Author: Sanga
-

Rahmat Shah: ಅಫ್ಘಾನ್ ಪರ 125 ಏಕದಿನ ಪಂದ್ಯಗಳನ್ನು ಆಡಿದ ಸ್ಟಾರ್ ಆಟಗಾರ ನಿಧನ? ಅಭಿಮಾನಿಗಳನ್ನು ಚಿಂತೆಗೀಡು ಮಾಡಿದ ವೈರಲ್ ಪೋಸ್ಟ್! | ಕ್ರೀಡಾ ಸುದ್ದಿ | ACTPnews
Last Updated:May 17, 2026 5:52 PM IST ಸೋಶಿಯಲ್ ಮೀಡಿಯಾದಲ್ಲಿ ಅಫ್ಘಾನ್ ಸ್ಟಾರ್ ಕ್ರಿಕೆಟಿಗ ನಿಧನರಾಗಿದ್ದಾರೆ ಎಂಬ ಪೋಸ್ಟ್ಗಳು ಹರಿದಾಡುತ್ತಿವೆ. ಈ ಒಂದು ಪೋಸ್ಟ್ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಆದರೆ, ಇದು ನಿಜವಲ್ಲ. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ ಓದಿ. ರಹಮತ್ ಶಾ ಅಫ್ಘಾನಿಸ್ತಾನ (Afghanistan) ದ ಸ್ಟಾರ್ ಕ್ರಿಕೆಟಿಗ (Cricketer) ರಹಮತ್ ಶಾ (Rahmat Shah) ನಿಧನರಾಗಿದ್ದಾರೆ ಎಂದು ಹೇಳುವ ಪೋಸ್ಟ್ (Post) ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದು ಕ್ರಿಕೆಟ್ (Cricket)…
-

Vijay: ‘ಅಸೂಯೆ ಆಗಿದ್ದು ನಿಜ’! ವಿಜಯ್ ಗೆಲುವಿನ ಬಗ್ಗೆ ಪವನ್ ಕಲ್ಯಾಣ್ ಹೇಳಿದ್ದಿಷ್ಟು | Pawan kalyan speaks about vijay s victory what he said know here | | ACTPnews
ನಟ (Actor) ಮತ್ತು ಆಂಧ್ರಪ್ರದೇಶದ (Andhra Pradesh) ಉಪಮುಖ್ಯಮಂತ್ರಿ (Deputy CM) ಪವನ್ ಕಲ್ಯಾಣ್ (Pawan Kalyan), ತಮಿಳುನಾಡು ರಾಜಕೀಯದಲ್ಲಿ (Tamil Nadu Politics) ನಟ ವಿಜಯ್ (Vijay) ಅವರ ಗೆಲುವಿನ ಬಗ್ಗೆ ಮಾತನಾಡಿದರು. ತಮಿಳಗ ವೆಟ್ರಿ ಕಳಗಂ (TVK) ತನ್ನ ಮೊದಲ ಚುನಾವಣೆಯಲ್ಲಿ ವಿಶ್ವಾಸಾರ್ಹ ಪಕ್ಷವಾಗಿ ಹೊರಹೊಮ್ಮಿದ ನಂತರ, ಅವರು “ಅಸೂಯೆ” ಪಟ್ಟರು ಎಂದು ತಮಾಷೆಯಾಗಿ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಲ್ಯಾಣ್, ವಿಜಯ್ ಅವರ ಪಕ್ಷವು ಕಟೌಟ್ಗಳು ಮತ್ತು ಹೊಲೊಗ್ರಾಮ್ಗಳನ್ನು ಬಳಸಿ ಗೆದ್ದಿತು. ಆದರೆ ನಾನು…
-

