Author: Sanga
-

RCB vs GT Qualifier- 1: ಸಾಯಿ ಸುದರ್ಶನ್ಗೆ ಕೈ ಕೊಟ್ಟ ಆದೃಷ್ಟ! ಐಪಿಎಲ್ ಇತಿಹಾಸದಲ್ಲೇ ವಿಚಿತ್ರವಾಗಿ ಔಟಾದ ಯಂಗ್ ಸೂಪರ್ಸ್ಟಾರ್! | ಕ್ರೀಡಾ ಸುದ್ದಿ | ACTPnews
Last Updated:May 26, 2026 10:52 PM IST ಕ್ರಿಕೆಟ್ನಲ್ಲಿ ಅದೃಷ್ಟ ಯಾವಾಗ ಮತ್ತು ಯಾವ ರೂಪದಲ್ಲಿ ಬರುತ್ತದೆ ಎಂದು ಊಹಿಸುವುದು ಕಷ್ಟ. ಸಾಯಿ ಸುದರ್ಶನ್ ಬಹಳ ಪ್ರತಿಭಾನ್ವಿತ ಆಟಗಾರನಾಗಿದ್ದರೂ, ಔಟಾದ ರೀತಿ ಅವರ ವೃತ್ತಿಜೀವನದಲ್ಲಿ ಅಳಿಸಲಾಗದ ಗುರುತು ಆಗಿ ಉಳಿಯುತ್ತದೆ. ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರ ಮೊದಲ ಕ್ವಾಲಿಫೈಯರ್ (Qualifier) ಪಂದ್ಯವು ಧರ್ಮಶಾಲಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳ ನಡುವೆ…
-

ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews
Last Updated:Jun 17, 2020 1:54 PM IST ಈ ಸಂಬಂಧ ಈಗಾಗಲೇ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಮಹತ್ವದ ಸಭೆ ನಡೆಸಿದ್ದರು. ಇಲ್ಲಿ ದೇಶದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಬೇಕೆಂದು ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ. ನವದೆಹಲಿ(ಜೂ.17): ಪೂರ್ವ ಲಡಾಕ್ನ ಗಾಲ್ವಾನ್…
-

Ramesh Aravind: ಎಐ ಎಂಬ ಲಾರಿ ಮುಂದೆ ನಿಲ್ಲಬೇಡಿ, ಸೀಟ್ ಮೇಲೆ ಕುಳಿತು ಡ್ರೈವ್ ಮಾಡಿ ಎಂದ ರಮೇಶ್ ಅರವಿಂದ್ | | ACTPnews
AI ಒಂದು ದೊಡ್ಡ ಲಾರಿ… AI ನಮ್ಮ ಕಡೆಗೆ ನುಗ್ಗಿ ಬರುತ್ತಿದೆ. ಒಂದು ದೊಡ್ಡ ಲಾರಿ ತರವೇ ಇದು ಬರ್ತಿದೆ. ಇದರ ಎದುರು ನಿಲ್ಲುವ ಬದಲು, ಡ್ರೈವರ್ ಸೀಟ್ ಅಲ್ಲಿ ಕುಳಿತು ಈ AI ಲಾರಿಯನ್ನ ಡ್ರೈವ್ ಮಾಡ್ಬೇಕಿದೆ. ಕಟ್ಟಕಡೆ ಆಟೋ ಡ್ರೈವರ್ಗೂ ನಮನ (ಚಿತ್ರ ಕೃಪೆ: ರಮೇಶ್ ಅರವಿಂದ್ ಇನ್ಸ್ಟಾಗ್ರಾಮ್) ಕೆಜಿಎಫ್ ಮತ್ತು ಕಾಂತಾರ ಚಿತ್ರಗಳು ಚಮತ್ಕಾರ ಮಾಡಿವೆ. ಇದರಿಂದ ಎಲ್ಲರ ಗಮನ ಅದರ ಕಡೆನೇ ಇದೆ. ಆದರೆ, ನಾವು ಈಗ ನಮ್ಮತನವನ್ನ ಮರೆಯದೇ ರೆಕ್ಕೆ…
-

