Author: Sanga
-

ಭಾರತದ ರಫೇಲ್, ಪಾಕಿಸ್ತಾನದ ಜೆಎಫ್-17 ಮತ್ತು ಚೀನಾದ ಜೆ-20 ಯುದ್ಧವಿಮಾನಗಳಲ್ಲಿ ಯಾವುದು ಬೆಸ್ಟ್? | | ACTPnews
ಭಾರತದಲ್ಲಿ ಪ್ರಬಲ ಕ್ಷಿಪಣಿಗಳಿವೆಯಾದರೂ ಶಕ್ತಿಶಾಲಿ ಯುದ್ಧವಿಮಾನಗಳ ಕೊರತೆ ಇದೆ. ಸುಖೋಯ್, ಮಿಗ್ ಫೈಟರ್ ಜೆಟ್ಗಳಂಥ ಪ್ರಬಲ ಯುದ್ಧವಿಮಾನಗಳಿವೆಯಾದರೂ ಚೀನಾದ ಜೆ-20, ಅಮೆರಿಕದ ಎಫ್16ನಂಥ ಫೈಟರ್ ಜೆಟ್ಗಳಿಗೆ ಸಾಟಿಯಾಗಬಲ್ಲಂಥದ್ದು ಭಾರತಕ್ಕೆ ಇರಲಿಲ್ಲ. ಈಗ ರಫೇಲ್ನಿಂದ ಆ ಕೊರತೆ ನೀಗಿದಂತಾಗಿದೆ ಎನ್ನುತ್ತಾರೆ ಡಿಫೆನ್ಸ್ ಸ್ಪೆಷಲಿಸ್ಟ್. ಚೀನಾದ ಬಳಿ ಚೆಂಗ್ಡು ಜೆ-20 ಸ್ಟೀಲ್ತ್ ಏರ್ಕ್ರಾಫ್ಟ್ ಇದೆ. ಇದು ಚೀನಾ ಬತ್ತಳಿಕೆಯಲ್ಲಿರುವ ಅತ್ಯುತ್ತಮ ಯುದ್ಧವಿಮಾನ. ಇನ್ನು, ಚೀನಾ ಸಹಾಯದಿಂದಲೇ ನಿರ್ಮಾಣವಾದ ಚೆಂಗ್ಡು ಜೆಎಫ್-17 ಥಂಡರ್ ಯುದ್ಧವಿಮಾನ ಪಾಕಿಸ್ತಾನದ ಬತ್ತಳಿಕೆಯಲ್ಲಿದೆ. ಇದಲ್ಲದೆ ಪಾಕಿಸ್ತಾನದ ಬಳಿ…
-

Big Chance: ನೀವು ಉದ್ಯಮಿಗಳೇ? ಸರ್ಕಾರದಿಂದ ಸಿಗಲಿದೆ 50 ಲಕ್ಷ; 4 ಸ್ಕೀಮ್, ನೂರಾರು ಉಪಯೋಗ! ಇಂದೇ ಅರ್ಜಿ ಸಲ್ಲಿಸಿ | ವ್ಯಾಪಾರ ಸುದ್ದಿ | ACTPnews
Last Updated:May 23, 2026 7:28 PM IST ಕರ್ನಾಟಕ ಸರ್ಕಾರದ ELEVATE 2026 ಯೋಜನೆ ಅಡಿಯಲ್ಲಿ ಆಯ್ಕೆಯಾದ ಸ್ಟಾರ್ಟಪ್ಗಳಿಗೆ 50 ಲಕ್ಷ ಗ್ರಾಂಟ್, ನಾಲ್ಕು ಟ್ರ್ಯಾಕ್ಗಳು, ಅರ್ಜಿ ಜೂನ್ 21 2026ರವರೆಗೆ ಆನ್ಲೈನ್ನಲ್ಲಿ ಸಲ್ಲಿಕೆ ಅವಕಾಶ! ಬೆಂಗಳೂರು: ನೀವೇನಾದರೂ ವಿಭಿನ್ನವಾದ ಹೊಸ ಬ್ಯುಸಿನೆಸ್ ಅಥವಾ ಸ್ಟಾರ್ಟಪ್ (Startup) ಶುರು ಮಾಡುವ ಕನಸು ಕಾಣುತ್ತಿದ್ದೀರಾ? ನಿಮ್ಮ ಬಳಿ ಅದ್ಭುತವಾದ ಐಡಿಯಾ (Idea) ಇದ್ದು, ಬಂಡವಾಳದ ಕೊರತೆಯಿಂದ ಪರದಾಡುತ್ತಿದ್ದೀರಾ? ಹಾಗಾದರೆ ನಿಮಗೆ ರಾಜ್ಯ ಸರ್ಕಾರದಿಂದ (State Government) ಭರ್ಜರಿ…
-

