Author: Sanga
-

Achievement: ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕ್ರಾಂತಿ ಮಾಡಿದ ಕನ್ನಡಿಗ; ಗೋಕರ್ಣದ ʼಚಾಮಿʼ ಇಂದು ಅಮೆರಿಕಾದ ನಂ.1 ವಿಜ್ಞಾನಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 11, 2026 12:20 PM IST ಡಾ. ನಾರಾಯಣ ಚಾಮಿ ಹೊಸ್ಮನೆ Research.com 2026 ರ್ಯಾಂಕಿಂಗ್ ನಲ್ಲಿ ರಸಾಯನ ಶಾಸ್ತ್ರ ವಿಭಾಗದ ಅಮೆರಿಕಾದ ಶ್ರೇಷ್ಠ ವಿಜ್ಞಾನಿ, BNCT ಸಂಶೋಧನೆ, Humboldt Research Award ವಿಜೇತ ಡಾ. ನಾರಾಯಣ ಹೊಸ್ಮನೆ ಬೆಂಗಳೂರು: ರಥಬೀದಿಯ ಸಣ್ಣ ಮನೆಯಲ್ಲಿ ಬಡತನದ ನಡುವೆ ಬೆಳೆದ ಹುಡುಗ, ಇಂದು ಅಮೆರಿಕಾದ ಶ್ರೇಷ್ಠ ವಿಜ್ಞಾನಿ! ಉತ್ತರ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರ ಗೋಕರ್ಣದ ರಥಬೀದಿ ಮೂಲದ ಡಾ. ನಾರಾಯಣ ಸದಾಶಿವ ಹೊಸ್ಮನೆಅವರು Academic…
-

Petrol-Diesel Prices: ಭಾರತದಲ್ಲಿ ತೈಲ ಬೆಲೆ ಏರಿಕೆ! ಆದ್ರೆ ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ನೆರೆ ರಾಷ್ಟ್ರದಲ್ಲಿ ವಾರದಲ್ಲೇ 2ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:31 PM IST ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರುತ್ತಿದ್ದರೆ, ನೆರೆಯ ರಾಷ್ಟ್ರ ಪಾಕಿಸ್ತಾನ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪೆಟ್ರೋಲ್-ಡೀಸೆಲ್ ಬೆಲೆಗಳು ಇರಾನ್ (Iran) -ಅಮೆರಿಕಾ (America) ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ (Oil) ಬೆಲೆಗಳು (Prices) ಏರಿಳಿತಗೊಳ್ಳುತ್ತಿವೆ. ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳನ್ನು ಹೆಚ್ಚಿಸಲಾಗಿದೆ. ಆದರೆ ಭಾರತ…
-

Heart Health: ನಿಂತೇ ಹೋಗಿದ್ದ ಹೃದಯಗಳಿಗೆ ಜೀವ ತುಂಬಿದ ‘ಯಾಂತ್ರಿಕ ಪಂಪ್ಗಳು’: ಬೆಂಗಳೂರಿನಲ್ಲಿ ನಡೆದ ವೈದ್ಯಕೀಯ ಲೋಕದ ಅಚ್ಚರಿ ಇದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 11, 2026 3:57 PM IST ಬೆಂಗಳೂರು ನಾರಾಯಣ ಹೆಲ್ತ್ ಆಸ್ಪತ್ರೆಯಲ್ಲಿ ಕೃತಕ ಹೃದಯ ಪಂಪ್ ಬಳಸಿ ಮೂವರು ಹದಿಹರೆಯದ ರೋಗಿಗಳಿಗೆ ಹೃದಯ ಕಸಿ ಯಶಸ್ವಿ, ವೈದ್ಯರು ಇದನ್ನು ವೈದ್ಯಕೀಯ ಅದ್ಭುತವೆಂದಿದ್ದಾರೆ ಹೃದಯ ಶಸ್ತ್ರಚಿಕಿತ್ಸೆ ಬೆಂಗಳೂರು: ಸಾವಿನೊಂದಿಗೆ ಹೋರಾಡುತ್ತಿದ್ದ ಮೂವರು ಹದಿಹರೆಯದ ಯುವಕರು ಇಂದು ಮತ್ತೆ ನಗುನಗುತ್ತಾ ಮನೆಗೆ ಮರಳಿದ್ದಾರೆ ಎಂದರೆ ನೀವು ನಂಬಲೇಬೇಕು. ಹೌದು ಬೆಂಗಳೂರಿನ (Bengaluru) ಖ್ಯಾತ ನಾರಾಯಣ ಹೆಲ್ತ್ ಆಸ್ಪತ್ರೆಯ (Narayana Health Hospital) ವೈದ್ಯರು (Doctor) ಅತ್ಯಾಧುನಿಕ ತಂತ್ರಜ್ಞಾನವನ್ನು…
-

