Author: Sanga
-

Namma Metro: ಮೆಟ್ರೋ ಪ್ರಯಾಣಿಕರೇ ಗಮನಿಸಿ, ಮೇ 17 ರಂದು ಸಂಚಾರದಲ್ಲಿ ವ್ಯತ್ಯಯ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 16, 2026 11:49 AM IST ಭಾನುವಾರ ಮೇ 17ರಂದು ಬೆಳಗ್ಗೆ 7ರಿಂದ 9ರವರೆಗೆ ನಮ್ಮ ಮೆಟ್ರೋ ಪರ್ಪಲ್ ಲೈನ್ ನಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣದಿಂದ ಕಬ್ಬನ್ ಪಾರ್ಕ್ ವರೆಗೆ ಸೇವೆ ಸ್ಥಗಿತ, ಉಳಿದ ಮಾರ್ಗಗಳು ಎಂದಿನಂತೆ. ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಬೆಂಗಳೂರು: ಐಟಿ ಸಿಟಿ ಬೆಂಗಳೂರಿನ (Bengaluru) ಲೈಫ್ಲೈನ್ ಎಂದೇ ಕರೆಯಲ್ಪಡುವ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಭಾನುವಾರ (Sunday) ಬೆಳಗ್ಗೆ ಒಂದು ಪ್ರಮುಖ ಶಾಕ್ ಕಾದಿದೆ. ನೀವು ಮೇ…
-

Team India: ಐಪಿಎಲ್ ಮಧ್ಯೆಯೇ ಕೆಕೆಆರ್ ಆಲ್ರೌಂಡರ್ಗೆ ಜಾಕ್ಪಾಟ್! ಬದಲಿ ಆಟಗಾರನಾಗಿ ಟೀಮ್ ಇಂಡಿಯಾ ಸೇರ್ಪಡೆ | ಕ್ರೀಡಾ ಸುದ್ದಿ | ACTPnews
Last Updated:May 22, 2026 4:06 PM IST 2026 ರ ಐಪಿಎಲ್ ನಂತರ, ಹರ್ಷ್ ದುಬೆ ತವರು ನೆಲದಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯ ಮತ್ತು ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆಯಾದ ಸೀನಿಯರ್ ತಂಡದಲ್ಲೂ ಸ್ಥಾನ ಪಡೆದರು. ಪರಿಣಾಮವಾಗಿ, ಭಾರತೀಯ ಆಯ್ಕೆದಾರರು ಅವರನ್ನು ಭಾರತ ‘ಎ’ ತಂಡದಿಂದ ಬಿಡುಗಡೆ ಮಾಡಿ, ಬದಲಿಗೆ ಅನುಕುಲ್ ರಾಯ್ಗೆ ಅವಕಾಶ ನೀಡಿದ್ದಾರೆ. ಅನುಕುಲ್ ರಾಯ್ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಆಲ್ರೌಂಡರ್ ಅನುಕುಲ್ ರಾಯ್ ಜಾಕ್ಪಾಟ್…
-

ಮಾಸ್ಕೋ ಸಭೆ ನಂತರವೂ ಗಡಿಬಿಕ್ಕಟ್ಟಿಗೆ ಪರಿಹಾರ ಅನುಮಾನ; ಮುಂದುವರಿಯುತ್ತಾ ಚೀನಾ ಹಠಮಾರಿತನ? | | ACTPnews
Last Updated:Sep 11, 2020 12:19 PM IST ಮಾಸ್ಕೋದಲ್ಲಿ ಎರಡೂವರೆ ಗಂಟೆ ಕಾಲ ಮಾತುಕತೆ ನಡೆದ ಬಳಿಕವೂ ಚೀನಾದ ಧೋರಣೆಯಲ್ಲಿ ಯಾವುದೇ ಬದಲಾವಣೆ ಆದಂತೆ ಕಂಡುಬಂದಿಲ್ಲ ಎಂದು ಸರ್ಕಾರದ ಉನ್ನತ ಮಟ್ಟದ ಮೂಲಗಳು ಅಭಿಪ್ರಾಯಪಟ್ಟಿವೆ. ನವದೆಹಲಿ(ಸೆ. 11): ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರು ಭೇಟಿಯಾಗಿ ಗಡಿಬಿಕ್ಕಟ್ಟು ಸಂಬಂಧ ಮಾತುಕತೆ ನಡೆಸಿದ್ದಾರೆ. ಈ ವೇಳೆ ಐದು ಅಂಶಗಳಿಗೆ ಎರಡೂ ದೇಶಗಳು ಸಹಮತ ಹೊಂದಿವೆ. ಆದರೆ,…
-

