Author: Sanga
-

Ananya Panday: ‘ರೋಬೋ ಭರತನಾಟ್ಯ ಮಾಡಿದಂತಿದೆ’ ಫಿಲ್ಮ್ ಚೆನ್ನಾಗಿದ್ರೂ ಅನನ್ಯಾ ಪಾಂಡೆ ಟ್ರೋಲ್! | Ananya Panday bharathanatyam in chand mera dil trolled | | ACTPnews
ಅನನ್ಯಾ ಪಾಂಡೆ (Ananya Panday) ಅವರ ಇತ್ತೀಚಿನ ಚಿತ್ರ ‘ಚಾಂದ್ ಮೇರಾ ದಿಲ್’ ನ ಭರತನಾಟ್ಯಂ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಆದರೆ ನಿರ್ಮಾಪಕರು ನಿರೀಕ್ಷಿಸಿದ ಕಾರಣಗಳಿಂದಾಗಿ ಅಲ್ಲ. ಟ್ರೋಲ್ನಿಂದಾಗಿ. ಮೇ 22 ರಂದು ಬಿಡುಗಡೆಯಾದ ಚಿತ್ರದ ಒಂದು ಸಣ್ಣ ತುಣುಕು, ಸೋಷಿಯಲ್ ಮೀಡಿಯಾದ್ಯಂತ ತಕ್ಷಣ ವೈರಲ್ ಆಯಿತು. ಭರತನಾಟ್ಯವನ್ನು ಅನುಕರಿಸುವ ಬಗ್ಗೆ ಮೀಮ್ಸ್, ಟೀಕೆ ಮತ್ತು ಸಾಕಷ್ಟು ಅಭಿಪ್ರಾಯಗಳು ಕೂಡಾ ಕೇಳಿ ಬಂದವು. ಚಿತ್ರದಲ್ಲಿ, ಅನನ್ಯಾ ಚಾಂದನಿ ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿ ನಟಿಸಿದ್ದಾರೆ.…
-

Celebrity Taxpayers: ಅತ್ಯಧಿಕ ತೆರಿಗೆ ಪಾವತಿಸಿದ ಸೆಲೆಬ್ರಿಟಿ! ಬರೋಬ್ಬರಿ 92 ಕೋಟಿ ರೂ. ಟ್ಯಾಕ್ಸ್ ಕಟ್ಟಿದ ನಟ | India s biggest celebrity taxpayer paid 92 crore rs tax in 2024 | | ACTPnews
ಸಿನೆಮಾ ಸೆಲೆಬ್ರಿಟಿಗಳು ಸಹ ತಮ್ಮ ಗಳಿಕೆಯಲ್ಲಿ ದೊಡ್ಡ ಪ್ರಮಾಣದ ಮೊತ್ತದ ತೆರಿಗೆಯನ್ನು ಪಾವತಿಸುತ್ತಾರೆ ಮತ್ತು ತೆರಿಗೆ ಪಾವತಿಸುವುದರಲ್ಲಿ ಇವರು ದೊಡ್ಡ ದೊಡ್ಡ ಉದ್ಯಮಿಗಳಿಗೆ ಪ್ರತಿಸ್ಪರ್ಧಿಯಾಗಿ ಹೊರ ಹೊಮ್ಮಬಹುದು. ಸಾಧಾರಣವಾಗಿ ನಮಗೆಲ್ಲಾ ನಮ್ಮ ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುವ ಸೆಲೆಬ್ರಿಟಿ ಯಾರು ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಬನ್ನಿ ಹಾಗಾದರೆ ಅತಿ ಹೆಚ್ಚು ತೆರಿಗೆ ಪಾವತಿಸುವ ಸೆಲೆಬ್ರಿಟಿ ಯಾರು ಅಂತ ತಿಳಿದುಕೊಂಡು ಬರೋಣ. ಭಾರತದಲ್ಲಿ, ಟಾಪ್ ಚಲನಚಿತ್ರ ತಾರೆಯರು ಮತ್ತು ಕ್ರೀಡಾ ಐಕಾನ್ಗಳು ಕೋಟಿಗಟ್ಟಲೆ ಹಣವನ್ನು…
-

