Author: Sanga
-

IPL 2026, DC vs RR: ರಾಹುಲ್-ಪೊರೆಲ್ ಅಬ್ಬರ! ರಾಜಸ್ಥಾನ್ ರಾಯಲ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಕನಸು ಜೀವಂತ | | ACTPnews
Last Updated:May 17, 2026 11:10 PM IST ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 193 ರನ್ಗಳಿಸಿತ್ತು. 194 ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ 19.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಕೆಎಲ್ ರಾಹುಲ್ 56, ಅಭಿಷೇಕ್ ಪೊರೆಲ್ 51 ಹಾಗೂ ಅಕ್ಷರ್ ಪಟೇಲ್ ಅಜೇಯ 34 ರನ್ಗಳಿಸಿ ಗೆಲುವಿನ ರೂವಾರಿಗಳಾದರು. ಡೆಲ್ಲಿ ಕ್ಯಾಪಿಟಲ್ಸ್ 2026ರ ಐಪಿಎಲ್ನ (IPL 2026) 62ನೇ ಪಂದ್ಯದಲ್ಲಿ…
-

ಚೀನಾ ಗಡಿಯಲ್ಲಿನ್ನು ಶಸ್ತ್ರಾಸ್ತ್ರ ಬಳಕೆ; ನಿಯಮ ಬದಲಾವಣೆಗೆ ಭಾರತ ಸರ್ಕಾರ ನಿರ್ಧಾರ | | ACTPnews
Last Updated:Jun 22, 2020 9:20 AM IST Ladakh Border Conflict: 1962 ಮತ್ತು 2005ರ ಒಪ್ಪಂದದ ಅನುಸಾರ 3,488 ಕಿ.ಮೀ. ಎಲ್ಎಸಿ ಉದ್ದಕ್ಕೂ ಎರಡೂ ದೇಶಗಳು ಶಸ್ತ್ರಾಸ್ತ್ರ ಬಳಸುವಂತಿಲ್ಲ. ಆದರೀಗ ಚೀನಾ ನಿಯಮ ಉಲ್ಲಂಘನೆ ಮಾಡಿರುವುದರಿಂದ ಭಾರತ ಕೂಡ ನಿಯಮ ಬದಲಾವಣೆಗೆ ಮುಂದಾಗಿದೆ. ನವದೆಹಲಿ (ಜೂ. 22): ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರಿಂದ ಗಡಿ ಒಪ್ಪಂದದ ವಿಚಾರವಾಗಿ, ಲೈನ್ ಆಫ್ ಆಕ್ಚ್ಯುವಲ್ ಕಂಟ್ರೋಲ್ (ಎಲ್ಎಸಿ) ಉದ್ದಕ್ಕೂ ಶಸ್ತ್ರಾಸ್ತ್ರ ಬಳಸುವ ಬಗ್ಗೆ…
-

Gurugram: ಗರ್ಲ್ಫ್ರೆಂಡ್ ರೂಂನಲ್ಲೇ ಪತ್ನಿಯ ಕೊಲೆ: ಮೂರು ತಿಂಗಳ ಹಿಂದಷ್ಟೇ ನಡೆದಿತ್ತು ಮದುವೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 5:02 PM IST ಕೊಲೆಗೈದ ಬಳಿಕ ಆರೋಪಿ ಪತಿ ಅಂಕಿತ್ ಇಡೀ ವಿಚಾರವನ್ನೇ ತಿರುಚಿದ್ದು, ಪೊಲೀಸರು ಮತ್ತು ಕುಟುಂಬ ಕೂಡ ದಿಗ್ಭ್ರಮೆಗೊಂಡಿತ್ತು. ತನ್ನ ಅತ್ತೆ-ಮಾವಂದಿರನ್ನು ದಾರಿ ತಪ್ಪಿಸಲು, ತನ್ನ ಹೆಂಡತಿ ತನ್ನ ಎಲ್ಲಾ ಆಭರಣಗಳೊಂದಿಗೆ ಮನೆಯಿಂದ ಓಡಿಹೋಗಿದ್ದಾಳೆ ಎಂದು ಹೇಳಿಕೊಂಡಿದ್ದಾನೆ. ಮೃತ ಮಹಿಳೆ ಮಧು ಗುರುಗ್ರಾಮ್(ಮೇ.25): ಹರಿಯಾಣದ ಗುರುಗ್ರಾಮ್ನ ಮಾನೇಸರ್ನಲ್ಲಿ ನವವಿವಾಹಿತ ಮಹಿಳೆಯೊಬ್ಬಳನ್ನು ಮದುವೆಯಾದ ಕೇವಲ ಮೂರು ತಿಂಗಳ ನಂತರ ಕ್ರೂರವಾಗಿ ಕೊಲೆ ಮಾಡಿದ ಹೃದಯವಿದ್ರಾವಕ ಮತ್ತು ಸಂವೇದನಾಶೀಲ ಘಟನೆ ಬೆಳಕಿಗೆ…
-

