Author: Sanga
-

Travel Plan: ಹಂಪಿ ನೋಡ್ಬೇಕು ಅನ್ಕೊಂಡಿದೀರಾ? KSRTCಯ ಐಶಾರಾಮಿ ಬಸ್ನಲ್ಲಿ ಹತ್ತಿ; ಅಗ್ಗದ ಪ್ರಯಾಣ, 500ರೂ. ಉಳಿತಾಯ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 10, 2026 4:48 PM IST ಕೆಎಸ್ಆರ್ಟಿಸಿ ಬೆಂಗಳೂರಿನಿಂದ ಹಂಪಿಗೆ ನೇರ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಆರಂಭಿಸಿದೆ, ಪ್ರತಿದಿನ ರಾತ್ರಿ ಮಜೆಸ್ಟಿಕ್ ನಿಂದ ಹೊರಟು ಬೆಳಗ್ಗೆ ಹಂಪಿ ತಲುಪುವ ಈ ಸೇವೆಯ ಟಿಕೆಟ್ ದರ 832 ರಿಂದ 902 ರೂಪಾಯಿ ಹಂಪಿ ಪ್ರವಾಸ ಬೆಂಗಳೂರು: ಹಂಪಿ ನೋಡಬೇಕು ಅನ್ನೋ ಆಸೆ ಇದೆಯಾ? ಆದರೆ ಪ್ರೈವೇಟ್ ಬಸ್ (Private Bus) ಖರ್ಚು ನೋಡಿ ಹಿಂದೆ ಸರಿಯುತ್ತಿದ್ದೀರಾ? ಇನ್ನು ಚಿಂತೆ ಬೇಡ. ಕೆಎಸ್ಆರ್ಟಿಸಿ (KSRTC)…
-

Akshay SL: ರಣಜಿ ಆಟಗಾರ ಸಾವು! ಬೌಲಿಂಗ್ ಬಳಿಕ ನೀರು ಕುಡಿಯುತ್ತಿರುವಾಗಲೇ ಹೃದಯಾಘಾತ! | | ACTPnews
Last Updated:May 24, 2026 5:39 PM IST ಶಿವಮೊಗ್ಗ ಮೂಲದ 36 ವರ್ಷದ ಅಕ್ಷಯ್ ಎಸ್ಎಲ್, ಬೊಮ್ಮಸಂದ್ರದ SLS ಕ್ರೀಡಾಂಗಣದಲ್ಲಿ ನಡೀತಿದ್ದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಹೊರಬಂದಿದ್ದರು, ಹೊರಬಂದು ನೀರು ಕುಡಿಯುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಮೃತ ಆಟಗಾರ ಅಕ್ಷಯ್ ಬೆಂಗಳೂರು: KSCA ಲೀಗ್ ಪಂದ್ಯಾವಳಿ ವೇಳೆ ಹೃದಯಘಾತದಿಂದ ಆಟಗಾರ ಸಾವನ್ನಪ್ಪಿರುವ ಘಟನೆ ನಡೆದಿದೆ. KSCA ಶ್ರೀ ನಸೂರ್ ಸ್ಮಾರಕ ಶೀಲ್ಡ್ ಏಕದಿನ ಲೀಗ್ ಪಂದ್ಯಾವಳಿ ಆಡುತ್ತಿದ್ದ ಅಕ್ಷಯ್…
-

‘ವಿದೇಶಿ ಹೂಡಿಕೆದಾರರ ಹಕ್ಕು ರಕ್ಷಣೆ ಭಾರತದ ಹೊಣೆ’ – 59 ಆ್ಯಪ್ ನಿಷೇಧಿಸುವ ಕ್ರಮಕ್ಕೆ ಚೀನಾ ಕೆಂಗಣ್ಣು | | ACTPnews
Last Updated:Jun 30, 2020 2:45 PM IST ಚೀನೀ ಸಂಸ್ಥೆಗಳನ್ನೂ ಒಳಗೊಂಡಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಹಕ್ಕುಗಳನ್ನ ರಕ್ಷಿಸುವ ಜವಾಬ್ದಾರಿ ಭಾರತ ಸರ್ಕಾರಕ್ಕಿದೆ. ಇಲ್ಲಿಯ ಸರ್ಕಾರದ ನಿರ್ಧಾರದ ಬಗ್ಗೆ ಕಳವಳ ಇದೆ ಎಂದು ಚೀನಾ ಹೇಳಿದೆ. ನವದೆಹಲಿ(ಜೂನ್ 30): ಟಿಕ್ ಟಾಕ್ ಸೇರಿದಂತೆ 59 ಚೀನೀ ಮೂಲದ ಆ್ಯಪ್ಗಳನ್ನ ನಿಷೇಧಿಸುವ ಭಾರತ ಸರ್ಕಾರದ ಕ್ರಮಕ್ಕೆ ಚೀನಾ ಬಲವಾಗಿ ಆಕ್ಷೇಪ ವ್ಯಕ್ತಪಡಿಸಿದೆ. ಚೀನಾದ ಕಂಪನಿಗಳು ಅಂತಾರಾಷ್ಟ್ರೀಯ ವ್ಯಾಪಾರ ನಿಯಮಗಳನ್ನ ಮತ್ತು ಸ್ಥಳೀಯ ಕಾನೂನುಗಳನ್ನ ಮುರಿದಿಲ್ಲ ಎಂದು ಹೇಳಿರುವ ಚೀನಾ,…
-

