Author: Sanga
-

ಮೇ ತಿಂಗಳಿಂದಲೂ ಎಲ್ಎಸಿಯಲ್ಲಿ ಪಿಎಲ್ಎ ತುಕಡಿಗಳ ಜಮಾವಣೆ; ಇದು ಒಪ್ಪಂದ ಉಲ್ಲಂಘನೆ: ಭಾರತ ಆರೋಪ | | ACTPnews
Last Updated:Jun 25, 2020 10:39 PM IST 1993ರ ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಗಡಿಭಾಗದಲ್ಲಿ ಎರಡೂ ಕಡೆಯ ಸೇನೆಗಳು ಸೀಮಿತ ಸಂಖ್ಯೆಯಲ್ಲಿ ಸೈನಿಕರನ್ನ ನಿಯೋಜಿಸಬಹುದು. ಆದರೆ, ಮೇ ತಿಂಗಳಿನಿಂದ ಚೀನಾ ಈ ಒಪ್ಪಂದದ ನಿಯಮ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ತುಕಡಿಗಳನ್ನ ಜಮಾವಣೆ ಮಾಡಿದೆ ಎಂಬುದು ಭಾರತದ ಆರೋಪ. ನವದೆಹಲಿ(ಜೂನ್ 25): ಮೇ ತಿಂಗಳಿನಿಂದಲೂ ಲಡಾಖ್ನ ಗಡಿಭಾಗದಲ್ಲಿ ಚೀನಾ ದೊಡ್ಡ ಸಂಖ್ಯೆಯಲ್ಲಿ ಸೇನಾ ತುಕಡಿಗಳನ್ನ ಸೇರಿಸಿದೆ. ಇದು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಉಲ್ಲಂಘನೆಯಾಗಿದೆ. ಇದರಿಂದ…
-

Success Story: ಅಜ್ಜಿಯ ಗುಟ್ಟು, ಮೊಮ್ಮಗಳ ಬಿಸಿನೆಸ್; ಸಾಫ್ಟ್ವೇರ್ ಉದ್ಯೋಗ ಬಿಟ್ಟು ಲಡ್ಡು ಮಾರಿ ಲಕ್ಷ ಗಳಿಸುತ್ತಿರುವ ಗೃಹಿಣಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 09, 2026 12:30 PM IST ಗೋರಲ್ ಬೆಂಗಳೂರಿನ ಅಡುಗೆಮನೆಯಿಂದ ಅಜ್ಜಿಯ ರೆಸಿಪಿ ಆಧಾರಿತ ಆರೋಗ್ಯಕರ ಲಡ್ಡು ತಯಾರಿಸಿ, ರಸೋಯಿ ಸ್ಟುಡಿಯೋ ಮೂಲಕ ದಿನಕ್ಕೆ 2 ಕೆಜಿ ಮಾರಾಟ, ಅನಿತಾ ಸಿಂಗ್ ಗೆ ಉದ್ಯೋಗ ನೀಡಿ ಸ್ಫೂರ್ತಿ ಮೂಡಿಸಿದ್ದಾರೆ ಗೋರಲ್ ಉದ್ಯಮಿ ಕಥೆ(Photo credit: The Better India) ಬೆಂಗಳೂರಿನ (Bengaluru) ಗದ್ದಲದ ನಡುವೆ ಒಂದು ಪುಟ್ಟ ಅಡುಗೆಮನೆಯಿಂದ ( Kitchen) ಹೊರಬರುತ್ತಿರುವ ಬೆಲ್ಲ ಮತ್ತು ತುಪ್ಪದ ಸುವಾಸನೆ ಇಂದು 300ಕ್ಕೂ ಹೆಚ್ಚು ಕುಟುಂಬಗಳ…
-

