Author: Sanga
-

Ganga Water Treaty: ಬಾಂಗ್ಲಾಗೆ ಶಾಕ್ ಕೊಡುತ್ತಾ ಭಾರತ? 2026ಕ್ಕೆ 30 ವರ್ಷದ ಗಂಗಾ ಜಲ ಒಪ್ಪಂದ ಅಂತ್ಯ; ಏನ್ ಮಾಡುತ್ತೆ ಮೋದಿ ಸರ್ಕಾರ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 8:35 PM IST ಭಾರತ ಮತ್ತು ಬಾಂಗ್ಲಾದೇಶ ನಡುವಿನ ದಶಕಗಳಷ್ಟು ಹಳೆಯದಾದ ಗಂಗಾ ಜಲ ಒಪ್ಪಂದವು ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಈ ಒಪ್ಪಂದದ ಅವಧಿ ಮುಗಿಯುವ ಗಡುವು ಸಮೀಪಿಸುತ್ತಿದ್ದಂತೆ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಗಳು ಹೆಚ್ಚುತ್ತಿವೆ. ಗಂಗಾ ಜಲ ಒಪ್ಪಂದ ಗಂಗಾ ಜಲ ಒಪ್ಪಂದ (Ganga Water Treaty) ವು ಭಾರತ (India) ಮತ್ತು ಬಾಂಗ್ಲಾದೇಶ (Bangladesh) ದ ನಡುವಿನ ಗಂಗಾ ನದಿ (River) ಯ ನೀರನ್ನು ಹಂಚಿಕೊಳ್ಳುವ ಪ್ರಮುಖ ಒಪ್ಪಂದವಾಗಿದೆ.…
-

Rachita Ram: ಕೊರಗಜ್ಜನ ಸನ್ನಿಧಾನದಲ್ಲಿ ರಚಿತಾ ರಾಮ್ ; ಹರಕೆ ತೀರಿಸಿದ ಡಿಂಪಲ್ ಕ್ವೀನ್! | | ACTPnews
Last Updated:May 17, 2026 1:40 PM IST ಬುಲ್ ಬುಲ್ ರಚಿತಾ ರಾಮ್ ಹರಕೆಯ ಕೋಲ ಸೇವೆ ಮಾಡಿದ್ದಾರೆ. ಬಂಟ್ವಾಳದ ಬೆಂಜನಪದವು ಅಲ್ಲಿರೋ ಕೊರಗಜ್ಜನ ಸನ್ನಿಧಾನದಲ್ಲಿ ಈ ಸೇವೆ ಸಲ್ಲಿಸಿದ್ದಾರೆ. ಈ ಕ್ಷಣದ ಇನ್ನಷ್ಟು ವಿವರ ಇಲ್ಲಿದೆ ಓದಿ. ಕೊರಗಜ್ಜನ ಸನ್ನಿಧಾನದಲ್ಲಿ ರಚಿತಾ ರಾಮ್; ಹರಕೆ ತೀರಿಸಿದ ಡಿಂಪಲ್ ಕ್ವೀನ್! ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಇಂಡಸ್ಟ್ರಿಗೆ ಬಂದು 14 ವರ್ಷ ಆಗಿದೆ. ಇವರ ಮೊದಲ ಬುಲ್ ಬುಲ್ ಚಿತ್ರ (Bulbul Movie)…
-

Serial Actor: ಕಿರುತೆರೆ ವೀಕ್ಷಕರಿಗೆ ಮತ್ತೊಂದು ಆಘಾತ! ಪೌರಾಣಿಕ ಪಾತ್ರ ಮಾಡುತ್ತಿದ್ದ ಖ್ಯಾತ ನಟ ಹೃದಯಾಘಾತದಿಂದ ನಿಧನ! | TV actor Yogesh Mahajan dies of cardiac arrest | | ACTPnews
Last Updated:Jan 20, 2025 3:45 PM IST actor: ವರದಿಯ ಪ್ರಕಾರ ಯೋಗೇಶ್ ಸೆಟ್ಗೆ ಬರದ ಕಾರಣ ಧಾರಾವಾಹಿಯ ತಂಡದ ಸದಸ್ಯರು ಆತಂಕ ವ್ಯಕ್ತಪಡಿಸಿದರು. ಬಾಗಿಲು ತೆರೆದಾಗ, ಅವರು ಹಾಸಿಗೆಯ ಮೇಲೆ ಮಲಗಿಯೇ ಇದ್ದರು. ಬಳಿಕ ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು ಎಂದು ವರದಿಯಾಗಿದೆ. News18 ಇತ್ತೀಚೆಗೆ ಭೋಜ್ಪುರಿ ನಟ ಸುದೀಪ್ ಪಾಂಡೆ ಅವರು ಹೃದಯಘಾತದಿಂದ ಮೃತಪಟ್ಟ ಬೆನ್ನಲ್ಲೇ ಮತ್ತೊಬ್ಬ ಖ್ಯಾತ ನಟ ನಿಧನರಾಗಿದ್ದಾರೆ. ಕಿರುತೆರೆ ನಟ ಯೋಗೇಶ್ ಮಹಾಜನ್ (Yogesh Mahajan) ಅವರು ಜನವರಿ 19,…
-

