Author: Sanga
-

Peddi Shivanna: ಪೆದ್ದಿ ಚಿತ್ರದ ಶಿವಣ್ಣನ ಖಡಕ್ ಡೈಲಾಗ್ ರಿವೀಲ್! ಎದುರಾಳಿಗೆ ಶಾಕ್ ಮೇಲೆ ಶಾಕ್! | | ACTPnews
Last Updated:May 18, 2026 5:56 PM IST ಪೆದ್ದಿ ಚಿತ್ರದ ಶಿವಣ್ಣ ಡೈಲಾಗ್ ರಿವೀಲ್ ಆಗಿದೆ. ಗೆಲ್ಲೋದು ಅಲ್ಲ, ಬದುಕುವುದೇ ಮುಖ್ಯ ಅನ್ನೋ ಮಾತನ್ನ ಇಲ್ಲಿ ಹೇಳಿದ್ದಾರೆ. ಈ ಮಾತಿನ ಸುತ್ತ ಇರೋ ಇನ್ನಷ್ಟು ಇಂಟ್ರಸ್ಟಿಂಗ್ ವಿಷಯ ಇಲ್ಲಿದೆ ಓದಿ. ಪೆದ್ದಿ ಚಿತ್ರದ ಶಿವಣ್ಣನ ಖಡಕ್ ಡೈಲಾಗ್ ರಿವೀಲ್; ಎದುರಾಳಿ ಶಾಕ್ ಮೇಲೆ ಶಾಕ್! ಪೆದ್ದಿ ಚಿತ್ರದಲ್ಲೂ (Peddi Movie) ಶಿವಣ್ಣನ ಪಾತ್ರಕ್ಕೆ (Shivanna Role) ಮಹತ್ವ ಇದೆ. ಖಡಕ್ ಡೈಲಾಗ್ಗಳೂ ಇವೆ. ಲುಕ್ ಮತ್ತು…
-

Bengaluru: ದೇಶದ ಅತೀ ದೊಡ್ಡ ರೈಲ್ವೆ ಹಬ್, ಎರಡು ಅಂತಸ್ತುಗಳಲ್ಲಿ ಟ್ರ್ಯಾಕ್; ಯಲಹಂಕ ಪ್ರಾಜೆಕ್ಟ್ ಕಂಪ್ಲೀಟ್ ಡಿಟೇಲ್ಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 17, 2026 6:55 PM IST ಬೆಂಗಳೂರು ಯಲಹಂಕದಲ್ಲಿ ಇಂಡಿಯನ್ ರೈಲ್ವೇಸ್ 5754 ಕೋಟಿ ವೆಚ್ಚದ ಟು ಲೆವೆಲ್ ಮೆಗಾ ಟರ್ಮಿನಲ್ ನಿರ್ಮಾಣ, 16 ಪ್ಲಾಟ್ಫಾರ್ಮ್, ಭವಿಷ್ಯದ ಬೇಡಿಕೆಗೆ 2045ರ ದೃಷ್ಟಿ ಯೋಜನೆ ಇದಾಗಿದೆ. ಬೆಂಗಳೂರಿನಲ್ಲೇ ಮೊದಲುಟು-ಲೆವೆಲ್ ಟರ್ಮಿನಲ್! ಐಟಿ ನಗರ ಬೆಂಗಳೂರಿನಲ್ಲಿ (Bengaluru) ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಆಗುವಂತೆ, ಜನದಟ್ಟಣೆ ನಿಭಾಯಿಸಲು ಅನುಕೂಲ ಆಗುವಂತೆ ರೈಲ್ವೆ ಇಲಾಖೆ (Indian Railways) ಅತ್ಯಂತ ಮಹತ್ವಾಕಾಂಕ್ಷೆಯೊಂದಿಗೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ದೇಶದ ಅತೀ ದೊಡ್ಡ…
-