Allu Raghu Movie: ಅಲ್ಲು ಅರ್ಜುನ್ ಫ್ಯಾನ್ ಈಗ ಡೈರೆಕ್ಟರ್; ಮೊದಲ ಚಿತ್ರದ ಹೀರೋ ಯಾರ್ ಗೊತ್ತಾ? | | ACTPnews
Last Updated:May 24, 2026 5:39 PM IST ಅಲ್ಲು ಅರ್ಜುನ್ ಅಭಿಮಾನಿ ಅಲ್ಲು ರಘು ಡೈರೆಕ್ಟರ್ ಆಗುತ್ತಿದ್ದಾರೆ. ಮೊದಲ ಚಿತ್ರದ ಬಗ್ಗೆ ಭಾರೀ ನಂಬಿಕೆ ಇಟ್ಟುಕೊಂಡಿದ್ದಾರೆ. ಹೊಸ ರೀತಿಯ ಒಳ್ಳೆ ಕತೆ ಮಾಡಿಕೊಂಡಿರೋ ಉತ್ಸಾಹದಲ್ಲಿಯೇ ಇದ್ದಾರೆ. ಇವರ ಸಿನಿಮಾದ ಮತ್ತಷ್ಟು ವಿವರ ಇಲ್ಲಿದೆ ಓದಿ. ಅಲ್ಲು ಅರ್ಜುನ್ ಫ್ಯಾನ್ ಈಗ ಡೈರೆಕ್ಟರ್; ಮೊದಲ ಚಿತ್ರದ ಹೀರೋ ಯಾರ್ ಗೊತ್ತಾ? ಅಲ್ಲು ರಘು (Allu Raghu) ಡೈರೆಕ್ಟರ್ ಆಗುತ್ತಿದ್ದಾರೆ. ಅಲ್ಲು ಅರ್ಜುನ್ (Allu Arjun) ಅಪ್ಪಟ ಅಭಿಮಾನಿ…
-

Property Knowledge: ನಿಮ್ಮ ಆಸ್ತಿ, ಜಮೀನು ಕಂಡವರ ಪಾಲಾಗಿದ್ಯಾ? ಹಾಗಾದ್ರೆ ಎಲ್ಲಿ ದೂರು ಸಲ್ಲಿಸಬೇಕು? ಕಾನೂನು ಹೋರಾಟ ಹೇಗೆ ಮಾಡಬೇಕು? | If Someone has trespassed on your property! So do this | | ACTPnews
Last Updated:Dec 15, 2024 9:42 PM IST Property Knowledge: ಭೂಮಿ ಮತ್ತು ಮನೆಯಂತಹ ಸ್ಥಿರ ಆಸ್ತಿಗಳನ್ನು ಬೇಕಾಬಿಟ್ಟಿ ವಶಪಡಿಸಿಕೊಳ್ಳಲಾಗುವುದಿಲ್ಲ. ಆದರೆ, ಈ ಸ್ಥಿರಾಸ್ತಿ ಅತಿಕ್ರಮಣವಾಗುವ ಭೀತಿ ಖಂಡಿತ ಇದೆ. ಇತ್ತೀಚಿನ ದಿನಗಳಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು, ನಿರ್ದಿಷ್ಟವಾಗಿ ಹೇಳುವುದಾದರೆ, ನೀವು ಭೂಮಿ ಅಥವಾ ಮನೆಗಳನ್ನು ಬಾಡಿಗೆಗೆ ನೀಡಿದರೆ, ಸ್ವತ್ತುಮರುಸ್ವಾಧೀನದ ಅಪಾಯವು ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಯಾರಾದರೂ ಭೂಮಿ ಅಥವಾ ಮನೆಯನ್ನು ಆಕ್ರಮಿಸಿಕೊಂಡರೆ, ಎಲ್ಲಿ ಮತ್ತು ಹೇಗೆ ದೂರು ನೀಡಬೇಕು ಎಂಬುದನ್ನು ತಿಳಿದುಕೊಳ್ಳುವುದು…
-

