Author: Sanga
-

Navy Chief: ಬಸವನಗುಡಿಯ ಗಲ್ಲಿಯಿಂದ ಸಮುದ್ರದ ಅಲೆಗಳವರೆಗೆ, ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಕಥೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 11, 2026 9:39 AM IST ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಭಾರತೀಯ ನೌಕಾಪಡೆಯ ಮುಂದಿನ ನೇವಿ ಚೀಫ್ ಆಗಿ ನೇಮಕ, ೩೧ರಂದು ಅಧಿಕಾರ ಸ್ವೀಕಾರ, ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ ಹಳೆಯ ವಿದ್ಯಾರ್ಥಿ ಭಾರತೀಯ ನೌಕಾಪಡೆಯ ನಾಯಕತ್ವ ಬೆಂಗಳೂರಿನ (Bengaluru) ಹಳೆಯ ಬಡಾವಣೆ ಎನ್.ಆರ್. ಕಾಲೋನಿಯ ರಸ್ತೆಗಳಲ್ಲಿ ಓಡಾಡಿಕೊಂಡಿದ್ದ, ಲಾಲ್ಬಾಗ್ನಲ್ಲಿ ಕೋತಿಗಳ ಹಿಂದೆ ಬೀಳುತ್ತಿದ್ದ ಹುಡುಗನೊಬ್ಬ ದೇಶದ ನೌಕಾಪಡೆಯ ಪರಮೋಚ್ಚ ಹುದ್ದೆಯನ್ನು ಅಲಂಕರಿಸುತ್ತಾನೆ ಎಂದು ಯಾರಾದರೂ ಊಹಿಸಿದ್ದರೇ? ಹೌದು, ಈಗ ಇಡೀ ಬೆಂಗಳೂರು…
-

NEET-UG Paper Leak: ನೀಟ್ ಮಹಾ ಹಗರಣ ಬಯಲಿಗೆಳೆದ ‘ದುರಂಧರ’: ಇವರೇ ಲಕ್ಷಾಂತರ ವಿದ್ಯಾರ್ಥಿಗಳ ರಕ್ಷಕ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 3:31 PM IST NEET-UG Paper Leak: ಮೇ 3, 2026ರಂದು ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಭಾರತದ ಅತ್ಯಂತ ಕಠಿಣ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ ಬರೆದು ಹೊರಬಂದಿದ್ದರು. ಆದರೆ ಅದೇ ದಿನ ಅವರ ಕೈಯಲ್ಲಿದ್ದ ಒಂದು ಪಿಡಿಎಫ್ ದೇಶದ ಅತಿ ದೊಡ್ಡ ಪರೀಕ್ಷಾ ಮಂಡಳಿಯ ಅಡಿಪಾಯವನ್ನೇ ಅಲ್ಲಾಡಿಸಲಿದೆ ಎಂದು ಯಾರೂ ಊಹಿಸಿರಲಿಲ್ಲ. ಯಾರು ಗೊತ್ತಾ ಆ ವ್ಯಕ್ತಿ? ಇಲ್ಲಿದೆ ಸಂಪೂರ್ಣ ವಿವರ ಇಲ್ಲಿದೆ. Shashikant Suthar! ಮೇ 3, 2026ರಂದು…
-

