Author: Sanga
-

ಇದು ಭಾರತದ ಅತ್ಯಂತ ದುಬಾರಿ ಕಟ್ಟಡವಂತೆ! ಬುರ್ಜ್ ಖಲೀಫಾ ಜೊತೆ ಸ್ಪರ್ಧೆಗಿಳಿದಿರುವ 93 ವರ್ಷದ ವೃದ್ಧ! | 93 year old man going to build India’s most expensive project like Burj Khalifa | ವ್ಯಾಪಾರ ಸುದ್ದಿ | ACTPnews
Last Updated:Jan 11, 2025 6:23 PM IST ಬುರ್ಜ್ ಖಲೀಫಾದಲ್ಲಿ ಒಂದು ಬಿಎಚ್ಕೆ ಅಪಾರ್ಟ್ಮೆಂಟ್ ಅಂದಾಜು 3.73 ಕೋಟಿ ರೂಪಾಯಿ, 2 ಬಿಎಚ್ಕೆ ಸುಮಾರು 5.83 ಕೋಟಿ ರೂಪಾಯಿ ಮತ್ತು 3 ಬಿಎಚ್ಕೆ ಸುಮಾರು 14 ಕೋಟಿ ರೂಪಾಯಿಯಾಗಿದೆ. ಡಿಎಲ್ಎಫ್ನ ಅಧ್ಯಕ್ಷ ಮತ್ತು ಸಿಇಒ ಕುಶಾಲ್ ಪಾಲ್ ಸಿಂಗ್ ವಿಶ್ವದಲ್ಲಿಯೇ ಅತಿ ಎತ್ತರದ ಕಟ್ಟಡ (World’s Tallest Building) ಯಾವುದು ಅಂತ ಪ್ರಶ್ನೆ ಕೇಳಿದರೆ, ಎಲ್ಲರ ಬಾಯಲ್ಲಿ ಮೊದಲಿಗೆ ಬರುವ ಉತ್ತರ ಬುರ್ಜ್ ಖಲೀಫಾ (Burj…
-

ರಷ್ಯಾದಲ್ಲಿ ಮುಂದಿನ ತಿಂಗಳು ಭಾರತ, ಪಾಕಿಸ್ತಾನ ಮತ್ತು ಚೀನಾ ಒಟ್ಟಿಗೆ ಸಮರಾಭ್ಯಾಸ | | ACTPnews
Last Updated:Aug 27, 2020 12:09 PM IST ರಷ್ಯಾ, ಭಾರತ, ಚೀನಾ, ಪಾಕಿಸ್ತಾನ ಸೇರಿದಂತೆ ಶಾಂಘೈ ಸಹಕಾರ ಸಂಘಟನೆಯ ಸದಸ್ಯ ರಾಷ್ಟ್ರಗಳ ಸೈನಿಕರು ಸೆ. 15ರಿಂದ 12 ದಿನಗಳ ಕಾಲ ಸಮರಕ್ರೀಡೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನವದೆಹಲಿ(ಆ. 27): ಲಡಾಖ್ ಗಡಿಭಾಗದಲ್ಲಿ ಭೀಕರ ಸಂಘರ್ಷ ನಡೆಸಿದ್ದ ಭಾರತ ಮತ್ತು ಚೀನಾ ಸೇನೆ ಇದೀಗ ಜಂಟಿಯಾಗಿ ವಾರ್ಗೇಮ್ನಲ್ಲಿ ಪಾಲ್ಗೊಳ್ಳಲಿವೆ. ಮುಂದಿನ ತಿಂಗಳು ರಷ್ಯಾದಲ್ಲಿ ನಡೆಯಲಿರುವ “Kavkaz 2020” ಸಮರ ಕ್ರೀಡೆಯಲ್ಲಿ ಭಾರತ, ಚೀನಾ ಸೇರಿದಂತೆ ಅನೇಕ ದೇಶಗಳು ಪಾಲ್ಗೊಳ್ಳಲಿವೆ. ಶಾಂಘೈ…
-