Falta Assembly Election Result: ಫಾಲ್ಟಾದಲ್ಲಿ ಠೇವಣಿ ಕಳೆದುಕೊಂಡ ಟಿಎಂಸಿ; ಕಣ್ಣೀರಿಟ್ಟ ಕಾರ್ಯಕರ್ತರು, ಅಭ್ಯರ್ಥಿ ಪಡೆದ ಮತ ಕೇಳಿದ್ರೆ ನೀವೂ ಶಾಕ್ ಆಗ್ತೀರಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 4:35 PM IST Falta Assembly Election Result: ಬಂಗಾಳದ ರಾಜಕಾರಣದಲ್ಲಿ ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ ಕ್ಷೇತ್ರದ ಫಲಿತಾಂಶ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಾಲಿಗೆ ಎಂದೂ ಮರೆಯಲಾಗದ ಕರಾಳ ಅಧ್ಯಾಯವಾಗಿ ಮಾರ್ಪಟ್ಟಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಬಂಗಾಳದ ರಾಜಕಾರಣದಲ್ಲಿ(West Bengal) ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ (Falta…
-

ಈ ಹಣ್ಣುಗಳಲ್ಲೇ ಇದೆ ‘ಸ್ಲಿಮ್ ಸೂತ್ರ’! ಆದರೆ ಯಾವಾಗ ತಿನ್ನಬೇಕು ಗೊತ್ತಾ? | ಲೈಫ್ಸ್ಟೈಲ್ | ACTPnews
Last Updated:Dec 16, 2024 6:34 AM IST ಹಣ್ಣುಗಳು ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಂತಹ ಅಗತ್ಯವಾದ ಪೋಷಕಾಂಶಗಳ ಪವರ್ಹೌಸ್ ಆಗಿದೆ. ಹಣ್ಣುಗಳಲ್ಲಿನ ಹೆಚ್ಚಿನ ಫೈಬರ್ ಅಂಶವು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅತ್ಯಾಧಿಕತೆಯನ್ನು ಹೆಚ್ಚಿಸುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರ ಪರಿಣಾಮದಿಂದಾಗಿ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. News18 ಅಧಿಕ ತೂಕದಿಂದಾಗಿ (Weight Gain) ಅನೇಕ ಮಂದಿ ಆರೋಗ್ಯ ಸಮಸ್ಯೆಗಳನ್ನು (Health Problem) ಎದುರಿಸುತ್ತಿದ್ದಾರೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಬಹುತೇಕ ಮಂದಿ…
-

IPL Playoff: ಮುಂಬೈ ವಿರುದ್ಧ RR ಸೋತರೆ ಕೆಕೆಆರ್ಗೆ ಪ್ಲೇಅಪ್ ಅವಕಾಶ! ಹೀಗಾದರೆ ಮಾತ್ರ ರಹಾನೆ ಪಡೆಗೆ 4ನೇ ಸ್ಥಾನ | | ACTPnews
ಇದಕ್ಕೆ ಕಾರಣವೆಂದರೆ ಪಂಜಾಬ್ ಕಿಂಗ್ಸ್ ಈಗಾಗಲೇ 15 ಅಂಕಗಳನ್ನು ಹೊಂದಿದೆ ಮತ್ತು ಡೆಲ್ಲಿ ವಿರುದ್ಧದ ಗೆಲುವು ಕೋಲ್ಕತ್ತಾದ ಅಂಕವನ್ನ 15ಕ್ಕೆ ತರುತ್ತದೆ. ಈ ಸನ್ನಿವೇಶದಲ್ಲಿ, ಡೆಲ್ಲಿ ಮೊದಲು ಬ್ಯಾಟ್ ಮಾಡಿ ಒಟ್ಟು 180 ರನ್ಗಳನ್ನು ಗಳಿಸಿದರೆ, ಕೆಕೆಆರ್ 12 ರಿಂದ 12.4 ಓವರ್ಗಳಲ್ಲಿ ಆ ಗುರಿಯನ್ನು ಬೆನ್ನಟ್ಟಬೇಕಾಗುತ್ತದೆ. ಇದಕ್ಕೆ ವಿರುದ್ಧವಾಗಿ, ದೆಹಲಿ ತಂಡ ಚೇಸ್ ಮಾಡಿದರೆ, ಕೆಕೆಆರ್ 200 ರನ್ಗಳನ್ನು ಗಳಿಸಿ ನಂತರ ಡೆಲ್ಲಿ ವಿರುದ್ಧ 77 ರನ್ಗಳ ಅಂತರದಿಂದ ಗೆಲ್ಲಬೇಕಾಗುತ್ತದೆ. ಆಗ ಮಾತ್ರ ಕೋಲ್ಕತ್ತಾದ ನೆಟ್…
-