Driving Tips: ದಟ್ಟವಾದ ಮಂಜಿನ ರೋಡ್ನಲ್ಲಿ ವಾಹನ ಓಡಿಸ್ತೀರಾ? ಹಾಗಾದ್ರೆ ಈ ಟಿಪ್ಸ್ಗಳು ನಿಮಗೆ ಗೊತ್ತಿರಲೇಬೇಕು | If driving in dense fog, take special care of these things | | ACTPnews
ಹೆದ್ದಾರಿಯಲ್ಲಿ ಚಾಲನೆ ಮಾಡುವಾಗ, ಹೆಡ್ಲೈಟ್ಗಳನ್ನು ಲೋ ಬೀಮ್ನಲ್ಲಿ ಇಡಬೇಕು, ಯಾಕೆಂದರೆ ಕಡಿಮೆ ಕಿರಣದ ಬೆಳಕು ವಾಹನದ ಮುಂದೆ ಸುಮಾರು 50 ರಿಂದ 70 ಮೀಟರ್ ದೂರವನ್ನು ಬೆಳಗಿಸುತ್ತದೆ. ಅದೇ ಸಮಯದಲ್ಲಿ, ಹೆಚ್ಚಿನ ಕಿರಣದ ಬೆಳಕಿನ ಬೆಳಕು ಸುತ್ತಲೂ ಹರಡುತ್ತದೆ, ಇದು ಮಂಜಿನ ಗೋಚರತೆಯನ್ನು ಇನ್ನಷ್ಟು ಹದಗೆಡಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕಡಿಮೆ ಗೋಚರತೆಯ ಸಮಯದಲ್ಲಿ, ನಾವು ನಮ್ಮ ಹೆಡ್ಲೈಟ್ಗಳನ್ನು ಲೋ ಬೀಮ್ನಲ್ಲಿ ಇರಿಸಿಕೊಂಡು ಮತ್ತು ಲೈಟ್ಗಳನ್ನು ಬಳಸಿ ಚಾಲನೆ ಮಾಡಬೇಕು. ಇದು ಮುಂದಿನ ರಸ್ತೆಯನ್ನು ಸ್ಪಷ್ಟವಾಗಿ ನೋಡಲು ಸಹಾಯ…
-

LSG vs PBKS, IPL 2026: ಸತತ 6 ಸೋಲುಗಳ ಬಳಿಕ ಕೊನೆಗೂ ಗೆದ್ದ ಪಂಜಾಬ್! ಲಖನೌ ಮಣಿಸಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡ ಶ್ರೇಯಸ್ ಪಡೆ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:56 PM IST ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಲಖನೌ ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 196 ರನ್ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಈ ಗುರಿಯನ್ನ ಪಂಜಾಬ್ ಕಿಂಗ್ಸ್ 12 ಎಸೆತಗಳಿರುವಂತೆ ತಲುಪಿ ಗೆಲುವು ಸಾಧಿಸಿತು. ಶ್ರೇಯಸ್ ಅಯ್ಯರ್- ಪ್ರಭಸಿಮ್ರನ್ ಸಿಂಗ್ IPL 2026ರ 68ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್ಗಳ ಗೆಲುವು ಸಾಧಿಸಿದೆ.…
-

India-China Conflict: ಚೀನಾ ಮತ್ತೆ ವಾಪಾಸ್ ಬರಬಹುದು; ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ ಭಾರತ | | ACTPnews
Last Updated:Jul 07, 2020 8:56 AM IST India-China Border Tension: ಚೀನಾದವರು ಯಾವ ಕ್ಷಣದಲ್ಲಿ ಬೇಕಾದರೂ ಮತ್ತೆ ಗಡಿಯನ್ನು ಆಕ್ರಮಿಸಿಕೊಳ್ಳಬಹುದು. ಹೀಗಾಗಿ, ಚೀನೀಯರ ಪ್ರತಿಯೊಂದು ನಡೆಯನ್ನೂ ನಾವಿನ್ನು ಎಚ್ಚರಿಕೆಯಿಂದ ಗಮನಿಸಬೇಕಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ. ನವದೆಹಲಿ (ಜು. 7): ಭಾರತ-ಚೀನಾ ಗಡಿಯಲ್ಲಿರುವ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯ ಎಲ್ಎಸಿ ಬಳಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಇದಾದ ಬಳಿಕ ಲಡಾಖ್ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಎರಡೂ ದೇಶಗಳ…
-