Srividya Raj: ಖಂಡಿತ ನಾಶ ಮಾಡದೆ ಬಿಡುವುದಿಲ್ಲ, ಹುಷಾರಾಗಿರಿ! ಪೋಸ್ಟ್ ಹಂಚಿಕೊಂಡ ದಿಲೀಪ್ ರಾಜ್ ಪತ್ನಿ! | | ACTPnews
Last Updated:May 18, 2026 6:28 PM IST Srividya Raj: ನಟ ದಿಲೀಪ್ ರಾಜ್ ಪತ್ನಿ ಶ್ರೀವಿದ್ಯಾ ಪ್ರತೀ ಕ್ಷಣವೂ ಪತಿಯ ಯೋಚನೆಯಲ್ಲಿಯೇ ದಿನ ಕಳೆಯುತ್ತಿದ್ದಾರೆ. ಹಾಗೆಯೇ ಪತಿಯ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನೀನು ಇಲ್ಲದೆ ನಾನು ಹೊಸ ಜೀವನ ಕಟ್ಟಿಕೊಳ್ಳುವೆ; ಆದರೆ ಮನಸ್ಸಿಗೆ ಶಾಂತಿನೇ ಇಲ್ವಲ್ಲ! ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ದಿಲೀಪ್ ರಾಜ್ ನಿಧನ ಹೊಂದಿ ಕೆಲ ದಿನಗಳಷ್ಟೆ ಕಳೆದಿದೆ. ಆದ್ರೆ ದಿಲೀಪ್ ರಾಜ್ ಇನ್ನಿಲ್ಲ ಎಂಬ ಕಹಿ ಸತ್ಯವನ್ನು…
-

Bengaluru: ಮನೆ ಖಾಲಿ ಮಾಡುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ; ಇಲ್ಲಾಂದ್ರೆ ಅಡ್ವಾನ್ಸ್ ಹಣ ವಾಪಸ್ ಬರಲ್ಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 11:54 AM IST ಬೆಂಗಳೂರು ಬಾಡಿಗೆದಾರರು ಸಮಯಕ್ಕೆ ಪಾವತಿ, 40 ಸಾವಿರ ಸೆಕ್ಯೂರಿಟಿ ಇದ್ದರೂ ಮಾಲೀಕರ ಕಿರುಕುಳ, ಮನೆ ಖಾಲಿ ಮಾಡುವಂತೆ ಒತ್ತಾಯ, ಸೆಕ್ಯೂರಿಟಿ ಹಿಂತಿರುಗಿಸಿಕೊಳ್ಳಲು ಲೀಗಲ್ ನೋಟಿಸ್ ಬಗ್ಗೆ ಏನು ಮಾಡ್ಬೇಕು? ಸಾಂದರ್ಭಿಕ ಚಿತ್ರ ಐಟಿ ಹಬ್ ಬೆಂಗಳೂರಿನಲ್ಲಿ (Bengaluru) ಮನೆಗಳ ಬಾಡಿಗೆ ಮೊತ್ತ ಆಕಾಶವನ್ನು ಮುಟ್ಟುತ್ತಿದೆ. ಭಾರೀ ಪ್ರಮಾಣದಲ್ಲಿ ಬಾಡಿಗೆ ಜಾಸ್ತಿ ಆಗುತ್ತಿರುವುದು ಮಾತ್ರವಲ್ಲದೆ, ಲಕ್ಷಗಳಲ್ಲಿ ಸೆಕ್ಯೂರಿಟಿ ಡೆಪಾಸಿಟ್ ವಸೂಲಿ (Security Deposit) ಮಾಡುವುದು ಬಹುತೇಕ ಮಾಲೀಕರಿಗೆ ಸಾಮಾನ್ಯವಾಗಿದೆ.…
-

