Author: Sanga
-

Daali Dhananjaya: ‘ಮದರ್ ಪ್ರಾಮಿಸ್’ ಚಿತ್ರದಲ್ಲಿ ಡಾಲಿ ಕ್ಯಾರೆಕ್ಟರ್ ಹೆಸರೇನು ಗೊತ್ತಾ? ಇಂಟ್ರಸ್ಟಿಂಗ್ ಮ್ಯಾಟರ್ ಔಟ್! | | ACTPnews
Last Updated:May 23, 2026 10:01 PM IST ಮದರ್ ಪ್ರಾಮಿಸ್ ಚಿತ್ರದಲ್ಲಿ ಡಾಲಿ ಧನಂಜಯ್ ಹೆಸರು ಏನು ಅನ್ನೋದು ರಿವೀಲ್ ಆಗಿದೆ. ಆದರೆ, ಈ ಚಿತ್ರದಲ್ಲಿ ಒಂದಲ್ಲ, ಎರಡು ಹೆಸರಿವೆ. ಒಂದು ಇಂಗ್ಲಿಷ್ ಹೆಸರಾಗಿದೆ. ಮತ್ತೊಂದು ಅಚ್ಚ ಕನ್ನಡವೇ ಆಗಿದೆ. ಈ ಬಗೆಗಿನ ಇನ್ನಷ್ಟು ವಿವರ ಇಲ್ಲಿದೆ ಓದಿ. ಮದರ್ ಪ್ರಾಮಿಸ್ ಚಿತ್ರದಲ್ಲಿ ಡಾಲಿ ಕ್ಯಾರೆಕ್ಟರ್ ಹೆಸರೇನು ಗೊತ್ತಾ? ಮದರ್ ಪ್ರಾಮಿಸ್ ಚಿತ್ರದ (Mother Promise Movie) ಅಮ್ಮನ ಹಾಡು ಮೊನ್ನೆ ರಿಲೀಸ್ ಆಗಿತ್ತು. ಸ್ವತಃ…
-

Rohit Sharma: ಅಭಿಮಾನಿಗೆ ಕ್ಷಮೆ ಕೇಳಿದ ರೋಹಿತ್ ಶರ್ಮಾ! ಅಷ್ಟಕ್ಕೂ ಹಿಟ್ಮ್ಯಾನ್ ಕ್ಷಮಾಯಾಚನೆ ಮಾಡಿದ್ದೇಕೆ? | ಕ್ರೀಡಾ ಸುದ್ದಿ | ACTPnews
Last Updated:May 23, 2026 9:58 PM IST ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ಈ ವಿಡಿಯೋ ವೈರಲ್ ಆಗಿದೆ. ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಸ್ಟಾರ್ ಓಪನರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಐಪಿಎಲ್ 2026 ರ ಭಾಗವಾಗಿ ಈಡನ್ ಗಾರ್ಡನ್ಸ್ನಲ್ಲಿ ಮುಂಬೈ…
-

ಕದನ ವಿರಾಮ ಮತ್ತೆ ಉಲ್ಲಂಘಿಸಿದ ಪಾಕಿಸ್ತಾನ: ಗಡಿಯಲ್ಲಿ ಯೋಧರಿಂದ ಪ್ರತ್ಯುತ್ತರ | | ACTPnews
Last Updated:Jul 11, 2020 12:27 AM IST ಪಾಕಿಸ್ತಾನ ಪದೇ ಪದೆ ಗಡಿ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, 2019ರ ಒಂದೇ ವರ್ಷದಲ್ಲಿ 2 ಸಾವಿರಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಪಾಕಿಸ್ತಾನದ ಈ ವರ್ತನೆಗೆ ಭಾರತದ 21 ಜನರು ಬಲಿಯಾಗಿದ್ದರು ಶ್ರೀನಗರ್: ಪಾಕಿಸ್ತಾನ ಮತ್ತೆ ಭಾರತದ ವಿರುದ್ಧ ಕದನ ವಿರಾಮ ಉಲ್ಲಂಘನೆ ಮಾಡಿರುವ ಬಗ್ಗೆ ಉನ್ನತ ಮೂಲಗಳು ನ್ಯೂಸ್18ಗೆ ಮಾಹಿತಿ ತಿಳಿಸಿವೆ. ಒಂದೆಡೆ ಚೀನಾ ಪದೇ ಪದೇ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ…
-