Bengaluru Life: ಲೈಫ್ಸ್ಟೈಲ್ ಹಾಳಾಗದಂತೆ ಬೆಂಗಳೂರಿನ ಖರ್ಚುಗಳಿಗೆ ಬ್ರೇಕ್ ಹಾಕುವುದು ಹೇಗೆ? ಸಖತ್ ಟಿಪ್ಸ್ ಇಲ್ಲಿವೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 26, 2026 10:07 AM IST ಬೆಂಗಳೂರು ಯುವ ವೃತ್ತಿಪರರ ಖರ್ಚು ಸಮಸ್ಯೆ ವೈರಲ್, ಅಕ್ಷಯ್ ಸಿಎನ್ bangalore_viral ನಲ್ಲಿ ಲೊಕೇಶನ್ ಆಯ್ಕೆ, ಸ್ವಿಗ್ಗಿ ಝೊಮಾಟೊ ಕಡಿತ, ಮನೆ ಊಟ, ಸಾಮಾಜಿಕ ಪ್ರೆಶರ್ ತಪ್ಪಿಸಿ ಉಳಿತಾಯ ಸಲಹೆ ನೀಡಿದ್ದಾರೆ (Representative pic from Pexels) ಬೆಂಗಳೂರು (Bengaluru) ಎಂದರೆ ಬರೀ ಕೆಲಸದ ಒತ್ತಡ ಮತ್ತು ಟ್ರಾಫಿಕ್ ಮಾತ್ರವಲ್ಲ, ಇಲ್ಲಿ ಹಣ (Money) ಖರ್ಚಾಗುವ ವೇಗವೂ ಅಷ್ಟೇ ಜೋರು. ಕಷ್ಟಪಟ್ಟು ದುಡಿದ ಹಣ ತಿಂಗಳಾಂತ್ಯಕ್ಕೆ ಕೈಗೆ…
-

IPL 2026: ಐಪಿಎಲ್ನಲ್ಲಿ ಕೊಹ್ಲಿಯೇ ಕಿಂಗ್! ಮತ್ತೊಂದು ಹೊಸ ರೆಕಾರ್ಡ್ ಸೃಷ್ಟಿಸಿ ಅರ್ಭಟಿಸಿದ ವಿರಾಟ್ | ಕ್ರೀಡಾ ಸುದ್ದಿ | ACTPnews
Last Updated:May 17, 2026 6:49 PM IST ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಬ್ಯಾಟರ್. ಪ್ರಸ್ತುತ ಐಪಿಎಲ್ ಆವೃತ್ತಿಯಲ್ಲಿ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಅದ್ಭುತ 58 ರನ್ ಗಳಿಸುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್ (IPL) 2026 ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಭಾನುವಾರ ಧರ್ಮಶಾಲಾದಲ್ಲಿ ಪಂಜಾಬ್…
-

PBKS vs RCB: ಆರ್ಸಿಬಿ ಗೆಲುವಿನ ಹೀರೋ ಕೊಹ್ಲಿ-ವೆಂಕಟೇಶ್ ಅಲ್ಲ! ಈತನೊಬ್ಬನಿಂದಲ್ಲೇ ಗೆದ್ದು ಬೀಗಿದ ಹಾಲಿ ಚಾಂಪಿಯನ್ | ಕ್ರೀಡಾ ಸುದ್ದಿ | ACTPnews
Last Updated:May 17, 2026 7:35 PM IST ಹೈ-ವೋಲ್ಟೇಜ್ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್ಸಿಬಿ ಸೋಲಿಸಿತು. ಇದರೊಂದಿಗೆ, ಆರ್ಸಿಬಿ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಆರ್ಸಿಬಿ vs ಪಿಬಿಕೆಎಸ್ ಐಪಿಎಲ್ (IPL) 2026 ರಲ್ಲಿ ನಡೆದ ಹೈವೋಲ್ಟೇಜ್ (High voltage) ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 23 ರನ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇಆಫ್ (Playoff) ತಲುಪಿದ ಮೊದಲ ತಂಡವಾಯಿತು. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡವು…
-

Diamond Corridor: ಬೆಂಗಳೂರಿನಿಂದ ಚೆನ್ನೈಗೆ ಕೇವಲ 73 ನಿಮಿಷ, ಭಾರತೀಯ ರೈಲ್ವೆಯ ‘ಡೈಮಂಡ್’ ಪ್ಲಾನ್ ಇದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 1:51 PM IST ಭಾರತೀಯ ರೈಲ್ವೆಯ ಹೈ ಸ್ಪೀಡ್ ಡೈಮಂಡ್ ಕಾರಿಡಾರ್ ಯೋಜನೆ ಬೆಂಗಳೂರು, ಚೆನ್ನೈ, ಮುಂಬೈ, ಪುಣೆ, ಹೈದರಾಬಾದ್ ನಗರಗಳನ್ನು ವೇಗ ರೈಲಿನಿಂದ ಜೋಡಿಸಿ ಪ್ರಯಾಣ ಸಮಯ ಕಡಿಮೆ ಮಾಡಿ ಆರ್ಥಿಕತೆಗೆ ಬೂಸ್ಟ್ ನೀಡಲಿದೆ ಡೈಮಂಡ್ ಕಾರಿಡಾರ್ ಯೋಜನೆ ಭಾರತೀಯ ರೈಲ್ವೆ (Indian Railways) ಇಲಾಖೆ ಈಗ ಹಳಿಗಳ ಮೇಲೆ ಹೊಸ ಚರಿತ್ರೆ ಬರೆಯಲು ಸಜ್ಜಾಗಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನೇತೃತ್ವದಲ್ಲಿ ರೂಪಿಸಲಾಗಿರುವ ‘ಹೈ-ಸ್ಪೀಡ್ ಡೈಮಂಡ್ ಕಾರಿಡಾರ್’ (Diamond…
-

