Author: Sanga
-

Tirumala: ದಯಮಾಡಿ ಅಲ್ಲಿವರೆಗೂ ತಿರುಮಲಕ್ಕೆ ಬರಬೇಡಿ, ಭಕ್ತರಿಗೆ ಟಿಟಿಡಿ ವಿಶೇಷ ಮನವಿ; ತಿಮ್ಮಪ್ಪನ ದರ್ಶನಕ್ಕೆ ಬರೋಬ್ಬರಿ 30 ಗಂಟೆಗಳ ಕಾಲ ಕಾಯಲೇಬೇಕು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 6:43 PM IST ಬುಧವಾರ ಒಂದು ದಿನ 86,315 ಮಂದಿ ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದು, 44,107 ಮಂದಿ ಮುಡಿ ಅರ್ಪಿಸಿದ್ದಾರೆ. ಒಂದು ದಿನ ಹುಂಡಿ ಆದಾಯ 3.94 ಕೋಟಿ ರೂಪಾಯಿ ದಾಖಲಾಗಿದೆ. News18 Tirumala: ಪವಿತ್ರ ಪುಣ್ಯಕ್ಷೇತ್ರ ಕೋಟಿ ಕೋಟಿ ಭಕ್ತರು ವೈಕುಂಠವಾಗಿ (Vaikuntha) ಭಾವಿಸಿ ಆಗಮಿಸುವ ತಿರುಮಲ ಕ್ಷೇತ್ರ (TTD) ಭಕ್ತರೊಂದಿಗೆ ತುಂಬಿ ತುಳುಕುತ್ತಿದೆ. ಬೇಸಿಗೆ ರಜೆ, ವಿದ್ಯಾರ್ಥಿಗಳಿಗೆ (Parents and Children) ಪರೀಕ್ಷೆ ಪೂರ್ತಿ ಆಗಿರುವುದು, ಪರೀಕ್ಷಾ…
-

Kichcha Sudeep: ಮ್ಯಾಂಗೋ ಪಚ್ಚ ಚಿತ್ರಕ್ಕೆ ಸುದೀಪ್ ಸಾಥ್, ಖಡಕ್ ಧ್ವನಿಯ ಅದ್ಭುತ ನಿರೂಪಣೆಯೇ ಹೈಲೈಟ್ | | ACTPnews
Last Updated:May 21, 2026 4:50 PM IST ಮ್ಯಾಂಗೋ ಪಚ್ಚ ಚಿತ್ರದ ಟೀಸರ್ ರಿಲೀಸ್ ಆಗಿದೆ. ಇದರಲ್ಲಿ ಕಿಚ್ಚನ ಖಡಕ್ ಧ್ವನಿಯ ಸ್ಪರ್ಶ ಇದೆ. ಈ ಮೂಲಕ ಸುದೀಪ್ ಈ ಚಿತ್ರದ ಕಥೆಯನ್ನ ಮತ್ತು ಪಾತ್ರಗಳನ್ನ ಪರಿಚಯಿಸಿದ್ದಾರೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ. ಮ್ಯಾಂಗೋ ಪಚ್ಚ ಚಿತ್ರಕ್ಕೆ ಸುದೀಪ್ ಸಾಥ್; ಖಡಕ್ ಧ್ವನಿಯ ಅದ್ಭುತ ನಿರೂಪಣೆ ಹೈಲೈಟ್! ಮ್ಯಾಗೋ ಪಚ್ಚ ಚಿತ್ರಕ್ಕೆ (Mango Pachcha Movie) ಸುದೀಪ್ (Sudeepa) ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕನ…
-

Bengaluru: ತಲೆ ಮೇಲೆ ಐಫೋನ್, ಬೆಂಗಳೂರು ತರಕಾರಿ ವ್ಯಾಪಾರಿಗೆ ಎಐ ಕೆಲಸ; ಗಂಟೆಗೆ Rs 350 ಸಂಬಳ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 4:49 PM IST ಬೆಂಗಳೂರು ತರಕಾರಿ ವ್ಯಾಪಾರಿ ತಲೆಗೆ ಐಫೋನ್ ಕಟ್ಟಿಕೊಂಡು ಎಐಗಾಗಿ ಇಗೋ ಸೆಂಟ್ರಿಕ್ ಡೇಟಾ ಕಲೆಕ್ಷನ್ ಮಾಡುತ್ತಿದ್ದು, ಗಂಟೆಗೆ 350 ರೂಪಾಯಿ, ತಿಂಗಳಿಗೆ 1,05,000 ಕ್ಕೂ ಹೆಚ್ಚು ಸಂಪಾದನೆ ಸುದ್ದಿ ವೈರಲ್ ವೈರಲ್ ವಿಡಿಯೋ ದೃಶ್ಯ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಾಮಾನ್ಯ ತರಕಾರಿ ವ್ಯಾಪಾರಿಯೋರ್ವ (Vegetable Trading) ತಲೆ ಮೇಲೆ ಐಫೋನ್ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಈ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಖತ್ ಟ್ರೆಂಡ್…
-