Selfless Service: ಬಡ ಕಾರ್ಮಿಕರಿಗೆ 10 ವರ್ಷಗಳಿಂದ ಟೀ-ಬಿಸ್ಕತ್ತು ನೀಡುತ್ತಿರುವ ಬೆಂಗಳೂರು ಮಹಿಳೆ, ಈ ತಾಯಿಯ ನಿಸ್ವಾರ್ಥ ಸೇವೆಗೆ ಸಲಾಂ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 3:59 PM IST ಬೆಂಗಳೂರು ಮಹಿಳೆ 10 ವರ್ಷಗಳಿಂದ ಪುರಸಭೆ ಕಾರ್ಮಿಕರಿಗೆ ಚಹಾ, ತಿಂಡಿ ನೀಡುತ್ತಾ, ಪ್ರಾಣಿಗಳು, ಮಾರಾಟಗಾರರಿಗೂ ಸಹಾಯ, ಜಗದೀಶ್ ನಡನಳ್ಳಿ ವಿಡಿಯೋ ವೈರಲ್, ನೆಟ್ಟಿಗರಿಂದ ಪ್ರಶಂಸೆ (ಫೋಟೋ: ಜಗದೀಶ್ ನಡನಳ್ಳಿ ಇನ್ಸ್ಟಾಗ್ರಾಮ್) ಬೆಂಗಳೂರು: ಇಂದಿನ ಡಿಜಿಟಲ್ ಜಗತ್ತಿನಲ್ಲಿ ಒಂದು ಸಣ್ಣ ಸಹಾಯ ಮಾಡಿದರೂ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ (Social Media) ಶೋ-ಆಫ್ ಮಾಡುವವರೇ ಹೆಚ್ಚು. ಆದರೆ, ಇಲ್ಲೊಬ್ಬರು ಬೆಂಗಳೂರಿನ (Bengaluru Women) ಮಹಿಳೆ, ಕಳೆದ ಒಂದು ದಶಕದಿಂದ (Decade)…
-

Sonam Kapoor: ಕೆಲಸಗಾರರಿಗೆ ₹51.4 ಕೋಟಿ ಮೌಲ್ಯದ ಫ್ಲಾಟ್ ಖರೀದಿಸಿದ ಸೋನಮ್ ಕಪೂರ್; ಆದ್ರೆ ಅಕ್ಕಪಕ್ಕದವ್ರದ್ದೇ ಆಕ್ಷೇಪ! ಕಾರಣವೇನು? | | ACTPnews
Last Updated:May 23, 2026 9:09 PM IST Sonam Kapoor: ಸೋನಮ್ ಮತ್ತು ಆನಂದ್ ಅವರು ಲಂಡನ್ನ ನಾಟಿಂಗ್ ಹಿಲ್ ಪ್ರದೇಶದಲ್ಲಿರುವ ತಮ್ಮ ಮಹಲಿನ ಹತ್ತಿರದ ಕಟ್ಟಡವೊಂದರಲ್ಲಿ ಸುಮಾರು 4 ಮಿಲಿಯನ್ ಪೌಂಡ್ (ಸುಮಾರು 51.4 ಕೋಟಿ ರೂ) ಮೌಲ್ಯದ ಐದು ಫ್ಲಾಟ್ಗಳನ್ನು ಖರೀದಿಸಿದ್ದಾರೆ. ಸೋನಂ ಕಪೂರ್ ಬಾಲಿವುಡ್ ದಂಪತಿ ಸೋನಂ ಕಪೂರ್ (Sonam Kapoor) ಮತ್ತು ಆನಂದ್ ಅಹುಜಾ (Anand Ahuja) ಲಂಡನ್ನಲ್ಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ನೆಲೆಸಿರುವುದು ಈಗಾಗಲೇ ತಿಳಿದಿರುವ ವಿಚಾರ. ಆದರೆ…
-

