಿಕೆಟರ್ ವೆಂಕಟೇಶ್ ಅಯ್ಯರ್ ತಮ್ಮ ನೆಚ್ಚಿನ ನಾಯಕ ನಟ ಅಲ್ಲು ಅರ್ಜುನ್ ಅವರನ್ನ ಭೇಟಿ ಆಗಿದ್ದಾರೆ. ಅವರ ಮನೆಯಲ್ಲಿಯೇ ಮೀಟ್ ಆಗಿ ಸುಮಾರು ಹೊತ್ತು ಮಾತನಾಡಿದ್ದಾರೆ. ಇದೇ ವೇಳೆ ಅಲ್ಲು ಅರ್ಜುನ್ ಪುತ್ರ ಅಲ್ಲು ಅಯಾನ್ಗೆ ತಮ್ಮ ಸಹಿ ಇರೋ ಜರ್ನಿ ಕೂಡ ಕೊಟ್ಟಿದ್ದಾರೆ. ಈ ಕ್ಷಣದ ಇನ್ನಷ್ಟು ವಿವರ ಇಲ್ಲಿದೆ ಓದಿ. ಮಗನ ಆಸೆ ಈಡೇರಿಸಿದ ಅಲ್ಲು ಅರ್ಜುನ್; ಮನೆಗೆ ಬಂದ ಆರ್ಸಿಬಿ…
-

India-U ತೈಲ ಬಿಕ್ಕಟ್ಟಿನಿಂದ ಭಾರತ-ಯುಎಸ್ ಶಸ್ತ್ರಾಸ್ತ್ರ ಒಪ್ಪಂದದವರೆಗೆ, ದೆಹಲಿಗೆ ಆಗಮಿಸಿದ ಬೆನ್ನಲ್ಲೇ ಮಾರ್ಕೊ ರೂಬಿಯೊ 5 ದೊಡ್ಡ ಘೋಷಣೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ತೈಲದ ಮೇಲೆ ಭಾರತಕ್ಕೆ ಕೊಡುಗೆ ಭಾರತವು ಪ್ರಸ್ತುತ ತನ್ನ ಹೆಚ್ಚಿನ ತೈಲವನ್ನು ರಷ್ಯಾದಿಂದ ಖರೀದಿಸುತ್ತದೆ, ಆದರೆ ಈಗ ಭಾರತದ ತೈಲ ಅಗತ್ಯಗಳನ್ನು ಪೂರೈಸುವಲ್ಲಿ ಅಮೆರಿಕಾ ಮುಂಚೂಣಿಯಲ್ಲಿರಲು ಬಯಸುತ್ತದೆ. ಈ ನಿಟ್ಟಿನಲ್ಲಿ, ರುಬಿಯೊ ಮೊದಲ ದಿನ ಭಾರತಕ್ಕೆ ಮಹತ್ವದ ಕೊಡುಗೆಯನ್ನು ನೀಡಿದರು. ಹಾರ್ಮುಜ್ನಲ್ಲಿ ಪೂರೈಕೆಗಳ ಅಡಚಣೆ ಮತ್ತು ತೈಲ ಕೊರತೆಯನ್ನು ಗುರುತಿಸಿದ ರುಬಿಯೊ, ಭಾರತಕ್ಕೆ ಹೊಸ ಪೂರೈಕೆ ಮಾರ್ಗಗಳನ್ನು ತೆರೆಯಲು ಮುಂದಾದರು. ಈ ಪ್ರಯತ್ನವನ್ನು ಬೆಂಬಲಿಸಲು ಅವರು ವೆನೆಜುವೆಲಾವನ್ನು ಸಹ ಮುಂದಿಟ್ಟರು. ಭಾರತದ ಇಂಧನ ಪೂರೈಕೆಯನ್ನು ವೈವಿಧ್ಯಗೊಳಿಸಲು, ಹೊಸ…
-

