Author: Sanga
-

Sad News: ಲವರ್ ಜೊತೆ ವಿಡಿಯೋ ಕಾಲ್ನಲ್ಲಿದ್ದಾಗಲೇ ಬದುಕಿಗೆ ಅಂತ್ಯ ಹಾಡಿದ ಯುವಕ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 1:10 PM IST ಮೃತ ಲೋಕೇಶ್ ಕುಮಾರ್ ವಾಯುವ್ಯ ದೆಹಲಿಯಲ್ಲಿ ತನ್ನ ತಾಯಿ, ಕಿರಿಯ ಸಹೋದರ ಮತ್ತು ಸಹೋದರಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮತ್ತು ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಸಾಂದರ್ಭಿಕ ಚಿತ್ರ ನವದೆಹಲಿ: ರಾಷ್ಟ್ರ ರಾಜಧಾನಿಯ ಲಾಲ್ ಬಾಗ್ ಪ್ರದೇಶದಲ್ಲಿ 20 ವರ್ಷದ ಯುವಕನೊಬ್ಬ ಗರ್ಲ್ ಫ್ರೆಂಡ್ ಜೊತೆ ವಿಡಿಯೋ ಕರೆಯಲ್ಲಿದ್ದಾಗಲೇ (Sad News) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತ ಲೋಕೇಶ್…
-

Drishyam 3: ವರ್ಷಕ್ಕೆ 1, 2 ಸಿನಿಮಾ ಮಾತ್ರ ಮಾಡೋದು ಅನ್ನೋರು ಇಲ್ನೋಡಿ! ಬ್ಲಾಕ್ಬಸ್ಟರ್ ಹಿಟ್ ದೃಶ್ಯಂ 3 ಶೂಟಿಂಗ್ ಆಗಿದ್ದೆಷ್ಟು ದಿನದಲ್ಲಿ ಗೊತ್ತಾ? | | ACTPnews
Last Updated:May 25, 2026 12:40 PM IST Drishyam 3: ನಾವು ವರ್ಷಕ್ಕೆ 2 ಸಿನಿಮಾ ಮಾತ್ರ ಮಾಡೋದು ಅಂತ ಕೂರೋ ಸ್ಟಾರ್ ಹೀರೋಗಳು ಇತ್ತ ನೋಡಲೇಬೇಕು. ಬ್ಲಾಕ್ಬಸ್ಟರ್ ಹಿಟ್ ಸಿನಿಮಾ ದೃಶ್ಯಂ 3 ಶೂಟಿಂಗ್ ಆಗಿದ್ದು ಎಷ್ಟು ದಿನದಲ್ಲಿ ಗೊತ್ತಾ? News18 ವರ್ಷಕ್ಕೆ ಒಂದು ಅಥವಾ ಎರಡು ಸಿನಿಮಾ ಮಾಡುವ ಟ್ರೆಂಡ್ ಶುರುವಾಗಿ ವರ್ಷಗಳಾದವು. ಹಿಟ್ ಆಗಲಿ ಫ್ಲಾಪ್ ಆಗಲಿ ವರ್ಷಕ್ಕೆ ನಾವು ಎರಡು ಸಿನಿಮಾ ಮಾತ್ರ ಮಾಡೋದಪ್ಪಾ ಅಂತ ದೊಡ್ಡ ದೊಡ್ಡ ಸ್ಟಾರ್…
-

Virat Kohli-Travis Head: ಕೊಹ್ಲಿ ಜೊತೆ ಹ್ಯಾಂಡ್ ಶೇಕ್ ವಿವಾದ! ಟ್ರಾವಿಸ್ ಹೆಡ್ ಪತ್ನಿಯನ್ನು ಟ್ರೋಲ್ ಮಾಡಿದ್ದೇಕೆ ಫ್ಯಾನ್ಸ್? | ಕ್ರೀಡಾ ಸುದ್ದಿ | ACTPnews
Last Updated:May 25, 2026 12:03 PM IST ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ಸಮಯದಲ್ಲಿ ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್ ನಡುವೆ ವಾಗ್ವಾದ ನಡೆದಿತ್ತು. ಆದರೆ, ವಿವಾದ ಅನಿರೀಕ್ಷಿತ ತಿರುವು ಪಡೆದುಕೊಂಡಿತು. ಈಗ ಕೆಲವು ಅಭಿಮಾನಿಗಳು ಟ್ರಾವಿಸ್ ಹೆಡ್ ಅವರ ಪತ್ನಿ ಜೆಸ್ಸಿಕಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ-ಟ್ರಾವಿಸ್ ಹೆಡ್ ಸನ್ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ…
-