Team India: ಐಪಿಎಲ್ ಮಧ್ಯದಲ್ಲಿ ಕೆಕೆಆರ್ ಆಟಗಾರನಿಗೆ ಬಂಪರ್ ಆಫರ್! ಭಾರತ ತಂಡಕ್ಕೆ ಎಂಟ್ರಿ ಕೊಟ್ಟ ಯಂಗ್ಸ್ಟಾರ್ | ಕ್ರೀಡಾ ಸುದ್ದಿ | ACTPnews
Last Updated:May 21, 2026 5:33 PM IST ಕೆಕೆಆರ್ ಆಲ್ರೌಂಡರ್ಗೆ ಐಪಿಎಲ್ 2026 ರ ಮಧ್ಯದಲ್ಲಿ ಅದೃಷ್ಟ ಖುಲಾಯಿಸಿದೆ. ಹರ್ಷ್ ದುಬೆ ಬದಲಿಗೆ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ-ಎ ತಂಡಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಕೆಕೆಆರ್ ಐಪಿಎಲ್ (IPL) 2026 ಸೀಸನ್ ರೋಚಕ ಹಂತವನ್ನು ತಲುಪಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಲ್ಲಿ ಹೆಚ್ಚಿನ ಉತ್ಸಾಹವಿದೆ. ಕೆಕೆಆರ್ ತಂಡದ ಸ್ಟಾರ್ ಆಲ್ರೌಂಡರ್ (All-rounder) ಮತ್ತು ಜಾರ್ಖಂಡ್ (Jharkhand) ಕ್ರಿಕೆಟಿಗ (Cricketer) ಅನುಕುಲ್ ರಾಯ್ (Anukul Roy) ಅವರಿಗೆ…
-

ನಾಗರೀಕ ಸೇವೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಇತಿಹಾಸ ಬರೆದ ಪಂಜಾಬ್ ಸರ್ಕಾರ | | ACTPnews
Last Updated:Oct 15, 2020 3:13 PM IST ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅಧ್ಯಕ್ಷತೆಯ ರಾಜ್ಯ ಸಚಿವ ಸಂಪುಟ ಸಭೆಯು, ಪಂಜಾಬ್ ನಾಗರೀಕ ಸೇವೆ ನಿಯಮಗಳು-2020ಕ್ಕೆ ಅನುಮೋದನೆ ನೀಡಿತು. ಇದು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮಗಳಿಗೆ ಸಂಬಂಧಿಸಿದ ಎ, ಬಿ, ಸಿ ಮತ್ತು ಡಿ ಗ್ರೂಪ್ಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲಿದೆ. ಪಂಜಾಬ್ (ಅಕ್ಟೋಬರ್ 15): ಭಾರತದಲ್ಲಿ ಮಹಿಳಾ ಮೀಸಲಾತಿಯ ಕೂಗು ಹಲವು ದಶಕಗಳಿಂದ ಕೇಳಿ ಬರುತ್ತಲೇ ಇದೆ. ಸಾಂವಿಧಾನಿಕವಾಗಿ ಮಹಿಳೆಯರ ಅಭಿವೃದ್ಧಿಯ ಸಲುವಾಗಿ ಸಂವಿಧಾನದಲ್ಲಿ ಮೀಸಲಾತಿ…
-

Prashanth Neel: ಡ್ರ್ಯಾಗನ್ ಚಿತ್ರದಲ್ಲಿ ಜೂನಿಯರ್ NTR ಹೀರೋ ಅಲ್ಲ, ನಾನು ಬರೆದ ಅತ್ಯಂತ ಕ್ರೂರ ಖಳನಾಯಕ! ಪ್ರಶಾಂತ್ ನೀಲ್ ಹೇಳಿದ್ದಿಷ್ಟು | | ACTPnews
Last Updated:May 21, 2026 4:55 PM IST ಪ್ರಶಾಂತ್ ನೀಲ್ ಅವರಿಗೆ ಜೂನಿಯರ್ ಎನ್ಟಿಆರ್ ಕೇಳಿದ ಆ ಪ್ರಶ್ನೆ ಯಾವುದು? ಡ್ರ್ಯಾಗನ್ ಚಿತ್ರದ ಕಥೆ ಮೇಲೆ ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್ಟಿಆರ್ ಎಷ್ಟು ವರ್ಷ ಕೆಲಸ ಮಾಡಿದ್ದಾರೆ. ಈ ಎಲ್ಲ ಕುತೂಹಲಕ್ಕೆ ಇಲ್ಲೊಂದಿಷ್ಟು ಮಾಹಿತಿ ಇದೆ ಓದಿ. ನಾನು ಬರೆದ ಅತ್ಯಂತ ಕ್ರೂರ ಖಳನಾಯಕ; ಪ್ರಶಾಂತ್ ನೀಲ್! ಪ್ರಶಾಂತ್ ನೀಲ್ (Prashanth Neel) ಒಂದು ನಿರ್ಧಾರ ಮಾಡಿದ್ದಾರೆ. ತಮ್ಮ ಕಥೆಗಳನ್ನ ಡಾರ್ಕ್ ಟಿಂಟ್ ಇರೋ…
-

