Author: Sanga
-

KKR vs DC, IPL 2026: ಕೆಕೆಆರ್ ವಿರುದ್ಧ 40 ರನ್ಗಳ ಭರ್ಜರಿ ಜಯ ಸಾಧಿಸಿದ ಡೆಲ್ಲಿ! 6ನೇ ಸ್ಥಾನದಲ್ಲಿ ಲೀಗ್ಗೆ ಗುಡ್ ಬೈ ಹೇಳಿದ ಕ್ಯಾಪಿಟಲ್ಸ್ | ಕ್ರೀಡಾ ಸುದ್ದಿ | ACTPnews
Last Updated:May 24, 2026 11:32 PM IST ಕೇವಲ ಔಪಚಾರಿಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವೂ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 203 ರನ್ಗಳ ಸವಾಲಿನ ಮೊತ್ತ ಪೇರಿಸಿತ್ತು. ಡೆಲ್ಲಿ ಪರ ಕನ್ನಡಿಗ ಕೆಎಲ್ ರಾಹುಲ್ 30 ಎಸೆತಗಳಲ್ಲಿ 60 ರನ್ಗಳಿಸಿ ಟಾಪ್ ಸ್ಕೋರರ್ ಆಗಿದ್ದರು. 204 ರನ್ಗಳ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ 18.4 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 163 ರನ್ಗಳಿಗೆ ಆಲೌಟ್ ಆಗುವ…
-

ಘರ್ಷಣೆಯ ಸ್ಥಳಗಳಿಂದ ವಾಪಸ್ ಆಗಲು ಪರಸ್ಪರ ಸಮ್ಮತಿಸಿದ ಭಾರತ ಮತ್ತು ಚೀನಾ ಪಡೆಗಳು | | ACTPnews
Last Updated:Jun 24, 2020 10:09 AM IST ಮೋಲ್ಡೋ ಪ್ರದೇಶದಲ್ಲಿ 11 ಗಂಟೆ ಕಾಲ ನಡೆದ ಈ ಮಾತುಕತೆ ಬಹಳ ಸಕರಾತ್ಮಕ ಮತ್ತು ಸೌಹಾರ್ದಯುತವಾಗಿತ್ತು. ಯಾವ್ಯಾವ ರೀತಿ ಸೇನೆಯನ್ನ ಹಿಂಪಡೆಯುವುದು ಎಂಬುದನ್ನು ಚರ್ಚಿಸಿ ನಿರ್ಧರಿಸಲಾಯಿತು ಎಂದು ಭಾರತೀಯ ಸೇನೆ ಹೇಳಿದೆ. ನವದೆಹಲಿ(ಜೂನ್ 23): ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಚೀನೀ ಸೈನಿಕರ ಅಮಾನುಷ ವರ್ತನೆ ಹೊರತಾಗಿಯೂ ಭಾರತ ಸೇನೆ ಶಾಂತಿಪಾಲನೆಗೆ ಪ್ರಯತ್ನ ಹಾಕಿದೆ. ಪೂರ್ವ ಲಡಾಖ್ನಲ್ಲಿ ಘರ್ಷಣೆಯಾಗಿರುವ ಎಲ್ಲಾ ಸ್ಥಳಗಳಿಂದಲೂ ಸೈನಿಕರನ್ನು ವಾಪಸ್ ಕರೆಸಿಕೊಳ್ಳಲು ಎರಡೂ ಸೇನೆಗಳು…
-

Mango Mela: ಇಂದಿನಿಂದ ಕಬ್ಬನ್ ಪಾರ್ಕ್ನಲ್ಲಿ ಹಣ್ಣುಗಳ ರಾಜನ ಅದ್ಧೂರಿ ದರ್ಬಾರ್, 10 ದಿನಗಳ ಕಾಲ ಮಾವು-ಹಲಸಿನ ಮೇಳ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 08, 2026 1:00 PM IST ಬೆಂಗಳೂರು ಕಬ್ಬನ್ ಪಾರ್ಕ್ ನಲ್ಲಿ 10 ದಿನಗಳ ಮಾವು ಹಲಸು ಮೇಳ ಆರಂಭ, ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ರೈತರು ನೇರವಾಗಿ ಮಾರಾಟ, ರಫ್ತು ಗುಣಮಟ್ಟದ ತಳಿಗಳೂ ಲಭ್ಯ. ಮಾವು ಮತ್ತು ಹಲಸಿನ ಹಣ್ಣು ಮೇಳ ಬೆಂಗಳೂರು: ಮಾವಿನ ಹಣ್ಣು (Mango) ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಆದರೆ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಮಿಶ್ರಿತ ಹಣ್ಣುಗಳನ್ನು ಕಂಡು ನೀವು ಆತಂಕದಲ್ಲಿದ್ದರೆ, ನಿಮಗಾಗಿ ಒಂದು ಅದ್ಭುತ ಅವಕಾಶ ಬಂದಿದೆ. ತೋಟಗಾರಿಕೆ…
-