CM Vijay Rajinikanth: ಗೆಳೆಯ ಸ್ಟಾಲಿನ್ ಸೋತಿದ್ದು ತುಂಬಾನೇ ಬೇಸರ ತಂದಿದೆ! ಸೂಪರ್ ಸ್ಟಾರ್ ರಜನಿ ನೇರ ಮಾತು | | ACTPnews
Last Updated:May 17, 2026 1:55 PM IST CM Vijay Rajinikanth: ಇದೀಗ ನಟ ರಜನಿಕಾಂತ್ ಅವರು ವಿಜಯ್ ಗೆಲುವಿನ ಬಗ್ಗೆ , ಹಾಗೆಯೇ ಸ್ಟಾಲಿನ್ ಭೇಟಿ ಬಗ್ಗೆ ಮೊದಲ ಬಾರಿಗೆ ರಿಯಾಕ್ಷನ್ ನೀಡಿದ್ದಾರೆ. ನಟ ವಿಜಯ್ ದಳಪತಿ ವಿಜಯ್, (Thalapathy Vijay) ಸಿಎಂ ಆದ ಬಳಿಕ ತಮಿಳು ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅವರ ನಡೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಚರ್ಚೆಗಳು ಶುರುವಾಗಿದ್ದವು. ಅಷ್ಟೇ ಅಲ್ಲದೆ ಆ ಸಮಯದಲ್ಲಿ ಸ್ಟಾಲಿನ್ ಅವರನ್ನು ಭೇಟಿಯಾದ ವಿಚಾರ…
-

Fact Check: ಏರ್ ಇಂಡಿಯಾ ಫ್ಲೈಟ್ ರದ್ದತಿ ವದಂತಿ, ಸಂಸ್ಥೆ ಹೇಳಿದ್ದೇನು? 29 ಮಾರ್ಗಗಳಲ್ಲಿ 92 ದಿನ ಹಾರಾಟ ವ್ಯತ್ಯಯದ ಸುದ್ದಿ ಸತ್ಯವೇ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 6:04 PM IST ಏರ್ ಇಂಡಿಯಾ ಜೂನ್ 2026ರಿಂದ ಆಗಸ್ಟ್ 2026ರವರೆಗೆ ಅನೇಕ ಅಂತರಾಷ್ಟ್ರೀಯ ಹಾರಾಟ ಕಡಿತ, ದಿಲ್ಲಿ–ಚಿಕಾಗೊ, ಚೆನ್ನೈ–ಸಿಂಗಾಪುರ, ದಿಲ್ಲಿ–ಶಾಂಘೈ, ದಿಲ್ಲಿ–ಮಾಲೆ ಮುಂತಾದ ಸೇವೆಗಳು ತಾತ್ಕಾಲಿಕ ಸ್ಥಗಿತ ವಿಮಾನಯಾನ ಬೆಂಗಳೂರು: ಭಾರತದ ಪ್ರಮುಖ ಅಂತರಾಷ್ಟ್ರೀಯ ವಿಮಾನ ಸಂಸ್ಥೆ ಏರ್ ಇಂಡಿಯಾ, ಜೂನ್ನಿಂದ ಆಗಸ್ಟ್ 2026ರ ನಡುವೆ ತನ್ನ ಆಯ್ದ ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಸೇವೆ ಕಡಿತ (Service Cancel) ಮಾಡಿರುವುದಾಗಿ ಇಂದು ಘೋಷಿಸಿದೆ. ಕೆಲವು ಭಾಗಗಳಲ್ಲಿ ಆಕಾಶಮಾರ್ಗ ನಿರ್ಬಂಧ (Restriction) ಮುಂದುವರಿದಿರುವುದು…
-