IPL 2026: ಕನ್ಫರ್ಮ್ ಆಯ್ತು ಟಾಪ್-2 ತಂಡಗಳು! ಕ್ವಾಲಿಯರ್-1 ರಲ್ಲಿ ಆರ್ಸಿಬಿ ವಿರುದ್ಧ ಆಡೋದು ಇದೇ ತಂಡ! | ಕ್ರೀಡಾ ಸುದ್ದಿ | ACTPnews
Last Updated:May 23, 2026 10:27 AM IST ಐಪಿಎಲ್ 2026 ರ ಕೊನೆಯ ಲೀಗ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 56 ರನ್ಗಳ ಸೋಲನ್ನು ಅನುಭವಿಸಿತು. ಈ ಸೋಲಿನ ಹೊರತಾಗಿಯೂ ಆರ್ಸಿಬಿ ಮೊದಲ ಸ್ಥಾನದಲ್ಲಿ ಉಳಿಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜೀವ್ ಗಾಂಧಿ (Rajiv Gandhi) ಅಂತಾರಾಷ್ಟ್ರೀಯ ಕ್ರೀಡಾಂಗಣ (International Stadium) ದಲ್ಲಿ ನಡೆದ ಪಂದ್ಯ (Match) ದಲ್ಲಿ ಸನ್ರೈಸರ್ಸ್ ಹೈದರಾಬಾದ್ (Sunrisers Hyderabad) ಬ್ಯಾಟರ್ಗಳಿಂದ ಅದ್ಭುತ ಪ್ರದರ್ಶನ ಕಂಡುಬಂದಿತ್ತು. ರಾಯಲ್…
-

Film Making Course: ಸಿನಿಮಾ ಪ್ರಿಯರೇ ಗಮನಿಸಿ, ಕೇವಲ 6 ತಿಂಗಳಲ್ಲಿ ಫಿಲ್ಮ್ ಮೇಕಿಂಗ್ ಕಲಿಯಿರಿ; ಇಂದೇ ಅರ್ಜಿ ಸಲ್ಲಿಸಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 12:29 PM IST ಬೆಂಗಳೂರು ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್ ಜೂನ್ 30ರಿಂದ 6 ತಿಂಗಳ ದೃಶ್ಯ ಫಿಲ್ಮ್ ಮೇಕಿಂಗ್ ಡಿಪ್ಲೊಮಾ ಆರಂಭ, ಆನ್ಲೈನ್ ಫಾರ್ಮ್ ಅಥವಾ massmedia@samvadabaduku.org ಮೂಲಕ ಅರ್ಜಿ ಆಹ್ವಾನ. 6 ತಿಂಗಳಲ್ಲಿ ಫಿಲ್ಮ್ ಮೇಕಿಂಗ್ ಕಲಿಯಿರಿ ಬೆಂಗಳೂರು: ನೀವು ಸಿನಿಮಾ ನಿರ್ದೇಶನ (Movie direction), ಸ್ಕ್ರೀನ್ ರೈಟಿಂಗ್ ಅಥವಾ ಫಿಲ್ಮ್ ಎಡಿಟಿಂಗ್ ಕಲಿಯಬೇಕೆಂದು ಆಸೆ ಪಡುತ್ತಿದ್ದರೆ, ನಿಮಗೊಂದು ಅದ್ಭುತ ಅವಕಾಶ ಇಲ್ಲಿದೆ. ಬೆಂಗಳೂರು (Bengaluru) ಬದುಕು…
-

Uttarakhand: ಹಿಮಪಾತದ ಜೊತೆ ಮೈ ಕೊರೆಯೋ ಚಳಿ; ‘ಲಾ ನಿನಾ’ ಅಬ್ಬರಕ್ಕೆ ಉತ್ತರಾಖಂಡ್ ಗಡಗಡ! | Snowfall in Uttarakhand, more cold! It’s La Niña glory! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಇದಕ್ಕೆಲ್ಲಾ ಕಾರಣವೇನು ಗೊತ್ತೆ!? ಲಾ ನಿನಾ! ಹೌದು, ಲಾ ನಿನಾವು ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳನ್ನು ತರುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಹಿಮಾಲಯದಲ್ಲಿ ಈ ಬದಲಾವಣೆ ವಿಶೇಷವಾಗಿದ್ದು, ಇದು ಪರಿಸರಕ್ಕೆ ಉತ್ತಮ ಹಾಗೂ ರೈತರಿಗೆ ಅನುಕೂಲವಾಗಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಲಾ ನಿನಾದ ಪರಿಣಾಮವು ಒಂದು ವಾರದ ಹಿಂದೆ ಪ್ರಾರಂಭವಾಗಿದ್ದು, ಇದರ ಹಿಂದೆಯೇ ಹಿಮಾಲಯ ಪ್ರದೇಶದಲ್ಲಿ ಹಠಾತ್ತನೆ ಹವಾಮಾನ ಬದಲಾವಣೆ ಉಂಟಾಗಿದೆ. ವರ್ಷಾಂತ್ಯದಲ್ಲಿ ಉಂಟಾದ ಹಠಾತ್ ಹಿಮಪಾತವು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳನ್ನು…
-