Prashanth Neel: ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಯಾವುದು? ಇಲ್ಲೂ ಕತ್ತಲೆಯೋ, ಕಲರ್ ಕಲರೋ? | | ACTPnews
Last Updated:May 24, 2026 11:18 PM IST ಪ್ರಶಾಂತ್ ನೀಲ್ ಮುಂದಿನ ಚಿತ್ರ ಯಾವುದು? ಇದು ಕೂಡ ಡಾರ್ಕ್ ಕಲರ್ ಪ್ಯಾಲೆಟ್ ಅಲ್ಲಿಯೇ ಇರುತ್ತಾ? ಇಲ್ಲವೆ ಕಲರ್ ಕಲರ್ ಆಗಿರುತ್ತಾ? ಈ ಪ್ರಶ್ನೆಗೆ ಡೈರೆಕ್ಟರ್ ಪ್ರಶಾಂತ್ ನೀಲ್ ಇಂಟ್ರಸ್ಟಿಂಗ್ ಉತ್ತರ ಕೊಟ್ಟಿದ್ದಾರೆ. ಅದರ ವಿವರ ಇಲ್ಲಿದೆ ಓದಿ. ಪ್ರಶಾಂತ್ ನೀಲ್ ಮುಂದಿನ ಚಿತ್ರ ಯಾವುದು ಗೊತ್ತಾ? ಇದು ಡಾರ್ಕಾ ಇಲ್ಲ ಕಲರ್ ಕಲರಾ ? ಪ್ರಶಾಂತ್ ನೀಲ್ (Prashanth Neel) ಬ್ಯುಸಿ ಇದ್ದಾರೆ. ಡ್ರ್ಯಾಗನ್ ಹ್ಯಾಂಗೋವರ್…
-

Falta Assembly Election Result: ಬಿಜೆಪಿ ವಿನ್ ಆದ್ರೂ ಫಾಲ್ಟಾ ರಿಸಲ್ಟ್ಸ್ ನೆಕ್ಸ್ಟ್ ಲೆವೆಲ್ ಟ್ವಿಸ್ಟ್; ಈಗ ಎಲ್ಲೂ ನೋಡಿದ್ರೂ ಆ ಪಕ್ಷದ್ದೇ ಹವಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 11:20 PM IST Falta Assembly Election Result: ಫಾಲ್ಟಾ ವಿಧಾನಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ದೆಬಾಂಗ್ಶು ಪಾಂಡಾ ಭಾರೀ ಬಹುಮತದಿಂದ ಗೆದ್ದು, ಸಿಪಿಎಂ ಎರಡನೇ ಸ್ಥಾನ, ಟಿಎಂಸಿ ನಾಲ್ಕನೇ ಸ್ಥಾನಕ್ಕೆ ಕುಸಿದು ಬಂಗಾಳ ರಾಜಕೀಯದಲ್ಲಿ ಬದಲಾವಣೆಯ ಸೂಚನೆ ನೀಡಿದೆ ಸಾಂಕೇತಿಕ ಚಿತ್ರ! ಗೆದ್ದಿದ್ದು ಕಮಲ, ಆದ್ರೆ ಕ್ರೆಡಿಟ್ (Credit) ಮಾತ್ರ ಆ ಪಕ್ಷಕ್ಕೆ. ಹೌದು, ಫಾಲ್ಟಾ ರಿಸಲ್ಟ್ಸ್ (Falta Assembly Election) ಇಡೀ ಗೇಮ್ ಅನ್ನೇ ಉಲ್ಟಾ ಪಲ್ಟಾ ಮಾಡಿದೆ. ಬಿಜೆಪಿ…
-