Amitabh Bachchan: ಅಮಿತಾಭ್ ಮನೆಮುಂದೆ ಕುಸಿದು ಬಿದ್ದ ಅಭಿಮಾನಿ! ಆಗಿದ್ದೇನು? ಶಾಕಿಂಗ್ ವಿಡಿಯೋ ವೈರಲ್ | Fan faints outside Amitabh Bachchan s Mumbai home Jalsa | | ACTPnews
Last Updated:May 25, 2026 3:28 PM IST Amitabh Bachchan: ಅಮಿತಾಭ್ ಮನೆ ಮುಂದೆ ಅಭಿಮಾನಿಯೊಬ್ಬ ಕುಸಿದು ಬಿದ್ದಿದ್ದು, ನೆರೆದಿದ್ದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಈಗ ಹೇಗಿದ್ದಾರೆ? ಅಮಿತಾಭ್ ಬಚ್ಚನ್ ಬಾಲಿವುಡ್ನ ಆ್ಯಂಗ್ರಿ ಯಂಗ್ ಮ್ಯಾನ್ ಅಮಿತಾಭ್ ಬಚ್ಚನ್ (Amitabh Bachchan) ದಶಕಗಳಿಂದ ಇಂಡಸ್ಟ್ರಿಗೆ ಹಲವು ಬ್ಲಾಕ್ಬಸ್ಟರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಸದ್ಯ ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ (Ramayana Movie) ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಅವರು ಪ್ರತಿ ಭಾನುವಾರ ತಮ್ಮ…
-

Sankey Tank: ಮಲ್ಲೇಶ್ವರಂನ ಜೀವನಾಡಿ ಸ್ಯಾಂಕಿ ಟ್ಯಾಂಕ್ಗೆ ಏನಾಯ್ತು?, ಬೆಂಗಳೂರಿಗರಿಗೆ ಅಲರ್ಟ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 07, 2026 10:01 AM IST ಸ್ಯಾಂಕಿ ಟ್ಯಾಂಕ್ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತ, ಮಲ್ಲೇಶ್ವರಂ ನಿವಾಸಿಗಳು ಆತಂಕ, ತಜ್ಞರು ಒಳಹರಿವು, ಸೋರಿಕೆ, ಅಂತರ್ಜಲ ಕುಸಿತ ಎಚ್ಚರಿಕೆ, ಬಿಡಬ್ಲ್ಯೂಸಿಸಿ, IISc ಪರಿಶೀಲನೆ ಆರಂಭ. ಅಂತರ್ಜಲ ಮಟ್ಟ ಕುಸಿತ ಬೆಂಗಳೂರು: ನಗರದ ಅತ್ಯಂತ ಸುಂದರ ಮತ್ತು ಐತಿಹಾಸಿಕ ಕೆರೆಗಳಲ್ಲಿ (Lake) ಒಂದಾದ ಸ್ಯಾಂಕಿ ಟ್ಯಾಂಕ್ (Sankey Tank) ಈಗ ಅಕ್ಷರಶಃ ಕಣ್ಣೀರು ಹಾಕುತ್ತಿದೆ. ದಿನದಿಂದ ದಿನಕ್ಕೆ ಇಲ್ಲಿನ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸುತ್ತಮುತ್ತಲ…
-

