Author: Sanga
-

Priyaka Upendra: ಪ್ರಿಯಾಂಕಾ ಉಪೇಂದ್ರ ಸ್ಪೆಷಲ್ ಪೋಸ್ಟ್ ; ರೆಡ್ ಹಾರ್ಟ್ ಇಮೋಜಿ ಹಾಕಿದ್ಯಾಕೆ ಗೊತ್ತಾ? | | ACTPnews
Last Updated:May 25, 2026 11:23 PM IST ಪ್ರಿಯಾಂಕಾ ಉಪೇಂದ್ರ ಅವರು ರೆಡ್ ಹಾರ್ಟ್ ಇಮೋಜಿ ಹಂಚಿಕೊಂಡಿದ್ದಾರೆ. ಉಪ್ಪಿ ಜೊತೆಗಿನ ಕೆಲವು ಚೆಂದದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನ ನೋಡಿದವರು ಏನಂದ್ರು ಅನ್ನೋದು ಇಲ್ಲಿದೆ ಓದಿ. ಪ್ರಿಯಾಂಕಾ ಉಪೇಂದ್ರ ಸ್ಪೆಷಲ್ ಪೋಸ್ಟ್ ; ರೆಡ್ ಹಾರ್ಟ್ ಇಮೋಜಿ ಹಾಕಿದ್ಯಾಕೆ ಗೊತ್ತಾ? ಪ್ರಿಯಾಂಕಾ ಉಪೇಂದ್ರ (Priyaka Upendra) ಅವರು ಕಾನ್ಸ್ನಿಂದ ವಾಪಾಸ್ ಬಂದಿದ್ದಾರೆ. ಅಲ್ಲಿವರೆಗೂ ಅಲ್ಲಿಯ ತಮ್ಮ ಸುಮಾರು ಅಪ್ಡೇಟ್ಗಳನ್ನ ಕೊಟ್ಟಿದ್ದಾರೆ. ರೆಡ್ ಕಾರ್ಪೆಟ್ (Red…
-

Traffic Advisory: ಪೀಣ್ಯ ಫ್ಲೈಓವರ್ ಮೇಲೆ ಸಂಚಾರ ಬಂದ್, 15 ನಿಮಿಷದ ದಾರಿಗೆ ಬೇಕು 1 ಗಂಟೆ! ಇನ್ನು ಎಷ್ಟು ದಿನ ಇದೇ ಕಥೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 6:56 AM IST ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಕಾರಿಡಾರ್ ದುರಸ್ತಿ, ಕೇಬಲ್ ಟೆಸ್ಟ್ ಕಾರಣ ಮುಂಜಾನೆ 5 ರಿಂದ 11ರವರೆಗೆ ಸಂಚಾರ ಸ್ಥಗಿತ, ಟ್ರಾಫಿಕ್ ಜಾಮ್, ಕೆಲಸ ಇನ್ನೂ 4 ದಿನ ಮುಂದುವರಿಕೆ. ಟ್ರಾಫಿಕ್ ಬೆಂಗಳೂರು: ನೀವು ತುಮಕೂರು (Tumakuru) ರಸ್ತೆಯಲ್ಲಿ ಪ್ರಯಾಣ ಬೆಳೆಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಲೇಬೇಕು. ಸಿಲಿಕಾನ್ ಸಿಟಿಯ ಪ್ರಮುಖ ಕೊಂಡಿ ಎಂದೇ ಕರೆಯಲ್ಪಡುವ ಪೀಣ್ಯ (Peenya) ಎಲಿವೇಟೆಡ್ ಕಾರಿಡಾರ್ (ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ)…
-

Ranveer Singh: ಚಿತ್ರರಂಗದಿಂದ ಬ್ಯಾನ್; ನಟ ರಣವೀರ್ ಸಿಂಗ್ ಫಸ್ಟ್ ರಿಯಾಕ್ಷನ್! | | ACTPnews
Last Updated:May 25, 2026 11:02 PM IST Ranveer Singh: ಡಾನ್ 3 (Don 3) ಸುತ್ತ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ (Ranveer Singh) ತಂಡವು ಮೊದಲ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ನಟ ರಣವೀರ್ ಸಿಂಗ್ ಡಾನ್ 3 (Don 3) ಸುತ್ತ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ (Ranveer Singh) ತಂಡವು ಮೊದಲ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ರಣವೀರ್ ಸಿಂಗ್ ಅವರಿಗೆ ಡಾನ್ ಫ್ರಾಂಚೈಸಿಯೊಂದಿಗೆ ಸಂಬಂಧಿಸಿದ ಪ್ರತಿಯೊಬ್ಬರ…
-

