Author: Sanga
-

IPL 2026: ಆರ್ಸಿಬಿ ಸೋತು ಗೆದ್ದಿದೆ, ಟ್ರೋಫಿನೂ ಗೆಲ್ಲುತ್ತೆ! SRH ವಿರುದ್ಧದ ಪಂದ್ಯದ ಬಳಿಕ ಲೆಜೆಂಡರಿ ಕ್ರಿಕೆಟರ್ ಭವಿಷ್ಯ | ಕ್ರೀಡಾ ಸುದ್ದಿ | ACTPnews
Last Updated:May 23, 2026 6:18 PM IST ಸನ್ರೈಸರ್ಸ್ ಹೈದರಾಬಾದ್ ನಿಗದಿಪಡಿಸಿದ 256 ರನ್ಗಳ ಗುರಿಯನ್ನು ಬೆನ್ನಟ್ಟಿದ RCB ವಾಸ್ತವವಾಗಿ ಗುರಿಯನ್ನು ಬೆನ್ನಟ್ಟುವುದಕ್ಕಿಂತ ತಮ್ಮ ನೆಟ್ ರನ್ ರೇಟ್ ದರವನ್ನು ಕಾಯ್ದುಕೊಳ್ಳಲು ಆದ್ಯತೆ ನೀಡಿತು. ಆರ್ಸಿಬಿ 2026 ರ ಐಪಿಎಲ್ (IPL 2026) ಋತುವಿನಲ್ಲಿ, ಹಾಲಿ ಚಾಂಪಿಯನ್ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಪೂರ್ಣಗೊಳಿಸಿದೆ. 14 ಪಂದ್ಯಗಳಲ್ಲಿ 9 ಗೆಲುವು 5 ಸೋಲುಗಳೊಂದಿಗೆ ಕ್ವಾಲಿಫೈಯರ್ 1 ಆಡಲು ಅರ್ಹತೆ ಪಡೆದುಕೊಂಡಿದೆ. ಬೆಂಗಳೂರು ತಂಡ ತಮ್ಮ…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

Indian Railway: ನೈಋತ್ಯ ರೈಲ್ವೆಯಿಂದ ದಿಢೀರ್ ಬಿಗ್ ಅಪ್ಡೇಟ್; ಈ ಊರುಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್, ರಾಜ್ಯದ 20 ಕಡೆ ನಿಲುಗಡೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಹುಬ್ಬಳ್ಳಿ – ರಾಮೇಶ್ವರಂ – ಹುಬ್ಬಳ್ಳಿ ರೈಲು ಸಂಖ್ಯೆ 07355 (ಹುಬ್ಬಳ್ಳಿ ಟು ರಾಮೇಶ್ವರಂ): ಭಾನುವಾರ ಸಂಚರಿಸುವ ಈ ರೈಲನ್ನು ಈ ಹಿಂದೆ ಮೇ 31, 2026 ರವರೆಗೆ ಘೋಷಿಸಲಾಗಿತ್ತು. ಈಗ ಇದನ್ನು ಜೂನ್ 7, 2026 ರಿಂದ ಜೂನ್ 28, 2026 ರವರೆಗೆ ಒಟ್ಟು 4 ಹೆಚ್ಚುವರಿ ಟ್ರಿಪ್ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ಹುಬ್ಬಳ್ಳಿ (UBL), ಹಾವೇರಿ, ರಾಣೇಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಬಾಣಸವಾಡಿ (ಬೆಂಗಳೂರು), ಹೊಸೂರು, ಧರ್ಮಪುರಿ, ಸೇಲಂ,…
-

Poonam Pandey : ಡಿವೋರ್ಸ್ ಆಗಿ 5 ವರ್ಷದ ಬಳಿಕ ಮತ್ತೆ ಪ್ರೀತಿಯಲ್ಲಿ ಬಿದ್ದ ಪೂನಂ ಪಾಂಡೆ! ಮತ್ತೆ ಸುಳ್ಳು ಹೇಳಿದ್ರಾ, ನಿಜವಾಗಿ ಲವ್ ಮಾಡ್ತಿದ್ದಾರಾ? | | ACTPnews
ಇನ್ನೂ ಈ ಹಿಂದೆ ಪೂನಂ ಏಪ್ರಿಲ್ 2026 ರಲ್ಲಿ ತನ್ನ ಗರ್ಭಧಾರಣೆಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ಆಘಾತ ನೀಡಿದರು. ನಂತರ, ಅವರು ವೀಡಿಯೊದಲ್ಲಿ ಇದು ಒಂದು ತಮಾಷೆ, ಏಪ್ರಿಲ್ ಫೂಲ್ ಜೋಕ್ ಎಂದು ಹೇಳಿದರು. ಜೊತೆಗೆ ಎರಡು ವರ್ಷಗಳ ಹಿಂದೆ, ಪೂನಂ ತಾನು ಸಾವನಪ್ಪಿರುವಂತೆ ಫೇಕ್ ಸುದ್ದಿಯನ್ನು ಹರಿಬಿಟ್ಟಿದ್ದರು. 2024 ರಲ್ಲಿ, ಅವರ ತಂಡವು ಗರ್ಭಾಶಯದ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿತ್ತು. ಕೆಲವು ದಿನಗಳ ನಂತರ, ತಂಡವು ಅದು ಕೇವಲ…
-