Star Actor: ಸ್ಟಾರ್ ನಟನಿಗೆ 57 ವರ್ಷ, ಆಕೆಗೆ ಜಸ್ಟ್ 24; ಪ್ರೀತಿ-ಪ್ರೇಮ ಮದುವೆ, ಆದರೆ ಒಂದು ವರ್ಷಕ್ಕೆ! | | ACTPnews
Last Updated:May 17, 2026 5:53 PM IST ನಟ ತಮ್ಮಿಗಿಂತ 33 ವರ್ಷ ಚಿಕ್ಕ ವಯಸ್ಸಿನ ಯುವತಿಯನ್ನು ಮದುವೆ ಮಾಡಿಕೊಂಡು, ಒಂದು ವರ್ಷದಲ್ಲೇ ವಿಚ್ಛೇಧನ ಪಡೆದು ಮತ್ತೆ ಸಿಂಗಲ್ ಆಗಿದ್ದಾರೆ. News18 ಸಿನಿಮಾ ರಂಗದಲ್ಲಿ (Cinema) ಹಲವು ನಟ-ನಟಯರು ತಮ್ಮ ಸಿನಿಮಾಗಳ ಹೊರತಾಗಿ ವಿವಾದಗಳಿಂದ, ವ್ಯಕ್ತಿಗತ ವಿಚಾರಗಳಲ್ಲಿ ಸಾಕಷ್ಟು ಸುದ್ದಿಯಾಗ್ತಾರೆ. ಕೆಲವರು ಪ್ರೇಮ, ಪ್ರೀತಿ, ಮದುವೆ (Marriage), ವಿಚ್ಛೇಧನಗಳಂತ ವಿಚಾರಗಳಲ್ಲಿ ಸದಾ ಸದ್ದು ಮಾಡುತ್ತಿರುತ್ತಾರೆ. ಈ ಪಟ್ಟಿಯಲ್ಲಿ ತಮಗಿಂತ ವಯಸ್ಸಿನಲ್ಲಿ ಚಿಕ್ಕವರನ್ನು ಮದುವೆಯಾದವರು ಇದ್ದರೆ. ಈ…
-

Big Update: ಹೊಸ ವಾಹನ ಖರೀದಿಸುವ ಪ್ಲಾನ್ ಇದ್ಯಾ? ಹಾಗಾದರೆ ಸಾರಿಗೆ ಇಲಾಖೆಯ ಈ ಪ್ರಕಟಣೆಯನ್ನು ಮೊದಲು ಓದಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 16, 2026 12:53 PM IST ಕರ್ನಾಟಕ ಸಾರಿಗೆ ಇಲಾಖೆ VAHAN 4.0 ತಾಂತ್ರಿಕ ದೋಷ ನಿವಾರಣೆಗೆ ಮೇ 15-18 ರವರೆಗೆ ಎಲ್ಲಾ ಆನ್ಲೈನ್ ವಾಹನ ಸೇವೆ ಸ್ಥಗಿತ, ಮೇ 19 ರಿಂದ ಸೇವೆ ಪುನರಾರಂಭ ನಿರೀಕ್ಷೆ ಸೇವೆಗಳಿಗೆ ತಾತ್ಕಾಲಿಕ ವಿರಾಮ ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆ (Karnataka Transport Department) ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, VAHAN 4.0 ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ನಿವಾರಣೆ ಮತ್ತು ಬ್ಯಾಕ್ಎಂಡ್ ನಿರ್ವಹಣಾ ಕಾರ್ಯ ನಡೆಸಲು ಮೇ 15,…
-

Rajyasabha Election: ದೇಶಾದ್ಯಂತ 24 ರಾಜ್ಯಸಭಾ ಸ್ಥಾನಗಳ ಚುನಾವಣೆ ಯಾವಾಗ? ದಿನಾಂಕ ಘೋಷಿಸಿದ ಚುನಾವಣೆ ಆಯೋಗ / Rajya Sabha Elections 2026: Dates Announced for 24 Sea | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:30 AM IST ಚುನಾವಣಾ ಆಯೋಗ 10 ರಾಜ್ಯಗಳಾದ್ಯಂತ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ 10 ರಾಜ್ಯಗಳ ಈ 24 ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ. ರಾಜ್ಯಸಭಾ ಚುನಾವಣೆ ದಿನಾಂಕ ಘೋಷಣೆ! ಭಾರತದಲ್ಲಿ ಮುಂಬರುವ ರಾಜ್ಯಸಭಾ ಚುನಾವಣೆಯ (Rajyasabha Election) ದಿನಾಂಕಗಳನ್ನು ಈಗಾಗಲೇ ಘೋಷಿಸಲಾಗಿದೆ. ಚುನಾವಣಾ ಆಯೋಗವು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ವೇಳಾಪಟ್ಟಿಯನ್ನು (Election)…
-

Darshan: ಕೆಲವೇ ದಿನಗಳಲ್ಲಿ ಅಭಿಮಾನಿಗಳ ಮುಂದೆ ಬರಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್! | | ACTPnews
Last Updated:May 22, 2026 3:00 PM IST ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಸಿನಿಮಾ ರೀ ರಿಲೀಸ್ ಆಗುತ್ತಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಹೀಗಾಗಿ ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಿನಿಮಾವನ್ನು ಮತ್ತೆ ತೆರೆಮೇಲೆ ಕಾಣಲು ಬಹಳಷ್ಟು ಉತ್ಸುಕರಾಗಿದ್ದಾರೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿ ಆಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಜೈಲು ಸೇರಿ ಬರೋಬ್ಬರಿ ಒಂದು ವರ್ಷ ಕಳೆದಿದೆ. ಸದ್ಯಕ್ಕೆ ಬೇಲ್ ಸಿಗುವುದು ಕಷ್ಟ ಎನ್ನಲಾಗ್ತಿದೆ. ಇಂತಹ…
-