ಹೊಟ್ಟೆಯಲ್ಲಿ ಜಂತು ಹುಳು ಸಮಸ್ಯೆನಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ! | How Do You Get Rid of stomach worms Naturally | ಲೈಫ್ಸ್ಟೈಲ್ | ACTPnews
Last Updated:Dec 01, 2024 12:16 PM IST ಮಕ್ಕಳು ಮಣ್ಣಿನ ಮೇಲೆ ಒಡ್ಡಿಕೊಂಡಾಗ ಸುಲಭವಾಗಿ ಹೊಟ್ಟೆಯಲ್ಲಿ ಹುಳಗಳ ಸಮಸ್ಯೆ ಉಂಟಾಗುತ್ತದೆ. ಆದರೆ ಈ ಸಣ್ಣ ಮಕ್ಕಳಿಗೇನೋ ಜಂತು ಹುಳು ಸಮಸ್ಯೆ ಕಾಡಿದರೆ ಔಷಧಿ ಮೂಲಕ ಸರಿಪಡಿಸಬಹುದು. ಆದರೆ ದೊಡ್ಡವರಿಗೆ ಈ ಔಷಧಿಗಳು ಕೆಲಸ ಮಾಡುವುದಿಲ್ಲ. ಸಾಂದರ್ಭಿಕ ಚಿತ್ರ ಸಾಮಾನ್ಯವಾಗಿ ಜಂತು ಹುಳುಗಳ (Worm) ಸಮಸ್ಯೆ ಚಿಕ್ಕ ಮಗು (Baby) ಮತ್ತು ಬೆಳೆಯುತ್ತಿರುವ ಮಕ್ಕಳಲ್ಲಿ (Children’s) ಹೆಚ್ಚಾಗಿ ಕಂಡು ಬರುತ್ತದೆ. ಅಲ್ಲದೇ ಇದು ಮಕ್ಕಳಿಗೆ ಹೆಚ್ಚು ಹಾನಿಯನ್ನು…
-

RR vs DC: ನಿರ್ಣಾಯಕ ಪಂದ್ಯದಲ್ಲಿ ಮಿಂಚಿದ ಸೂರ್ಯವಂಶಿ, ಪರಾಗ್! ಡೆಲ್ಲಿಗೆ 194 ರನ್ಗಳ ಸವಾಲಿನ ಗುರಿ ನೀಡಿದ ರಾಯಲ್ಸ್ | ಕ್ರೀಡಾ ಸುದ್ದಿ | ACTPnews
Last Updated:May 17, 2026 9:32 PM IST ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 193 ರನ್ಗಳಿಸಿದೆ. ರಾಜಸ್ಥಾನ್ ರಾಯಲ್ಸ್ 2026ರ ಐಪಿಎಲ್ನ (IPL 2026) 62ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RR vs DC) ತಂಡಗಳು ಮುಖಾಮುಖಿಯಾಗಿವೆ. ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್…
-