Anil Kumble: 3ನೇ ವಯಸ್ಸಿನಲ್ಲಿ ಕೊಟ್ಟಿದ್ದ ಭರವಸೆ ಉಳಿಸಿಕೊಂಡ ಅನಿಲ್ ಕುಂಬ್ಳೆ ಮಗ! ಭಾವುಕರಾದ ಸ್ಪಿನ್ ಮಾಂತ್ರಿಕ! | ಕ್ರೀಡಾ ಸುದ್ದಿ | ACTPnews
Last Updated:May 18, 2026 2:13 PM IST Anil Kumble: ಭಾರತೀಯ ಕ್ರಿಕೆಟ್ನ ಜಂಬೋ ಅನಿಲ್ ಕುಂಬ್ಳೆ ಮನೆಯಲ್ಲಿ ಈಗ ಸಂಭ್ರಮವೋ ಸಂಭ್ರಮ! ಕೇವಲ 3 ವರ್ಷದ ಮಗುವಾಗಿದ್ದಾಗ ಕೊಟ್ಟ ಮಾತನ್ನು ಉಳಿಸಿಕೊಂಡು ಅನಿಲ್ ಕುಂಬ್ಳೆ ಮಗ ಉಳಿಸಿಕೊಂಡಿದ್ದಾರೆ. News18 ಭಾರತೀಯ ಕ್ರಿಕೆಟ್ ಲೋಕದ ದಂತಕಥೆ, ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಚೇತನಾ ದಂಪತಿ ತಮ್ಮ ಮಗ ಮಾಯಸ್ ಕುಂಬ್ಳೆ (Mayas Kumble) ಯಶಸ್ಸಿನ ಖುಷಿಯಲ್ಲಿದ್ದಾರೆ. ಮಾಯಸ್ ಇಂಜಿನಿಯರಿಂಗ್ ಪದವಿ ಮುಗಿಸಿ…
-

ಹುತಾತ್ಮ ಯೋಧರಿಗೆ ಹುಬ್ಬಳ್ಳಿಯಲ್ಲಿ ಆಮ್ ಆದ್ಮಿ ಪಕ್ಷದ ಸದಸ್ಯರಿಂದ ಶ್ರದ್ಧಾಂಜಲಿ | | ACTPnews
Last Updated:Jun 23, 2020 7:10 AM IST ಒಂದು ಕಡೆ ಇಡೀ ವಿಶ್ವವನ್ನೇ ಕೊರೊನಾ ಮಹಾಮಾರಿಗೆ ಸಿಲುಕಿಸಿರುವ ಚೀನಾ, ಇನ್ನೊಂದು ಕಡೆ ಭಾರತದ ಭೂಮಿಯನ್ನು ಅತಿಕ್ರಮಣ ಮಾಡಲು ಸಂಚುಮಾಡುತ್ತಿದೆ. ಚೀನಾಕ್ಕೆ ಆರ್ಥಿಕ ಪೆಟ್ಟು ಕೂಡಲೇಬೇಕು ಎಎಪಿ ಮುಖಂಡರು ಅಭಿಪ್ರಾಯಪಟ್ಟರು. ಹುಬ್ಬಳ್ಳಿ: ಭಾರತ-ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರಿಗೆ ಆಮ್ ಆದ್ಮಿ ಪಕ್ಷದ ಸದಸ್ಯರು ಮತ್ತು ಜನಸಾಮಾನ್ಯರು ಸೋಮವಾರ ಸಂಜೆ 6 ಗಂಟೆಗೆ ಇಲ್ಲಿಯ ದುರ್ಗದಬೈಲ್ ವೃತ್ತದಲ್ಲಿ ಸೇರಿ ಮೇಣದ ಬತ್ತಿ ಹೊತ್ತಿಸಿ ಶ್ರದ್ಧಾಂಜಲಿ ಸಲ್ಲಿಸಿದರು.…
-

OTT: ಒಟಿಟಿಗೆ ಬರ್ತಿದೆ ಕಾರಾ, ಕನ್ನಡದಲ್ಲೂ ನೋಡ್ಬಹುದು ಧನುಷ್ನ 50 ಕೋಟಿ ಸಿನಿಮಾ ’ Dhanush Mamitha Baiju Kara movie enters to ott complete details inside | | ACTPnews
ಧನುಷ್ ಮತ್ತು ಮಮಿತಾ ಬೈಜು ನಟಿಸಿದ ತಮಿಳು ಸಿನಿಮಾ ಕಾರಾ ಏಪ್ರಿಲ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ವಿಘ್ನೇಶ್ ರಾಜಾ ನಿರ್ದೇಶಿಸಿದ ಈ ಚಿತ್ರವು ತನ್ನ ಥಿಯೇಟರ್ ಪ್ರದರ್ಶನದ ಸಮಯದಲ್ಲಿ ವಿಶ್ವಾದ್ಯಂತ ₹50 ಕೋಟಿಗೂ ಹೆಚ್ಚು ಗಳಿಸಿದೆ ಎಂದು ವರದಿಯಾಗಿದೆ. ಮೇ 28ರಿಂದ ಒಟಿಟಿಯಲ್ಲಿ ಈಗ, ಬಿಡುಗಡೆಯಾದ ಕೆಲವೇ ವಾರಗಳ ನಂತರ, ಚಿತ್ರವು ಅದರ OTT ಪ್ರೀಮಿಯರ್ಗೆ ಸಿದ್ಧವಾಗಿದೆ. ಪ್ಲಾಟ್ಫಾರ್ಮ್ ಲಿಸ್ಟ್ ಪ್ರಕಾರ, ಕಾರಾ ಮೇ 28 ರಿಂದ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಪ್ರಾರಂಭಿಸುತ್ತದೆ. ಚಿತ್ರ ತಂಡ ಅಥವಾ…
-

