Author: Sanga
-

ನಾಗರೀಕ ಸೇವೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಇತಿಹಾಸ ಬರೆದ ಪಂಜಾಬ್ ಸರ್ಕಾರ | | ACTPnews
Last Updated:Oct 15, 2020 3:13 PM IST ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅಧ್ಯಕ್ಷತೆಯ ರಾಜ್ಯ ಸಚಿವ ಸಂಪುಟ ಸಭೆಯು, ಪಂಜಾಬ್ ನಾಗರೀಕ ಸೇವೆ ನಿಯಮಗಳು-2020ಕ್ಕೆ ಅನುಮೋದನೆ ನೀಡಿತು. ಇದು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮಗಳಿಗೆ ಸಂಬಂಧಿಸಿದ ಎ, ಬಿ, ಸಿ ಮತ್ತು ಡಿ ಗ್ರೂಪ್ಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲಿದೆ. ಪಂಜಾಬ್ (ಅಕ್ಟೋಬರ್ 15): ಭಾರತದಲ್ಲಿ ಮಹಿಳಾ ಮೀಸಲಾತಿಯ ಕೂಗು ಹಲವು ದಶಕಗಳಿಂದ ಕೇಳಿ ಬರುತ್ತಲೇ ಇದೆ. ಸಾಂವಿಧಾನಿಕವಾಗಿ ಮಹಿಳೆಯರ ಅಭಿವೃದ್ಧಿಯ ಸಲುವಾಗಿ ಸಂವಿಧಾನದಲ್ಲಿ ಮೀಸಲಾತಿ…
-

Prashanth Neel: ಡ್ರ್ಯಾಗನ್ ಚಿತ್ರದಲ್ಲಿ ಜೂನಿಯರ್ NTR ಹೀರೋ ಅಲ್ಲ, ನಾನು ಬರೆದ ಅತ್ಯಂತ ಕ್ರೂರ ಖಳನಾಯಕ! ಪ್ರಶಾಂತ್ ನೀಲ್ ಹೇಳಿದ್ದಿಷ್ಟು | | ACTPnews
Last Updated:May 21, 2026 4:55 PM IST ಪ್ರಶಾಂತ್ ನೀಲ್ ಅವರಿಗೆ ಜೂನಿಯರ್ ಎನ್ಟಿಆರ್ ಕೇಳಿದ ಆ ಪ್ರಶ್ನೆ ಯಾವುದು? ಡ್ರ್ಯಾಗನ್ ಚಿತ್ರದ ಕಥೆ ಮೇಲೆ ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್ಟಿಆರ್ ಎಷ್ಟು ವರ್ಷ ಕೆಲಸ ಮಾಡಿದ್ದಾರೆ. ಈ ಎಲ್ಲ ಕುತೂಹಲಕ್ಕೆ ಇಲ್ಲೊಂದಿಷ್ಟು ಮಾಹಿತಿ ಇದೆ ಓದಿ. ನಾನು ಬರೆದ ಅತ್ಯಂತ ಕ್ರೂರ ಖಳನಾಯಕ; ಪ್ರಶಾಂತ್ ನೀಲ್! ಪ್ರಶಾಂತ್ ನೀಲ್ (Prashanth Neel) ಒಂದು ನಿರ್ಧಾರ ಮಾಡಿದ್ದಾರೆ. ತಮ್ಮ ಕಥೆಗಳನ್ನ ಡಾರ್ಕ್ ಟಿಂಟ್ ಇರೋ…
-

Shocking News: ಸಫಾರಿಗೂ ಬಂತು 5 ಕಟ್ಟುನಿಟ್ಟಿನ ನಿಯಮ; ಇನ್ಮೇಲೆ ಈ ವಾಹನಕ್ಕೆ ಸಂಪೂರ್ಣ ನಿಷೇಧ, ದುಬಾರೆ ತಂದ ದುಬಾರಿ ಶಿಕ್ಷೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 5:33 PM IST ಕರ್ನಾಟಕದಲ್ಲಿ ಬಂಡೀಪುರ, ನಾಗರಹೊಳೆ ಸೇರಿದಂತೆ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಓಪನ್ ಜೀಪ್ ಸಫಾರಿ ನಿಷೇಧ, ಬಸ್ ಸಫಾರಿ ಮಾತ್ರ, ಹೊಸ ಸುರಕ್ಷತಾ ನಿಯಮಗಳು ಜಾರಿ ಸಫಾರಿ ಬೆಂಗಳೂರು: ಕರ್ನಾಟಕದ ಪ್ರವಾಸೋದ್ಯಮ ಇತಿಹಾಸದಲ್ಲಿ ಒಂದು ಮಹತ್ವದ ತಿರುವು (Turn) ಎದುರಾಗಿದೆ. ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರದಂದು ಒಂದು ಐತಿಹಾಸಿಕ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶದ ಅನ್ವಯ, ಲಕ್ಷಾಂತರ…
-