IPL 2026, GT vs CSK: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್ಕೆ! ಚೆನ್ನೈಗೆ ಗೆದ್ದರೆಷ್ಟೇ ಉಳಿಗಾಲ | ಕ್ರೀಡಾ ಸುದ್ದಿ | ACTPnews
Last Updated:May 21, 2026 7:15 PM IST ಅಹ್ಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಾದರೆ ಸಿಎಸ್ಕೆ ಈ ಪಂದ್ಯದಲ್ಲಿ ಶತಾಯಗತಾಯ ಗೆಲ್ಲಲೇಬೇಕಿದೆ. ಗುಜರಾತ್ ಟೈಟನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ IPL 2026ರ ಪ್ರಮುಖ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಈ…
-

‘ಅರುಣಾಚಲ ಪ್ರದೇಶ, ಲಡಾಖ್ ಭಾರತದಲ್ಲಿರುವುದು ಅಕ್ರಮ’ – ಚೀನಾ ಮತ್ತೆ ಕಿತಾಪತಿ | | ACTPnews
Last Updated:Oct 13, 2020 6:01 PM IST ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದನ್ನು ನಾವು ಒಪ್ಪುವುದಿಲ್ಲ. ಆ ವಿವಾದಿತ ಪ್ರದೇಶಗಳಲ್ಲಿ ಮಿಲಿಟರಿ ಉದ್ದೇಶಗಳಿಗೆ ಭಾರತ ಸೌಕರ್ಯಗಳನ್ನ ನಿರ್ಮಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಚೀನಾ ಹೇಳಿದೆ. ನವದೆಹಲಿ(ಅ.13): ಗಡಿಭಾಗದ ಪ್ರಮುಖ ಆಯಕಟ್ಟಿನ ಜಾಗಗಳಲ್ಲಿ ಭಾರತ ನಿರ್ಮಿಸಿದ 44 ಸೇತುವೆಗಳ ಉದ್ಘಾಟನೆ ಆದ ಬೆನ್ನಲ್ಲೇ ಚೀನಾ ತನ್ನ ಸಿಟ್ಟನ್ನು ತೋರ್ಪಡಿಸಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದು ಅಕ್ರಮ. ಇದನ್ನು ನಾವು ಒಪ್ಪುವುದಿಲ್ಲ. ಈ ವಿವಾದಾತ್ಮಕ ಪ್ರದೇಶಗಳಲ್ಲಿ…
-

Uppi H2O Movie: H2O ಚಿತ್ರದಲ್ಲಿ ಆ ಕಡೆ ಅಣ್ಣಾವ್ರು ಈ ಕಡೆಗೆ ರಜನಿ! ಉಪ್ಪಿ ಈ ಐಡಿಯಾ ಡ್ರಾಪ್ ಆಗಿದ್ಯಾಕೆ? | | ACTPnews
H2O ಸಿನಿಮಾ H2O ಚಿತ್ರದ ಕಥೆಯನ್ನೆ ಉಪೇಂದ್ರ ಅವರು ಪಾರ್ವತಮ್ಮ ರಾಜಕುಮಾರ್ ಅವರ ಮುಂದೆ ಹೇಳಿದರು. ಕಾವೇರಿ ಅನ್ನ ಇಲ್ಲಿ ತಾಯಿಯ ರೂಪದಲ್ಲಿಯೇ ಹೇಳಿದ್ದರು. ಉಪ್ಪಿ ಈ ಐಡಿಯಾ ಡ್ರಾಪ್ ಆಗಿದ್ಯಾಕೆ ಗೊತ್ತಾ? ಈ ತಾಯಿಗಾಗಿಯೇ ರಾಜಕುಮಾರ್ ಹಾಗೂ ರಜನಿಕಾಂತ್ ಕಿತ್ತಾಡೋ ಕಥೆ ಇಟ್ಟಿದ್ದರು. ಈ ಕಥೆಯನ್ನೆ ಉಪೇಂದ್ರ ಅವರು ಪಾರ್ವಮ್ಮನವರ ಮುಂದೆ ಹೇಳಿದ್ದರು. ಆದರೆ ಅದು ಆಗಲಿಲ್ಲ… ಹೌದು, ಉಪ್ಪಿಯ ಈ ಐಡಿಯಾ ಕಾರ್ಯರೂಪಕ್ಕೆ ಬರಲಿಲ್ಲ. ಆದರೆ, ಉಪ್ಪಿಯ ಈ ಯೋಚನೆಯ ಚಿತ್ರ ಬಂತು. ಅದು…
-