Achievement: ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕ್ರಾಂತಿ ಮಾಡಿದ ಕನ್ನಡಿಗ; ಗೋಕರ್ಣದ ʼಚಾಮಿʼ ಇಂದು ಅಮೆರಿಕಾದ ನಂ.1 ವಿಜ್ಞಾನಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 11, 2026 12:20 PM IST ಡಾ. ನಾರಾಯಣ ಚಾಮಿ ಹೊಸ್ಮನೆ Research.com 2026 ರ್ಯಾಂಕಿಂಗ್ ನಲ್ಲಿ ರಸಾಯನ ಶಾಸ್ತ್ರ ವಿಭಾಗದ ಅಮೆರಿಕಾದ ಶ್ರೇಷ್ಠ ವಿಜ್ಞಾನಿ, BNCT ಸಂಶೋಧನೆ, Humboldt Research Award ವಿಜೇತ ಡಾ. ನಾರಾಯಣ ಹೊಸ್ಮನೆ ಬೆಂಗಳೂರು: ರಥಬೀದಿಯ ಸಣ್ಣ ಮನೆಯಲ್ಲಿ ಬಡತನದ ನಡುವೆ ಬೆಳೆದ ಹುಡುಗ, ಇಂದು ಅಮೆರಿಕಾದ ಶ್ರೇಷ್ಠ ವಿಜ್ಞಾನಿ! ಉತ್ತರ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರ ಗೋಕರ್ಣದ ರಥಬೀದಿ ಮೂಲದ ಡಾ. ನಾರಾಯಣ ಸದಾಶಿವ ಹೊಸ್ಮನೆಅವರು Academic…
-

Petrol-Diesel Prices: ಭಾರತದಲ್ಲಿ ತೈಲ ಬೆಲೆ ಏರಿಕೆ! ಆದ್ರೆ ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ನೆರೆ ರಾಷ್ಟ್ರದಲ್ಲಿ ವಾರದಲ್ಲೇ 2ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:31 PM IST ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರುತ್ತಿದ್ದರೆ, ನೆರೆಯ ರಾಷ್ಟ್ರ ಪಾಕಿಸ್ತಾನ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪೆಟ್ರೋಲ್-ಡೀಸೆಲ್ ಬೆಲೆಗಳು ಇರಾನ್ (Iran) -ಅಮೆರಿಕಾ (America) ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ (Oil) ಬೆಲೆಗಳು (Prices) ಏರಿಳಿತಗೊಳ್ಳುತ್ತಿವೆ. ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳನ್ನು ಹೆಚ್ಚಿಸಲಾಗಿದೆ. ಆದರೆ ಭಾರತ…
-

Heart Health: ನಿಂತೇ ಹೋಗಿದ್ದ ಹೃದಯಗಳಿಗೆ ಜೀವ ತುಂಬಿದ ‘ಯಾಂತ್ರಿಕ ಪಂಪ್ಗಳು’: ಬೆಂಗಳೂರಿನಲ್ಲಿ ನಡೆದ ವೈದ್ಯಕೀಯ ಲೋಕದ ಅಚ್ಚರಿ ಇದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 11, 2026 3:57 PM IST ಬೆಂಗಳೂರು ನಾರಾಯಣ ಹೆಲ್ತ್ ಆಸ್ಪತ್ರೆಯಲ್ಲಿ ಕೃತಕ ಹೃದಯ ಪಂಪ್ ಬಳಸಿ ಮೂವರು ಹದಿಹರೆಯದ ರೋಗಿಗಳಿಗೆ ಹೃದಯ ಕಸಿ ಯಶಸ್ವಿ, ವೈದ್ಯರು ಇದನ್ನು ವೈದ್ಯಕೀಯ ಅದ್ಭುತವೆಂದಿದ್ದಾರೆ ಹೃದಯ ಶಸ್ತ್ರಚಿಕಿತ್ಸೆ ಬೆಂಗಳೂರು: ಸಾವಿನೊಂದಿಗೆ ಹೋರಾಡುತ್ತಿದ್ದ ಮೂವರು ಹದಿಹರೆಯದ ಯುವಕರು ಇಂದು ಮತ್ತೆ ನಗುನಗುತ್ತಾ ಮನೆಗೆ ಮರಳಿದ್ದಾರೆ ಎಂದರೆ ನೀವು ನಂಬಲೇಬೇಕು. ಹೌದು ಬೆಂಗಳೂರಿನ (Bengaluru) ಖ್ಯಾತ ನಾರಾಯಣ ಹೆಲ್ತ್ ಆಸ್ಪತ್ರೆಯ (Narayana Health Hospital) ವೈದ್ಯರು (Doctor) ಅತ್ಯಾಧುನಿಕ ತಂತ್ರಜ್ಞಾನವನ್ನು…
-