PF Money: ಇಡೀ ಪಿಎಫ್ ಜಾತಕವೇ ನಿಮ್ಮ ಕಿಸೆಯಲ್ಲಿ; ವಾಟ್ಸಾಪ್ನಲ್ಲಿಯೇ 24/7 ಮಾಹಿತಿ, UPI ಪಿನ್ ಹಾಕಿ ಸೆಕೆಂಡುಗಳಲ್ಲಿ ಹಣ ಪಡೆಯಿರಿ! | | ACTPnews
Last Updated:May 22, 2026 1:00 PM IST ಕೇಂದ್ರ ಸರ್ಕಾರ EPFO 3.0 ಮೂಲಕ UPI, ATM ಮೂಲಕ 3 ದಿನದಲ್ಲಿ PF ಹಣ ಹಿಂಪಡೆಯುವ ಸೌಲಭ್ಯ, WhatsApp ಕನ್ನಡ AI ಸೇವೆ, ಸ್ಕ್ಯಾಮ್ ಎಚ್ಚರಿಕೆ, KYC ಕಡ್ಡಾಯ ಎಂದು ಘೋಷಿಸಿದೆ ಪಿಎಫ್ ಹಣ ಬೆಂಗಳೂರು: ದೇಶದ 7 ಕೋಟಿಗೂ ಅಧಿಕ ಉದ್ಯೋಗಿಗಳಿಗೆ (Employees) ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ಭವಿಷ್ಯ ನಿಧಿ (PF) ಹಣಕ್ಕಾಗಿ EPFO ಕಚೇರಿಗಳ (EPFO…
-

CSK vs SRH: ಮಹತ್ವದ ಪಂದ್ಯದಲ್ಲಿ 21 ಎಸೆತಗಳಲ್ಲಿ 15 ರನ್ ! ಸಿಎಸ್ಕೆಗೆ ಈತನೇ ದೊಡ್ಡ ಶಾಪ ಎಂದು ಫ್ಯಾನ್ಸ್ ಆಕ್ರೋಶ | ಕ್ರೀಡಾ ಸುದ್ದಿ | ACTPnews
Last Updated:May 18, 2026 10:49 PM IST ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯದಲ್ಲಿ ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ತುಂಬಾ ನಿಧಾನಗತಿಯ ಇನ್ನಿಂಗ್ಸ್ ಆಡಿದರು. ಇದು ಚೆನ್ನೈ ಅಭಿಮಾನಿಗಳನ್ನು ಕೆರಳಿಸಿದೆ. ಸಿಎಸ್ಕೆ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ರ 63ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಎಂಎ ಚಿದಂಬರಂ ಕ್ರೀಡಾಂಗಣ (MA Chidambaram Stadium) ದಲ್ಲಿ ಪರಸ್ಪರ ಮುಖಾಮುಖಿಯಾದವು. ಸಿಎಸ್ಕೆ ಟಾಸ್ (Toss) ಗೆದ್ದು ಮೊದಲು…
-

ಭಾರತದ ಮೇಲೆ ಚೀನಾ ಹದ್ದಿನ ಕಣ್ಣು; ಮೋದಿ, ರಾಷ್ಟ್ರಪತಿ ಸೇರಿ 1,350ಕ್ಕೂ ಹೆಚ್ಚು ರಾಜಕಾರಣಿಗಳ ಡೇಟಾ ಸಂಗ್ರಹ | | ACTPnews
Last Updated:Sep 14, 2020 10:41 AM IST China is Watching: ಚೀನಾ ಮೂಲದ ಝೆನ್ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕೋ ಎಂಬ ಸಂಸ್ಥೆ ಭಾರತದ ಪ್ರಧಾನಿ, ಸಚಿವರು, ರಾಷ್ಟ್ರಪತಿ ಸೇರಿದಂತೆ ಗಣ್ಯರ ಆನ್ಲೈನ್ ಮಾಹಿತಿ ಕಲೆಹಾಕುತ್ತಿದೆ. ಭಾರತದ 1,350ಕ್ಕೂ ಹೆಚ್ಚು ರಾಜಕಾರಣಿಗಳು, 350ಕ್ಕೂ ಹೆಚ್ಚು ಸಂಸದರ ಆನ್ಲೈನ್ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ನವದೆಹಲಿ (ಸೆ. 14): ಚೀನಾದಿಂದ ಭಾರತದ ವಿರುದ್ಧ ‘ಹೈಬ್ರೀಡ್ ವಾರ್’ ಶುರುವಾಗಿದೆ. ಪ್ರತಿದಿನ ಭಾರತದ 150 ಮಿಲಿಯನ್ ಡೇಟಾಗಳ ಪರಿಶೀಲನೆ ಮಾಡಲಾಗುತ್ತಿದೆ.…
Latest News
Search the Archives
Access over the years of investigative journalism and breaking reports
You May Have Missed