Karnataka Rain: ಇನ್ನು 2 ಗಂಟೆಗಳಲ್ಲಿ ಅಪ್ಪಳಿಸಲಿದೆ 40 ಕಿ.ಮೀ ವೇಗದ ಬಿರುಗಾಳಿ; ರೈತರಿಗೆ IMD ವಾರ್ನಿಂಗ್, ಈ ಮೂರು ಕಡೆ ಭಾರೀ ಮಳೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 4:10 PM IST ಐಎಂಡಿ ಎಚ್ಚರಿಕೆ, ಮುಂದಿನ 3 ಗಂಟೆಗಳಲ್ಲಿ ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ, ಬಿರುಗಾಳಿ, ಗುಡುಗು, ಸೋಮಾಲಿಯ ಜೆಟ್ ಸ್ಟ್ರೀಮ್ ಪರಿಣಾಮ, ಮೇ 30 ಸುಮಾರಿಗೆ ಮುಂಗಾರು ಪ್ರವೇಶ. ಬಿರುಗಾಳಿ ಸಹಿತ ಮಳೆ ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯಿಂದ ದಿಢೀರ್ ಎಚ್ಚರಿಕೆಯ (Alert) ಸುದ್ದಿಯೊಂದು ಹೊರಬಿದ್ದಿದೆ! ಇನ್ನು ಕೆಲವೇ ಗಂಟೆಗಳಲ್ಲಿ ವರುಣದೇವನ ಆರ್ಭಟ ಶುರುವಾಗಲಿದ್ದು, ಪ್ರಮುಖ ಮೂರು ಜಿಲ್ಲೆಗಳು ಅಕ್ಷರಶಃ ನಡುಗಲಿವೆ. ಹೌದು, ಭಾರತೀಯ…
-

Mango: ಕಲ್ಲಂಗಡಿ ಆಯ್ತು, ಈಗ ಮ್ಯಾಂಗೋ ಶಾಕ್! ವಿಷವಾದ ಮಾವು, ಒಂದೇ ಕುಟುಂಬದ 7 ಮಂದಿ ಆಸ್ಪತ್ರೆಗೆ ದಾಖಲು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:32 PM IST Summer Fruit Safety: ಬೇಸಿಗೆಯ ಬಿಸಿಲಿಗೆ ತಂಪು ನೀಡಬೇಕಿದ್ದ ಕಲ್ಲಂಗಡಿ ಹಣ್ಣು ತಂದಿಟ್ಟ ಗಂಡಾಂತರ ಮಾಸುವ ಮುನ್ನವೇ, ಈಗ ‘ಮ್ಯಾಂಗೋ ಶಾಕ್’ ಎದುರಾಗಿದೆ. ಮಾವಿನ ಸೀಕರಣೆ ಸವಿದ ಒಂದೇ ಕುಟುಂಬದ ಏಳು ಮಂದಿ ತೀವ್ರ ಅಸ್ವಸ್ಥಗೊಂಡು ನೇರವಾಗಿ ಆಸ್ಪತ್ರೆ ಮೆಟ್ಟಿಲೇರಿದ್ದಾರೆ. ಮಾವಿನ ರಸ ಏಕಾಏಕಿ ವಿಷಪ್ರಾಯವಾಗಿದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಬೇಸಿಗೆಯ ಬಿಸಿಲಿಗೆ ತಂಪು ನೀಡಬೇಕಿದ್ದ ಕಲ್ಲಂಗಡಿ ಹಣ್ಣು(Watermelon) ತಂದಿಟ್ಟ ಗಂಡಾಂತರ ಮಾಸುವ…
-