Bengaluru: ಅರಮನೆ ನೋಡೋಕೆ ಮೈಸೂರಿಗೇ ಹೋಗಬೇಕಿಲ್ಲ, ಮೆಜೆಸ್ಟಿಕ್ ಇಂದ 2 ಮೈಲಿ ದೂರದಲ್ಲಿದೆ 18ನೇ ಶತಮಾನದ ಅದ್ಭುತ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 5:30 PM IST ಬೆಂಗಳೂರು ಕೆ.ಆರ್ ಮಾರುಕಟ್ಟೆ ಹತ್ತಿರದ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ, ಇಂಡೋ ಇಸ್ಲಾಮಿಕ್ ಶೈಲಿ, ವಸ್ತುಸಂಗ್ರಹಾಲಯ, ಕೋಟೆ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನ ಪ್ರವಾಸಿಗರ ಆಕರ್ಷಣೆಯಾಗಿದೆ. + ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯ (Bengaluru KR Market) ಹತ್ತಿರವಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯು ನಗರದ (Tipu Sultan Summer Palace) ಪ್ರಮುಖ ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಸುತ್ತಲೂ ಸದಾ…
-

China Political System: ಚೀನಾದಲ್ಲಿ ಚುನಾವಣೆಯೇ ನಡೆಯಲ್ಲ! ಆದ್ರೆ ಡ್ರ್ಯಾಗನ್ ರಾಷ್ಟ್ರದ ಅಧ್ಯಕ್ಷ-ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುವುದು ಹೇಗೆ ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 5:45 PM IST ಚೀನಾವನ್ನು ಇಂದು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಆದರೆ, ಪ್ರಜಾಪ್ರಭುತ್ವವಿಲ್ಲದ ಈ ದೇಶದಲ್ಲಿ ರಾಜಕೀಯ ವ್ಯವಸ್ಥೆ ಹೇಗಿದೆ ಗೊತ್ತಾ? ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಚೀನಾ ರಾಜಕೀಯ ವ್ಯವಸ್ಥೆ ಚೀನಾ (China) ವನ್ನು ಇಂದು ವಿಶ್ವ (World) ದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಪ್ರಜಾಪ್ರಭುತ್ವ (Democracy) ರಾಷ್ಟ್ರಗಳಿಗಿಂತ ಭಿನ್ನವಾಗಿ, ಇಲ್ಲಿ ಬಹು-ಪಕ್ಷ ಚುನಾವಣೆಗಳು (Elections) ನಡೆಯುವುದಿಲ್ಲ. ಆದರೆ, ಅಧ್ಯಕ್ಷ…
-

Su from So Movie: ಇಲ್ಲಿ ಸುಲೋಚನಾ ಅಲ್ಲಿ ಮಂಜುಳಾ; ಸು ಫ್ರಮ್ ಸೋ ಮರಾಠಿಗೆ ಯಥಾವತ್ತ ರೀಮೇಕ್! | | ACTPnews
ಸು ಫ್ರಮ್ ಸೋ ಸೇಮ್ ಟು ಸೇಮ್ ಸು ಫ್ರಮ್ ಸೋ ಚಿತ್ರ ಕನ್ನಡದಲ್ಲಿ ಬಂತು. ಪರ ಭಾಷೆಗೂ ಈ ಚಿತ್ರದ ರೀಮೇಕ್ ಹಕ್ಕು ಸೇಲ್ ಆಗಿತ್ತು. ಜೀ ಸ್ಟುಡಿಯೋದವರೇ ಈ ಚಿತ್ರವನ್ನ ತೆಗೆದುಕೊಂಡಿದ್ದರು. ಅವರೇ ಈಗ ಮರಾಠಿ ಭಾಷೆಗೆ ಈ ಚಿತ್ರವನ್ನ ನಿರ್ಮಿಸಿದ್ದಾರೆ. ತುಂಬಾಡ್ಚಿ ಮಂಜುಳಾ (ಚಿತ್ರ ಕೃಪೆ: ಜೀಸ್ಟುಡಿಯೋ ಮರಾಠಿ ಇನ್ಸ್ಟಾಗ್ರಾಮ್) ಆದರೆ, ಸು ಫ್ರಮ್ ಸೋ ಚಿತ್ರ ತಂಡದಿಂದ ಯಾರೂ ಈ ಮರಾಠಿ ಚಿತ್ರಕ್ಕೆ ಕೆಲಸ ಮಾಡಿಲ್ಲ. ಪಕ್ಕಾ ಮರಾಠಿ ಸಿನಿಮಾ ತಂಡವೇ…
-