LSG vs PBKS: ಐಪಿಎಲ್ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ ಶ್ರೇಯರ್ ಅಯ್ಯರ್! ಪಂಜಾಬ್ ಕಿಂಗ್ಸ್ ಸೋಲಿನ ಸರಪಳಿ ಕಳಚಿದ ಸರಪಂಚ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 11:31 PM IST ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಸ್ಮರಣೀಯ ಮತ್ತು ಸ್ಫೋಟಕ ಶತಕ ಸಿಡಿಸಿದರು. ಶ್ರೇಯಸ್ ಅಯ್ಯರ್ ಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಲಖನೌ ವಿರುದ್ಧ 7 ವಿಕೆಟ್ಗಳ ಜಯ ಸಾಧಿಸಿತು. ಶ್ರೇಯಸ್ ಅಯ್ಯರ್ ಇದನ್ನೇ ನಾಯಕತ್ವ ಇನ್ನಿಂಗ್ಸ್ ಎಂದು ಕರೆಯುವುದು. ಸತತ ಆರು ಸೋಲುಗಳು ಮತ್ತು ಸೋಶಿಯಲ್ ಮೀಡಿಯಾ ವಿವಾದಗಳಿಂದ ಕಂಗೆಟ್ಟ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅತ್ಯಂತ ಅಗತ್ಯವಿದ್ದಾಗ ತಂಡವನ್ನು…
-

Ban on Chinese Apps: ಭಾರತ ಬೆನ್ನಲ್ಲೀಗ ಚೀನಾ ಆ್ಯಪ್ಸ್ ಬ್ಯಾನ್ ಮಾಡಲು ಅಮೆರಿಕಾ, ಆಸ್ಟ್ರೇಲಿಯಾ ಚಿಂತನೆ | | ACTPnews
Last Updated:Jul 07, 2020 1:11 PM IST ಭಾರತದ ಬ್ಯಾನ್ ಬೆನ್ನಲ್ಲೇ ಅಮೆರಿಕಾ ಮತ್ತು ಆಸ್ಟ್ರೇಲಿಯಾದ ಪ್ರಮುಖ ರಾಜಕೀಯ ನಾಯಕರು ಕೂಡ ಚೀನಾದ ಆ್ಯಪ್ಗಳನ್ನು ಬ್ಯಾನ್ ಮಾಡುವಂತೆ ಸ್ಥಳೀಯ ಸರ್ಕಾರಕ್ಕೆ ಒತ್ತಾಯಿಸಿವೆ. ಈಗಾಗಲೇ ಚೀನಾ ಹಾಗೂ ಅಮೆರಿಕದ ನಡುವೆ ಹಲವು ಬಾರಿ ರಾಜಕೀಯ ಮುಸುಕಿನ ಗುದ್ದಾಟ ಮುಂದುವರಿದಿರುವ ಕಾರಣ ಈ ಆ್ಯಪ್ಗಳ ನಿಷೇಧ ಹೇರುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ. ನವದೆಹಲಿ(ಜು.07): ಭಾರತದ ಬೆನ್ನಲ್ಲೀಗ ಅಮೆರಿಕಾ ಮತ್ತು ಆಸ್ಟ್ರೇಲಿಯಾ ಚೀನಿ ಆ್ಯಪ್ಗಳ ನಿಷೇಧಕ್ಕೆ ಚಿಂತನೆ ನಡೆಸಿವೆ ಎಂದು…
Latest News
Search the Archives
Access over the years of investigative journalism and breaking reports
You May Have Missed