Indian Political Leaders: ಮದುವೆಯಾಗದೇ ಮುಖ್ಯಮಂತ್ರಿ ಆದವರಿವರು! ಭಾರತೀಯ ರಾಜಕಾರಣದ ಬ್ಯಾಚುಲರ್ ಸಿಎಂಗಳು ಯಾರು ಗೊತ್ತಾ? | | ACTPnews
ಭಾರತೀಯ ರಾಜಕಾರಣದಲ್ಲಿ ಅಧಿಕಾರ, ವಂಶಪಾರಂಪರ್ಯ ಆಡಳಿತ ಮತ್ತು ಕುಟುಂಬ ರಾಜಕಾರಣದ ಚರ್ಚೆ ಸದಾ ಮೂಂಚೂಣಿಯಲ್ಲಿರುತ್ತವೆ. ಹೆಂಡತಿ, ಮಕ್ಕಳು ಮತ್ತು ಕುಟುಂಬದವರಿಗಾಗಿ ಆಸ್ತಿ ಮಾಡುವುದು ಅಥವಾ ಸ್ವಜನಪಕ್ಷಪಾತ ನಡೆಸುವುದು ರಾಜಕೀಯದಲ್ಲಿ ಸಾಮಾನ್ಯ ಎಂಬ ಮಾತು ಜನಸಮಾನ್ಯರಲ್ಲಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ನಿಲ್ಲುವ ಕೆಲವು ಅಪರೂಪದ ನಾಯಕರು ನಮ್ಮ ದೇಶದಲ್ಲಿದ್ದಾರೆ. ಅವರು ತಮ್ಮ ವೈಯಕ್ತಿಕ ಜೀವನ, ಸಂಸಾರ ಮತ್ತು ಮದುವೆಯನ್ನು ಬದಿಗಿಟ್ಟು, ಇಡೀ ದೇಶ ಮತ್ತು ರಾಜ್ಯವನ್ನೇ ತಮ್ಮ ಕುಟುಂಬ ಎಂದು ಭಾವಿಸಿ ಸೇವೆ ಸಲ್ಲಿಸಿದ್ದಾರೆ. ಮದುವೆಯಾಗದೆ ಭಾರತದ ಪ್ರಮುಖ…
-

Upendra: ಉಪ್ಪಿ “ಓ ಗುಲಾಬಿ” ಟಾಕ್, ಕಥೆ ಓಕೆ ಆದ್ಮೇಲೂ 30 ದಿನ ಕೇಳಿದ್ಯಾಕೆ? | | ACTPnews
Last Updated:May 21, 2026 5:00 PM IST ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಓಂ ಚಿತ್ರದ ಆ ದಿನಗಳನ್ನ ನೆನಪಿಸಿಕೊಂಡಿದ್ದಾರೆ. ಚಿತ್ರದ ಕಥೆ ಓಕೆ ಆದ್ಮೇಲೂ ಉಪೇಂದ್ರ ಅವರು ಒಂದು ತಿಂಗಳು ಟೈಮ್ ಕೇಳಿದ್ದರು. ಯಾಕೆ ಅನ್ನುವ ಇಂಟ್ರಸ್ಟಿಂಗ್ ವಿವರ ಇಲ್ಲಿದೆ ಓದಿ. ಉಪ್ಪಿ “ಓ ಗುಲಾಬಿ” ಟಾಕ್; ಕಥೆ ಓಕೆ ಆದ್ಮೇಲೂ 30 ದಿನ ಕೇಳಿದ್ಯಾಕೆ? ಓಂ ಚಿತ್ರದ (OM Movie) ಕಥೆ ಫೈನಲ್ ಆಗಿತ್ತು. ರಾಜಕುಮಾರ್ (Rajkumar) ಅವರು ಒಪ್ಪಿಕೊಂಡಿದ್ದರು. ರಾಜಕುಮಾರ್ ಅವರ…
-

Union Budget 2025: ಬಜೆಟ್ನಲ್ಲಿ ಅಂಚೆ ಇಲಾಖೆಗೆ ಸಿಕ್ತು ಬಂಪರ್; ಪೋಸ್ಟ್ ಆಫೀಸ್ ಗ್ರಾಹಕರಿಗೂ ಗುಡ್ ನ್ಯೂಸ್ ಕೊಟ್ಟ ನಿರ್ಮಲಾ! | central government ready make india post into biggest logistics firm | ವ್ಯಾಪಾರ ಸುದ್ದಿ | ACTPnews
Last Updated:Feb 01, 2025 6:21 PM IST ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಅಂಚೆ ಇಲಾಖೆಯೊಂದಿಗೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತನೆಯಾಗುತ್ತಿದೆ. ಹೌದು ವಿತ್ತ ಸಚಿವೆ ನಿರ್ಮಲ ಅವರು ಇಂದು ಘೋಷಣೆ ಮಾಡಿದಂತೆ 150 ವರ್ಷಗಳಿಗಿಂತಲೂ ಹಳೆಯ ಸಂಸ್ಥೆಗೆ ಚೈತನ್ಯ ತುಂಬುವ ಕೆಲಸ ಮಾಡಿದ್ದಾರೆ. News18 ನವದೆಹಲಿ: ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ…
-