BMTC: ಏರ್ಪೋರ್ಟ್ನಿಂದ ನಂದಿಬೆಟ್ಟಕ್ಕೆ ಎಸಿ ಬಸ್; ತುಮಕೂರು ಓಡಾಟವೂ ಸುಲಭ, 3 ಹೊಸ ಸೇವೆ, ನೂರಾರು ಉಪಯೋಗ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 6:51 PM IST ಬಿಎಂಟಿಸಿ ತುಮಕೂರು ಬೆಂಗಳೂರು ನಡುವೆ ಹೊಸ ವಜ್ರ ವಿಸ್ತಾರ ವೋಲ್ವೋ ಎಸಿ ಬಸ್ ಆರಂಭ, 10 ಬಸ್ 54 ಟ್ರಿಪ್, 20 ನಿಮಿಷಕ್ಕೊಂದು ಬಸ್, ದರ ಗರಿಷ್ಠ 120, ವಿದ್ಯಾರ್ಥಿ ಉದ್ಯೋಗಿಗಳಿಗೆ ಅನುಕೂಲ ಹೊಸ ಬಸ್ ಸೇವೆ ಬೆಂಗಳೂರು: ತುಮಕೂರು (Tumakuru) ಮತ್ತು ಬೆಂಗಳೂರು (Bengaluru) ನಡುವೆ ನಿತ್ಯ ಓಡಾಡುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ ದೊಡ್ಡ ಉಡುಗೊರೆ ನೀಡಿದೆ. ಹೊಸ ವಜ್ರ ವಿಸ್ತಾರ ವೋಲ್ವೋ ಎಸಿ ಬಸ್…
-

Tirumala: ದಯಮಾಡಿ ಅಲ್ಲಿವರೆಗೂ ತಿರುಮಲಕ್ಕೆ ಬರಬೇಡಿ, ಭಕ್ತರಿಗೆ ಟಿಟಿಡಿ ವಿಶೇಷ ಮನವಿ; ತಿಮ್ಮಪ್ಪನ ದರ್ಶನಕ್ಕೆ ಬರೋಬ್ಬರಿ 30 ಗಂಟೆಗಳ ಕಾಲ ಕಾಯಲೇಬೇಕು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 6:43 PM IST ಬುಧವಾರ ಒಂದು ದಿನ 86,315 ಮಂದಿ ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದು, 44,107 ಮಂದಿ ಮುಡಿ ಅರ್ಪಿಸಿದ್ದಾರೆ. ಒಂದು ದಿನ ಹುಂಡಿ ಆದಾಯ 3.94 ಕೋಟಿ ರೂಪಾಯಿ ದಾಖಲಾಗಿದೆ. News18 Tirumala: ಪವಿತ್ರ ಪುಣ್ಯಕ್ಷೇತ್ರ ಕೋಟಿ ಕೋಟಿ ಭಕ್ತರು ವೈಕುಂಠವಾಗಿ (Vaikuntha) ಭಾವಿಸಿ ಆಗಮಿಸುವ ತಿರುಮಲ ಕ್ಷೇತ್ರ (TTD) ಭಕ್ತರೊಂದಿಗೆ ತುಂಬಿ ತುಳುಕುತ್ತಿದೆ. ಬೇಸಿಗೆ ರಜೆ, ವಿದ್ಯಾರ್ಥಿಗಳಿಗೆ (Parents and Children) ಪರೀಕ್ಷೆ ಪೂರ್ತಿ ಆಗಿರುವುದು, ಪರೀಕ್ಷಾ…
Latest News
Search the Archives
Access over the years of investigative journalism and breaking reports
You May Have Missed













