Author: Sanga
-

Body Fitness Tips: ಪ್ರೋಟೀನ್ ಪೌಡರ್ ಇಲ್ಲದೇ ದೈನಂದಿನ ಪ್ರೋಟೀನ್ ಗುರಿ ಸಾಧಿಸುವುದು ಹೇಗೆ? ಫಿಟ್ನೆಸ್ ಬರಹಗಾರ್ತಿ ಹೇಳಿದ ಉಪಯುಕ್ತ ಮಾಹಿತಿ ಇಲ್ಲಿದೆ | Body Fitness Tips: How To Achieve Daily Protein Goals Without Protein Powder? Here’s some useful information from a fitness writer | ಲೈಫ್ಸ್ಟೈಲ್ | ACTPnews
ಬ್ಯುಸಿನೆಸ್ ಇನ್ಸೈಡರ್ ವರದಿಯ ಪ್ರಕಾರ, ಸ್ನಾಯು ಚೇತರಿಕೆಗೆ ದಿನಕ್ಕೆ 110-130 ಗ್ರಾಂ ಪ್ರೋಟೀನ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವಂತೆ ಸೂಚಿಸಲಾಗಿದೆ. ಎಮಲ್ಸಿಫೈಯರ್ಗಳು ಅಥವಾ ಪ್ರೋಟೀನ್ ಪೌಡರ್ಗಳಂತಹ ಪದಾರ್ಥಗಳನ್ನು ಒಳಗೊಂಡಿರುವ ಯುಪಿಎಫ್ಗಳು ಆರೋಗ್ಯ ಅಪಾಯಗಳ ತಂದೊಡ್ಡುತ್ತವೆ. ಹಾಗಾಗಿ ಹೆಚ್ಚಿನ ಪರಿಶೀಲನೆಗೆ ಒಳಗಾಗಿದ್ದು ಅವುಗಳ ಸೇವನೆ ಇಲ್ಲದೆ ದೈನಂದಿನ ಪ್ರೊಟೀನ್ ಗುರಿಗಳನ್ನು ಸಾಧಿಸಬಹುದೇ ಎಂಬ ಅಂಶಕ್ಕೆ ಈ ಪ್ರಯೋಗವು ಹೆಚ್ಚು ಉತ್ತರವಾಗಿದೆ. ಪ್ರೋಟೀನ್ ಮೂಲಗಳ ಪರಿಶೋಧನೆ ಈ ಪ್ರಯೋಗವು ಕೆಲವೊಂದು ಅಡೆತಡೆಗಳೊಂದಿಗೆ ಆರಂಭವಾಯಿತು ಎಂದು ಇನ್ಸೈಡರ್ ವರದಿ ಹೇಳುತ್ತದೆ. ಪ್ರೋಟೀನ್ ರಹಿತ…
-

VD Satheesan: ಪ್ರಧಾನಿ ನರೇಂದ್ರ ಮೋದಿ-ವಿಡಿ ಸತೀಶನ್ ಭೇಟಿ, ಕೇರಳಂ ಅಭಿವೃದ್ಧಿ ಬಗ್ಗೆ ಮಹತ್ವದ ಚರ್ಚೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 3:51 PM IST ಮುಖ್ಯಮಂತ್ರಿ ವಿಡಿ ಸತೀಶನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇರಳದ ಪ್ರಸಿದ್ಧ ಶಾಸ್ತ್ರೀಯ ನೃತ್ಯ-ನಾಟಕವನ್ನು ಪ್ರತಿನಿಧಿಸುವ ಕಥಕ್ಕಳಿ ನೃತ್ಯಗಾರ್ತಿಯ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು. News18 ನವದೆಹಲಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ (VD Satheesan) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಭರ್ಜರಿ ಗೆಲುವು ಕಂಡ ಹಿನ್ನೆಲೆಯಲ್ಲಿ ಸಿಎಂ ಆಗಿ…
-