‘ಗಾಲ್ವಾನ್ ಕಣಿವೆಯಲ್ಲಿ ಭಾರತ ಯೋಧರ ಮೇಲೆ ದಾಳಿ ಮಾಡುವಂತೆ ಚೀನಾ ಆದೇಶಿಸಿತ್ತು‘ – ಅಮೆರಿಕ ಗುಪ್ತಚರ ಇಲಾಖೆ | | ACTPnews
Last Updated:Jun 23, 2020 1:12 PM IST ಇನ್ನು, ಅಮೆರಿಕ ಗುಪ್ತಚರ ಇಲಾಖೆ ಪ್ರಕಾರ ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ದಾಳಿಯಲ್ಲಿ ಭಾರತದ 20 ಮಂದಿ, ಚೀನಾದ 35 ಮಂದಿ ಸೈನಿಕರು ಸಾವನ್ನಪ್ಪಿದ್ಧಾರೆ ಎಂದು ಹೇಳಿದೆ. ನವದೆಹಲಿ(ಜೂ.23): ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿನ ಭಾರತೀಯ ಸೈನಿಕರ ಮೇಲೆ ಚೀನಾ ನಡೆಸಿದ ದಾಳಿ ಪೂರ್ವಭಾವಿ ದಾಳಿ ಎಂದು ಅಮೆರಿಕ ಗುಪ್ತಚರ ಇಲಾಖೆ ಹೇಳಿದೆ. ಉದ್ದೇಶಪೂರ್ವಕವಾಗಿಯೇ ಭಾರತದ ಯೋಧರ ಮೇಲೆ ದಾಳಿ ನಡೆಸುವಂತೆ ತನ್ನ ದೇಶದ ಸೈನಿಕರಿಗೆ ಚೀನಾ…
-

Successful Story: ಬೆಂಗಳೂರಿನ ಟೆಕ್ಕಿ ಈಗ ಸಕ್ಸಸ್ ಫುಲ್ ರೈತ, ಕಾರ್ಪೊರೇಟ್ ಕೆಲಸಕ್ಕೆ ಗುಡ್ಬೈ ಹೇಳಿ ಗೆದ್ದಿದ್ದು ಹೇಗೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 25, 2026 10:26 AM IST ಚೇತನ್ ಶೆಟ್ಟಿ ಕಾರ್ಪೊರೇಟ್ ಕೆಲಸ ಬಿಟ್ಟು 11 ಎಕರೆ ತೋಟದಲ್ಲಿ ಅಡಕೆ, ರಂಬುಟಾನ್, ಮ್ಯಾಂಗೋಸ್ಟೀನ್ ಬೆಳೆದು, ವರ್ಷಕ್ಕೆ 25 ರಿಂದ 60 ಲಕ್ಷ ಆದಾಯ ಗಳಿಸಿ, ಜೆಪ್ಟೊ, ಫಾರ್ಮಿಜೆನ್ ಜೊತೆಗೂಡಿ ಯಶಸ್ವಿ ರೈತರಾದರು ಆದಾಯದ ಕೃಷಿ (Photos: @manjannashettyfamilyfarms) Instagram ಬೆಂಗಳೂರಿನಲ್ಲಿ ಹಾಯಾಗಿ ದೊಡ್ಡ ಸಂಬಳದ ಉದ್ಯೋಗ (Job), ಐಷಾರಾಮಿ ಜೀವನ. ಇಂತಹ ಸುರಕ್ಷಿತ ಬದುಕನ್ನು ಬಿಟ್ಟು ಯಾರಾದರೂ ಕೃಷಿಯತ್ತ (Agriculture) ಮುಖ ಮಾಡುತ್ತಾರೆಯೇ? ಅಸಾಧ್ಯ ಎಂದು…
-