OTT: ಗ್ರಾಮೀಣ ಪ್ರದೇಶಗಳಿಗೆ ಮನರಂಜನೆ ಕೊಡೋಕೆ ಬಂತು ಈ ಒಟಿಟಿ! ಈ ಸೇವೆ ಪಡೆಯೋದು ಹೇೆಗೆ ಗೊತ್ತಾ? | This OTT came to entertain the rural areas! Do you know how to get this service? | | ACTPnews
Last Updated:Dec 07, 2024 8:26 PM IST ರೈಲ್ಟೆಲ್ನ ಹೋಮ್ ಇಂಟರ್ನೆಟ್ ಸೇವಾ ವಿಭಾಗವಾದ ರೈಲ್ವೈರ್, ಪ್ರಸಾರ ಭಾರತಿಯ OTT ಪ್ಲಾಟ್ಫಾರ್ಮ್ ವೇವ್ಸ್ ಮತ್ತು 9 ಇತರ ಪ್ರೀಮಿಯಂ OTT ಗಳೊಂದಿಗೆ ಹೊಸ ಯೋಜನೆಯನ್ನು ಪ್ರಾರಂಭಿಸಿದ್ದು, 30 Mbps ಹೈ-ಸ್ಪೀಡ್ ಇಂಟರ್ನೆಟ್, 400+ ಲೈವ್ ಟಿವಿ ಚಾನೆಲ್ಗಳು ಮತ್ತು 200+ ಆಟಗಳನ್ನು ನೀಡುತ್ತದೆ ಎನ್ನಲಾಗಿದೆ. ಪ್ಲೇಬೋಸ್ಟ್ವಿ ಸ್ಥಾಪಕ ಅಮೀರ್ ಮೂಲಾನಿ; ರೈಲ್ಟ್ಲ್, ಚಿಮೆಡ್ ಸಂಸ್ಥೆಯ ಸಂಜಯ್ ಕುಮಾರ್ ಹಾಗೂ ಪ್ರಸಾರ ಭಾರತಿ, ಸಿಇಒ, ಗೌರವ್ ದ್ವಿವೇದಿ…
-

Padma Awards 2026: ಇಂದು ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ-2026 ಪ್ರದಾನ ಸಮಾರಂಭ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ. ಉಳಿದ ಪ್ರಶಸ್ತಿ ಪುರಸ್ಕೃತರನ್ನು ನಂತರದ ಎರಡನೇ ಹಂತದಲ್ಲಿ ಗೌರವಿಸಲಾಗುತ್ತದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಪದ್ಮವಿಭೂಷಣ, ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಪದ್ಮಭೂಷಣ ಮತ್ತು ಯಾವುದೇ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ಪದ್ಮಶ್ರೀ. ಭಾರತದ ಅತ್ಯುನ್ನತ ನಾಗರಿಕ ಗೌರವಗಳಾದ ಪದ್ಮ ಪ್ರಶಸ್ತಿಗಳನ್ನು ಕಲೆ, ಸಾರ್ವಜನಿಕ ವ್ಯವಹಾರಗಳು, ಸಾಹಿತ್ಯ, ವೈದ್ಯಕೀಯ, ಕ್ರೀಡೆ,…
-