ಯಾವ ಯುದ್ಧವನ್ನೂ ಗೆಲ್ಲದ ಚೀನಾಗೆ ನಾವು ಹೆದರುವುದ್ಯಾಕೆ? ನಿವೃತ್ತ ಸೇನಾಧಿಕಾರಿ ಮನೋಜ್ಞ ಲೇಖನ | | ACTPnews
ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಹಲವಾರು ವರ್ಷಗಳಿಂದ ಘರ್ಷಣೆಗಳು ನಡೆಯುತ್ತಿದೆ. ಪ್ರಾಯಶಃ ವಿಶ್ವದ ಬೇರೆಡೆ ಯಾವುದೇ ಎರಡು ದೇಶಗಳ ಯೋಧರು ಈ ರೀತಿ ಮುಖಾಮುಖಿಯಾಗಿದ್ದು ನನಗೆ ಗೊತ್ತಿಲ್ಲ. ಈ ರೀತಿಯ ತಳ್ಳಾಟ, ಕೈಕೈ ಮಿಲಾಯಿಸುವಿಕೆಯನ್ನು ರಾಜಕೀಯ ಪ್ರತಿಭಟನೆಗಳಲ್ಲಿ, ಕೆಲ ದೇಶಗಳ ಸಂಸದೀಯ ಅಧಿವೇಶನಗಳಲ್ಲಿ ನಡೆಯುವುದನ್ನು ಸುದ್ದಿವಾಹಿನಿಗಳಲ್ಲಿ ನೀವು ಕಂಡಿರಬಹುದು. ಆದರೆ ಸೇನೆಗಳ ಮಧ್ಯೆ ಇಂಥ ವಿಚಿತ್ರ ಜಟಾಪಟಿ ಸಾಮಾನ್ಯವಾಗಿ ನಡೆಯುವುದಿಲ್ಲ. ಭಾರತ ಮತ್ತು ಚೀನಾ ಸೈನಿಕರು ಬರೀ ನೂಕಾಟಕ್ಕೇ ಸೀಮಿತವಾಗಿದ್ದರೆ ಈ ಲೇಖನ ಬರೆಯುವ ಅಗತ್ಯ…
-

Israel Abraham Accord: ಹಾರ್ಮುಜ್ ವಿಚಾರವಾಗಿ ಇರಾನ್ ಇಟ್ಟಿದೆ ಅದೊಂದು ಷರತ್ತು, ಹೌಹಾರಿದ ದೇಶಗಳು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹಾರ್ಮುಜ್ ಜಲಸಂಧಿಗೆ ಸಂಬಂಧಿಸಿದಂತೆ ಇರಾನ್ ವಿವಿಧ ಪ್ರಸ್ತಾಪಗಳನ್ನು ಮಾಡಿದೆ, ಆದರೆ ಪ್ರತಿಯೊಂದು ಪ್ರಸ್ತಾವನೆಯಲ್ಲಿನ ಸಾಮಾನ್ಯ ಲಕ್ಷಣವೆಂದರೆ ಅದರ ಮೇಲಿನ ತನ್ನ ನಿಯಂತ್ರಣವನ್ನು ಪ್ರದರ್ಶಿಸಲು ತೆರಿಗೆಗಳ ಬೇಡಿಕೆ. ಮತ್ತೊಮ್ಮೆ, ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ, ಇರಾನ್ ಹಾರ್ಮುಜ್ ಜಲಸಂಧಿಯ ಮೇಲೆ ಯಾವುದೇ ಟೋಲ್ಗಳು ಅಥವಾ ತೆರಿಗೆಗಳನ್ನು ವಿಧಿಸುವುದಿಲ್ಲ, ಆದರೆ ಅದು ಒದಗಿಸುವ ಸೇವೆಗಳಿಗೆ ನ್ಯಾಯಯುತ ಬೆಲೆಯನ್ನು ವಿಧಿಸುತ್ತದೆ ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ, ಹಾರ್ಮುಜ್ ಜಲಸಂಧಿಯ ನಿರ್ವಹಣೆ ಕರಾವಳಿ ದೇಶಗಳ ವ್ಯಾಪ್ತಿಯಲ್ಲಿದೆ ಎಂದು ಬಘೈ ಹೇಳಿದ್ದಾರೆ. ಇರಾನ್…
-