Most Expensive party: 50 ವರ್ಷಗಳ ಹಿಂದೆ ಇರಾನ್ ಹೇಗಿತ್ತು? ವಿಶ್ವದ ಅತ್ಯಂತ ದುಬಾರಿ ಪಾರ್ಟಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ! | The Most expensive party in the world | ಟ್ರೆಂಡಿಂಗ್ ಸುದ್ದಿ | ACTPnews
ಐವತ್ತು ವರ್ಷಗಳ ಹಿಂದೆ ಇರಾನ್ ತುಂಬಾ ವಿಭಿನ್ನವಾದ ಚಿತ್ರಣವನ್ನು ಹೊಂದಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ನಿಯಮಿತವಾಗಿ ಪಾಶ್ಚಾತ್ಯ ಉಡುಪುಗಳನ್ನು ಧರಿಸಿದ ಮಹಿಳೆಯರನ್ನು ನೀವು ಕಾಣಬಹುದಿತ್ತು. ಆದರೆ, ಇರಾನ್ನಲ್ಲಿ 1979 ರಲ್ಲಿ ಇಸ್ಲಾಮಿಕ್ ಕ್ರಾಂತಿಯು ಪಹ್ಲವಿ ರಾಜವಂಶವನ್ನು ಉರುಳಿಸಿದಾಗ ನಾಟಕೀಯ ಬದಲಾವಣೆಯು ಸಂಭವಿಸಿತು. ಇದು ಇಸ್ಲಾಮಿಕ್ ಗಣರಾಜ್ಯದ ಸ್ಥಾಪನೆಗೆ ಕಾರಣವಾಯಿತು ಮತ್ತು ದೇಶದ ಸಾಂಸ್ಕೃತಿಕ, ರಾಜಕೀಯ ಮತ್ತು ಸಾಮಾಜಿಕ ರೂಢಿಗಳಲ್ಲಿ ಆಳವಾದ ಬದಲಾವಣೆಗಳು, ವಿಶೇಷವಾಗಿ ಮಹಿಳೆಯರ ಸ್ಥಿತಿ ಮತ್ತು ಹಕ್ಕುಗಳ ಮೇಲೆ ಪರಿಣಾಮ ಬೀರಿತು. 1979 ರ ಕ್ರಾಂತಿಯ ನಂತರ ಇರಾನ್ ಸಂಪೂರ್ಣ…
-

Crime News: ಮೇಕೆ ಮೇಯಿಸುತ್ತಿದ್ದಾಗ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 4:20 PM IST ಮೇ 23 ರ ಸಂಜೆ ಗ್ರಾಮದ ಹೊರಗೆ ಮೇಕೆ ಮೇಯಿಸುತ್ತಿದ್ದಾಗ ಆರೋಪಿಯು ಬಾಲಕಿಗೆ ಲಂಚದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಸಮಯದಲ್ಲಿ ಆರೋಪಿಯು ಜಾತಿ ನಿಂದನೆಗಳನ್ನು ಬಳಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. News18 ಬಲ್ಲಿಯಾ: ಒಂಬತ್ತು ವರ್ಷದ ದಲಿತ ಬಾಲಕಿಯ ಮೇಲೆ ಆಕೆಯ ಗ್ರಾಮದ ಇಬ್ಬರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ (Crime News) ತಿಳಿಸಿದ್ದಾರೆ. ಈ…
-

