Author: Sanga
-

Vijay: ಕರ್ನಾಟಕದ ವಿರುದ್ಧ ಮೋದಿಗೆ ಪತ್ರ ಬರೆದ ವಿಜಯ್! ನಾಳೆ ಪ್ರಧಾನಿ ಭೇಟಿಯಾಗಲಿದ್ದಾರೆ ತಮಿಳುನಾಡು ಸಿಎಂ | | ACTPnews
Last Updated:May 26, 2026 7:23 PM IST Vijay: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಅವಕಾಶ ನೀಡಬಾರದು ಎಂದು ಕೇಂದ್ರವನ್ನು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ (CM Vijay) ಮಂಗಳವಾರ ಪ್ರಧಾನಿ ನರೇಂದ್ರ (PM Narendra Modi) ಮೋದಿಗೆ ಪತ್ರ ಬರೆದಿದ್ದಾರೆ. ವಿಜಯ್ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಅವಕಾಶ ನೀಡಬಾರದು ಎಂದು ಕೇಂದ್ರವನ್ನು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ (CM Vijay) ಮಂಗಳವಾರ ಪ್ರಧಾನಿ ನರೇಂದ್ರ (PM Narendra Modi) ಮೋದಿಗೆ…
-

ಮಕ್ಕಳಿಗೆ ಮನೆಗೆಲಸ ಕಲಿಸಲೇಬೇಕು ಏಕೆ ಅಂತೀರಾ? ಕಾರಣ ಇಲ್ಲಿದೆ ನೋಡಿ! | What is the best way to teach children to do chores at home | ಲೈಫ್ಸ್ಟೈಲ್ | ACTPnews
Last Updated:Nov 19, 2024 11:26 AM IST ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಕಲಿಸಬೇಕಾದ ಬಹಳ ಮುಖ್ಯವಾದ ವಿಚಾರವೆಂದರೆ ಕರ್ತವ್ಯ ಪ್ರಜ್ಞೆ. ಈ ಕರ್ತವ್ಯ ಪ್ರಜ್ಞೆಯು ಭವಿಷ್ಯದಲ್ಲಿ ಯಶಸ್ಸು ಮತ್ತು ಸ್ವಾತಂತ್ರ್ಯಕ್ಕೆ ಅಡಿಪಾಯವನ್ನು ಹಾಕುತ್ತದೆ. ನಿಮ್ಮ ಮಗುವಿಗೆ ಅವರ ವಯಸ್ಸಿನ ಆಧಾರದ ಮೇಲೆ ಕೆಲವು ಕೆಲಸಗಳನ್ನು ನಿಯೋಜಿಸುವುದು ಅವರ ಜವಾಬ್ದಾರಿಯ ಪ್ರಜ್ಞೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. News18 ವೇಗವಾಗಿ ಓಡುತ್ತಿರುವ ಆಧುನಿಕ ಯುಗದಲ್ಲಿ (Modern World)ಪೋಷಕರು (Parents) ಮತ್ತು ಮಕ್ಕಳ (Childrens) ನಡುವಿನ ಸಂಬಂಧವನ್ನು (Realtionship)…
-

Satish Sanpal: ಹೆಂಡತಿಗೆ 40 ಕೆಜಿ ಚಿನ್ನ ಗಿಫ್ಟ್! ದುಬೈನಲ್ಲಿ ₹8 ಸಾವಿರ ಕೋಟಿಯ ಉದ್ಯಮ ಕಟ್ಟಿದ ಬಡ ಯುವಕ! | | ACTPnews
Last Updated:May 26, 2026 7:27 PM IST ಸತೀಶ್ ಸನ್ಪಾಲ್ ಜಬಲ್ಪುರ್ನಲ್ಲಿ ಜನಿಸಿದರು. 8ನೇ ತರಗತಿಯ ನಂತರ ಶಾಲೆ ಬಿಟ್ಟರು. 15 ವಯಸ್ಸಿನಲ್ಲಿ ತಾಯಿ ನೀಡಿದ ಸುಮಾರು 50,000 ರೂಪಾಯಿ ಹಣದೊಂದಿಗೆ ರೊಂದಿಗೆ ಸಣ್ಣ ಕಿರಾಣಿ ಅಂಗಡಿ ತೆರೆದರು. ಆದರೆ ದುರದೃಷ್ಟವಶಾತ್ ಅದು 2 ವರ್ಷಗಳಲ್ಲಿ ಮುಚ್ಚಿತು. ಸತೀಶ್ ಸನ್ಪಾಲ್-ಪತ್ನಿ ತಬಿಂದಾ ಸನ್ಪಾಲ್ ನೆಟ್ಫ್ಲಿಕ್ಸ್ನ Desi Bling ಎಂಬ ರಿಯಾಲಿಟಿ ಶೋನಲ್ಲಿ ದಂಪತಿಯೊಬ್ಬರು ಸಖತ್ ಫೇಮಸ್ ಆಗಿದ್ದಾರೆ. ಅವರೇ ಸತೀಶ್ ಸನ್ಪಾಲ್ ಹಾಗೂ ತಬಿಂದಾ. ಸತೀಶ್…
-