Trisha: ಕರುಪ್ಪು ಹಿಟ್ ಆಗ್ತಿದ್ದಂತೆ ವಿಜಯ್ ಅಭಿನಯದ ಲಿಯೋಗೆ ಸಂಬಂಧಿಸಿದ ಪೋಸ್ಟ್ ಹಾಕಿದ್ರು ತ್ರಿಶಾ | | ACTPnews
Last Updated:May 25, 2026 11:01 AM IST Trisha: ತಮಿಳಿನ ಸ್ಟಾರ್ಗಳಿಗೆ ತ್ರಿಶಾ ಲಕ್ಕಿ ಚಾರ್ಮ್? ವಿಜಯ್ ಲಿಯೋ ಸಿನಿಮಾನ ಈಗ ನೆನಪಿಸಿಕೊಂಡಿದ್ದೇಕೆ ನಟಿ? ವಿಜಯ್-ತ್ರಿಶಾ ನಟಿ ತ್ರಿಶಾ ಅಭಿನಯದ ಕರುಪ್ಪು ಸಿನಿಮಾ (Karuppu Movie) ಸೂಪರ್ ಹಿಟ್ ಆಗುತ್ತಿದೆ. ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ದಾಖಲೆ ಮಾಡುತ್ತಿದೆ. ಸಿನಿಮಾ ಉತ್ತಮ ಪ್ರಶಂಸೆ ಗಳಿಸುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿರುವಾಗಲೇ ತ್ರಿಶಾ (Trisha) ಒಂದು ಇನ್ಸ್ಟಾಗ್ರಾಮ್ ಸ್ಟೋರಿ ಶೇರ್ ಮಾಡಿದ್ದಾರೆ. ನಟಿ…
-

Liquor Langar: ಐಸ್ ಗೋಲಾ ಮೇಲೆ ವೋಡ್ಕಾ! ಫ್ರೀಯಾಗಿ ಸಿಕ್ಕ ಹೊಸ ಟೇಸ್ಟ್ಗೆ ಮುಗಿಬಿದ್ದ ಜನರು! | ಟ್ರೆಂಡಿಂಗ್ ಸುದ್ದಿ | ACTPnews
Last Updated:May 25, 2026 11:48 AM IST Viral Video: ಲಿಕ್ಕರ್ ವರ್ಲ್ಡ್ ಅಂಗಡಿಯ ಹೊರಗಿನ ಸ್ಟಾಲ್ನಲ್ಲಿ ವೋಡ್ಕಾ ಜೊತೆ ಐಸ್ಗೋಲಾ ನೀಡಲಾಗಿದೆ. ಐಸ್ ಬಾಲ್ಗಳ ಮೇಲೆ ಮದ್ಯವನ್ನು ಸುರಿದು ಜನರಿಗೆ ವಿತರಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. News18 Ice Vodka Balls Chandigarh: ನೀವೂ ಹಲವು ಬಗೆಯ ಐಸ್ಕ್ರೀಂ, ಜ್ಯೂಸ್, ಫುಡ್ ತಿಂದಿರಬಹುದು. ತಿನ್ನದೇ ಇದ್ರೂ ನೋಡಿಯಾದರೂ ಇರ್ತೀರಿ, ಆದರೆ ಇಲ್ಲೊಂದು ಹೊಸ ಐಟಂ ಬಂದಿದೆ. ಇದನ್ನು ಕೇಳೋದಲ್ಲ…
-