OTT: ಒಟಿಟಿ ಪ್ರಿಯರಿಗೆ ಹಬ್ಬ! ಈ ವಾರ ಸ್ಟ್ರೀಮಿಂಗ್ ಆಗಲಿರುವ ಕ್ರೇಜಿ ಸಿನಿಮಾಗಳ ಪಟ್ಟಿ ಇಲ್ಲಿದೆ | | ACTPnews
ನೆಟ್ಫ್ಲಿಕ್ಸ್, ಅಮೆಜಾನ್ ಪ್ರೈಮ್ ವಿಡಿಯೋ, ಜಿಯೋಹಾಟ್ಸ್ಟಾರ್, ಆಹಾ ಮತ್ತು Zee5 ನಂತಹ ಜನಪ್ರಿಯ OTT ಪ್ಲಾಟ್ಫಾರ್ಮ್ಗಳು ಈ ವಾರ ಪ್ರೇಕ್ಷಕರಿಗಾಗಿ ಫುಲ್ ಮೀಲ್ಸ್ ನೀಡಲಿದೆ. ವಿಶೇಷವಾಗಿ ತೆಲುಗು ಪ್ರೇಕ್ಷಕರು ಅತ್ಯಂತ ಕುತೂಹಲದಿಂದ ಕಾಯುತ್ತಿರುವ ಕೆಲವು ಚಲನಚಿತ್ರಗಳು ಡಿಜಿಟಲ್ ಪ್ರವೇಶ ಮಾಡಲಿವೆ. ಯುವ ಮನರಂಜನೆ, ಸಸ್ಪೆನ್ಸ್ ಥ್ರಿಲ್ಲರ್ಗಳು ಮತ್ತು ಆಕ್ಷನ್ ಡ್ರಾಮಾಗಳು ಈ ವಾರವನ್ನು ಇನ್ನಷ್ಟು ವಿಶೇಷವಾಗಿಸಲಿವೆ. ಇತ್ತೀಚೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಮತ್ತು ಉತ್ತಮ ಪ್ರಚಾರ ಪಡೆದ ಕೆಲವು ಚಲನಚಿತ್ರಗಳೊಂದಿಗೆ, ಈಗ ಇಡೀ ಕುಟುಂಬವು ಮನೆಯಲ್ಲಿ ಒಟ್ಟಿಗೆ ಚಲನಚಿತ್ರಗಳನ್ನು…
-

UPSC Coaching: ಭಾರತದ ಪ್ರಸಿದ್ಧ ಐಎಎಸ್ ಟ್ರೈನರ್ಗಳಿಂದ ತರಬೇತಿ ಪಡೆಯಬೇಕೆ? 3 ವರ್ಷ ಊಟ-ವಸತಿಯ ಜೊತೆ ಇಲ್ಲಿ ಕೋಚಿಂಗ್ ಫ್ರೀ! | | ACTPnews
Last Updated:May 03, 2026 1:04 PM IST ಸ್ಪರ್ಶ ಟ್ರಸ್ಟ್ ಬೆಂಗಳೂರು ಬಡ ಹೆಣ್ಣುಮಕ್ಕಳಿಗೆ ಯುಪಿಎಸ್ಸಿ, ಕೆಎಎಸ್, ಸಿಎ ಉಚಿತ ತರಬೇತಿ ಯೋಜನೆ ಆರಂಭಿಸಿದೆ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಪೋಸ್ಟರ್ ಬಿಡುಗಡೆ ಮಾಡಿ ಅರ್ಜಿ ಕೋರಿದ್ದಾರೆ ತರಬೇತಿ ಉಚಿತ ಬೆಂಗಳೂರು: ಕರ್ನಾಟಕದ ಬಡ ಹೆಣ್ಣುಮಕ್ಕಳಿಗೆ (Poor Girls) ಯುಪಿಎಸ್ಸಿ, ಕೆಎಎಸ್ ಹಾಗೂ ಸಿಎ ವ್ಯಾಸಂಗಕ್ಕೆ ಉಚಿತ ತರಬೇತಿ ನೀಡುವ ಮಹತ್ವದ ಯೋಜನೆಯೊಂದನ್ನು (Project) ಸ್ಪರ್ಶ ಸಂಸ್ಥೆ ಬೆಂಗಳೂರಿನಲ್ಲಿ ಪ್ರಾರಂಭಿಸಿದ್ದು, ಈ ಯೋಜನೆಯ ಯುವಿಕಾ ಕಾರ್ಯಕ್ರಮದ ಪೋಸ್ಟರ್…
-

RCB vs GT Qualifier 1: ರಜತ್ ಪಾಟೀದಾರ್ ಅಬ್ಬರಕ್ಕೆ ಐಪಿಎಲ್ ಎಲ್ಲಾ ದಾಖಲೆಗಳು ಧೂಳೀಪಟ! ಪ್ಲೇಆಫ್ ಇತಿಹಾಸದಲ್ಲಿ ಯಾವ ತಂಡ ಮಾಡಿಲ್ಲ ಈ ರೆಕಾರ್ಡ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 10:00 PM IST ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಬ್ಯಾಟರ್ಗಳು ಅಮೋಘ ಪ್ರದರ್ಶನ ನೀಡುವ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತವನ್ನು ದಾಖಲಿಸಿದರು. ಆರ್ಸಿಬಿ ತಂಡದ ದಾಖಲೆಯಲ್ಲಿ ನಾಯಕ ರಜತ್ ಪಾಟೀದಾರ್ ಪ್ರಮುಖ ಪಾತ್ರ ನಿರ್ವಹಿಸಿದರು. ರಜತ್ ಪಾಟೀದಾರ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ಗಳು ಧರ್ಮಶಾಲಾ ಮೈದಾನದಲ್ಲಿ ಬೌಂಡರಿ ಮತ್ತು ಸಿಕ್ಸರ್ಗಳ ಸುರಿಮಳೆಗೈದರು. ಆರ್ಸಿಬಿ ಬ್ಯಾಟರ್ಗಳ ಅಬ್ಬರಕ್ಕೆ ಗುಜರಾತ್ ಟೈಟಾನ್ಸ್ನ ಬೌಲರ್ಗಳು ಒತ್ತಡದಲ್ಲಿ ಸಿಲುಕಿದರು. ಟಾಸ್…
-