Health Tips: ರುಚಿ ರುಚಿಯಾದ ಸೀಬೆಕಾಯಿ ಖರೀದಿಸಬೇಕಾ? ಹಾಗಾದ್ರೆ ಈ ವಿಚಾರಗಳು ನೆನಪಿರಲಿ! | ಲೈಫ್ಸ್ಟೈಲ್ | ACTPnews
Last Updated:Dec 27, 2024 5:31 PM IST ಎಷ್ಟೋ ಸಲ ಕೇಳಿದಷ್ಟು ಹಣ ಕೊಟ್ಟು ಖರೀದಿಸಿದರೂ ಈ ಹಣ್ಣುಗಳು ಸಿಹಿಯಾಗಿರುವುದಿಲ್ಲ. ಅಲ್ಲದೇ ರೋಗಾಣುಗಳಿಂದ ಕೂಡಿರುತ್ತದೆ. ಇದರಿಂದ ದುಡ್ಡು ಕೂಡ ವ್ಯರ್ಥವಾಗುತ್ತದೆ. ಇಂತಹ ಹಣ್ಣುಗಳನ್ನು ಪತ್ತೆ ಮಾಡುವುದು ಬಹಳ ಕಷ್ಟ. ಆದರೆ ನಾವಿಂದು ನಿಮಗೆ ತಿಳಿಸುವ ಕೆಲವು ಸಿಂಪಲ್ ಟಿಪ್ಸ್ಗಳನ್ನು ಫಾಲೋ ಮಾಡುವ ಮೂಲಕ ಉತ್ತಮವಾದ ಪೇರಲ ಹಣ್ಣನ್ನು ಆಯ್ಕೆ ಮಾಡಿ ಖರೀದಿಸಬಹುದು. News18 ಚಳಿಗಾಲ (Winter) ಆರಂಭವಾಗುತ್ತಿದ್ದಂತೆಯೇ ಮಾರುಕಟ್ಟೆಯಲ್ಲಿ ಎಲ್ಲೆಲ್ಲೂ ಪೇರಲ (ಸೀಬೆಕಾಯಿ) ಹಣ್ಣಿನ ಮಾರಾಟ…
-

Donald Trump: ಬಕ್ರೀದ್ಗೆ ಬಲಿಯಾಗ್ತಿದೆ ‘ಡೊನಾಲ್ಡ್ ಟ್ರಂಪ್’ ಎಮ್ಮೆ! 3 ಲಕ್ಷಕ್ಕೆ ಮಾರಾಟವಾದ ಈ ಎಮ್ಮೆಯ ವಿಶೇಷತೆ ಏನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:23 PM IST ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ‘ಡೊನಾಲ್ಡ್ ಟ್ರಂಪ್’ ಎಮ್ಮೆಯನ್ನು ಬಕ್ರೀದ್ ಹಬ್ಬದಂದು ಬಲಿ ನೀಡಲಾಗುತ್ತಿದೆ. ‘ಡೊನಾಲ್ಡ್ ಟ್ರಂಪ್’ ಎಂಬ ಅಡ್ಡ ಹೆಸರಿನ ಅಪರೂಪದ ಆಲ್ಬಿನೋ ಎಮ್ಮೆ ಬಾಂಗ್ಲಾದೇಶದಲ್ಲಿ 3 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಡೊನಾಲ್ಡ್ ಟ್ರಂಪ್ ಎಮ್ಮೆ ಇತ್ತೀಚೆಗೆ ಸೋಶಿಯಲ್ ಮೀಡಿಯಾ (Social media) ದಲ್ಲಿ ‘ಡೊನಾಲ್ಡ್ ಟ್ರಂಪ್’ (Donald Trump) ಎಂಬ ಅಡ್ಡ ಹೆಸರಿನ ಎಮ್ಮೆ (Buffalo) ಎಲ್ಲರ ಗಮನ ಸೆಳೆದಿತ್ತು. ಆ ಎಮ್ಮೆಯ…
-

LSG vs PBKS: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! ಲಖನೌ ಪರ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ | ಕ್ರೀಡಾ ಸುದ್ದಿ | ACTPnews
ಇಂದಿನ ಪಂದ್ಯವನ್ನು ಗೆದ್ದರೆ, ಪಂಜಾಬ್ ಕಿಂಗ್ಸ್ 15 ಅಂಕಗಳನ್ನು ಹೊಂದಿರುತ್ತದೆ. ಆ ನಂತರ ನಾಳೆ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಮಾತ್ರ ಪಂಜಾಬ್ ಪ್ಲೇ ಆಫ್ ಪ್ರವೇಶಿಸಬಹುದು. ತಂಡಗಳಲ್ಲಿ ಬದಲಾವಣೆ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎರಡು ಬದಲಾವಣೆ ಮಾಡಿಕೊಂಡಿದೆ. ಮಾರ್ಕೊ ಯಾನ್ಸನ್ ಹಾಗೂ ವೈಶಾಕ್ ವಿಜಯ್ ಕುಮಾರ್ ತಂಡಕ್ಕೆ ಮರಳಿದ್ದಾರೆ. ಹರ್ಪ್ರೀತ್ ಬ್ರಾರ್ ಹಾಗೂ ಲಾಕಿ ಫರ್ಗ್ಯೂಸನ್ ತಂಡದಿಂದ ಹೊರಗುಳಿದಿದ್ದಾರೆ. ಲಖನೌ ಸೂಪರ್…
-