LSG vs PBKS: ಐಪಿಎಲ್ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ ಶ್ರೇಯರ್ ಅಯ್ಯರ್! ಪಂಜಾಬ್ ಕಿಂಗ್ಸ್ ಸೋಲಿನ ಸರಪಳಿ ಕಳಚಿದ ಸರಪಂಚ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 11:31 PM IST ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಸ್ಮರಣೀಯ ಮತ್ತು ಸ್ಫೋಟಕ ಶತಕ ಸಿಡಿಸಿದರು. ಶ್ರೇಯಸ್ ಅಯ್ಯರ್ ಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಲಖನೌ ವಿರುದ್ಧ 7 ವಿಕೆಟ್ಗಳ ಜಯ ಸಾಧಿಸಿತು. ಶ್ರೇಯಸ್ ಅಯ್ಯರ್ ಇದನ್ನೇ ನಾಯಕತ್ವ ಇನ್ನಿಂಗ್ಸ್ ಎಂದು ಕರೆಯುವುದು. ಸತತ ಆರು ಸೋಲುಗಳು ಮತ್ತು ಸೋಶಿಯಲ್ ಮೀಡಿಯಾ ವಿವಾದಗಳಿಂದ ಕಂಗೆಟ್ಟ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅತ್ಯಂತ ಅಗತ್ಯವಿದ್ದಾಗ ತಂಡವನ್ನು…
-

Ban on Chinese Apps: ಭಾರತ ಬೆನ್ನಲ್ಲೀಗ ಚೀನಾ ಆ್ಯಪ್ಸ್ ಬ್ಯಾನ್ ಮಾಡಲು ಅಮೆರಿಕಾ, ಆಸ್ಟ್ರೇಲಿಯಾ ಚಿಂತನೆ | | ACTPnews
Last Updated:Jul 07, 2020 1:11 PM IST ಭಾರತದ ಬ್ಯಾನ್ ಬೆನ್ನಲ್ಲೇ ಅಮೆರಿಕಾ ಮತ್ತು ಆಸ್ಟ್ರೇಲಿಯಾದ ಪ್ರಮುಖ ರಾಜಕೀಯ ನಾಯಕರು ಕೂಡ ಚೀನಾದ ಆ್ಯಪ್ಗಳನ್ನು ಬ್ಯಾನ್ ಮಾಡುವಂತೆ ಸ್ಥಳೀಯ ಸರ್ಕಾರಕ್ಕೆ ಒತ್ತಾಯಿಸಿವೆ. ಈಗಾಗಲೇ ಚೀನಾ ಹಾಗೂ ಅಮೆರಿಕದ ನಡುವೆ ಹಲವು ಬಾರಿ ರಾಜಕೀಯ ಮುಸುಕಿನ ಗುದ್ದಾಟ ಮುಂದುವರಿದಿರುವ ಕಾರಣ ಈ ಆ್ಯಪ್ಗಳ ನಿಷೇಧ ಹೇರುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ. ನವದೆಹಲಿ(ಜು.07): ಭಾರತದ ಬೆನ್ನಲ್ಲೀಗ ಅಮೆರಿಕಾ ಮತ್ತು ಆಸ್ಟ್ರೇಲಿಯಾ ಚೀನಿ ಆ್ಯಪ್ಗಳ ನಿಷೇಧಕ್ಕೆ ಚಿಂತನೆ ನಡೆಸಿವೆ ಎಂದು…
-