ಚೀನಾ ಗಡಿ ವಾಸ್ತವತೆ ಕುರಿತು ಆಳುವವರು ಮೌನ ವಹಿಸುವುದು ದೇಶದ್ರೋಹ; ಸಿದ್ದರಾಮಯ್ಯ ಟೀಕೆ | | ACTPnews
Last Updated:Jun 17, 2020 3:33 PM IST India-China Face-Off: ಚೀನಾ ಗಡಿಯಲ್ಲಿನ ಬೆಳವಣಿಗೆಗಳ ನಿಜ ಸಂಗತಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಲಿ, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಾಗಲಿ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರು (ಜೂ. 17): ಲಡಾಖ್ ಗಡಿಯ ಗಾಲ್ವಾನ್ ನದಿ ಕಣಿವೆಯಲ್ಲಿ ಸೋಮವಾರ ರಾತ್ರಿಯಿಂದ ಭಾರತ ಮತ್ತು ಚೀನಾ ಸೇನೆಯ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಇನ್ನೂ ನಾಲ್ವರ ಸ್ಥಿತಿ…
-

Krishi Tapanda: ನನಗೆ ಪ್ರೀತಿ ಬೇಕಿತ್ತು, ಎಮೋಷನಲ್ ಕಂಫರ್ಟ್ ಬೇಕಿತ್ತು; ಅದು ಸಿಗಲೇ ಇಲ್ಲ! ಮನಬಿಚ್ಚಿ ಮಾತನಾಡಿದ ಕೃಷಿ ತಾಪಂಡ | | ACTPnews
ನನಗೆ ಪ್ರೀತಿ ಬೇಕಿತ್ತು.. ನನಗೆ ದುಡ್ಡಿನ ಕಂಫರ್ಟ್ ಸಿಕ್ಕಿದೆ. ಇದನ್ನ ನಾನು ಇಲ್ಲ ಅಂತ ಹೇಳಲ್ಲ. ಆದರೆ, ನನಗೆ ಪ್ರೀತಿ ಮಾತ್ರ ಬೇಕಿತ್ತು. ಎಮೋಷನಲ್ ಕಂಫರ್ಟ್ ಬೇಕಿತ್ತು. ಮಾನಸಿಕವಾಗಿ ಕುಗ್ಗಿದ್ದೇನೆ (ಚಿತ್ರ ಕೃಪೆ: ಕೃಷಿ ತಾಪಂಡ ಇನ್ಸ್ಟಾಗ್ರಾಮ್) ನಾನು ನನ್ನ ಪ್ರೀತಿಯನ್ನ 100 ಪರ್ಸೆಂಟ್ ಕೊಟ್ಟಿದ್ದೇನೆ. ಆದರೆ, ಆ ಕಡೆಯಿಂದ ಆ ಪ್ರೀತಿ ಸಿಗಲೇ ಇಲ್ಲ. ಎಮೋಷನಲ್ ಕಂಫರ್ಟ್ ಬೇಕಿತ್ತು. ಅದು ಸಿಗಲಿಲ್ಲ. ಕಾರ್ ಕೊಟ್ಟಿದ್ದಾರೆ ಅಲ್ವೇ ಆ ಒಂದು ದುಬಾರಿ ಕಾರ್ ಅನ್ನ ನಾನು ತೆಗೆದುಕೊಂಡೇ…
Latest News
Search the Archives
Access over the years of investigative journalism and breaking reports
You May Have Missed