Seasonal Harvest : ಬೆಳೆ, ಬ್ಯಾಂಕ್ ಸಾಲ ಮಾಡಿಲ್ಲ: ನವೀನ ಕೃಷಿ ವಿಧಾನಗಳ ಮೂಲಕ ಕೈತುಂಬಾ ಲಾಭ ಪಡೆಯುತ್ತಿದ್ದಾರೆ 61 ವರ್ಷದ ಈ ರೈತ | Faridkot farmer Kothe Ramsar village of Kotkapura tehsil in Faridkot daily earnings | ವ್ಯಾಪಾರ ಸುದ್ದಿ | ACTPnews
ಭತ್ತದ ಹುಲ್ಲನ್ನು ಅಮೂಲ್ಯವಾದ ಸಂಪನ್ಮೂಲವನ್ನಾಗಿ ಪರಿವರ್ತಿಸಲು ಬಹು ಬೆಳೆ ಕೃಷಿ, ಮಲ್ಚಿಂಗ್ ಸೇರಿದಂತೆ ನವೀನ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನೇ ಜೀವಾಳ ಮಾಡಿಕೊಂಡಿದ್ದಾರೆ. ಸಾಂಪ್ರದಾಯಿಕ ಬೆಳೆಗಳಾದ ಗೋಧಿ, ಹೆಚ್ಚಿನ ಮೌಲ್ಯದ ವಾಣಿಜ್ಯ ಬೆಳೆಗಳಾದ ಬೆಳ್ಳುಳ್ಳಿ, ಹೂಕೋಸು, ಟರ್ನಿಪ್ಗಳಂತಹ ತರಕಾರಿಗಳು ಮತ್ತು ಬಾಸ್ಮತಿಗೆ ಉತ್ತಮವಾದ ಜಾರ್ ಕರೇಲಾಗಳ ಸಂಯೋಜನೆಯನ್ನು ಬೆಳೆಸುವ ಮೂಲಕ ದೈನಂದಿನ ಆದಾಯವನ್ನು ಕಂಡುಕೊಳ್ಳುತ್ತಿದ್ದಾರೆ. “ನನಗೆ ಎಂದಿಗೂ ಬ್ಯಾಂಕ್ ಸಾಲ ಅನಿವಾರ್ಯವಾಗಿಲ್ಲ. ಕಠಿಣ ಪರಿಶ್ರಮದಿಂದ ನನ್ನ ಖರ್ಚುಗಳನ್ನು ನಿಭಾಯಿಸಿದ್ದೇನೆ, ಪ್ರತಿದಿನ ಬೆಳೆಯನ್ನು ಮಾರಾಟ ಮಾಡಿ ಮತ್ತು ಪ್ರತಿದಿನ…
-

Marriage Scam: ಕಾದು ಕಾದು ಸುಸ್ತಾದ 42 ಮಂದಿ ವರರು; ಕೊನೆಗೂ ಬಾರದ ವಧುಗಳು! ಸಾಮೂಹಿಕ ವಿವಾಹದ ಹೆಸರಲ್ಲಿ ಮಾಸ್ ದೋಖಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 6:54 PM IST Marriage Scam: ಮದುವೆ ಎಂಬುದು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಕ್ಷಣ. ಆದರೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದ ಒಂದು ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಯ ಕನಸು ಹೊತ್ತು ಪೇಟ ಕಟ್ಟಿ, ಬ್ಯಾಂಡ್ ಬಾಜಾ ಸಮೇತ 42 ಯುವಕರು ವರರಾಗಿ ಮಂಟಪಕ್ಕೆ ಬಂದರೂ ಒಬ್ಬಳೇ ಒಬ್ಬ ವಧು ಅಲ್ಲಿಗೆ ಬರಲೇ ಇಲ್ಲ. ಆ ಕುರಿತ ವರದಿ ಇಲ್ಲಿದೆ. ಸಾಮೂಹಿಕ ವಿವಾಹದ ಹೆಸರಲ್ಲಿ ಮಾಸ್ ದೋಖಾ! Marriage Scam:…
-