Heavy Rain Alert: ಮುಂದಿನ 3 ಗಂಟೆ ವರುಣನ ಅಬ್ಬರ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗಂಟೆಗೆ 40 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 4:02 PM IST ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗೆ ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ ಯೆಲ್ಲೋ ಅಲರ್ಟ್, ಗುಡುಗು ಸಹಿತ ಮಳೆ, ಗಂಟೆಗೆ 30-40 ಕಿಮೀ ಬಿರುಗಾಳಿ ಎಚ್ಚರಿಕೆ ಕರ್ನಾಟಕ ಮಳೆ ಮುನ್ಸೂಚನೆ ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಈಗ ಮಳೆರಾಯ (Rain) ತಂಪೆರೆಯಲು ಸಜ್ಜಾಗಿದ್ದಾನೆ. ಆದರೆ, ಇದು ಕೇವಲ ಸಾಧಾರಣ ಮಳೆಯಲ್ಲ. ಗುಡುಗು ಸಹಿತ ಭಾರಿ ಗಾಳಿ ಬೀಸುವ ಸಾಧ್ಯತೆ…
-

PBKS vs RCB: ಪಂಜಾಬ್ ವಿರುದ್ಧ 23 ರನ್ಗಳಿಂದ ಗೆದ್ದ ಆರ್ಸಿಬಿ! ಮೊದಲ ತಂಡವಾಗಿ ಪ್ಲೇಆಫ್ ಪ್ರವೇಶಿಸಿದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 17, 2026 7:37 PM IST 2026ರ ಐಪಿಎಲ್ನ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 23 ರನ್ಗಳ ರೋಚಕ ಜಯ ಸಾಧಿಸಿ ಈ ವರ್ಷ ಮೊದಲ ತಂಡವಾಗಿ ಪ್ಲೇಆಫ್ ಪ್ರವೇಶಿಸಿದೆ. ಆರ್ಸಿಬಿಗೆ ಗೆಲುವು 2026ರ ಐಪಿಎಲ್ನ (IPL 2026) 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) 23 ರನ್ಗಳ ರೋಚಕ ಜಯ ಸಾಧಿಸಿ ಮೊದಲ ತಂಡವಾಗಿ ಪ್ಲೇ ಆಫ್ ಸ್ಥಾನವನ್ನ…
-

ಇದು ಗುಪ್ತಚರ ಇಲಾಖೆಯ ವೈಫಲ್ಯವೇ?; ಚೀನಾ ಬಿಕ್ಕಟ್ಟಿನ ಕುರಿತು ಮೋದಿಗೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews
Last Updated:Jun 20, 2020 8:05 AM IST ಚೀನಾ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರಿಂದ ಈ ಸಂಘರ್ಷ ನಡೆದಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಜೂ. 20): ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ…
-

Rahul Gandhi: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ! ಸರ್ಕಾರದ ಮೇಲೆ ಸಾಲು ಸಾಲು ಆರೋಪ / Rahul Gandhi Slams Fuel Price Hike | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 2:23 PM IST ಸತತವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನಲೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. ಸರ್ಕಾರ ಸದ್ದಿಲ್ಲದೆ ಸಾಮಾನ್ಯ ಜನರ ಜೇಬನ್ನು ದೋಚುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ! ದೇಶಾದ್ಯಂತ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು (Petrol Diesel Price) ಏರಿಕೆಯಾಗಿವೆ. ಮೇ 25, ಸೋಮವಾರದಂದು ಹೊರಬಂದ…
Latest News
Search the Archives
Access over the years of investigative journalism and breaking reports
You May Have Missed