NDA Govt: ಒಂದು ವರ್ಷದಲ್ಲಿ ಮೋದಿ ಸರ್ಕಾರ ಪತನವಾಗುತ್ತಾ? ರಾಹುಲ್ ಗಾಂಧಿ ಹೇಳಿಕೆಯ ಹಿಂದಿನ ಅಸಲಿ ಮರ್ಮ ಇಲ್ಲಿದೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ರಾಹುಲ್ ಗಾಂಧಿ ಹೇಳಿದ್ದೇನು? ಕಾಂಗ್ರೆಸ್ ಸಭೆಯಲ್ಲಿ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮುಂದಿನ ವರ್ಷದೊಳಗೆ ಬೀಳುತ್ತದೆ” ಎಂದಿದ್ದರು. ಇದಾದ ನಂತರ ರಾಹುಲ್ ಅವರ ಹೇಳಿಕೆಯು ರಾಷ್ಟ್ರರಾಜಕೀಯದಲ್ಲಿ ಚರ್ಚಾ ವಿಷಯವಾಯಿತು. ಇದರ ಬೆನ್ನಲ್ಲೇ, ಈ ಹೇಳಿಕೆಯನ್ನ ಸಂಪೂರ್ಣವಾಗಿ ಆಧಾರರಹಿತ ಮತ್ತು ರಾಜಕೀಯ ಹತಾಶೆ ಎಂದು ಬಿಜೆಪಿ ಬಣ್ಣಿಸಿತು. ಈಗ ಪ್ರಶ್ನೆ ಏನಂದ್ರೆ, “ರಾಹುಲ್ ಗಾಂಧಿ ಅವರ ಹೇಳಿಕೆಯ ಹಿಂದೆ ಯಾವುದೇ ದೊಡ್ಡ ರಾಜಕೀಯ ಮಾಹಿತಿಯಿದೆಯಾ ಅಥವಾ…
-

Bigg Boss Kavya Shaiva: ಬಿಗ್ ಬಾಸ್ ಸ್ಪರ್ಧಿ ಕಾವ್ಯಾಗೆ ವೇದಿಕೆ ಮೇಲೆಯೇ ಭಾರೀ ಅವಮಾನ! ಏಕಾಏಕಿ ಬಂದ ವ್ಯಕ್ತಿ ಮಾಡಿದ್ದೇನು ಗೊತ್ತಾ? | | ACTPnews
Last Updated:May 25, 2026 3:54 PM IST Bigg Boss Kavya Shaiva: ಕಾವ್ಯ ಶೈವ ಕಲಬುರಗಿಯ ಎಸ್.ಎಂ. ಪಂಡಿತ ರಂಗಮಂದಿರದ ಕಾರ್ಯಕ್ರಮದಲ್ಲಿ ಅಭಿಮಾನಿ ಮೈಕ್ ಕಸಿದುಕೊಳ್ಳಲು ಯತ್ನಿಸಿದ ಘಟನೆ ಬಳಿಕ ಮುಜುಗರದಿಂದ ವೇದಿಕೆ ತೊರೆದು ಹೋದರು, ಭದ್ರತೆ ಕೊರತೆ ಆರೋಪ ನಟಿ ಕಾವ್ಯ ಶೈವ ಬಿಗ್ ಬಾಸ್ (Bigg Boss) ಮೂಲಕ ಕರ್ನಾಟಕ ಜನತೆಯ ಮನಗೆದ್ದಿರುವ ನಟಿ ಕಾವ್ಯ ಶೈವ (Actress Kavya Shaiva) ಅವರು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಬಿಗ್ ಬಾಸ್ ಬಳಿಕ…
-