IPL 2026: ಎಂಎಸ್ ಧೋನಿ ಹೆಸರಿನಲ್ಲಿ ಸಿಎಸ್ಕೆಯಿಂದ ಮಹಾಮೋಸ? ಚೆನ್ನೈ ಫ್ರಾಂಚೈಸಿ ವಿರುದ್ಧ ಮಾಜಿ ಕ್ರಿಕೆಟರ್ ಶಾಕಿಂಗ್ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 22, 2026 4:05 PM IST ಐಪಿಎಲ್ 2026 ರಲ್ಲಿ ಎಂಎಸ್ ಧೋನಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ. ಧೋನಿ ಟೂರ್ನಿಯುದ್ದಕ್ಕೂ ಚೆನ್ನೈ ತಂಡದೊಂದಿಗೆ ಇದ್ದರು. ಸಿಎಸ್ಕೆ ಐಪಿಎಲ್ನಿಂದ ಹೊರಬಿದ್ದ ನಂತರ, ಮಾಜಿ ಕ್ರಿಕೆಟಿರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ (IPL) 2026 ರಲ್ಲಿ ಎಂಎಸ್ ಧೋನಿ (MS Dhoni) ಒಂದೇ ಒಂದು ಪಂದ್ಯವನ್ನೂ ಆಡಲಿಲ್ಲ. ಸೀಸನ್ (Season) ಪ್ರಾರಂಭವಾಗುವ ಮೊದಲೇ…
-

ಭಾರತದ ಗಡಿಯೊಳಗೆ ನುಸುಳಲು ಚೀನಾ ಪ್ರಯತ್ನ; ಮುನ್ನೆಚ್ಚರಿಕೆ ವಹಿಸಲು ಭಾರತೀಯ ಸೈನಿಕರಿಗೆ ಸೂಚನೆ | | ACTPnews
Last Updated:Sep 08, 2020 9:41 AM IST ಚೀನಾ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಈಗ ಗಡಿ ಗಸ್ತಿನಲ್ಲಿ ನಿಯೋಜಿತರಾಗಿರುವ ಸೈನಿಕರಿಗೆ ಸೂಚನೆ ನೀಡಲಾಗಿದೆ ಎಂದು ಭಾರತೀಯ ಸೇನಾ ಮೂಲಗಳಿಂದ ತಿಳಿದುಬಂದಿದೆ. ನವದೆಹಲಿ(ಸೆ. 08): ಇತ್ತೀಚೆಗಷ್ಟೇ ಭಾರತ ಮತ್ತು ಚೀನಾ ಗಡಿಯಲ್ಲಿ ಸೈನಿಕರ ನಡುವೆ ಸಂಘರ್ಷ ಉಂಟಾಗಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆ ಮರೆಯುವ ಮುನ್ನವೇ ಮತ್ತೊಮ್ಮೆ ಚೀನಾದ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದೆ…
-

ಕಾಂಗ್ರೆಸ್ VS ಬಿಜೆಪಿ: ರಾಜ್ಯಸಭಾ ಚುನಾವಣೆಯಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ? ಇಲ್ಲಿದೆ ನೋಡಿ ಅಚ್ಚರಿಯ ವಿವರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಯಾವ ಸ್ಥಾನಗಳು ಯಾವಾಗ ಖಾಲಿಯಾಗುತ್ತಿವೆ? ಜೂನ್ 21 ಮತ್ತು ಜುಲೈ 19 ರ ನಡುವೆ ಪ್ರಸ್ತುತ ಸದಸ್ಯರ ಅವಧಿ ಮುಕ್ತಾಯಗೊಳ್ಳುವ ಸ್ಥಾನಗಳಿಗೆ ಈ ಚುನಾವಣೆಗಳು ನಡೆಯುತ್ತಿವೆ. ಈ ಸ್ಥಾನಗಳಿಂದ ನಿವೃತ್ತರಾಗುತ್ತಿರುವ ಪ್ರಮುಖ ವ್ಯಕ್ತಿಗಳಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ಕೇಂದ್ರ ಸಚಿವರಾದ ರವೀಂದ್ರ ಸಿಂಗ್ ಮತ್ತು ಜಾರ್ಜ್ ಕುರಿಯನ್ ಸೇರಿದ್ದಾರೆ. 26 ಸ್ಥಾನಗಳಿಗೆ ಪ್ರಸ್ತುತ ಪಕ್ಷದ ವಿಭಜನೆ ಹೀಗಿದೆ: – ಎನ್ಡಿಎ: 18 ಸ್ಥಾನಗಳು –…
-