Namma Metro: ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ, ಭಾನುವಾರ ಪರ್ಪಲ್ ಲೈನ್ ಮಾರ್ಗದಲ್ಲಿ ಬದಲಾವಣೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 08, 2026 5:33 PM IST ಮೇ 10 ಭಾನುವಾರ ಬೆಳಿಗ್ಗೆ 7 ರಿಂದ 9 ರವರೆಗೆ ಬೆಂಗಳೂರು ಮೆಟ್ರೋ ಪರ್ಪಲ್ ಲೈನ್ ನಲ್ಲಿ ಹೊಸಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಕಬ್ಬನ್ ಪಾರ್ಕ್ ನಡುವೆ ಸಂಚಾರ ಸ್ಥಗಿತ, BMRCL ಎಚ್ಚರಿಕೆ. ಬೆಂಗಳೂರು ಮೆಟ್ರೋ ಬೆಂಗಳೂರಿನ (Bengaluru) ಟ್ರಾಫಿಕ್ (Traffic) ಕಿರಿಕಿರಿ ಇಲ್ಲದೆ ಆರಾಮವಾಗಿ ಪ್ರಯಾಣಿಸಲು ನಾವು ಹೆಚ್ಚಾಗಿ ಮೆಟ್ರೋವನ್ನೇ (Metro) ಅವಲಂಬಿಸುತ್ತೇವೆ. ಅದರಲ್ಲೂ ಭಾನುವಾರ (Sunday) ರಜೆ ಇರುವುದರಿಂದ ಶಾಪಿಂಗ್ ಅಥವಾ ಹೊರಗೆ ಹೋಗಲು…
-

Harpreet Singh Bhatia: ಭಾರತದ ಅತ್ಯಂತ ದುರದೃಷ್ಟಕರ ಕ್ರಿಕೆಟರ್ ಈತ! ಒಂದು ಟ್ವೀಟ್ ಆತನ ಕರಿಯರ್ ನುಂಗಿ ಹಾಕಿತು, ದೇಶ ಬಿಡುವಂತೆ ಮಾಡಿತು! | ಕ್ರೀಡಾ ಸುದ್ದಿ | ACTPnews
Last Updated:May 24, 2026 10:37 PM IST ದೇಶೀಯ ಕ್ರಿಕೆಟ್ನಲ್ಲಿ ಹರ್ಪ್ರೀತ್ ಅವರ ಅದ್ಭುತ ಪ್ರದರ್ಶನವನ್ನು ಉಲ್ಲೇಖಿಸಿ ಹಲವಾರು ತಂಡಗಳು ಈಗಾಗಲೇ ಹರಾಜಿನಲ್ಲಿ ಭಾಗವಹಿಸಲು ನಿರ್ಧರಿಸಿದ್ದವು, ಆದರೆ ವಿಧಿಯ ಆಟವೇ ಬೇರೆ ಆಗಿತ್ತು. ಅವರ ಮೇಲೆ ಕಣ್ಣಿಟ್ಟಿದ್ದ ತಂಡಗಳು ಒಂದೇ ಒಂದು ನಕಲಿ ಸುದ್ದಿಯಿಂದಾಗಿ ಅವರನ್ನ ಖರೀದಿಸಲು ನಿರ್ಧರಿಸಿದವು. ಈ ಒಂದು ಸುದ್ದಿ ಪ್ರತಿಭಾವಂತ ಆಟಗಾರನ ಅದ್ಭುತ ವೃತ್ತಿಜೀವನವನ್ನು ಕ್ಷಣಮಾತ್ರದಲ್ಲಿ ಹಳಿತಪ್ಪಿಸಿತು. ಹರ್ಪ್ರೀತ್ ಸಿಂಗ್ ಭಾಟಿಯಾ 2017ರ ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2026)…
-

Boycott China: ದೆಹಲಿಯಲ್ಲಿನ್ನು ಚೀನಾ ಪ್ರಜೆಗಳಿಗೆ ಹೋಟೆಲ್ ರೂಂ ಸಿಗೋದಿಲ್ಲ! | | ACTPnews
Last Updated:Jun 25, 2020 1:49 PM IST India-China Conflict: ಗಡಿಯಲ್ಲಿ ತಗಾದೆ ತೆಗೆದು 20 ಭಾರತೀಯ ಸೈನಿಕರ ಸಾವಿಗೆ ಕಾರಣವಾಗಿರುವ ಚೀನಾದ ಆ್ಯಪ್ಗಳು, ಉತ್ಪನ್ನಗಳನ್ನು ನಿಷೇಧಿಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಗಳು ನಡೆಯುತ್ತಿವೆ. ನವದೆಹಲಿ (ಜೂ. 25): ಭಾರತದೊಂದಿಗೆ ಲಡಾಖ್ ಗಡಿಯಲ್ಲಿ ಚೀನಾ ಸೈನಿಕರು ಸಂಘರ್ಷ ನಡೆಸಿದ್ದರಿಂದ ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಇದರಿಂದ ಚೀನಾ ಪ್ರಜೆಗಳಿಗೆ ದೆಹಲಿಯ ಹೋಟೆಲ್ಗಳಲ್ಲಿ ರೂಂ ನೀಡದಿರಲು ನಿರ್ಧರಿಸಲಾಗಿದೆ. ಹೀಗಾಗಿ, ಇನ್ನುಮುಂದೆ ದೆಹಲಿಯ ಹೋಟೆಲ್ ಹಾಗೂ ಗೆಸ್ಟ್ ಹೌಸ್ಗಳಲ್ಲಿ ಚೀನಾ ದೇಶದ…
-