Darshan: ದರ್ಶನ್ ಆತ್ಮಹತ್ಯೆ ಯತ್ನ ವದಂತಿ ವಿಚಾರ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ’ Home minister reactions about latest buzz about darshan | | ACTPnews
Last Updated:May 23, 2026 12:12 PM IST Darshan: ದರ್ಶನ್ ಆತ್ಮಹತ್ಯೆ ಯತ್ನ ವದಂತಿ ವಿಚಾರವಾಗಿ ಈಗ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದಾರೆ. ಅವರು ಹೇಳಿದ್ದೇನು? ದರ್ಶನ್-ಜಿ ಪರಮೇಶ್ವರ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪದ ಮೇಲೆ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ (Darshan) ಅವರ ಜಾಮೀನು ಅರ್ಜಿ ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ (Supreme Court) ರಿಜೆಕ್ಟ್ ಆಗಿತ್ತು. ಅಷ್ಟೇ ಅಲ್ಲದೆ ಅವರು ಇನ್ನೂ ಒಂದು ವರ್ಷದ ತನಕ ಜಾಮೀನಿಗೆ ಅರ್ಜಿ ಕೂಡಾ…
-

Prashant Kishor: ಏಕಾಏಕಿ ರಾಜಕೀಯ ತೊರೆದ 370 ಕೋಟಿ ರೂಪಾಯಿ ಒಡೆಯ, ಪಿಕೆ ಪಕ್ಷದಲ್ಲಿ ಕೋಲಾಹಲ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 9:22 AM IST ಉದಯ್ ಸಿಂಗ್ ಪಪ್ಪು ಸಿಂಗ್ ಜನ್ಸೂರಜ್ ರಾಷ್ಟ್ರೀಯ ಅಧ್ಯಕ್ಷರು ಒಂದು ವರ್ಷ ಸಕ್ರಿಯ ರಾಜಕೀಯದಿಂದ ವಿರಾಮ, ವೈಯಕ್ತಿಕ ಕೆಲಸ ಕಾರಣ, ಪ್ರಶಾಂತ್ ಕಿಶೋರ್ ಶೇಖ್ಪುರ ಮನೆ ಖಾಲಿ ನಿರ್ಧಾರ ಸಾಮಾನ್ಯ ಎಂದರು ಜನ್ ಸೂರಜ್ ಪಕ್ಷದ ಅಧ್ಯಕ್ಷ ಪಾಟ್ನಾ(ಮೇ.23): ಜನ್ಸೂರಜ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಸಂಸದ ಉದಯ್ ಸಿಂಗ್ (ಪಪ್ಪು ಸಿಂಗ್ ಎಂದೂ ಕರೆಯಲ್ಪಡುವ) ರಾಜಕೀಯದಿಂದ ಒಂದು ವರ್ಷ ವಿರಾಮ ತೆಗೆದುಕೊಳ್ಳುವ ಮೂಲಕ ಎಲ್ಲರನ್ನೂ…
-

Chamarajanagara: ಚಿರತೆ ದಾಳಿಗೆ ಬಾಲಕ ಬಲಿ ಪ್ರಕರಣ; ವನ್ಯಜೀವಿ ಸಂಚರಿಸುವ ಕಡೆ ಚಾರಣಪಥ ಮತ್ತು ಸಂಚಾರಪಥ ಬಂದ್ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 12, 2026 6:14 PM IST ಚಾಮರಾಜನಗರ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿ ಬಳಿಕ ಅರಣ್ಯ ಇಲಾಖೆ ಚಾರಣ, ಸಂಚಾರ ಪಥ ಸ್ಥಗಿತ, ಈಶ್ವರ ಬಿ ಖಂಡ್ರೆ ಸೂಚನೆ, ಸೆರೆ ಕಾರ್ಯಾಚರಣೆ ಜೋರಾಗಿದೆ. ಚಾರಣ/ ಟ್ರೆಕ್ಕಿಂಗ್ ಚಟುವಟಿಕೆಗಳು ಬಂದ್! ಬೆಂಗಳೂರು: ಚಾಮರಾಜನಗರದ (Chamarajanagara) ನಾಗಮಲೆ ಅರಣ್ಯದಲ್ಲಿ (Nagamale Forest) ಚಿರತೆ ದಾಳಿಗೆ ಬಾಲಕ ಸಾವು ಪ್ರಕರಣ ಹಿನ್ನೆಲೆ ಅರಣ್ಯ ಇಲಾಖೆ (Forest Department) ಹೊಸ ಸುತ್ತೋಲೆ ಹೊರಡಿಸಿದೆ. ಕರ್ನಾಟಕದಾದ್ಯಂತ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಸಂಚಾರ…
-