Toxic Movie: ಟಾಕ್ಸಿಕ್ ಟೀಸರ್ ಬಗ್ಗೆ ರಾಕಿ ಭಾಯ್ ಅಮ್ಮನ ಓಪನ್ ಟಾಕ್! ಪುಷ್ಪಮ್ಮ ಏನಂದ್ರು ಗೊತ್ತಾ? | | ACTPnews
Last Updated:May 24, 2026 8:57 PM IST ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಟಾಕ್ಸಿಕ್ ಚಿತ್ರದ ಟೀಸರ್ ಬಗೆಗಿನ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಯಶ್ ಅವರ ಯಾವ ಚಿತ್ರ ಎದ್ದು ಬರುವ ಹಾಗೆ ಇದೆ ಹೇಳಿ? ಅಂತ ಮಾಧ್ಯಮಗಳಿಗೆ ಪ್ರಶ್ನೆ ಕೂಡ ಮಾಡಿದ್ದಾರೆ. ಇವರ ಮಾತುಗಳ ಇನ್ನಷ್ಟು ವಿವರ ಇಲ್ಲಿದೆ ಓದಿ… ಟೀಸರೇ ಇಡೀ ಸಿನಿಮಾ ಅಲ್ಲ; ಟಾಕ್ಸಿಕ್ ಟೀಸರ್ ಬಗ್ಗೆ ರಾಕಿ ಭಾಯ್ ಅಮ್ಮನ ಓಪನ್ ಟಾಕ್! ರಾಕಿಂಗ್…
-

Bengaluru: ಗಂಡ ಮನೆಯಲ್ಲಿರುವ ವೇಳೆಯೇ ರೂಮ್ನಲ್ಲಿ ಪತ್ನಿ ನೇಣಿಗೆ ಶರಣು; ಪೊಲೀಸ್ ತನಿಖೆಯಲ್ಲಿ ಬಿಗ್ ಟ್ವಿಸ್ಟ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 09, 2026 12:38 PM IST ಆ ಜೋಡಿ ಮದುವೆಯಾಗಿ 8 ತಿಂಗಳಷ್ಟೆ ಆಗಿತ್ತು. ಒಂದಷ್ಟು ದಿನ ಇಬ್ಬರು ಖುಷಿ ಖುಷಿಯಾಗಿ ಒಟ್ಟಿಗೆ ಸಂಸಾರ ಕೂಡ ನಡೆಸಿದ್ದರು. ಬಳಿಕ ಆದೇನಾಯ್ತೊ ಏನೋ ದಂಪತಿಗಳ ನಡುವೆ ವೈಮನಸ್ಸು ಉಂಟಾಗಿತ್ತು. ಇದೆ ವಿಚಾರಕ್ಕೆ ಬೇಸತ್ತ ಮಹಿಳೆ ಇಹಲೋಕ ತ್ಯಜಿಸಿದ್ದಾಳೆ. ಗಂಡ ಮನೆಯಲ್ಲಿದ್ದಾಗಲೇ ಪತ್ನಿ ಸೂಸೈಡ್! ಬೆಂಗಳೂರು: ಸಂಸಾರ (Family) ಅನ್ನೋದೂ ಹಳಿ ಮೇಲಿನ ರೈಲು (Train) ಇದ್ದಂತೆ. ಒಂದೇ ಒಂದು ಹಳಿ ತಪ್ಪಿದ್ರೂ ಅಲ್ಲಿ ಆಗೋದು ದುರಂತ.…
-

IPL 2026 Playoffs: ರಾಜಸ್ಥಾನಕ್ಕೆ ದಕ್ಕಿದ 4ನೇ ಸ್ಥಾನ! ಎಲಿಮಿನೇಟರ್ನಲ್ಲಿ ರಾಯಲ್ಸ್ ಎದುರಾಳಿ ಯಾರು? ಇಲ್ಲಿದೆ ಪ್ಲೇಆಫ್ನ ಸಂಪೂರ್ಣ ವಿವರ | ಕ್ರೀಡಾ ಸುದ್ದಿ | ACTPnews
Last Updated:May 24, 2026 8:28 PM IST ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ರಾಜಸ್ಥಾನ ರಾಯಲ್ಸ್ ಕೊನೆಗೂ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈಗ ಐಪಿಎಲ್ 2026 ರ ಪ್ಲೇಆಫ್ ತಲುಪಿರುವ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದೆ. ರಾಜಸ್ಥಾನ ರಾಯಲ್ಸ್ ಐಪಿಎಲ್ (IPL) 2026 ಲೀಗ್ (League) ಹಂತದ ಅತಿದೊಡ್ಡ ಸಸ್ಪೆನ್ಸ್ (Suspense) ಈಗ ಸಂಪೂರ್ಣವಾಗಿ ಬಗೆಹರಿದಿದೆ. ಭಾನುವಾರ ವಾಂಖೆಡೆ ಕ್ರೀಡಾಂಗಣ (Wankhede Stadium) ದಲ್ಲಿ ನಡೆದ ನಾಕೌಟ್ (Knockout) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವನ್ನು…
-

