Author: Sanga
-

GT vs RR, IPL 2026: ಕ್ವಾಲಿಫೈಯರ್ 2ನಲ್ಲೂ ಅಬ್ಬರಿಸಿದ ವೈಭವ್! ಗುಜರಾತ್ಗೆ ಸವಾಲಿನ ಗುರಿ ನೀಡಿದ ರಾಯಲ್ಸ್ | ಕ್ರೀಡಾ ಸುದ್ದಿ | ACTPnews
Last Updated:May 29, 2026 9:35 PM IST ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ರಾಯಲ್ಸ್ ವೈಭವ್ ಸೂರ್ಯವಂಶಿ ಸಿಡಿಸಿದ 96 ರನ್ಗಳ ನೆರವಿನಿಂದ 214 ರನ್ಗಳ ಸವಾಲಿನ ಮೊತ್ತ ದಾಖಲಿಸಿದರು. ವೈಭವ್ಗೆ ಸಾಥ್ ನೀಡಿದ ಜಡೇಜಾ ಅಜೇಯ 45, ಡೊನೊವನ್ ಫೆರೆರಾ ಅಜೇಯ 38 ರನ್ಗಳಿಸಿದರು. ಸೂರ್ಯವಂಶಿ-ಜಡೇಜಾ ಮುಲ್ಲನ್ಪುರದ (ನ್ಯೂ ಚಂಡೀಗಢ) ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ IPL 2026 ರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್…
-

Mango Pachcha Movie: ಬೆಳೆಯೋಕೆ ದುಡ್ಡು ಬೇಕು, ಮರ್ಯಾದೇನು ಬೇಕು! ಸುದೀಪ್ ಅಳಿಯನ ಖಡಕ್ ಡೈಲಾಗ್ ಔಟ್ | | ACTPnews
ಮ್ಯಾಂಗೋ ಪಚ್ಚ ಸಿನಿಮಾ ಮ್ಯಾಂಗೋ ಪಚ್ಚ ಚಿತ್ರದ ಟೀಸರ್ ಬಂದಿದೆ. ಹಾಡುಗಳೂ ಬಂದು ಗಮನ ಸೆಳೆದಿವೆ. ಸಿನಿಮಾದ ಟೀಸರ್ ಸೆಳೆಯೋ ಕಾರಣವೂ ಇದೆ. ಅದು ಸುದೀಪ್ ವಾಯ್ಸ್ ಅನ್ನೋದು ಅಷ್ಟೆ ಸತ್ಯ ನೋಡಿ. 2002 ರ ನೈಜ ಘಟನೆ ಸಿನಿಮಾ ಇಡೀ ಚಿತ್ರದ ತಿರುಳು ಏನು ಅನ್ನೋದು ಈ ಒಂದು ಟೀಸರ್ ಅಲ್ಲಿ ಗೊತ್ತಾಗುತ್ತದೆ. ಆದರೆ, ಮ್ಯಾಂಗೋ ಪಚ್ಚನ ಕತೆಯ ಸಂಕ್ಷಿಪ್ತ ಚಿತ್ರಣ ಟ್ರೈಲರ್ ಅಲ್ಲಿಯೆ ಸಿಗುತ್ತದೆ. 2002 ರ ನೈಜ ಘಟನೆ ಸಿನಿಮಾ ಮ್ಯಾಂಗೋ ಪಚ್ಚ…
-