Kichcha Sudeep: ಶಿವಣ್ಣನಲ್ಲಿ ‘ಅಣ್ಣಾವ್ರ’ ಕಂಡ ಕಿಚ್ಚ ಸುದೀಪ್! ಈ ಮಾತು ಹೇಳಿದ್ದೆಲ್ಲಿ ಗೊತ್ತಾ? | | ACTPnews
ಬೇಲ್ ಸೂಪರ್ ಟೀಸರ್ ಬೇಲ್ ಚಿತ್ರದ ಟೀಸರ್ ಸೂಪರ್ ಆಗಿದೆ. ಉಪ್ಪಿಯ “ಸೂಪರ್ ಸಿಂಬಲ್” ಮಾಡಿಯೇ ಕಿಚ್ಚ ಇಲ್ಲಿ ತೋರಿದ್ದಾರೆ. ಮುಂದುವರೆದು ಇನ್ನು ಒಂದು ಮಾತು ಹೇಳಿದ್ದಾರೆ. ಅದನ್ನ ಕೇಳಿ ಅಲ್ಲಿದೋರು ಖುಷಿಪಟ್ಟಿದ್ದಾರೆ. ಬೇಲ್ ಸೂಪರ್ ಟೀಸರ್ ಬೇಲ್ ಚಿತ್ರದಲ್ಲಿ ಒಂದು ದೃಶ್ಯ ಇದೆ. ಅದು ಶಿವಣ್ಣ ಕುಳಿತುಕೊಂಡಿರೋ ದೃಶ್ಯವೇ ಆಗಿದೆ. ಇದನ್ನ ನೋಡಿದಾಗ ರಾಜಕುಮಾರ್ ಅವರನ್ನ ನೋಡಿದ ಹಾಗೆ ಆಯಿತು ಅಂತ ಕಿಚ್ಚ ಸುದೀಪ್ ಹೇಳಿದ್ದಾರೆ. ಶಿವಣ್ಣ ಏನಂದ್ರು ಕಿಚ್ಚ ಸುದೀಪ್ ಅವರ ಈ ಪ್ರಶಂಸೆಯ…
-

Railway Job: ರೈಲ್ವೆ ಇಲಾಖೆಯ ಬೃಹತ್ ನೇಮಕಾತಿ; ಇವತ್ತಿಂದಲೇ ಆರಂಭ, ಅರ್ಜಿ ಸಲ್ಲಿಕೆ, ಪರೀಕ್ಷೆ ಹಾಗೂ ಅರ್ಹತೆಯ ವಿವರ ಇಲ್ಲಿದೆ | | ACTPnews
ಅರ್ಜಿ ಸಲ್ಲಿಕೆ ಇಂದಿನಿಂದಲೇ ಆರಂಭ! ಅರ್ಜಿ ಸಲ್ಲಿಕೆ ಮೇ 15, 2026 ರಂದು ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 14, 2026 (ರಾತ್ರಿ 23:59 ಗಂಟೆ). ಅರ್ಜಿಗಳನ್ನು ಕೇವಲ ಆನ್ಲೈನ್ ಮೂಲಕ ಮಾತ್ರ www.rrbapply.gov.in ವೆಬ್ಸೈಟ್ನಲ್ಲಿ ಸಲ್ಲಿಸಬೇಕು. ಬೇರೆ ಯಾವುದೇ ಮಾರ್ಗ ಸ್ವೀಕಾರಾರ್ಹವಲ್ಲ. ಹುದ್ದೆಯ ವಿವರ ಹೀಗಿದೆ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆ 7ನೇ CPC ಅನ್ವಯ ಪೇ ಲೆವೆಲ್ 2 ರಲ್ಲಿ ಇದ್ದು, ಆರಂಭಿಕ ವೇತನ ₹19,900 ಆಗಿದೆ. ವಯೋಮಿತಿ ಜುಲೈ…
Latest News
Search the Archives
Access over the years of investigative journalism and breaking reports
You May Have Missed