ಸಂಘರ್ಷ ಸ್ಥಳದಿಂದ ಕಾಲ್ತೆಗೆದಿಲ್ಲ ಚೀನೀ ಸೇನೆ: ಲಡಾಖ್ ಸಮೀಪವೇ ಇದ್ಧಾರಾ 40 ಸಾವಿರ ಚೀನೀ ಸೈನಿಕರು? | | ACTPnews
Last Updated:Jul 23, 2020 9:49 AM IST ಇತ್ತೀಚೆಗೆ ಗಡಿಭಾಗದಲ್ಲಿ ಸಂಘರ್ಷ ನಡೆದ ಸ್ಥಳದ ಸಮೀಪವೇ ಚೀನೀ ಸೈನಿಕರು ನಿಯೋಜನೆಗೊಂಡಿದ್ದಾರೆ ಎಂದು ಮೂಲಗಳನ್ನ ಉಲ್ಲೇಖಿಸಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈಚೆಗೆ ನಡೆದ ಯಾವುದೇ ಮಾತುಕತೆಗಳಿಗೂ ಚೀನೀಯರು ಕವಡೆಕಾಸಿನ ಕಿಮ್ಮತ್ತು ಕೊಟ್ಟಿರುವಂತೆ ತೋರುತ್ತಿಲ್ಲದಿರುವುದು ಸ್ಪಷ್ಟವಾಗಿದೆ. ನವದೆಹಲಿ(ಜುಲೈ 23): ಭಾರತ ಮತ್ತು ಚೀನೀ ಸೈನಿಕರ ಸಂಘರ್ಷ ನಡೆದ ಗಡಿಭಾಗದಿಂದ ಎರಡೂ ಕಡೆಯ ಸೈನಿಕರು ನಿರ್ಗಮಿಸಿ ವಾತಾವರಣ ತಿಳಿಗೊಳಿಸಬೇಕೆಂದು ನಿರ್ಧಾರವಾಗಿದೆ. ಆದರೆ, ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆಯುತ್ತಿದ್ದಂತಿಲ್ಲ.…
-

Astrology: ದೀರ್ಘಾವಧಿಯ ಸಂಪತ್ತನ್ನು ಊಹಿಸುವಾಗ ಗುರು ಮತ್ತು ಶನಿಯ ಪಾತ್ರ ಎಷ್ಟು ಮಹತ್ವದ್ದು? | How important is the role of Jupiter and Saturn in predicting long-term wealth? | ಜ್ಯೋತಿಷ್ಯ | ACTPnews
ಆರೋಗ್ಯ, ವ್ಯವಹಾರ, ಸಂತಾನ ಹಾಗೂ ದೀರ್ಘಾವಧಿಯ ಸಂಪತ್ತಿನ ವಿಷಯವಾಗಿಯೂ ಜ್ಯೋತಿಷ್ಯದ ಮೂಲಕ ತಿಳಿಯಬಹುದಾಗಿದೆ ಎನ್ನಲಾಗುತ್ತದೆ. ಆದರೆ ಈ ಬಗ್ಗೆ ತಿಳಿಯಬೇಲಾದರೆ ನಮ್ಮ ಜಾತಕದಲ್ಲಿ ಗುರು ಹಾಗೂ ಶನಿಯ ಪಾತ್ರ ಬಲು ಮಹತ್ವವಾಗಿರುತ್ತದೆ ಎನ್ನುತ್ತದೆ ಜ್ಯೋತಿಷ್ಯ ಶಾಸ್ತ್ರ. ಹಾಗಾದರೆ ಇವೆರಡೇ ಅಂದ್ರೆ ಗುರು ಹಾಗೂ ಶನಿ ಏಕೆ ಅಷ್ಟೊಂದು ಮಹತ್ವವಾಗಿವೆ ಎಂಬುದನ್ನು ಮೊದಲು ತಿಳಿದುಕೊಳ್ಳೋಣ. ಗುರು ಗ್ರಹ: ಜಾತಕದಲ್ಲಿ ಗುರು ಯಾವಾಗಲಿದ್ದರೂ ಪ್ರಗತಿ, ಸಮೃದ್ಧತೆ ಹಾಗೂ ಉತ್ತಮ ಸಮಯವನ್ನು ಪ್ರತಿನಿಧಿಸುತ್ತಾನೆ ಎನ್ನಲಾಗಿದೆ. ವ್ಯಕ್ತಿಯೊಬ್ಬರ ಜಾತಕ ಚಾರ್ಟ್ ನಲ್ಲಿ ಗುರುವಿನ…
Latest News
Search the Archives
Access over the years of investigative journalism and breaking reports
You May Have Missed