Karnataka Rain Forecast: ರೈತರಿಗೆ ಬಿಗ್ ಅಲರ್ಟ್ ಕೊಟ್ಟ ಐಎಂಡಿ; ಮೇನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 02, 2026 12:39 PM IST ಕರುನಾಡಲ್ಲಿ ಬೇಸಿಗೆ ಮಳೆಯ ಅಬ್ಬರ ದಿನೇ ದಿನೇ ಹೆಚ್ಚಾಗ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಟ್ಟೂ ಬಿಟ್ಟು ಮಳೆಯಾಗ್ತಿದ್ದು, ಹಲವು ಜಿಲ್ಲೆಗಳಲ್ಲಿ ಆಲಿಕಲ್ಲಿನ ಮಳೆ ಹತ್ತಾರು ಅವಾಂತರ ಸೃಷ್ಟಿಸಿದೆ. ಮೇ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ! ಬೆಂಗಳೂರು: ಮಳೆ ಬಂದ್ರೆ ಅನ್ನದಾತರ ಬದುಕು (Farmers Life) ಹಸನಾಗುತ್ತೆ ಅಂತೀವಿ. ಆದರೆ, ಹೊತ್ತಲ್ಲದ ಹೊತ್ತಲ್ಲಿ ಸುರಿಯೋ ಮಳೆ ರೈತರ ಬದುಕನ್ನೇ ಛಿದ್ರಛಿದ್ರ ಮಾಡ್ತಿದೆ. ಇನ್ನೂ ಬೇಸಿಗೆಯೇ ಮುಗಿದಿಲ್ಲ…
-

RCB vs GT: ಗುಜರಾತ್ ವಿರುದ್ಧ 92 ರನ್ಗಳ ಭಾರೀ ಅಂತರದಿಂದ ಗೆದ್ದ ಆರ್ಸಿಬಿ! ಸತತ 2ನೇ ಬಾರಿಗೆ ಫೈನಲ್ ತಲುಪಿದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 26, 2026 11:49 PM IST ಲಿಫೈಯರ್ 1 ರಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 254 ರನ್ಗಳಿಸಿತ್ತು. 255 ರನ್ಗಳ ದಾಖಲೆಯ ಮೊತ್ತವನ್ನ ಬೆನ್ನಟ್ಟಿದ ಗುಜರಾತ್ ಯಾವುದೇ ಹಂತದಲ್ಲೂ ಸ್ಪರ್ಧೆಯನ್ನೂ ನೀಡಲಾಗದೇ 19.3 ಓವರ್ಗಳಲ್ಲಿ 162 ರನ್ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯವಾಗಿ ಸೋಲು ಕಂಡಿತು. ಫೈನಲ್ ಪ್ರವೇಶಿಸಿದ ಆರ್ಸಿಬಿ ಧರ್ಮಶಾಲಾ ಮೈದಾನದಲ್ಲಿ ನಡೆದ 2026ರ ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ಸಿಬಿ…
-

ಚೀನಾ ವಿರುದ್ಧ ಹೋರಾಡಿ ಹುತಾತ್ಮರಾದ ಯೋಧರ ತ್ಯಾಗವನ್ನು ಎಂದೂ ಮರೆಯುವುದಿಲ್ಲ; ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews
Last Updated:Jun 17, 2020 1:09 PM IST ದೇಶಕ್ಕಾಗಿ ಚೀನಾ ಗಡಿಯಲ್ಲಿ ಹೋರಾಡಿ, ಪ್ರಾಣತ್ಯಾಗ ಮಾಡಿದ ವೀರಯೋಧರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮೂಲಕ ಬೇಸರ ಹೊರಹಾಕಿದ್ದಾರೆ. ನವದೆಹಲಿ (ಜೂ. 17): ಕೊರೋನಾ ಸಂಕಷ್ಟದ ನಡುವೆ ಲಡಾಖ್ನಲ್ಲಿರುವ ಭಾರತ- ಚೀನಾ ಗಡಿಯಲ್ಲಿ ನಡೆದ ದಾಳಿಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದೆ. ಹಠಾತ್ತನೆ ನಡೆದ ಈ ಘಟನೆಯಿಂದ ಚೀನಾ-ಭಾರತದ ನಡುವಿನ ದ್ವೇಷ ಇನ್ನಷ್ಟು…
-