Bengaluru: ಸಿನಿಮಾ ಸ್ಟೈಲಲ್ಲಿ ಕೊಲೆಗೆ ಸ್ಕೆಚ್; ಆ್ಯಕ್ಸಿಡೆಂಟ್ ಡ್ರಾಮಾ ಮಾಡಿ ಒಂಟಿ ಮಹಿಳೆ ಹೆಣ ಉರುಳಿಸಿದ್ರು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 09, 2026 11:47 AM IST ಅದೊಂದು ಪಕ್ಕಾ ಫ್ರೀ ಪ್ಲಾನ್ಡ್ ಮರ್ಡರ್. ಮಹಿಳೆಯ ಮೇಲೆ ಕಣ್ಣಿಟ್ಟಿದ್ದ ಗ್ಯಾಂಗ್, ಹೊಂಚು ಹಾಕಿ ಹೆಣ ಉರುಳಿಸಿದೆ. ತಾವೇ ಅಪಘಾತ ಮಾಡಿ, ತಾವೇ ಆಸ್ಪತ್ರೆಗೆ ಸೇರಿಸೋ ನಾಟಕ ಆಡಿದವ್ರು ಅಂದರ್ ಆಗಿದ್ದಾರೆ. ಒಂಟಿ ಮಹಿಳೆ ಮೇಲೆ ಹಂತಕರ ಕಣ್ಣು! ಬೆಂಗಳೂರು: ಆಗ ತಾನೇ ಕತ್ತಲು ಆವರಿಸಿತ್ತು. ರಸ್ತೆ ತುಂಬೆಲ್ಲಾ ವಾಹನಗಳು (Busy Traffic) ಓಡಾಡ್ತಿದ್ವು. ನೂರಾರು ಜನರಿದ್ದ ಏರಿಯಾ ಬೇರೆ. ಇಂತಾ ಜಾಗದಲ್ಲೇ ಹೇಗೆ ಹೊಂಚು ಹಾಕಿ…
-

Surprising Story: ಒಂದೇ ರಾತ್ರಿಯಲ್ಲಿ ಅದೃಷ್ಟ ಬದಲಿಸಿತು ʼ2ʼ; ಸಾಲದ ಮೇಲೆ ಸಾಲ, ಮನೆಗೂ ಕಂಟಕ, 76 ವರ್ಷದ ಅಜ್ಜನ ಬದುಕಲ್ಲಿ ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 9:45 PM IST ಕೇರಳದ ಕೊಲ್ಲಂನ ಸೂರನಾಡ್ ನಿವಾಸಿ ಲಾಟರಿ ಮಾರಾಟಗಾರ ಪೊನ್ನನ್ ಕುಟುಂಬ, ಕೇರಳ ರಾಜ್ಯ ಲಾಟರಿಯ ವಿಶು ಬಂಪರ್ ಬಿಆರ್-109 ನಲ್ಲಿ VB 135452 ಟಿಕೆಟ್ ಮೂಲಕ 12 ಕೋಟಿ ಮೊದಲ ಬಹುಮಾನ ಗೆದ್ದು ಸಾಲಬಾಧೆಯಿಂದ ಹೊರಬಂದಿದೆ ಭಾಗ್ಯವಂತರು! ಕೇರಳ: ಅದೃಷ್ಟ ಅನ್ನೋದು ಯಾವಾಗ, ಯಾರಿಗೆ, ಹೇಗೆ ಒಲಿಯುತ್ತೆ ಅಂತ ಯಾರೂ ಊಹಿಸಲು ಸಾಧ್ಯವಿಲ್ಲ! ಇಲ್ಲೊಂದು ಬಡ ಕುಟುಂಬಕ್ಕೆ ರಾತ್ರೋರಾತ್ರಿ ಅದೃಷ್ಟದ ದೇವತೆ (Goddess) ಭರ್ಜರಿಯಾಗಿ ಒಲಿದಿದ್ದಾಳೆ. ಪ್ರತಿದಿನ…
Latest News
Search the Archives
Access over the years of investigative journalism and breaking reports
You May Have Missed