IPL 2026: ಪರಾಗ್- ವೈಭವ್ ಸೂರ್ಯವಂಶಿ ನಡುವೆ ಕೋಲ್ಡ್ ವಾರ್? ಯಂಗ್ ಸ್ಟಾರ್ ಜೊತೆ ಫೋಟೋ ತೆಗೆಸಿಕೊಳ್ಳಲು ನಿರಾಕರಿಸಿದ ಆರ್ಆರ್ ಕ್ಯಾಪ್ಟನ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 6:28 PM IST ಹೈವೋಲ್ಟೇಜ್ ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ತಂಡದ ಇಬ್ಬರು ಆಟಗಾರರ ಬಗ್ಗೆ ಚರ್ಚೆ ಆಗುತ್ತಿದೆ. ನಾಯಕ ರಿಯಾನ್ ಪರಾಗ್ ಮತ್ತು ವೈಭವ್ ಸೂರ್ಯವಂಶಿ ನಡುವೆ ಎಲ್ಲವೂ ಸರಿಯಿಲ್ಲ ಎಂದು ಹೇಳುವ ವೀಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೈಭವ್ ಸೂರ್ಯವಂಶಿ-ರಿಯಾನ್ ಪರಾಗ್ ಐಪಿಎಲ್ (IPL) 2026 ರ ಪ್ಲೇಆಫ್ (Playoff) ಪಂದ್ಯಗಳು (Matches) ಇಂದಿನಿಂದ ಆರಂಭವಾಗಲಿವೆ. ರಾಜಸ್ಥಾನ ರಾಯಲ್ಸ್ (RR) ತಂಡದಲ್ಲಿ…
-

ನೆಟ್ವರ್ಕ್ ಅಪ್ಗ್ರಡೇಷನ್ ಮಾಡಲು ಚೀನಾ ವಸ್ತುಗಳ ಬಳಕೆ ಮಾಡಬೇಡಿ; ಬಿಎಸ್ಎನ್ಎಲ್ಗೆ ಕೇಂದ್ರದ ಸೂಚನೆ | | ACTPnews
Last Updated:Jun 18, 2020 8:04 AM IST ನೆಟ್ವರ್ಕ್ ಸೆಕ್ಯುರಿಟಿ ಐಟಮ್ಗಳನ್ನು ಚೀನಾ ವಸ್ತುಗಳಿಂದ ಸಿದ್ಧಪಡಿಸುತ್ತಿರುವ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದರು. ಇಲ್ಲಿ ಚೀನಾ ವಸ್ತುಗಳನ್ನು ಬಳಕೆ ಮಾಡುವುದರಿಂದ ಭದ್ರತೆಗೆ ಸಮಸ್ಯೆ ಎದುರಾಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಬೆಂಗಳೂರು (ಜೂ.18): ಚೀನಾ ಭಾರತ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎರಡೂ ರಾಷ್ಟ್ರಗಳ ನಡುವೆ ತಿಕ್ಕಾಟ ಆರಂಭವಾಗಿದೆ. ಈ ಮಧ್ಯೆ ಚೀನಾ ವಸ್ತುಗಳನ್ನು ಬ್ಯಾನ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈಗ 4ಜಿ ಅಪ್ಗ್ರೇಡಷನ್ಗೆ ಚೀನಾ ವಸ್ತುಗಳನ್ನು…
-

Recruitment: ನೀವು SSLC ಪಾಸ್ ಮಾಡಿದ್ದೀರಾ? ಈ ಕೌಶಲ್ಯ ನಿಮಗಿದೆಯಾ? ಕೇಂದ್ರ ಸರ್ಕಾರ ಮಾಡುತ್ತಿದೆ ನೇಮಕಾತಿ, 69000 ರೂಪಾಯಿವರೆಗೂ ಸಂಬಳ! | | ACTPnews
Last Updated:May 03, 2026 5:47 PM IST CRPF ಕಾನ್ಸ್ಟೆಬಲ್ ಟೆಕ್ನಿಕಲ್ ಮತ್ತು ಟ್ರೇಡ್ಸ್ಮನ್ 9195 ಹುದ್ದೆಗಳಿಗೆ SSLC ITI ಅರ್ಹರಿಂದ ಅರ್ಜಿ ಆಹ್ವಾನ, ಆನ್ಲೈನ್ ಅರ್ಜಿ ಏಪ್ರಿಲ್ 20 ರಿಂದ ಮೇ 19 ರವರೆಗೆ, ವೇತನ 21700 ರಿಂದ 69100 ನೇಮಕಾತಿ ಬೆಂಗಳೂರು: ನೀವು 10ನೇ ತರಗತಿ ಪಾಸ್ (SSLC) ಆಗಿದ್ದೀರಾ? ITI ಸರ್ಟಿಫಿಕೇಟ್ ಇದೆಯಾ? ಹಾಗಾದರೆ ಈ ಸುದ್ದಿ ನಿಮ್ಮ ಜೀವನವನ್ನೇ ಬದಲಿಸಬಹುದು! ಭಾರತ ಸರ್ಕಾರದ (Central Government) ಅತ್ಯಂತ ಪ್ರತಿಷ್ಠಿತ ಸಂಸ್ಥೆ…
-