ಗಡಿಯಲ್ಲಿ ಯಥಾಸ್ಥಿತಿ ಕದಡುವ ಪ್ರಯತ್ನ ಮಾಡಿದರೆ ಭಾರೀ ಪರಿಣಾಮ ಎದುರಿಸಬೇಕಾದೀತು; ಚೀನಾಗೆ ಭಾರತ ಎಚ್ಚರಿಕೆ | | ACTPnews
Last Updated:Jun 27, 2020 9:03 AM IST India-China Conflict: ಗಾಲ್ವಾನ್ ಕಣಿವೆ ಚೀನಾಗೆ ಸೇರಿದ್ದು ಎಂಬುದು ಅಸಮರ್ಥವಾದ ವಾದ. ಇಂತಹ ಹೇಳಿಕೆಗಳಿಂದ ಗಡಿಯಲ್ಲಿನ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆಯೇ ಹೊರತು ಸುಧಾರಿಸುವುದಿಲ್ಲ ಎಂದು ಚೀನಾದ ಭಾರತ ರಾಯಭಾರಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ನವದೆಹಲಿ (ಜೂ. 27): ಎಲ್ಎಸಿಯ ನಿಯಮಗಳನ್ನು ಮೀರಿ, ಗಡಿಯಲ್ಲಿ ತಗಾದೆ ತೆಗೆಯುವುದು ಕೇವಲ ಎರಡೂ ದೇಶಗಳ ಶಾಂತಿಯನ್ನು ಮಾತ್ರ ಕದಡುವುದಿಲ್ಲ. ಇದರಿಂದ ದ್ವಿಪಕ್ಷೀಯ ಸಂಬಂಧವೂ ಹಾಳಾಗುತ್ತದೆ. ಅಲ್ಲದೆ, ಗಡಿಯಲ್ಲಿ ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನ…
-

Drishyam 3: ರಿಲೀಸ್ ಆದ ಮೂರೇ ದಿನಕ್ಕೆ 100 ಕೋಟಿ ರೂ ಗಳಿಸಿದ ದೃಶ್ಯಂ-3! ಜಾರ್ಜ್ಕುಟ್ಟಿ ಅವತಾರಕ್ಕೆ ಫ್ಯಾನ್ಸ್ ಕ್ಲೀನ್ ಬೋಲ್ಡ್ | | ACTPnews
ರಿಲೀಸ್ ಆದ ಪ್ರಾರಂಭಿಕ ಮೂರು ದಿನಗಳಲ್ಲಿ, ದೃಶ್ಯಂ 3 ಭಾರತದಲ್ಲಿ ಸುಮಾರು 40 ಕೋಟಿ ರೂಪಾಯಿಗಿಂತ ಹೆಚ್ಚು ಗಳಿಕೆ ದಾಖಲಿಸಿದೆ. ಮೊದಲ ಮೂರು ದಿನಗಳಲ್ಲಿಯೇ ಇಷ್ಟು ದೊಡ್ಡ ಮಟ್ಟದ ಆರಂಭ ಸಿಕ್ಕಿರುವುದು ಚಿತ್ರಕ್ಕೆ ಭಾರೀ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಂತಾಗಿದೆ. ಸ್ಯಾಕ್ನಿಲ್ಕ್ ವರದಿಯ ಪ್ರಕಾರ, ಈ ಚಿತ್ರವು 3ನೇ ದಿನದಂದು ಟಿಕೆಟ್ ವಿಂಡೋಗಳ ಮೂಲಕ 13.7 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಅಂಕಿಅಂಶಗಳನ್ನು ಮುರಿದರೆ, ಮಲಯಾಳಂ ಪ್ರದರ್ಶನಗಳು 11.65 ಕೋಟಿ ರೂ.ಗಳೊಂದಿಗೆ ಅತಿ ಹೆಚ್ಚು ಕೊಡುಗೆ ನೀಡಿವೆ, ಆದರೆ ತೆಲುಗು…
-