ಲಡಾಖ್ನಲ್ಲಿ ಗಡಿ ಅತಿಕ್ರಮಣಕ್ಕೆ ಚೀನಾ ಮತ್ತೆ ಯತ್ನ; ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರು | | ACTPnews
Last Updated:Aug 31, 2020 12:45 PM IST ಲಡಾಖ್ ಪೂರ್ವಭಾಗದ ಪ್ಯಾಂಗೋಂಗ್ ಸರೋವರದಲ್ಲಿ ಗಡಿ ಯಥಾಸ್ಥಿತಿಯನ್ನು ಉಲ್ಲಂಘಿಸಲು ಪಿಎಲ್ಎ ಸೈನಿಕರು ಮಾಡಿದ ಪ್ರಯತ್ನವನ್ನು ಭಾರತೀಯ ಪಡೆಗಳು ವಿಫಲಗೊಳಿಸಿವೆ. ಈಗ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ನವದೆಹಲಿ(ಆ. 31): ಕೊಟ್ಟ ಮಾತನ್ನು ತಪ್ಪುವ ಚಾಳಿಯ ಚೀನಾ ದೇಶ ಲಡಾಖ್ನಲ್ಲಿ ಕಿತಾಪತಿ ಮುಂದುವರಿಸಿದೆ. ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರತದ ಭಾಗವನ್ನು ಅತಿಕ್ರಮಿಸಿ ಭಾರತೀಯ ಸೈನಿಕರ ಮೇಲೆಯೇ ಅಮಾನುಷ ಹಲ್ಲೆ ಎಸಗಿದ ಘಟನೆ ನಡೆದು ಎರಡು ತಿಂಗಳೂ ಕಳೆದಿಲ್ಲ…
-

Virat Kohli vs Travis Head: ಪಂದ್ಯದ ನಂತರವೂ ಕೊಹ್ಲಿ ಆಕ್ರೋಶ! ‘ಹ್ಯಾಂಡ್ಶೇಕ್’ ಮಾಡಲು ಬಂದ ಟ್ರಾವಿಸ್ ಹೆಡ್ ವಿರುದ್ಧ ಸಿಟ್ಟಿಗೆದ್ದಿದ್ದೇಕೆ ವಿರಾಟ್? ವಿಡಿಯೋ ವೈರಲ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:50 AM IST Virat Kohli and Travis Head clash during SRH vs RCB: ಹೈದರಾಬಾದ್ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎಸ್ಆರ್ಎಚ್ ನೀಡಿದ 256ರ ಬೃಹತ್ ಮೊತ್ತವನ್ನು ಚೇಸ್ ಮಾಡುವ ವೇಳೆ, ಕೊಹ್ಲಿ ಮತ್ತು ಟ್ರಾವಿಸ್ ನಡುವೆ ಮಾತಿನ ಚಕಮಕಿ ನಡೆದಿದೆ. ಟ್ರಾವಿಸ್ ಹೆಡ್ ಹೇಳಿದ ಒಂದು ಮಾತು ಕೊಹ್ಲಿಯನ್ನು ಕೆರಳಿಸಿದೆ. News18 ಹೈದರಾಬಾದ್: ನಿನ್ನೆ ನಡೆದ ಆರ್ಸಿಬಿ ಮತ್ತು ಎಸ್ಆರ್ಎಚ್ (RCB vs SRH) ಪಂದ್ಯದ ವೇಳೆ…
Latest News
Search the Archives
Access over the years of investigative journalism and breaking reports
You May Have Missed