Actor: ಟ್ಯಾಕ್ಸಿ ಓಡಿಸಿ ಜೀವನ ಕಟ್ಟಿಕೊಂಡ ಐಶ್ವರ್ಯಾ ರೈ ಸಿನಿಮಾ ನಟ! ಇದು ಹ್ಯಾಂಡ್ಸಮ್ ಹೀರೋನ ಕಣ್ಣೀರಿನ ಕಥೆ | | ACTPnews
Last Updated:May 26, 2026 11:21 PM IST Actor : ಅಬ್ಬಾಸ್ ತಮ್ಮ ವೃತ್ತಿಜೀವನದ ಚುಕ್ಕಾಣಿ ಅನುಭವಿಸುತ್ತಿದ್ದ ಸಮಯದಲ್ಲೇ ಇದ್ದಕ್ಕಿದ್ದಂತೆ ಗ್ಲಾಮರ್ ಜಗತ್ತಿನಿಂದ ದೂರವದರು. ಅವರ ಈ ನಿರ್ಧಾರ ಅನೇಕ ಅಭಿಮಾನಿಗಳನ್ನು ಆಶ್ಚರ್ಯಚಕಿತಗೊಳಿಸಿತು. ಅಬ್ಬಾಸ್ ಚಿತ್ರರಂಗ ಹೊರಗಿನಿಂದ ಕಾಣುವಷ್ಟುಕಲರ್ ಫುಲ್ ಆಗಿರಲ್ಲ. ವೈಭವ, ಹೆಸರು, ಹಣ ಈ ಎಲ್ಲಾವುದರ ಹಿಂದೆ ಅನೇಕ ಹೋರಾಟಗಳು, ನೋವುಗಳು ಮತ್ತು ಕಣ್ಣೀರ ಕಥೆಗಳಿರುತ್ತವೆ. ಪರದೆಯ ಮೇಲೆ ನಟರು ಕಾಣಿಸುವ ಅದ್ಭುತ ಗ್ಲಾಮರ್ ಯುವಕರಿಗೆ ಕನಸಿನ ಲೋಕವಾಗಿ ತೋರುವುದಾದರೂ, ನಿಜವಾದ ಬದುಕಿನ…
-

Hrithik Roshan Sister: ಹೃತಿಕ್ ರೋಷನ್ ಸಹೋದರಿ ತಮ್ಮ ಕಾಯಿಲೆಗಳನ್ನು ಹೇಗೆ ನಿವಾರಿಸಿಕೊಳ್ತಿದ್ದಾರೆ ಗೊತ್ತಾ? | Hrithik Roshan Sister Sunaina Roshan talks about her switch from junk to healthy food fatty liver disease jaundice | ಲೈಫ್ಸ್ಟೈಲ್ | ACTPnews
ಅದೇ ರೀತಿ ಅವರ ಸಹೋದರಿ ಸುನೈನಾ ರೋಷನ್ ಸಹ ತಮ್ಮ ದಿನಚರಿಯಲ್ಲಿ ಆರೋಗ್ಯಕರ ಬದಲಾವಣೆಯನ್ನು ಮಾಡಿಕೊಂಡು ಆರೋಗ್ಯವನ್ನು ತಮ್ಮ ಹತೋಟಿಗೆ ತಂದುಕೊಳ್ಳುವ ಮೂಲಕ ಹಲವರಿಗೆ ಸ್ಪೂರ್ತಿಯಾಗಿದ್ದಾರೆ. ತೀರಾ ಕೆಟ್ಟ ಆಹಾರ ಪದ್ಧತಿಯಲ್ಲಿದ್ದ ಸುನೈನಾ, ಈಗ ಒಳ್ಳೆ ಆಹಾರದ ಮೂಲಕ ಒಳ್ಳೆ ಲೈಫ್ಸ್ಟೈಲ್ಗೆ ಮರಳಿದ್ದಾರೆ. ಈ ಬಗ್ಗೆ ಅವರೇ ತಮ್ಮ ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಕಾಮಾಲೆ ಕಾಯಿಲೆ ಕಲಿಸಿತು ಆರೋಗ್ಯಕರ ಜೀವನದ ಪಾಠ ಇವರು ಉತ್ತಮ ಜೀವನಶೈಲಿಗೆ ಮರಳಲು ಕಾರಣವಾಗಿದ್ದು, ಇವರಿಗೆ ಬಂದ ಜಾಂಡೀಸ್. ಹೌದು ಜಾಂಡೀಸ್ ಬರುತ್ತಿದ್ದಂತೆ…
-

