Author: Sanga
-

IPL 2026: ಸಿಎಸ್ಕೆ ವಿರುದ್ಧ ಶುಭ್ಮನ್ ಗಿಲ್ ಸ್ಫೋಟಕ ಅರ್ಧಶತಕ! ವಿರಾಟ್-ಗೇಲ್ ಪಟ್ಟಿಗೆ ಪ್ರಿನ್ಸ್ ಹೆಸರು ಸೇರ್ಪಡೆ | ಕ್ರೀಡಾ ಸುದ್ದಿ | ACTPnews
Last Updated:May 21, 2026 11:04 PM IST ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶುಭಮನ್ ಗಿಲ್ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಅವರು ಟಿ20 ಕ್ರಿಕೆಟ್ನಲ್ಲಿ 6000 ರನ್ಗಳನ್ನು ಪೂರ್ಣಗೊಳಿಸುವ ಮೂಲಕ ಶ್ರೇಷ್ಠರ ಪಟ್ಟಿಗೆ ಸೇರಿದರು. ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ ಟಿ20 ಕ್ರಿಕೆಟ್ನಲ್ಲಿ ಪ್ರಮುಖ ಮೈಲಿಗಲ್ಲು ಸಾಧಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2026 ರ ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ಗಿಲ್ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.…
-

ಲಡಾಖ್, ಅರುಣಾಚಲದಲ್ಲಿ ಚೀನಾದಿಂದ 1.28 ಲಕ್ಷ ಚ.ಕಿ. ಪ್ರದೇಶ ಅತಿಕ್ರಮಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews
Last Updated:Sep 17, 2020 1:49 PM IST ಲಡಾಖ್ನಲ್ಲಿ 38,000 ಚ.ಕಿ.ಮೀ., ಅರುಣಾಚಲದಲ್ಲಿ 90,000 ಚ.ಕಿ.ಮೀ. ಪ್ರದೇಶಗಳನ್ನ ಚೀನಾ ಅತಿಕ್ರಮಿಸಿದೆ ಎಂದು ರಾಜ್ಯಸಭೆಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. ನವದೆಹಲಿ(ಸೆ. 17): ಭಾರತದ ಗಡಿಭಾಗದಲ್ಲಿ ನಿರಂತರವಾಗಿ ತಂಟೆ ಮಾಡುತ್ತಿರುವ ಚೀನಾ ದೇಶ ಸಾಕಷ್ಟು ಪ್ರದೇಶಗಳನ್ನ ಅತಿಕ್ರಮಿಸಿಕೊಂಡಿರುವುದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಭಾರತ ಮತ್ತು ಚೀನಾ ಗಡಿವಿಚಾರದ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್, ಲಡಾಖ್ ಮತ್ತು ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ…
-

Ajaneesh Lokanth: ಸೈಲೆಂಟ್ ಅಜ್ಜು, ಸಖತ್ ಡ್ಯಾನ್ಸ್! ಮೈಚಳಿ ಬಿಟ್ಟು ಕುಣಿದ ಅಜನೀಶ್ ವಿಡಿಯೋ ವೈರಲ್ | | ACTPnews
ಸೈಲೆಂಟ್ ಅಜ್ಜು, ವೈರಲ್ ಡ್ಯಾನ್ಸ್ ಅಜನೀಶ್ ಲೋಕನಾಥ್ ಡ್ಯಾನ್ಸ್ ಮಾಡ್ತಾರೆ ಅನ್ನೋದೇ ಆಶ್ಚರ್ಯ. ಕಾಲೇಜು ದಿನಗಳಲ್ಲಿ ಮಾಡಿರಬಹುದು. ಆದರೆ, ಇಂಡಸ್ಟ್ರಿಗೆ ಮ್ಯೂಸಿಕ್ ಡೈರೆಕ್ಟರ್ ಆಗಿ ಬಂದ್ಮೇಲೆ ಈ ಸಾಧ್ಯತೆಗಳು ತೀರಾ ಕಡಿಮೇನೆ ಬಿಡಿ. ಮ್ಯೂಸಿಕ್ ಡೈರೆಕ್ಟರ್ ಮಸ್ತ್ ವಿಡಿಯೋ ವೈರಲ್.! ಆದರೆ, ಅಜನೀಶ್ ಲೋಕನಾಥ್ ತಾವೇ ಸೃಷ್ಟಿ ಮಾಡಿರೊ ಅವಕಾಶವನ್ನ, ಚೆನ್ನಾಗಿ ಬಳಕೆ ಮಾಡಿದ್ದಾರೆ. ತಮ್ಮ ಲೈವ್ ಇನ್ ಕಾನ್ಸರ್ಟ್ ಅಲ್ಲಿ ಹಾಡುಗಳನ್ನು ಹಾಡಿದ್ದಾರೆ. ಮಸ್ತ್ ಅನಿಸೋ ಡ್ಯಾನ್ಸ್ ಕೂಡ ಮಾಡಿದ್ದಾರೆ. ಬಹುಶಃ ಈ ಡ್ಯಾನ್ಸ್ ಅನ್ನ…
-