Rishab Shetty: ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ರು; ಪತ್ನಿ ಮತ್ತು ಮಕ್ಕಳು ಸಾಥ್! | | ACTPnews
Last Updated:May 23, 2026 11:17 PM IST ರಿಷಬ್ ಶೆಟ್ರು ಫ್ಯಾಮಿಲಿ ಜೊತೆಗೆ ಹೈದರಾಬಾದ್ ಅಲ್ಲಿಯೇ ಕಾಣಿಸಿಕೊಂಡಿದ್ದಾರೆ. ರಾಕಿ ಭಾಯ್ ತರವೇ ಕಪ್ಪು ಬಣ್ಣದ ಮಾಸ್ಕ್ ಧರಿಸಿಕೊಂಡಿದ್ದಾರೆ. ಆದರೆ, ಪಾಪರಾಜಿಗಳ ಕ್ಯಾಮರಾ ಮುಂದೆ ಮಾಸ್ಕ್ ತೆಗೆದು ಸ್ಮೈಲ್ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ರಿಷಬ್ ಶೆಟ್ರು; ಪತ್ನಿ ಮತ್ತು ಮಕ್ಕಳು ಸಾಥ್! ಹೈದರಾಬಾದ್ (Hyderabad) ವಿಮಾನ ನಿಲ್ದಾಣದಲ್ಲಿ ರಿಷಬ್ ಶೆಟ್ರು (Rishab…
-

Weird Food Habits: ಇಲ್ಲಿನ ಜನ ಹಾಲಿನೊಂದಿಗೆ ರಕ್ತ ಬೆರೆಸಿ ಕುಡಿಯುತ್ತಾರೆ! ಸತ್ತ ದೇಹವನ್ನೂ ಹೂಳದ ವಿಚಿತ್ರ ಸಂಪ್ರದಾಯ ಇಲ್ಲಿದೆ! | These people drink blood mixed with milk! | | ACTPnews
ಮಸಾಯಿ ಬುಡಕಟ್ಟಿನ ಜೀವನವು ಹೆಚ್ಚಾಗಿ ಪ್ರಾಣಿಗಳ ಮೇಲೆ ಅವಲಂಬಿತವಾಗಿದೆ. ನೂರಾರು ಹಸುಗಳನ್ನು ಸಾಕುತ್ತಾರೆ. ಮಸಾಯಿ ಬುಡಕಟ್ಟಿನ ಸಾಂಪ್ರದಾಯಿಕ ಆಹಾರವು ಆರು ಮೂಲಭೂತ ವಸ್ತುಗಳನ್ನು ಒಳಗೊಂಡಿದೆ – ಮಾಂಸ, ರಕ್ತ, ಹಾಲು, ಕೊಬ್ಬು, ಜೇನುತುಪ್ಪ ಮತ್ತು ಮರದ ತೊಗಟೆ. ಅವರು ತಾಜಾ ಹಾಲನ್ನು ಕುಡಿಯುತ್ತಾರೆ ಮತ್ತು ಕೆಲವೊಮ್ಮೆ ದನಗಳ ತಾಜಾ ರಕ್ತವನ್ನು ಸೇರಿಸುತ್ತಾರೆ. ಧಾರ್ಮಿಕ ಆಚರಣೆಗಳಲ್ಲಿ ಸಾಮಾನ್ಯವಾಗಿ ಹಾಲಿನೊಂದಿಗೆ ರಕ್ತವನ್ನು ಬೆರೆಸಲಾಗುತ್ತದೆ. ಮಸಾಯಿ ಜನರು ಅನಾರೋಗ್ಯದ ಸಂದರ್ಭದಲ್ಲಿಯೂ ಇದನ್ನು ಕುಡಿಯುತ್ತಾರೆ. ಈ ಜನರು ರಕ್ತವನ್ನು ಹೊರತೆಗೆಯಲು ದನಗಳ ಕಂಠನಾಳವನ್ನು…
-