Hardik Pandya: ಕೆಕೆಆರ್ ವಿರುದ್ಧ ಹೀನಾಯ ಸೋಲಿನ ಬೆನ್ನಲ್ಲೇ ಮುಂಬೈ ನಾಯಕ ಹಾರ್ದಿಕ್ಗೆ ಬಿಸಿಸಿಐ ಬಿಗ್ ಶಾಕ್! ಕಾರಣ ಇಲ್ಲಿದೆ | ಕ್ರೀಡಾ ಸುದ್ದಿ | ACTPnews
Last Updated:May 21, 2026 4:44 PM IST ಬುಧವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅನುಚಿತವಾಗಿ ವರ್ತಿಸಿದ್ದಾರೆ. ಪರಿಣಾಮ ಹಾರ್ದಿಕ್ ಪಾಂಡ್ಯ ವಿರುದ್ಧ ಅಸಮಾಧಾನಗೊಂಡಿರುವ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಐಪಿಎಲ್ (IPL) 2026 ರಿಂದ ಹೊರಬಿದ್ದಿದೆ. ಇದರ ನಡುವೆ ಮುಂಬೈ…
-

ಯುದ್ಧಕ್ಕಾಗಿ ಸನ್ನದ್ಧ ಸ್ಥಿತಿಯಲ್ಲಿ ಇರಲು ಸೇನಾಪಡೆಗಳಿಗೆ ಚೀನಾ ಅಧ್ಯಕ್ಷ ಸೂಚನೆ | | ACTPnews
Last Updated:Oct 15, 2020 9:34 PM IST ತೈವಾನ್ ಜಲಸಂಧಿಯಲ್ಲಿ ಅಮೆರಿಕದ ಯುದ್ಧನೌಕೆಗಳು ಸಾಗುತ್ತಿರುವ ಬೆನ್ನಲ್ಲೇ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಚಾವೊಝೌ ನಗರದಲ್ಲಿರುವ ನೌಕಾ ನೆಲೆಗೆ ಭೇಟಿ ನೀಡಿ ಸೈನಿಕರಿಗೆ ಯುದ್ಧಕ್ಕೆ ಅಣಿಗೊಳ್ಳುವಂತೆ ಸೂಚಿಸಿರುವುದು ತಿಳಿದುಬಂದಿದೆ. ನವದೆಹಲಿ(ಅ. 15): ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ತಮ್ಮ ಸೇನಾಪಡೆಗಳಿಗೆ ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚಿಸಿದ್ದಾರೆ. ಸೇನಾಪಡೆಗಳು ಹೈ ಅಲರ್ಟ್ ಆಗಿರಬೇಕು. ನಿಮ್ಮ ಎಲ್ಲಾ ಶಕ್ತಿ ಮತ್ತು ಬುದ್ಧಿಯನ್ನ ಯುದ್ಧದ ತಯಾರಿಗಾಗಿ ಉಪಯೋಗಿಸಿ ಎಂದು ಅಧ್ಯಕ್ಷರು…
-

Vijay: 2 ವರ್ಷಗಳ ಹಿಂದೆಯೇ ‘ಸಿಎಂ’ ಸುಳಿವು ನೀಡಿದ್ದ ಆ ನಂಬರ್ ಪ್ಲೇಟ್ ಉಡುಗೊರೆಯಾಗಿ ಪಡೆದ ವಿಜಯ್! ಕೊಟ್ಟಿದ್ಯಾರು ಗೊತ್ತಾ? | | ACTPnews
Last Updated:May 18, 2026 7:58 PM IST Vijay: ಮುಖ್ಯಮಂತ್ರಿ ವಿಜಯ್ (Vijay) ಅವರನ್ನು ಭೇಟಿ ಮಾಡಿ ಗೋಟ್ ಸಿನಿಮಾ ನಿರ್ದೇಶಕ ವೆಂಕಟ್ ಪ್ರಭು ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಸಿಎಂ ವಿಜಯ್ ಇತ್ತೀಚೆಗಷ್ಟೇ ನಡೆದ ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯಲ್ಲಿ (Assembly Election) ಭರ್ಜರಿ ಜಯಗಳಿಸಿ ನೂತನ ಮುಖ್ಯಮಂತ್ರಿಯಾಗಿ (Chief Minister) ಅಧಿಕಾರ ವಹಿಸಿಕೊಂಡಿರುವ ದಳಪತಿ ವಿಜಯ್ ಉತ್ತಮ ಅಧಿಕಾರ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ…
Latest News
Search the Archives
Access over the years of investigative journalism and breaking reports
You May Have Missed