Cataracts: ವಯಸ್ಸಾಗುತ್ತಿದ್ದಂತೆ ಕಣ್ಣಿನ ಪೊರೆ ಜಾಸ್ತಿ ಆಗ್ತಿದ್ಯಾ? ನಿರ್ಲಕ್ಷ್ಯ ಬೇಡ, ಈಗ್ಲೇ ಚಿಕಿತ್ಸೆ ಪಡೆಯಿರಿ! | What Are Cataracts? why cataracts cases rising only in elder peoples | ಲೈಫ್ಸ್ಟೈಲ್ | ACTPnews
Last Updated:Nov 21, 2024 10:38 AM IST ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ, ಹೊಸ ಚಿಕಿತ್ಸಾ ವಿಧಾನಗಳನ್ನು ಬಳಸುವ ಮೂಲಕ ಕಣ್ಣಿನ ಪೊರೆ ಸಮಸ್ಯೆಯನ್ನು ಪರಿಶೀಲಿಸಬಹುದು. ಆದಷ್ಟು ಬೇಗ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಯಾವುದೇ ತೊಂದರೆ ಆಗುವುದಿಲ್ಲ. ಹಾಗಾದ್ರೆ ಕಣ್ಣಿನ ಪೊರೆ ಸಮಸ್ಯೆಯನ್ನು ಪತ್ತೆ ಹಚ್ಚುವುದು ಹೇಗೆ? ಇದರ ಗುಣಲಕ್ಷಣಗಳೇನು? ಈ ಸಮಸ್ಯೆಗೆ ಪರಿಹಾರಗಳೇನು ಎಂಬುವುದನ್ನು ತಿಳಿಯೋಣ. ಸಾಂದರ್ಭಿಕ ಚಿತ್ರ ವಯಸ್ಸಾಗುತ್ತಿದ್ದಂತೆ ಕೆಲವು ಕಾಯಿಲೆಗಳು (Disease) ಬರುವುದು ಸಹಜ. ಆದರೆ ಎಲ್ಲರಿಗೂ ಒಂದೇ…
-

Naxal Mukt Bharat: ಗಡಿಗಳನ್ನು ಮೀರಿದ ನಿರೂಪಣೆಗಳು; ನಕ್ಸಲ್ ಸಿದ್ಧಾಂತವನ್ನು ಉಳಿಸಿಕೊಳ್ಳುವ ಜಾಗತಿಕ ಪರಿಸರ ವ್ಯವಸ್ಥೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 6:15 PM IST Naxal Mukt Bharat: ಭಾರತದಲ್ಲಿ ಮಾವೋವಾದಿ (Maoist) ಹಿಂಸಾಚಾರ ಗಣನೀಯವಾಗಿ ಕುಸಿದಿದೆ. ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸೈದ್ಧಾಂತಿಕ ಜಾಲ ಇನ್ನೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ನಕ್ಸಲ್ ಮುಕ್ತ ಭಾರತ (ಸಂಗ್ರಹ ಚಿತ್ರ) ದೆಹಲಿ: ಮಾರ್ಚ್ 31, 2026ರೊಳಗೆ ಭಾರತವನ್ನು ನಕ್ಸಲ್ ಮುಕ್ತಗೊಳಿಸುವ ಕೇಂದ್ರ ಸರ್ಕಾರದ (Union government) ಘೋಷಣೆ ‘ನಕ್ಸಲ್ ಮುಕ್ತ ಭಾರತ’ (naxal mukt bharat) ಆಂತರಿಕ ಭದ್ರತೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಎಡಪಂಥೀಯ ಉಗ್ರವಾದ (LWE) ಪೀಡಿತ…
Latest News
Search the Archives
Access over the years of investigative journalism and breaking reports
You May Have Missed