Vijay: 10 ವರ್ಷದ ಬಾಲಕಿ ಕೊಲೆಗೆ ವಿಜಯ್ ಖಂಡನೆ; ಮಹತ್ವದ ಆದೇಶ ಹೊರಡಿಸಿದ ತಮಿಳುನಾಡು ಸಿಎಂ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:38 PM IST Vijay: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯನ್ನು ಅಮಾನವೀಯ ಮತ್ತು ಕ್ಷಮಿಸಲಾಗದ ಅಪರಾಧ ಎಂದು ಕರೆದಿದ್ದಾರೆ. ಜೊತೆಗೆ ಅಂತಹ ಅಪರಾಧಗಳನ್ನು ಸಮಾಜ ಎಂದಿಗೂ ಸಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ವಿಜಯ್ ತಮಿಳುನಾಡಿನ (Tamil Nadu) ಕೊಯಮತ್ತೂರಿನ (Coimbatore) ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ನಡೆದ 10 ವರ್ಷದ ಬಾಲಕಿ ಕಿಡ್ನಾಪ್ ಹಾಗೂ ಕೊಲೆ ಘಟನೆ ಎಲ್ಲೆಡೆ…
-

IPL 2026: ಆರ್ಸಿಬಿ ಸೋತು ಗೆದ್ದಿದೆ, ಟ್ರೋಫಿನೂ ಗೆಲ್ಲುತ್ತೆ! SRH ವಿರುದ್ಧದ ಪಂದ್ಯದ ಬಳಿಕ ಲೆಜೆಂಡರಿ ಕ್ರಿಕೆಟರ್ ಭವಿಷ್ಯ | ಕ್ರೀಡಾ ಸುದ್ದಿ | ACTPnews
Last Updated:May 23, 2026 6:18 PM IST ಸನ್ರೈಸರ್ಸ್ ಹೈದರಾಬಾದ್ ನಿಗದಿಪಡಿಸಿದ 256 ರನ್ಗಳ ಗುರಿಯನ್ನು ಬೆನ್ನಟ್ಟಿದ RCB ವಾಸ್ತವವಾಗಿ ಗುರಿಯನ್ನು ಬೆನ್ನಟ್ಟುವುದಕ್ಕಿಂತ ತಮ್ಮ ನೆಟ್ ರನ್ ರೇಟ್ ದರವನ್ನು ಕಾಯ್ದುಕೊಳ್ಳಲು ಆದ್ಯತೆ ನೀಡಿತು. ಆರ್ಸಿಬಿ 2026 ರ ಐಪಿಎಲ್ (IPL 2026) ಋತುವಿನಲ್ಲಿ, ಹಾಲಿ ಚಾಂಪಿಯನ್ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಪೂರ್ಣಗೊಳಿಸಿದೆ. 14 ಪಂದ್ಯಗಳಲ್ಲಿ 9 ಗೆಲುವು 5 ಸೋಲುಗಳೊಂದಿಗೆ ಕ್ವಾಲಿಫೈಯರ್ 1 ಆಡಲು ಅರ್ಹತೆ ಪಡೆದುಕೊಂಡಿದೆ. ಬೆಂಗಳೂರು ತಂಡ ತಮ್ಮ…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