Achievement: ಕೊಹ್ಲಿ ಪಕ್ಕ ಮಲೆನಾಡ ಕನ್ನಡಿಗ; ವಿರಾಟ್ಗೆ ಖಡಕ್ ಬೌಲಿಂಗ್ ಮಾಡಿದ ಈ ಹುಡುಗ ಯಾರು ಗೊತ್ತಾ? ಕುಗ್ರಾಮದಿಂದ ಕಿಂಗ್ ಕೊಹ್ಲಿವರೆಗೆ! | ಕ್ರೀಡಾ ಸುದ್ದಿ | ACTPnews
Last Updated:May 07, 2026 10:52 AM IST ಮಕ್ಕಿಗದ್ದೆಯ ನಾಗರಾಜ ಹೆಗಡೆ, ವಿರಾಟ್ ಕೊಹ್ಲಿ ಜೊತೆ Oakley Meta Sunglasses ಅಂತರಾಷ್ಟ್ರೀಯ ಜಾಹೀರಾತಿನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ, ಕರ್ನಾಟಕ ತಂಡದಲ್ಲಿ ಆಡೋದು ತಮ್ಮ ಗುರಿ ಎಂದು ಹೇಳಿದ್ದಾರೆ ನಾಗರಾಜ್ ಹೆಗಡೆ ಮಲೆನಾಡಿನ ಸಣ್ಣ ಊರಿನಿಂದ ಹೊರಟ ಒಬ್ಬ ಯುವಕ, ಕೋಟಿ ಮಂದಿ ಕನಸು ಕಾಣುವ ಜಾಗದಲ್ಲಿ ನಿಂತಿದ್ದಾನೆ! ಸಾಕ್ಷಾತ್ ವಿರಾಟ್ ಕೊಹ್ಲಿ (Virat Kohli) ಅವರ ಪಕ್ಕದಲ್ಲಿ! ಹೌದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ…
-

Venkatesh Iyer: ಅರ್ಧಶತಕ ಗಳಿಸಿ ವೆಂಕಟೇಶ್ ಹೊಸ ಸೆಲೆಬ್ರೇಷನ್? ಈ ನಟನ ಸ್ಟೈಲ್ ನಕಲು ಮಾಡಿದ್ರಾ ಆರ್ಸಿಬಿ ಸೂಪರ್ ಸ್ಟಾರ್? | ಕ್ರೀಡಾ ಸುದ್ದಿ | ACTPnews
Last Updated:May 17, 2026 11:16 PM IST ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಡಗೈ ಬ್ಯಾಟರ್ ವೆಂಕಟೇಶ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಬಂದು 73 ರನ್ ಗಳಿಸಿದರು. ಈ ವೇಳೆ ಅರ್ಧಶತಕ ಗಳಿಸಿ ವೆಂಕಟೇಶ್ ಅಯ್ಯರ್ ಹೊಸ ಸೆಲೆಬ್ರೇಷನ್ ಮಾಡಿ ಎಲ್ಲರ ಗಮನ ಸೆಳೆದರು. ವೆಂಕಟೇಶ್ ಅಯ್ಯರ್ ಐಪಿಎಲ್ (IPL) 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸುತ್ತಿರುವ ವೆಂಕಟೇಶ್ ಅಯ್ಯರ್ (Venkatesh Iyer) ಪಂಜಾಬ್ ಕಿಂಗ್ಸ್…
-

‘ದೇಶದ ಸುರಕ್ಷತೆ ಕಾಪಾಡಲು ಕಾಂಗ್ರೆಸ್ ಸಿದ್ದ, ಹುತಾತ್ಮ ಯೋಧರ ಬಲಿದಾನಕ್ಕೆ ನ್ಯಾಯ ಒದಗಿಸಿ‘ – ಕೇಂದ್ರಕ್ಕೆ ಮನಮೋಹನ್ ಸಿಂಗ್ ಒತ್ತಾಯ | | ACTPnews
Last Updated:Jun 22, 2020 11:18 AM IST ಭಾರತದ ಮೇಲೆ ಚೀನಾದ ನಡೆಸಿದ ಹಿಂಸಾತ್ಮಕ ದಾಳಿ ಅತ್ಯಂತ ಖೇದಕರ. ಗಡಿಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವುದು ಕೇಂದ್ರದ ಜವಾಬ್ದಾರಿ ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ ಸಿಂಗ್. ನವದೆಹಲಿ(ಜೂ.22): ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಮರ್ಥವಾಗಿ ಎದುರಿಸುತ್ತಿಲ್ಲ ಎಂದು ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಗಡಿ ಘರ್ಷಣೆ ಕುರಿತು ಮೋದಿ…
Latest News
Search the Archives
Access over the years of investigative journalism and breaking reports
You May Have Missed