Dowry Harassment: ಕಿರುಕುಳ ಕೊಡಬೇಕು ಅಂದ್ರೆ ಮದುವೆ ಯಾಕೆ ಆಗ್ತೀರಾ? ವರದಕ್ಷಿಣೆ ಕಿರುಕುಳದ ಬಗ್ಗೆ ಸುಪ್ರೀಂಕೋರ್ಟ್ ಕಳವಳ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 8:46 PM IST Dowry Harassment: ನಮ್ಮ ಸಮಾಜ ನಿಜಕ್ಕೂ ವಿಚಿತ್ರ. ಯಾಕೆಂದರೆ, ನಾವು ಕಾನೂನುಗಳನ್ನು ಮಾಡುವುದರಲ್ಲಿ ಬಹಳ ಮುಂದಿದ್ದೇವೆ, ಆದರೆ ಅವುಗಳನ್ನು ಪಾಲಿಸುವುದರಲ್ಲಿ ಅಷ್ಟೇ ಹಿಂದೆ ಇದ್ದೇವೆ. ಅದಕ್ಕೆ ಅತ್ಯುತ್ತಮ ಉದಾಹರಣೆ ವರದಕ್ಷಿಣೆ. ವರದಕ್ಷಿಣೆ ಕಿರುಕುಳದ ಬಗ್ಗೆ ಸುಪ್ರೀಂಕೋರ್ಟ್ ಕಳವಳ ನವದೆಹಲಿ: ನಮ್ಮ ಸಮಾಜ (Society) ನಿಜಕ್ಕೂ ವಿಚಿತ್ರ. ಯಾಕೆಂದರೆ, ನಾವು ಕಾನೂನುಗಳನ್ನು (Law) ಮಾಡುವುದರಲ್ಲಿ ಬಹಳ ಮುಂದಿದ್ದೇವೆ, ಆದರೆ ಅವುಗಳನ್ನು ಪಾಲಿಸುವುದರಲ್ಲಿ ಅಷ್ಟೇ ಹಿಂದೆ ಇದ್ದೇವೆ. ಅದಕ್ಕೆ ಅತ್ಯುತ್ತಮ…
-

Mumbai Indians: ಹಾರ್ದಿಕ್ ಪಾಂಡ್ಯ ಹೋದ್ರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಯಾರು? ಕ್ಯಾಪ್ಟನ್ಸಿ ಓಟದಲ್ಲಿ ಇರುವ ನಾಲ್ವರು ಆಟಗಾರರು ಇವರೇ! | ಕ್ರೀಡಾ ಸುದ್ದಿ | ACTPnews
Last Updated:May 29, 2026 8:35 PM IST ಮುಂಬೈ ಇಂಡಿಯನ್ಸ್ ತಂಡವು 2026 ರ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಮುಂಬೈ 14 ಪಂದ್ಯಗಳಲ್ಲಿ ನಾಲ್ಕು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದರು. ಇದು ಮುಂಬೈ ತಂಡವು ಪ್ರಶಸ್ತಿಯನ್ನು ಗೆಲ್ಲಲು ವಿಫಲವಾದ ಸತತ ಆರನೇ ಆವೃತ್ತಿಯಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ (MI) ನಾಯಕತ್ವದಿಂದ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ವಜಾಗೊಳಿಸುವುದು ಬಹುತೇಕ ಖಚಿತವಾಗಿದೆ. ಐಪಿಎಲ್ (IPL) 2026 ರಲ್ಲಿ ಮುಂಬೈ…
-

Abdul Rahim: ಸಾವಿನ ಅಂಚಿನಿಂದ ತಾಯಿಯ ಅಪ್ಪುಗೆಯವರೆಗೆ! ದುಬೈನಲ್ಲಿ ಸಿಲುಕಿದ ಭಾರತೀಯನಿಗೆ ಪುನರ್ಜನ್ಮ; 20 ವರ್ಷಗಳ ಹಿಂದೆ ನಡೆದಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 7:21 PM IST ಕಳೆದ ಎರಡು ದಶಕಗಳಿಂದ ಸೌದಿ ಅರೇಬಿಯಾದಲ್ಲಿ ಮರಣದಂಡನೆಯನ್ನು ಎದುರಿಸುತ್ತಾ ನಿರಂತರ ಭಯದಲ್ಲಿ ಬದುಕುತ್ತಿದ್ದ ಕೇರಳಂನ ಅಬ್ದುಲ್ ರಹೀಮ್ ಕೊನೆಗೂ ಭಾರತಕ್ಕೆ ಮರಳಿದ್ದಾರೆ. ಅಷ್ಟಕ್ಕೂ, 20 ವರ್ಷಗಳ ಹಿಂದೆ ದುಬೈನಲ್ಲಿ ಏನಾಯಿತು ಗೊತ್ತಾ? ಅಬ್ದುಲ್ ರಹೀಮ್ ಕಳೆದ ಎರಡು ದಶಕಗಳಿಂದ ಸೌದಿ ಅರೇಬಿಯಾ (Saudi Arabia) ದಲ್ಲಿ ಮರಣದಂಡನೆಯನ್ನು ಎದುರಿಸುತ್ತಾ ನಿರಂತರ ಭಯದಲ್ಲಿ ಬದುಕುತ್ತಿದ್ದ ಕೇರಳಂ (Keralam) ನ ಕೋಝಿಕ್ಕೋಡ್ (Kozhikode) ನಿವಾಸಿ ಅಬ್ದುಲ್ ರಹೀಮ್ (Abdul Rahim)…
-