Good News: ಉತ್ತರ ಕರ್ನಾಟಕಕ್ಕೆ ಶುಭ ಸುದ್ದಿ; ವಿಜಯಪುರಕ್ಕೆ ಶರವೇಗದ ರೈಲು, 10-11 ತಾಸಿಗೆ ಇಳಿಯಿತು ಬೆಂಗಳೂರಿನ ಪ್ರಯಾಣ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 16, 2026 4:05 PM IST ಯಶವಂತಪುರ-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ಇಂದು ಮೇ 16ರಿಂದ ಜೂನ್ 28ರವರೆಗೆ 7 ವಾರಾಂತ್ಯ ಸಂಚಾರ, 704 ಕಿಮೀ ದೂರ 11 ಗಂಟೆ, ಹುಬ್ಬಳ್ಳಿ ಬಿಪಾಸ್, 9 ನಿಲ್ದಾಣ, IRCTC ಮೂಲಕ ಟಿಕೆಟ್ ಬುಕ್ಕಿಂಗ್ ಮಾಹಿತಿ ಪಡೆಯಿರಿ ವಿಶೇಷ ರೈಲು ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಬೆಂಗಳೂರು (Bengaluru) ನಡುವೆ ಎಷ್ಟು ರೈಲುಗಳನ್ನು ಬಿಟ್ಟರೂ ಸಾಲದ ಪರಿಸ್ಥಿತಿ ಇರುವ ಈ ಹೊತ್ತಿನಲ್ಲಿ ಒಂದು ಮಹತ್ವದ ಸಿಹಿಸುದ್ದಿ ಬಂದಿದೆ. ಉತ್ತರ…
-

Actors: ವೇಶ್ಯಾವಾಟಿಕೆಯಿಂದ ನೂರಾರು ಮಹಿಳೆಯರ ರಕ್ಷಿಸಿದ ಬಾಲಿವುಡ್ ಸ್ಟಾರ್! ಶಾರುಖ್, ಸಲ್ಮಾನ್ ಖಾನ್ ಅಲ್ಲ | | ACTPnews
ಹೌದು, ಮಾಂಸ ದಂಧೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ 128 ಮಹಿಳೆಯರನ್ನು ಬಾಲಿವುಡ್ನ ಸ್ಟಾರ್ ನಟ ರಕ್ಷಿಸಿದ್ದಾರೆ. ಅಷ್ಟೇ ಅಲ್ಲದೆ ಅವರನ್ನು ವಾಪಸ್ ಮನೆಗೆ ಸೇರಿಸಲು ಫ್ಲೈಟ್ ಟಿಕೆಟ್ ಬುಕ್ ಮಾಡಿಕೊಟ್ಟಿದ್ದಾರೆ. ಆ ನಟ ಯಾರು? ಶಾರುಖ್ ಅಥವಾ ಸಲ್ಮಾನ್ ಖಾನ್ ಅಲ್ಲ. ಬಾಲಿವುಡ್ ಆಕ್ಷನ್ ಹೀರೋ ಸುನೀಲ್ ಶೆಟ್ಟಿ ಬೆಳ್ಳಿ ಪರದೆಯ ಮೇಲೆ ಹಲವರ ರಕ್ಷಣೆಗೆ ಬಂದಿರುವುದನ್ನು ನೀವು ನೋಡಿರಬಹುದು. ಆದರೆ ಅವರ ನಿಜವಾದ ಮಾನವೀಯತೆಯ ಕಥೆ ಗೊತ್ತಾ? ಮಾಂಸ ದಂಧೆ ಕಳ್ಳಸಾಗಣೆಯಿಂದ ಬಚಾವಾದ 128 ಜನರಿಗೆ ಈ…
-