Border Tensions: ಚೀನಾ ಹಾದಿಯಲ್ಲೇ ಸಾಗಿದ ಪಾಕಿಸ್ತಾನ; ಗಡಿಯಲ್ಲಿ 20 ಸಾವಿರ ಹೆಚ್ಚುವರಿ ಸೈನಿಕರ ನಿಯೋಜನೆ! | | ACTPnews
Last Updated:Jul 01, 2020 11:41 AM IST Kashmir: ಪಾಕ್ ಮೂಲದ ಉಗ್ರ ಸಂಘಟನೆ ಜೊತೆ ಚೀನಾ ಮಾತುಕತೆ ನಡೆಸುತ್ತಿದೆ ಎಂದು ಆಂಗ್ಲ ಮಾಧ್ಯಮವೊಂದು ಹೇಳಿದೆ. ಇದು ನಿಜವೇ ಆದಲ್ಲಿ, ಗಡಿಯಲ್ಲಿ ಭಾರತಕ್ಕೆ ಉಪಟಳ ನೀಡಲು ಚೀನಾ-ಪಾಕ್ ಒಂದಾಗಿರುವುದು ಸ್ಪಷ್ಟವಾಗುತ್ತದೆ. ನವದೆಹಲಿ (ಜು.01): ಗಡಿ ಭಾಗದಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ ಮಾಡುವ ಮೂಲಕ ಭಾರತದ ವಿರುದ್ಧ ಚೀನಾ ಕತ್ತಿ ಮಸೆಯುತ್ತಿದೆ. ಈಗ ಪಾಕಿಸ್ತಾನ ಕೂಡ ಚೀನಾ ಹಾದಿಯಲ್ಲೇ ಸಾಗಿದ್ದು, ಭಾರತದ ಗಡಿ ಭಾಗದಲ್ಲಿ 20…
-

Trisha: ವಿಜಯ್, ಅಜಿತ್, ಸೂರ್ಯ ಬಗ್ಗೆ ತ್ರಿಶಾ ರಿಯಾಕ್ಷನ್! ಖ್ಯಾತ ನಟರ ಬಗ್ಗೆ ಹೇಳಿದ್ದೇನು ಗೊತ್ತಾ? | | ACTPnews
Last Updated:May 24, 2026 4:20 PM IST Trisha: ನಟಿ ತ್ರಿಶಾ, ವಿಜಯ್ (Vijay), ಸೂರ್ಯ (Suriya) ಮತ್ತು ಅಜಿತ್ ಕುಮಾರ್ (Ajith Kumar) ಅವರ ಅತಿ ಹೆಚ್ಚು ಗಳಿಕೆಯ ಚಿತ್ರಗಳಲ್ಲಿ ತಾವು ಕಾಮನ್ ಫ್ಯಾಕ್ಟರ್ ಆಗಿರುವುದಾಗಿ ಅಭಿಮಾನಿಗಳು ಹೇಳಿಕೊಂಡಿರುವ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ. ನಟಿ ತ್ರಿಶಾ ಕೃಷ್ಣನ್ ನಟಿ ತ್ರಿಶಾ ಕೃಷ್ಣನ್ (Actress Trisha Krishnan) ಇತ್ತೀಚೆಗೆ ಬಿಡುಗಡೆಯಾದ ತಮ್ಮ ಕರುಪ್ಪು (Karuppu) ಚಿತ್ರದ ಯಶಸ್ಸನ್ನು ಆನಂದಿಸುತ್ತಿದ್ದಾರೆ. ಹೀಗಿರುವಾಗ ಇದೀಗ ನಟಿ ತ್ರಿಶಾ, ವಿಜಯ್…
Latest News
Search the Archives
Access over the years of investigative journalism and breaking reports
You May Have Missed