Marco Rubio Interview: ಭಾರತವನ್ನು ಅಮೆರಿಕ ಎಂದಿಗೂ ಟಾರ್ಗೆಟ್ ಮಾಡಿಲ್ಲ! ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾರ್ಕೊ ರೂಬಿಯೊ ಮಾತು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:22 PM IST Marco Rubio Interview: ಅಮೆರಿಕವು ಭಾರತವನ್ನು ಎಂದಿಗೂ ಗುರಿಯಾಗಿಸಿಕೊಂಡಿಲ್ಲ! ಹೀಗಂತ ಹೇಳಿದ್ದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ. ನ್ಯೂಸ್ 18 ಜೊತೆ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ ಅವರು, ರಷ್ಯಾದ ತೈಲ ನಿರ್ಬಂಧಗಳ ಬಗ್ಗೆ ಪ್ರತಿಕ್ರಿಯಿಸಿದ್ರು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ದೆಹಲಿ: ಅಮೆರಿಕವು (America) ಭಾರತವನ್ನು (India) ಎಂದಿಗೂ ಗುರಿಯಾಗಿಸಿಕೊಂಡಿಲ್ಲ! ಹೀಗಂತ ಹೇಳಿದ್ದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ (US Secretary of State) ಮಾರ್ಕೊ…
-

IPL 2026: ಪ್ಲೇಆಫ್ಗೂ ಮುನ್ನವೇ ಆರ್ಸಿಬಿ ಬಿಗ್ ಶಾಕ್! ದಿಢೀರ್ ತವರಿಗೆ ಮರಳಿದ ವಿದೇಶಿ ಸ್ಪೋಟಕ ಬ್ಯಾಟರ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:28 PM IST ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಈಗ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಅದ್ಭುತ ಪ್ರದರ್ಶನ ನೀಡಿದ್ದು, ಪ್ಲೇಆಫ್ (Playoff) ಗೆ ಅರ್ಹತೆ ಪಡೆದಿದೆ. ಹಾಲಿ ಚಾಂಪಿಯನ್ (Champion)…
-

Petrol & Diesel: ಇನ್ಮೇಲೆ ಈ ತಪ್ಪು ಮಾಡಿದ್ರೆ ಶಿಕ್ಷೆ ಖಂಡಿತ; ಏನು ಹೇಳುತ್ತೆ ಹೊಸ ನಿಯಮ? ಪೆಟ್ರೋಲ್ ತರೋಕೆ ಖಡಕ್ ನಿಬಂಧನೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 11, 2026 5:23 PM IST ರಾಜ್ಯದಲ್ಲಿ ಇಂಧನ ಕೊರತೆ ತಡೆಯಲು ಹೊಸ ಮಾರ್ಗಸೂಚಿ, ಅನಧಿಕೃತ ಕಂಟೇನರ್ಗಳಿಗೆ ಪೆಟ್ರೋಲ್ ಡೀಸೆಲ್ ನಿಷೇಧ, ನಿಯಮ ಉಲ್ಲಂಘನೆಗೆ ಜೈಲು, ದಂಡ, ಲೈಸೆನ್ಸ್ ರದ್ದು, ಮುಟ್ಟುಗೋಲು ಶಿಕ್ಷೆ ಕಠಿಣ ಕ್ರಮ ಬೆಂಗಳೂರು; ಜಾಗತಿಕ ಮಾರುಕಟ್ಟೆಯಲ್ಲಿ(Global Market) ತಲೆದೋರಿರುವ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂಧನ (Fuel) ಕೊರತೆಯಾಗದಂತೆ ತಡೆಯಲು ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಹೊರಡಿಸಿದೆ. ಗ್ರಾಹಕರ ಹಿತ ಮತ್ತು ಸುರಕ್ಷತೆ (Security)…
Latest News
Search the Archives
Access over the years of investigative journalism and breaking reports
You May Have Missed