Big Update: ಪ್ರಯಾಣಿಕರಿಗೆ ಬಿಗ್ ಶಾಕ್! ದಿಢೀರನೆ 8 ಪ್ರಮುಖ ರೈಲುಗಳ ಸಂಚಾರ ಸಂಪೂರ್ಣ ರದ್ದು; ನಿಮ್ಮಓಡಾಟಕ್ಕೂ ಸಮಸ್ಯೆಯಾ? ತಕ್ಷಣ ಚೆಕ್ ಮಾಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ರದ್ದಾದ 8 ರೈಲುಗಳ ಕಂಪ್ಲೀಟ್ ಲಿಸ್ಟ್ ಮತ್ತು ದಿನಾಂಕಗಳ ವಿವರ 1. ತಿರುಪತಿ – ಹುಬ್ಬಳ್ಳಿ – ತಿರುಪತಿ ರೈಲುಗಳು (ಪುಣ್ಯಕ್ಷೇತ್ರಗಳ ಸಂಪರ್ಕ ಕಡಿತ!) ರೈಲು ಸಂಖ್ಯೆ 57401 (ತಿರುಪತಿ ಟು ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್): ಮೇ 23, 24, 30 ಮತ್ತು 31, 2026 ರಂದು ಸಂಪೂರ್ಣ ರದ್ದು. ಪ್ರಮುಖ ನಿಲುಗಡೆಗಳು: ತಿರುಪತಿ, ರೇಣಿಗುಂಟ, ಕಡಪ, ತಾಡಪತ್ರಿ, ಗುಂತಕಲ್, ಆದೋನಿ, ಮಂತ್ರಾಲಯಂ, ರಾಯಚೂರು, ಯಾದಗಿರಿ, ವಾಡಿ, ಕಲಬುರಗಿ, ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿ. (ಸುಮಾರು 60+ ನಿಲ್ದಾಣಗಳು,…
-

ಭಾರತ-ಚೀನಾ ನಡುವೆ ಸಂಘರ್ಷ: ಇಂದು ಲಡಾಖ್ಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭೇಟಿ | | ACTPnews
Last Updated:Jul 03, 2020 8:38 AM IST ಸಚಿವ ರಾಜ್ನಾಥ್ ಸಿಂಗ್ ಅವರ ಲಡಾಖ್ ಭೇಟಿಯನ್ನು ಯಾವ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಸರ್ಕಾರದ ವಲಯದಿಂದ ಈವರೆಗೆ ಯಾವುದೇ ಸ್ಪಷ್ಟತೆ ದೊರಕಿಲ್ಲ. ಆದರೆ, ಜೂನ್ 6, 22 ಹಾಗೂ 30 ರಂದು ಎರಡೂ ದೇಶದ ಕಮಾಂಡರ್ ಮಟ್ಟದಲ್ಲಿ ಮೂರು ಸುತ್ತಿನ ಮಾತುಕತೆ ನಡೆದಿದೆ. ಗಡಿಯಲ್ಲಿ ಶಾಂತಿ ಸ್ಥಾಪಿಸುವ ಕುರಿತು ಎರಡೂ ದೇಶಗಳು ಒಪ್ಪಿಗೆ ಸೂಚಿಸಿವೆ. ಲಡಾಖ್(ಜು.03): ಭಾರತ-ಚೀನಾ ನಡುವಿನ ಸಂರ್ಘದ ನಂತರ ಇಲ್ಲಿನ ಪರಿಸ್ಥಿತಿ ಅವಲೋಕಿಸಲು ರಕ್ಷಣಾ…
-

T20 tournament: ಹೊಸ ಟಿ20 ಟೂರ್ನಿ ಆರಂಭಿಸಲು ಬಿಸಿಸಿಐ ಸಿದ್ಧತೆ! ಈ ಲೀಗ್ನಲ್ಲಿ ಸೂರ್ಯವಂಶಿ ಆಡೋದು ಡೌಟ್, ಕಾರಣವೇನು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 18, 2026 4:03 PM IST ದೇಶೀಯ ಕ್ರಿಕೆಟ್ನ ರಚನೆಯನ್ನು ಬದಲಾಯಿಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ಹೊಸ ಟಿ20 ಟೂರ್ನಿ ಆರಂಭಿಸಲು ಬಿಸಿಸಿಐ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಿಸಿಸಿಐ-ವೈಭವ್ ಸೂರ್ಯವಂಶಿ ಐಪಿಎಲ್ (IPL) 2026 ರ ಸಂಭ್ರಮದ ನಡುವೆ, ಭಾರತೀಯ (Indian) ದೇಶೀಯ (Domestic) ಕ್ರಿಕೆಟ್ (Cricket) ನಿಂದ ಮಹತ್ವದ ಸುದ್ದಿ ಹೊರಬಿದ್ದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದೇಶೀಯ ಕ್ರಿಕೆಟ್ನ ರಚನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಸಿದ್ಧತೆ ನಡೆಸುತ್ತಿದೆ. ವರದಿಗಳ…
Latest News
Search the Archives
Access over the years of investigative journalism and breaking reports
You May Have Missed