IPL Young Talents: ಒಬ್ಬ ಹೊಡೆದಿದ್ದೆಲ್ಲಾ ಸಿಕ್ಸರ್, ಮತ್ತೊಬ್ಬ ಬ್ಯಾಟ್ಸ್ಮನ್ಗಳ ಪಾಲಿಗೆ ಸಿಂಹಸ್ವಪ್ನ! ಐಪಿಎಲ್ನಲ್ಲಿ ಮಿಂಚುತ್ತಿವೆ ಒಂದೇ ರಾಜ್ಯದ ಯುವ ಪ್ರತಿಭೆಗಳು! | | ACTPnews
Last Updated:May 23, 2026 5:11 PM IST Vaibhav Suryavanshi IPL: ಐಪಿಎಲ್ ಇತಿಹಾಸದಲ್ಲೇ ಅತಿ ಕಿರಿಯ ವಯಸ್ಸಿಗೆ ಶತಕ ಬಾರಿಸಿ ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ರನ್ ಮಷಿನ್. ಆದರೆ ಕಥೆ ಇಲ್ಲಿಗೆ ಮುಗಿಯುವುದಿಲ್ಲ. ಈ ಬ್ಯಾಟಿಂಗ್ ಬಿರುಗಾಳಿಯ ನಡುವೆ, ಅಷ್ಟೇ ಕೌಶಲ್ಯದೊಂದಿಗೆ ಘಟಾನುಘಟಿ ಬ್ಯಾಟರ್ಗಳನ್ನು ಡಗೌಟ್ಗೆ ಅಟ್ಟುತ್ತಿರುವ ಮತ್ತೊಬ್ಬ ಯುವ ಪೇಸ್ ಬೌಲರ್ ಐಪಿಎಲ್ ಅಖಾಡದಲ್ಲಿ ಧೂಳೆಬ್ಬಿಸುತ್ತಿದ್ದಾನೇ. ಬ್ಯಾಟರ್ಗಳ ಪಾಲಿಗೆ ಸಿಂಹಸ್ವಪ್ನವಾಗಿರುವ, ಡೆತ್ ಓವರ್ಗಳಲ್ಲಿ ರನ್ ನಿಯಂತ್ರಿಸುತ್ತಾ ವಿಕೆಟ್ ಬೇಟೆಯಾಡುತ್ತಿರುವ…
-

Mumbai Rain: ಮಹಾ ಮಳೆಗೆ ತತ್ತರಿಸಿದ ಮುಂಬೈ: 15 ವರ್ಷಗಳ ನಂತರ ಮತ್ತೆ ಎದುರಾಯ್ತು ಪ್ರವಾಹ ಭೀತಿ | | ACTPnews
Last Updated:Aug 06, 2020 8:55 AM IST Monsoon 2020: ಗುರುವಾರ ಮುಂಜಾನೆವರೆಗೂ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಲೇ ಇದೆ. ರಸ್ತೆಗಳು ನದಿಗಳಂತಾಗಿವೆ. ಮಳೆಗೆ ಸಾಕಷ್ಟು ಮನೆಯ ಗೋಡೆ ಕುಸಿದು ಬಿದ್ದಿದೆ. ಈ ಮಳೆ ಇಂದು ಸಂಜೆಯವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬೈ (ಆಗಸ್ಟ್ 6): ಅದು 2005ರ ಸಮಯ. ವ್ಯಾಪಾರ-ವಹಿವಾಟಿನ ರಾಜಧಾನಿ ಎಂದೇ ಕರೆಯಲ್ಪಡುವ ಮುಂಬೈ ಅಕ್ಷರಶಃ ಮುಳುಗಿತ್ತು. ಅಂದು ಸುರಿದ ಭಾರೀ ಮಳೆಗೆ ಪ್ರವಾಹವೇ ಉಂಟಾಗಿಬಿಟ್ಟಿತ್ತು. ಈಗ ಅದೇ…
Latest News
Search the Archives
Access over the years of investigative journalism and breaking reports
You May Have Missed