Ram Charan: ಓಡೋಡಿ ಬಂದು ರಾಮ್ ಚರಣ್ ತಪ್ಪಿಕೊಂಡ ಪುಟ್ಟ ಫ್ಯಾನ್; ಮುಂದೇನಾಯ್ತು ಗೊತ್ತಾ? | | ACTPnews
Last Updated:May 25, 2026 10:30 PM IST ರಾಮ್ ಚರಣ್ ಒಂದು ಸ್ಪೆಷಲ್ ಕೆಲಸ ಮಾಡಿದ್ದಾರೆ. ಬೆಂಗಳೂರಿನ ಪೆದ್ದಿ ಇವೆಂಟ್ ಅಲ್ಲಿ ರಾಮ್ ಚರಣ್ ಈ ಒಂದು ಕೆಲಸ ಮಾಡಿದ್ದಾರೆ. ಅದು ಎಲ್ಲರ ಹೃದಯ ಗೆದ್ದಿದೆ. ಅದೇನು ಅನ್ನೋದು ಇಲ್ಲಿದೆ ಓದಿ. Ram Charan: ಓಡೋಡಿ ಬಂದು ರಾಮ್ ಚರಣ್ ತಪ್ಪಿಕೊಂಡ ಪುಟ್ಟ ಫ್ಯಾನ್; ಮುಂದೇನಾಯ್ತು ಗೊತ್ತಾ? ಪೆದ್ದಿ ಚಿತ್ರದ (Peddi Movie) ನಾಯಕ ರಾಮ್ ಚರಣ್ (Ram Charan) ಅವರಿಗೆ ಮಕ್ಕಳೆಂದರೆ ತುಂಬಾನೆ ಪ್ರೀತಿ…
-

Foreign Trip: 22 ಸಾವಿರಕ್ಕಿಂತ ಕಡಿಮೆ ದರದಲ್ಲಿ ಫ್ಲೈಟ್ ಟಿಕೆಟ್, ಈ ಮೂರು ದೇಶಗಳಿಗೆ ಹಾರಲು ಭಾರತೀಯರಿಗೆ ವೀಸಾ ಕಿರಿಕಿರಿ ಇಲ್ಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 9:41 AM IST ಜೂನ್ ಟ್ರಿಪ್ ಪ್ಲಾನ್ ಮಾಡ್ತಿರಾ, ಕಡಿಮೆ ಖರ್ಚಿನಲ್ಲಿ ವಿಯೆಟ್ನಾಂ, ನೇಪಾಳ, ಮಲೇಷ್ಯಾ ಗೆ ಬೆಂಗಳೂರುನಿಂದ ವಿಮಾನ ದರ 20 ಸಾವಿರದೊಳಗೆ, ಭಾರತೀಯರಿಗೆ ವೀಸಾ ಫ್ರೀ ಅಥವಾ ಇ ವೀಸಾ. ಭಾರತದಿಂದ ಬಜೆಟ್ ವಿದೇಶಿ ಪ್ರವಾಸಗಳು ಬೆಂಗಳೂರು: ಟ್ರಿಪ್ ಹೋಗುವ ಪ್ಲಾನ್ ಮಾಡ್ತಾ ಇದ್ದೀರಾ? ಅದರಲ್ಲೂ ವಿದೇಶ ಪ್ರವಾಸ (Foreign Trip) ಮಾಡಬೇಕಾ? ಬಜೆಟ್ ಕಮ್ಮಿ ಇರಬೇಕಾ? ಎಲ್ಲದಕ್ಕೂ ಅವಕಾಶ ಇದೆ. ಕಡಿಮೆ ಖರ್ಚಿನಲ್ಲಿ ನೀವು ಈಗ ವಿದೇಶಿ…
-

Bengaluru: ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್; ನಗರದ 8 ಕಡೆ ಮಾವು ಮೇಳ, ರೈತರಿಂದ ನೇರ ಮಾರಾಟ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 4:08 PM IST ಬೆಂಗಳೂರುದಲ್ಲಿ ಮೇ 8 ರಿಂದ 17 ರವರೆಗೆ ಕಬ್ಬನ್ ಪಾರ್ಕ್ ನಲ್ಲಿ ಮಾವು ಹಲಸು ಮೇಳ ಆಯೋಜನೆ, 50 ಮಾವು, 7 ಹಲಸು ಮಳಿಗೆ, ರೈತರಿಂದ ನೇರ ಮಾರಾಟ, ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಾವು ಮೇಳ (ಸಂಗ್ರಹ ಚಿತ್ರ) ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru News) ಮೇ 8 ರಿಂದ 17 ರವರೆಗೆ ಮಾವು ಮೇಳ (Mango and Jackfruit Mela) ನಡೆಯಲಿದೆ. ಕಬ್ಬನ್ ಪಾರ್ಕ್…
Latest News
Search the Archives
Access over the years of investigative journalism and breaking reports
You May Have Missed