Reality Show: ವಿವಾಹೇತರ ಸಂಬಂಧದ ವೈಭವೀಕರಣ! ರಿಯಾಲಿಟಿ ಶೋಗೆ ಹಿಗ್ಗಾಮುಗ್ಗ ಬೈದ ಜನ | Reality Show Desi Bling trolled for normalising infidelity | | ACTPnews
Last Updated:May 25, 2026 9:22 AM IST Reality Show: ರಿಯಾಲಿಟಿ ಶೋನಲ್ಲಿ ವಿವಾಹೇತರ ಸಂಬಂಧ ಸಮಸ್ಯೆಯಲ್ಲ. ಅದು ಕಾಮನ್, ಅದರಲ್ಲೇನು ತಪ್ಪು ಎನ್ನುವಂತಹ ಬಹಿರಂಗ ಚರ್ಚೆ ನಡೆಸಿದ್ದು ಭಾರೀ ಟೀಕೆಗೆ ಕಾರಣವಾಗಿದೆ. ರಿಯಾಲಿಟಿ ಶೋ ಇತ್ತೀಚೆಗೆ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋ (Reality Show) ಒಂದು ಸಿಕ್ಕಾಪಟ್ಟೆ ಟೀಕೆಯನ್ನು ಎದುರಿಸುತ್ತಿದೆ. ವಿವಾಹೇತರ ಸಂಬಂಧ (Extra Marital Relationship), ಸಂಗಾತಿಗೆ ವಂಚನೆ, ಅಕ್ರಮ ಸಂಬಂಧವನ್ನು ವೈಭವೀಕರಿಸುತ್ತಿರುವ ವಿಚಾರವಾಗಿ ನೆಟ್ಫ್ಲಿಕ್ಸ್ನಲ್ಲಿ ಪ್ರೀಮಿಯರ್ ಆದ ದೇಸಿ ಬ್ಲಿಂಗ್ ಈಗ…
-

Sports Equipment: ಮೈಸೂರಿನ ಯುವ ಸಂಘಗಳಿಗೆ ಸುವರ್ಣಾವಕಾಶ, ಉಚಿತ ಕ್ರೀಡಾ ಸಾಮಗ್ರಿ ಪಡೆಯಲು ಜೂನ್ 3ರೊಳಗೆ ಅರ್ಜಿ ಸಲ್ಲಿಸಿ! | ಮೈಸೂರು ನ್ಯೂಸ್ (Mysuru News) | ACTPnews
Last Updated:May 25, 2026 1:05 PM IST ಮೈಸೂರು ಮೈ ಭಾರತ್ ಕೇಂದ್ರದಿಂದ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿ ವಿತರಣೆ, ಮೈ ಭಾರತ್ ಪೋರ್ಟಲ್ ನೋಂದಣಿ ಕಡ್ಡಾಯ, ಜೂನ್ 03ರೊಳಗೆ ಅರ್ಜಿ, ಸಕ್ರಿಯ ಸಂಘಗಳಿಗೆ ಆದ್ಯತೆ ಕ್ರೀಡಾ ಸಲಕರಣೆ ವಿತರಣೆ ಮೈಸೂರಿನ (Mysuru) ಯುವಕರಲ್ಲಿ ಕ್ರೀಡಾ ಹುಮ್ಮಸ್ಸು ಹೆಚ್ಚಿಸಲು ಮತ್ತು ದೈಹಿಕ ಸದೃಢತೆಯನ್ನು ಉತ್ತೇಜಿಸಲು ಇದೀಗ ಮೈ ಭಾರತ್ ಕೇಂದ್ರ ಭರ್ಜರಿ ಅವಕಾಶವೊಂದನ್ನು ಕಲ್ಪಿಸಿಕೊಟ್ಟಿದೆ. ಕ್ರೀಡಾ ಸಾಮಗ್ರಿಗಳ (Sports Equipment) ವಿತರಣೆಗಾಗಿ ಮೈ ಭಾರತ್ ಕೇಂದ್ರದ…
-

ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ; ಚೀನಾ ಸಮಸ್ಯೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಗ್ಗೆ ಚರ್ಚೆ | | ACTPnews
Last Updated:Jun 23, 2020 9:36 AM IST ಈ ಎಲ್ಲಾ ವಿಷಯಗಳಲ್ಲಿ ಕಾಂಗ್ರೆಸ್ ಪಕ್ಷ ಯಾವ ನಿಲುವನ್ನು ತೆಗೆದುಕೊಳ್ಳಬೇಕು? ಕೇಂದ್ರ ಸರ್ಕಾರಕ್ಕೆ ಏನು ಸಲಹೆ ಕೊಡಬೇಕು? ಕೇಂದ್ರ ಸರ್ಕಾರದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು? ಎಂಬಿತ್ಯಾದಿ ಬಗ್ಗೆ ಕೂಡ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ನವದೆಹಲಿ(ಜೂ.23): ಇಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಸಭೆಯಲ್ಲಿ ಐದು ಪ್ರಮುಖ…
Latest News
Search the Archives
Access over the years of investigative journalism and breaking reports
You May Have Missed