Bengaluru Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ದಕ್ಷಿಣ ಭಾರತದಲ್ಲೇ ನಂಬರ್ 1 ಪಟ್ಟ, ಪ್ರಯಾಣಿಕರ ಸಂಖ್ಯೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 16, 2026 4:28 PM IST ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 400 ಮಿಲಿಯನ್ ಪ್ರಯಾಣಿಕರ ಇತಿಹಾಸ, 2025-26ರಲ್ಲಿ 44.47 ಮಿಲಿಯನ್, ಅಂತರರಾಷ್ಟ್ರೀಯ 23.9 ಶೇಕಡಾ, ದಕ್ಷಿಣ ಭಾರತದ ನಂಬರ್ 1 ಕೇಂದ್ರ. 400 ಮಿಲಿಯನ್ ಪ್ರಯಾಣಿಕರು ಬೆಂಗಳೂರು: ಐಟಿ ನಗರಿ ಬೆಂಗಳೂರಿನ (Bengaluru) ಹೆಮ್ಮೆಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಜಾಗತಿಕ ವಾಯುಯಾನ ವಲಯದಲ್ಲಿ ಹಿಂದೆಂದೂ ಕಾಣದ ಇತಿಹಾಸವೊಂದನ್ನು (History) ಸೃಷ್ಟಿಸಿದೆ. ಹೌದು, ತನ್ನ ಕಾರ್ಯಾಚರಣೆ ಆರಂಭಿಸಿದ ದಿನದಿಂದ ಇಂದಿನವರೆಗೆ ಬರೋಬ್ಬರಿ…
-

GT vs CSK,IPL 2026: ಹೀನಾಯ ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದ ಸಿಎಸ್ಕೆ! 89 ರನ್ಗಳ ಜಯ ಸಾಧಿಸಿದ ಜಿಟಿ 2ನೇ ಸ್ಥಾನ ಭದ್ರ | ಕ್ರೀಡಾ ಸುದ್ದಿ | ACTPnews
Last Updated:May 21, 2026 11:08 PM IST ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ 2026ರ 66ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟನ್ಸ್ 89 ರನ್ಗಳ ಬೃಹತ್ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ತನ್ನ 2ನೇ ಸ್ಥಾನವನ್ನ ಮತ್ತಷ್ಟು ಭದ್ರಗೊಳಿಸಿಕೊಂಡಿತು. ಸಿಎಸ್ಕೆ vs ಜಿಟಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ 2026ರ 66ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟನ್ಸ್ 89 ರನ್ಗಳ ಬೃಹತ್ ಜಯ…
-

ಜಗತ್ತಿನ ಯಾವ ಶಕ್ತಿಯೂ ನಮ್ಮ ಸೈನಿಕರ ಗಡಿಪಹರೆ ತಡೆಯಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ | | ACTPnews
Last Updated:Sep 17, 2020 3:42 PM IST ಭಾರತದ ಹಿತಾಸಕ್ತಿ ಕಾಪಾಡಲು ಯಾವುದೇ ಅಪಾಯಕಾರಿ ಹಾಗೂ ಕಠಿಣ ನಿರ್ಧಾರಕ್ಕೂ ಸರ್ಕಾರ ಸಿದ್ಧವಿದೆ ಎಂದು ರಾಜ್ಯಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಸೆ. 17): ಭಾರತ ಮತ್ತು ಚೀನಾ ಗಡಿಬಿಕ್ಕಟ್ಟಿನ ವಿಚಾರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಜಗತ್ತಿನ ಯಾವ ಶಕ್ತಿಯೂ ಭಾರತೀಯ ಸೈನಿಕರನ್ನು ಗಡಿಭಾಗದಲ್ಲಿ ಪಹರೆ ನಡೆಸದಂತೆ ತಡೆಯಲು ಅಸಾಧ್ಯ ಎಂದು ಹೇಳಿದರು. ಮಾಜಿ ರಕ್ಷಣಾ ಸಚಿವ ಹಾಗೂ ಕಾಂಗ್ರೆಸ್…
-

Darshan: ಕೋರ್ಟ್ನಲ್ಲಿ ಸತತ ಹಿನ್ನಡೆ! ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ವಿಜಯಲಕ್ಷ್ಮಿ ಬಿಗ್ ಮೂವ್ | | ACTPnews
Last Updated:May 18, 2026 12:43 PM IST Darshan-Vijayalakshmi: ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ದರ್ಶನ್ ಪತ್ನಿಯ ನಡೆ ಅಚ್ಚರಿ ಮೂಡಿಸಿದೆ. ಲೇಟೆಸ್ಟ್ ಅಪ್ಡೇಟ್ ಏನು? ವಿಜಯಲಕ್ಷ್ಮಿ-ದರ್ಶನ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪಿ ದರ್ಶನ್ಗೆ (Darshan) 1 ವರ್ಷ ಬೇಲ್ ಇಲ್ಲ ಎನ್ನುವುದು ನುಂಗಲಾರದ ತುತ್ತಾಗಿದೆ. ಅವರು ಈಗ ಜೈಲಿನಲ್ಲಿ (Jail) ಇರಲೇಬೇಕಾಗಿದೆ. ಜಾಮೀನಿನ ಆಪ್ಶನ್ 1 ವರ್ಷದ ತನಕ ಬ್ಲಾಕ್ ಆಗಿದೆ. ಹೀಗಿರುವಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್…
Latest News
Search the Archives
Access over the years of investigative journalism and breaking reports
You May Have Missed