Halli Mestru Heroine: ರವಿಚಂದ್ರನ್ ಬಳಿ ಕ್ಷಮೆ ಕೇಳಿದ ‘ಹಳ್ಳಿ ಮೇಷ್ಟ್ರು’ ನಟಿ! ಬಿಂದಿಯಾ ಈಗ ಹೇಗಿದ್ದಾರೆ ಗೊತ್ತಾ? | | ACTPnews
Last Updated:May 29, 2026 7:45 PM IST ಹಳ್ಳಿ ಮೇಷ್ಟ್ರು ಚಿತ್ರದ ನಾಯಕಿ ಬಿಂದಿಯಾ ಈಗ ಹೇಗಿದ್ದಾರೆ? ಇವರಿಗೆ ಈಗ ಅದೆಷ್ಟು ವಯಸ್ಸು? ಬಿಂದಿಯಾ ರವಿಚಂದ್ರನ್ ಅವರಿಗೆ ಈಗ ಕ್ಷಮೆ ಕೇಳಿರೋದು ಯಾಕೆ? ಈ ಎಲ್ಲ ವಿಷಯದ ಒಂದಷ್ಟು ಮಾಹಿತಿ ಇಲ್ಲಿದೆ ಓದಿ. ಹಳ್ಳಿ ಮೇಷ್ಟ್ರು ಬಿಂದಿಯಾ ಕ್ರೇಜಿ ಸ್ಟಾರ್ಗೆ ಈಗ ಕ್ಷಮೆ ಕೇಳಿದ್ಯಾಕೆ? ಹಳ್ಳಿ ಮೇಷ್ಟ್ರು ಚಿತ್ರ (Halli Mestru Movie) ಬಂದು 33 ವರ್ಷ ಆಗಿದೆ. ಇಷ್ಟು ವರ್ಷ ಆದ್ಮೇಲೆ ಈ ಚಿತ್ರದ…
-

Hardik Pandya: ಮುಂಬೈ ಇಂಡಿಯನ್ಸ್ ತೊರೆಯಲು ರೆಡಿಯಾದ ಪಾಂಡ್ಯ? ಎಂಐಯಿಂದ ಹಾರ್ದಿಕ್ ದೂರವಾಗಲು ಇಲ್ಲಿವೆ 5 ಕಾರಣ | ಕ್ರೀಡಾ ಸುದ್ದಿ | ACTPnews
Last Updated:May 29, 2026 4:50 PM IST ಮುಂಬೈ ಇಂಡಿಯನ್ಸ್ ತಂಡ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಿದೆ ಎಂಬ ವರದಿಗಳಿವೆ. ಹಾರ್ದಿಕ್ ಪಾಂಡ್ಯ ಅವರನ್ನು ತಂಡದಿಂದ ಕೈಬಿಡುವುದಕ್ಕೆ ಐಪಿಎಲ್ 2026 ರಲ್ಲಿ ತಂಡದ ಕಳಪೆ ಪ್ರದರ್ಶನ ಖಂಡಿತವಾಗಿಯೂ ಕಾರಣ, ಆದರೆ ಅದೊಂದೇ ಕಾರಣವಲ್ಲ. ಹಾರ್ದಿಕ್ ಪಾಂಡ್ಯ ಹಾರ್ದಿಕ್ ಪಾಂಡ್ಯ (Hardik Pandya) ಕಠಿಣ ಪರಿಸ್ಥಿತಿಯನ್ನು ಎದುರಿಸಬಹುದು. ಮುಂಬೈ ಇಂಡಿಯನ್ಸ್ (MI) ಫ್ರಾಂಚೈಸಿ (Franchise) ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವ (Captaincy) ದಿಂದ ವಜಾಗೊಳಿಸುವ…
-