ತುಪ್ಪಕ್ಕೆ ಕಾಳು ಮೆಣಸಿನ ಪುಡಿ ಮಿಕ್ಸ್ ತಿನ್ನಿ; ಈ ಎಲ್ಲಾ ರೋಗಗಳಿಗೂ ಗುಡ್ ಬೈ ಹೇಳಿ! | ಲೈಫ್ಸ್ಟೈಲ್ | ACTPnews
Last Updated:Dec 08, 2024 2:25 PM IST ವಿವಿಧ ಬಗೆಯ ತಿಂಡಿ ತಿನಿಸುಗಳ ಜೊತೆಗೆ ತುಪ್ಪ ಸೇವಿಸಲಾಗುತ್ತದೆ ಮತ್ತು ಅನೇಕ ಬಗೆಯ ಆಹಾರ ಪದಾರ್ಥಗಳನ್ನು ತಯಾರು ಮಾಡಲು ಸಹ ತುಪ್ಪ ಬಳಸಲಾಗುತ್ತದೆ. ಬೆಳಗಿನ ಸಮಯದ ಖಾಲಿ ಹೊಟ್ಟೆಯಲ್ಲಿ ಒಂದು ಟೇಬಲ್ ಚಮಚ ತುಪ್ಪವನ್ನು ಸೇವಿಸಿದರೆ ಹಲವು ಆರೋಗ್ಯ ಲಾಭಗಳು ಸಿಗುತ್ತವೆ News18 ಸಾಂಬಾರು ಪದಾರ್ಥಗಳ ರಾಜ ಎಂದು ಕರೆಯಲಾಗುವ ಕರಿಮೆಣಸು (Papper) ಎಲ್ಲರ ಅಡುಗೆ ಮನೆಯಲ್ಲೂ ಕಾಣಸಿಗುತ್ತದೆ. ಕರಿಮೆಣಸು ಆಹಾರಕ್ಕೆ ಪರಿಮಳವನ್ನು ನೀಡುವುದಷ್ಟೇ ಅಲ್ಲದೇ ದೇಹಕ್ಕೆ…
-

IPL 2026: ಇದೇ ಅಲ್ವಾ ಟ್ವಿಸ್ಟ್ ಅಂದ್ರೆ! ಚೆನ್ನೈ ವಿರುದ್ಧ ಹೈದರಾಬಾದ್ ಗೆದ್ದರೆ ಪ್ಲೇಆಫ್ಗೆ ಈ 2 ತಂಡಗಳ ಎಂಟ್ರಿ ಫಿಕ್ಸ್! | ಕ್ರೀಡಾ ಸುದ್ದಿ | ACTPnews
Last Updated:May 18, 2026 3:21 PM IST ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ.ಈ ಪಂದ್ಯದಲ್ಲಿ ಆರೆಂಜ್ ಆರ್ಮಿ ಚೆನ್ನೈ ವಿರುದ್ಧ ಗೆದ್ದರೆ, ಎರಡೂ ತಂಡಗಳು ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸುತ್ತವೆ. ಎಸ್ಆರ್ಹೆಚ್ vs ಸಿಎಸ್ಕೆ ಐಪಿಎಲ್ (IPL) 2026 ಲೀಗ್ (League) ಹಂತದ ಅಂತ್ಯವನ್ನು ತಲುಪುತ್ತಿದ್ದಂತೆ, ಪ್ರತಿ ಪಂದ್ಯ (Match) ವು ಈಗ ಹೊಸ ಸಮೀಕರಣಗಳನ್ನು ಮುಂದಕ್ಕೆ ತರುತ್ತಿದೆ. ಪ್ರಸ್ತುತ, ಯಾವುದೇ ಪಂದ್ಯದಲ್ಲಿ ಯಾವುದೇ…
-

‘ಚೀನಾ, ಆರ್ಥಿಕ, ಕೊರೋನಾ ಎಲ್ಲಾ ಸಮಸ್ಯೆಗಳಿಗೂ ಮೋದಿ ಸರ್ಕಾರದ ತಪ್ಪು ನಡೆಗಳೇ ಕಾರಣ‘ – ಸೋನಿಯಾ ಗಾಂಧಿ | | ACTPnews
Last Updated:Jun 23, 2020 2:11 PM IST ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಇಳಿಕೆಯಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿದೆ. ಇದು ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು ಸೋನಿಯಾ ಗಾಂಧಿ. ನವದೆಹಲಿ(ಜೂ.23): ಭಾರತ ಸದ್ಯ ಗಂಭೀರವಾದ ಗಡಿ ಸಮಸ್ಯೆ ಎದುರಿಸುತ್ತಿದೆ. ಆತಂಕಕಾರಿಯಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮಾರಕ ರೋಗ ಕೊರೋನಾ ನಿಯಂತ್ರಿಸಲು ಸಾಧ್ಯವಾಗದೆ ಕಂಗಾಲಾಗಿದೆ. ಇದೆಲ್ಲದಕ್ಕೂ ನರೇಂದ್ರ…
Latest News
Search the Archives
Access over the years of investigative journalism and breaking reports
You May Have Missed