Allu Arjun: ಅಲ್ಲು ಅರ್ಜುನ್ಗೆ 14 ದಿನ ಜೈಲು! ‘ಪುಷ್ಪ 2’ ಗೆಲುವಿನ ಸಂಭ್ರಮದಲ್ಲಿದ್ದ ನಟನಿಗೆ ಕೋರ್ಟ್ ಶಾಕ್! | pushpa 2 star Allu Arjun Sent to 14 Day Judicial Custody After Fatal Stampede at Film Premiere | | ACTPnews
Last Updated:Dec 13, 2024 4:41 PM IST Allu Arjun: ಪುಷ್ಪ 2 ಸ್ಟಾರ್ ಅಲ್ಲು ಅರ್ಜುನ್ಗೆ ಕೋರ್ಟ್ ಶಾಕ್ ಕೊಟ್ಟಿದೆ. ಸಂಧ್ಯ ಥಿಯೇಟರ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟನಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಲ್ಲು ಅರ್ಜುನ್ ಸಂಧ್ಯ ಥಿಯೇಟರ್ ಪ್ರಕರಣದಲ್ಲಿ ಮಹಿಳೆ ಸಾವಿನ ಘಟನೆಗೆ ಸಂಬಂಧಿಸಿ ಅರೆಸ್ಟ್ ಆಗಿದ್ದ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಟನನ್ನು ಹೈದರಾಬಾದ್ನ ಅವರ…
-

Marriage Scam: ತನ್ನದೇ ಹೆಂಡತಿಯ ಮದುವೆಗೆ ‘ಅಣ್ಣ’ನಾಗಿ ಬಂದ ಗಂಡ! 7 ಲಕ್ಷ ಖರ್ಚು ಮಾಡಿದ ವರನಿಗೆ ಮಹಾ ದೋಖಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹೌದು, ಮಧ್ಯಪ್ರದೇಶದ ಗ್ವಾಲಿಯರ್ನ ಝಾನ್ಸಿ ರಸ್ತೆ ಪೊಲೀಸ್ ಠಾಣೆ ಪ್ರದೇಶದ ನಾಕಾ ಚಂದ್ರವದ್ನಿ ಪ್ರದೇಶದ ಯುವಕನೊಬ್ಬ ಬಡ ಮಹಿಳೆಯ ಸೋಗಿನಲ್ಲಿದ್ದ ಯುವತಿಯನ್ನು ಮದುವೆಯಾಗಿದ್ದ. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ, ಇಡೀ ಕುಟುಂಬವನ್ನೇ ಬೆಚ್ಚಿಬೀಳಿಸುವ ರಹಸ್ಯವೊಂದು ಬಹಿರಂಗವಾಯಿತು. ಅದುವೇ, ಮದುವೆಯ ವಿಧಿವಿಧಾನಗಳನ್ನು ಮಾಡಿ ವಧುವನ್ನು ಸಹೋದರ ಎಂದು ಬಿಟ್ಟುಕೊಟ್ಟ ವ್ಯಕ್ತಿಯೇ ಆಕೆಯ ನಿಜವಾದ ಪತಿ ಎಂದು ತಿಳಿದುಬಂದಿದೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಅತಿ ದೊಡ್ಡ ವಂಚನೆಯ ದಂಧೆಯೊಂದು ಬೆಳಕಿಗೆ ಬಂದಿದೆ. ಏನಿದು ಘಟನೆ? ನ್ಯೂಸ್ 18 ಹಿಂದಿ ವರದಿ…
Latest News
Search the Archives
Access over the years of investigative journalism and breaking reports
You May Have Missed