Actor Sathyendra: ಅನಾಥ ಶವವಾದ ನಟ! ಕನ್ನಡ, ತಮಿಳು ಸಿನಿಮಾ ಕಲಾವಿದನ ದುರಂತ ಅಂತ್ಯ | | ACTPnews
Last Updated:May 29, 2026 6:49 PM IST Actor Sathyendra: ಸತ್ಯೇಂದ್ರ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಆದರೆ ಅವರ ಶವ ತೆಗೆದುಕೊಂಡು ಹೋಗಲು ಇದುವರೆಗೂ ಮನೆಯವರ್ಯಾರು ಬಂದಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲೇ ನಟ ಸತ್ಯೆಂದ್ರ ಶವ ಅನಾಥವಾಗಿ ಇದ್ಯಂತೆ! ನಟ ಸತ್ಯೇಂದ್ರ ಚೆನ್ನೈ: ತಮಿಳುನಟ (Tamil actor) ಹಾಗೂ ಯೂಟ್ಯೂಬರ್ (YouTuber) ಸತ್ಯೇಂದ್ರ (Sathyendra) ನಿಧನರಾಗಿದ್ದಾರೆ. 65 ವರ್ಷದ ಸತ್ಯೇಂದ್ರ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ರಾಯಪೆಟ್ಟಾ…
-

FIFA World Cup 2026: ಮೆಸ್ಸಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ! ಫಿಫಾ ವಿಶ್ವಕಪ್ಗೆ ಅರ್ಜೆಂಟೀನಾ ತಂಡ ಪ್ರಕಟ | ಕ್ರೀಡಾ ಸುದ್ದಿ | ACTPnews
ಮೆಸ್ಸಿ ದಾಖಲೆಯ ಆರನೇ ಫಿಫಾ ವಿಶ್ವಕಪ್ ಆಡಲು ಸಜ್ಜಾಗಿದ್ದಾರೆ. ಎಂಟು ಬಾರಿ ಬ್ಯಾಲನ್ ಡಿ’ಓರ್ (Ballon d’Or) ಪ್ರಶಸ್ತಿಯನ್ನು ಗೆದ್ದಿರುವ ಮೆಸ್ಸಿಗೆ ನಾಯಕತ್ವದ ಜವಾಬ್ದಾರಿಗಳನ್ನು ನೀಡಲಾಗಿದೆ. ಎಡ ಮಂಡಿರಜ್ಜು ಗಾಯದಿಂದ ಮೆಸ್ಸಿ ಫಿಫಾ ವಿಶ್ವಕಪ್ ಆಡುವ ಬಗ್ಗೆ ಅನುಮಾನಗಳಿದ್ದವು. ರಿಯಲ್ ಮ್ಯಾಡ್ರಿಡ್ ಆಟಗಾರ ಫ್ರಾಂಕೊ ಮಸ್ತಾನಾ ಅವರ ಹೆಸರು ಅರ್ಜೆಂಟೀನಾ ತಂಡದಲ್ಲಿಲ್ಲ. ಇದು ಅಭಿಮಾನಿಗಳನ್ನು ಅಚ್ಚರಿಗೊಳಿಸಿದೆ. ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು ಕಣಕ್ಕೆ ಇಳಿದಿದೆ. ನಾಲ್ಕು ವರ್ಷಗಳ ಹಿಂದೆ ಕತಾರ್ನಲ್ಲಿ ಅರ್ಜೆಂಟೀನಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿತ್ತು. ಈಗ,…
Latest News
Search the Archives
Access over the years of investigative journalism and breaking reports
You May Have Missed