TMC Political Crisis: ಮಮತಾ ಬ್ಯಾನರ್ಜಿಗೆ ಶಾಕ್! ಬಿಜೆಪಿ ಸೇರಲು ಗ್ರೀನ್ ಸಿಗ್ನಲ್ಗಾಗಿ ಕಾಯುತ್ತಿದ್ದಾರೆ 20ಕ್ಕೂ ಹೆಚ್ಚು ಟಿಎಂಸಿ ಸಂಸದರು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 3:52 PM IST TMC political crisis: ಪಶ್ಚಿಮ ಬಂಗಾಳದ ರಾಜಕೀಯ ಭೂಪಟ ಸಂಪೂರ್ಣವಾಗಿ ಬದಲಾಗಿದೆ. 15 ವರ್ಷಗಳ ಕಾಲ ರಾಜ್ಯವನ್ನ ಆಳಿದ ತೃಣಮೂಲ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಇದರ ನಡುವೆ, ಟಿಎಂಸಿಯ ಅಸ್ತಿತ್ವವೇ ಅಲಗಾಡುತ್ತಿದೆ. ಆ ಕುರಿತ ವರದಿ ಇಲ್ಲಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೊಲ್ಕತ್ತಾ (ಪಶ್ಚಿಮ ಬಂಗಾಳ): ವಿಧಾನಸಭಾ ಚುನಾವಣೆಯಲ್ಲಿ (Assembly Elections) ಬಿಜೆಪಿ (BJP) ಗೆಲುವು ಸಾಧಿಸಿದ್ದೇ ಮಮತಾ ಬ್ಯಾನರ್ಜಿ (Mamata Banerjee) ಅವರ ರಾಜಕೀಯ…
-

John Vijay: ಕನ್ನಡಕ್ಕೆ ಬಂದ ಬಹು ಭಾಷಾ ನಟ ಜಾನ್ ವಿಜಯ್; ಹಲ್ಕಾ ಡಾನ್ ಅಲ್ಲಿ ಇವರೇ ವಿಲನ್! | | ACTPnews
Last Updated:May 26, 2026 10:30 PM IST ಹಲ್ಕಾ ಡಾನ್ ಚಿತ್ರಕ್ಕೆ ಖಡಕ್ ವಿಲನ್ ಎಂಟ್ರಿ ಆಗಿದೆ. ಇವರಿಗೆ ಕನ್ನಡ ಚಿತ್ರರಂಗ ಹೊಸದೇನು ಅಲ್ಲ. ಪುನೀತ್ ರಾಜ್ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಚಿತ್ರದಲ್ಲೂ ಇವರು ನಟಿಸಿದ್ದಾರೆ. ಇವರ ಈ ಒಂದು ಚಿತ್ರದ ತಾಜಾ ಮ್ಯಾಟರ್ ಇಲ್ಲಿದೆ ಓದಿ. ಕನ್ನಡಕ್ಕೆ ಬಂದ ಬಹು ಭಾಷಾ ನಟ ಜಾನ್ ವಿಜಯ್; ಹಲ್ಕಾ ಡಾನ್ ಅಲ್ಲಿ ಇವರೇ ವಿಲನ್! ಕನ್ನಡದಲ್ಲಿ ಹಲ್ಕಾ ಡಾನ್ ಸಿನಿಮಾ (Halka Don Movie)…
-

Bengaluru: ಬೆಂಗಳೂರಿನ ಈ ಪ್ರದೇಶದಲ್ಲಿ 140 ಎಕರೆಯಲ್ಲಿ ಸೆಮಿಕಂಡಕ್ಟರ್ ಹಬ್; ಭಾರತದ ಪ್ರಧಾನಕೇಂದ್ರ ಆಗ್ತಿದೆ ಕರ್ನಾಟಕ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 02, 2026 5:16 PM IST ಫ್ಯೂಚರ್ ಆಫ್ ವರ್ಕ್ ಶೃಂಗಸಭೆಯಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ರಾಜ್ಯದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಯ ದೊಡ್ಡ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ್ದೇವೆ ಎಂದು ಘೋಷಣೆ ಮಾಡಿದ್ದರು. ಬೆಂಗಳೂರಿನ ಇಲ್ಲಿ ಸೆಮಿಕಂಡಕ್ಟರ್ ಹಬ್! (ಸಾಂದರ್ಭಿಕ ಚಿತ್ರ) ಭಾರತದ ಸಿಲಿಕಾನ್ ವ್ಯಾಲಿ (Silicon Valley) ಎಂದು ಖ್ಯಾತಿ ಪಡೆದುಕೊಂಡಿರುವ ಬೆಂಗಳೂರು (Bengaluru) ಈಗ ದೇಶದ ಸೆಮಿಕಂಡಕ್ಟರ್ ಕೇಂದ್ರವಾಗಿ ಬೆಳೆಯುತ್ತಿದ್ದು, ಇದರ ನಡುವೆಯೇ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಕರ್ನಾಟಕ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಅಮೆರಿಕ…
Latest News
Search the Archives
Access over the years of investigative journalism and breaking reports
You May Have Missed