Indian Railway: ನೈಋತ್ಯ ರೈಲ್ವೆಯಿಂದ ದಿಢೀರ್ ಬಿಗ್ ಅಪ್ಡೇಟ್; ಈ ಊರುಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್, ರಾಜ್ಯದ 20 ಕಡೆ ನಿಲುಗಡೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಹುಬ್ಬಳ್ಳಿ – ರಾಮೇಶ್ವರಂ – ಹುಬ್ಬಳ್ಳಿ ರೈಲು ಸಂಖ್ಯೆ 07355 (ಹುಬ್ಬಳ್ಳಿ ಟು ರಾಮೇಶ್ವರಂ): ಭಾನುವಾರ ಸಂಚರಿಸುವ ಈ ರೈಲನ್ನು ಈ ಹಿಂದೆ ಮೇ 31, 2026 ರವರೆಗೆ ಘೋಷಿಸಲಾಗಿತ್ತು. ಈಗ ಇದನ್ನು ಜೂನ್ 7, 2026 ರಿಂದ ಜೂನ್ 28, 2026 ರವರೆಗೆ ಒಟ್ಟು 4 ಹೆಚ್ಚುವರಿ ಟ್ರಿಪ್ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ಹುಬ್ಬಳ್ಳಿ (UBL), ಹಾವೇರಿ, ರಾಣೇಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಬಾಣಸವಾಡಿ (ಬೆಂಗಳೂರು), ಹೊಸೂರು, ಧರ್ಮಪುರಿ, ಸೇಲಂ,…
-

Poonam Pandey : ಡಿವೋರ್ಸ್ ಆಗಿ 5 ವರ್ಷದ ಬಳಿಕ ಮತ್ತೆ ಪ್ರೀತಿಯಲ್ಲಿ ಬಿದ್ದ ಪೂನಂ ಪಾಂಡೆ! ಮತ್ತೆ ಸುಳ್ಳು ಹೇಳಿದ್ರಾ, ನಿಜವಾಗಿ ಲವ್ ಮಾಡ್ತಿದ್ದಾರಾ? | | ACTPnews
ಇನ್ನೂ ಈ ಹಿಂದೆ ಪೂನಂ ಏಪ್ರಿಲ್ 2026 ರಲ್ಲಿ ತನ್ನ ಗರ್ಭಧಾರಣೆಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ಆಘಾತ ನೀಡಿದರು. ನಂತರ, ಅವರು ವೀಡಿಯೊದಲ್ಲಿ ಇದು ಒಂದು ತಮಾಷೆ, ಏಪ್ರಿಲ್ ಫೂಲ್ ಜೋಕ್ ಎಂದು ಹೇಳಿದರು. ಜೊತೆಗೆ ಎರಡು ವರ್ಷಗಳ ಹಿಂದೆ, ಪೂನಂ ತಾನು ಸಾವನಪ್ಪಿರುವಂತೆ ಫೇಕ್ ಸುದ್ದಿಯನ್ನು ಹರಿಬಿಟ್ಟಿದ್ದರು. 2024 ರಲ್ಲಿ, ಅವರ ತಂಡವು ಗರ್ಭಾಶಯದ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿತ್ತು. ಕೆಲವು ದಿನಗಳ ನಂತರ, ತಂಡವು ಅದು ಕೇವಲ…
-

Bengaluru: ಅರಮನೆ ನೋಡೋಕೆ ಮೈಸೂರಿಗೇ ಹೋಗಬೇಕಿಲ್ಲ, ಮೆಜೆಸ್ಟಿಕ್ ಇಂದ 2 ಮೈಲಿ ದೂರದಲ್ಲಿದೆ 18ನೇ ಶತಮಾನದ ಅದ್ಭುತ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 5:30 PM IST ಬೆಂಗಳೂರು ಕೆ.ಆರ್ ಮಾರುಕಟ್ಟೆ ಹತ್ತಿರದ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ, ಇಂಡೋ ಇಸ್ಲಾಮಿಕ್ ಶೈಲಿ, ವಸ್ತುಸಂಗ್ರಹಾಲಯ, ಕೋಟೆ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನ ಪ್ರವಾಸಿಗರ ಆಕರ್ಷಣೆಯಾಗಿದೆ. + ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯ (Bengaluru KR Market) ಹತ್ತಿರವಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯು ನಗರದ (Tipu Sultan Summer Palace) ಪ್ರಮುಖ ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಸುತ್ತಲೂ ಸದಾ…
Latest News
Search the Archives
Access over the years of investigative journalism and breaking reports
You May Have Missed