Shocking News: ಸಫಾರಿಗೂ ಬಂತು 5 ಕಟ್ಟುನಿಟ್ಟಿನ ನಿಯಮ; ಇನ್ಮೇಲೆ ಈ ವಾಹನಕ್ಕೆ ಸಂಪೂರ್ಣ ನಿಷೇಧ, ದುಬಾರೆ ತಂದ ದುಬಾರಿ ಶಿಕ್ಷೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 5:33 PM IST ಕರ್ನಾಟಕದಲ್ಲಿ ಬಂಡೀಪುರ, ನಾಗರಹೊಳೆ ಸೇರಿದಂತೆ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಓಪನ್ ಜೀಪ್ ಸಫಾರಿ ನಿಷೇಧ, ಬಸ್ ಸಫಾರಿ ಮಾತ್ರ, ಹೊಸ ಸುರಕ್ಷತಾ ನಿಯಮಗಳು ಜಾರಿ ಸಫಾರಿ ಬೆಂಗಳೂರು: ಕರ್ನಾಟಕದ ಪ್ರವಾಸೋದ್ಯಮ ಇತಿಹಾಸದಲ್ಲಿ ಒಂದು ಮಹತ್ವದ ತಿರುವು (Turn) ಎದುರಾಗಿದೆ. ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರದಂದು ಒಂದು ಐತಿಹಾಸಿಕ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶದ ಅನ್ವಯ, ಲಕ್ಷಾಂತರ…
-

Indian Political Leaders: ಮದುವೆಯಾಗದೇ ಮುಖ್ಯಮಂತ್ರಿ ಆದವರಿವರು! ಭಾರತೀಯ ರಾಜಕಾರಣದ ಬ್ಯಾಚುಲರ್ ಸಿಎಂಗಳು ಯಾರು ಗೊತ್ತಾ? | | ACTPnews
ಭಾರತೀಯ ರಾಜಕಾರಣದಲ್ಲಿ ಅಧಿಕಾರ, ವಂಶಪಾರಂಪರ್ಯ ಆಡಳಿತ ಮತ್ತು ಕುಟುಂಬ ರಾಜಕಾರಣದ ಚರ್ಚೆ ಸದಾ ಮೂಂಚೂಣಿಯಲ್ಲಿರುತ್ತವೆ. ಹೆಂಡತಿ, ಮಕ್ಕಳು ಮತ್ತು ಕುಟುಂಬದವರಿಗಾಗಿ ಆಸ್ತಿ ಮಾಡುವುದು ಅಥವಾ ಸ್ವಜನಪಕ್ಷಪಾತ ನಡೆಸುವುದು ರಾಜಕೀಯದಲ್ಲಿ ಸಾಮಾನ್ಯ ಎಂಬ ಮಾತು ಜನಸಮಾನ್ಯರಲ್ಲಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ನಿಲ್ಲುವ ಕೆಲವು ಅಪರೂಪದ ನಾಯಕರು ನಮ್ಮ ದೇಶದಲ್ಲಿದ್ದಾರೆ. ಅವರು ತಮ್ಮ ವೈಯಕ್ತಿಕ ಜೀವನ, ಸಂಸಾರ ಮತ್ತು ಮದುವೆಯನ್ನು ಬದಿಗಿಟ್ಟು, ಇಡೀ ದೇಶ ಮತ್ತು ರಾಜ್ಯವನ್ನೇ ತಮ್ಮ ಕುಟುಂಬ ಎಂದು ಭಾವಿಸಿ ಸೇವೆ ಸಲ್ಲಿಸಿದ್ದಾರೆ. ಮದುವೆಯಾಗದೆ ಭಾರತದ ಪ್ರಮುಖ…
-

Upendra: ಉಪ್ಪಿ “ಓ ಗುಲಾಬಿ” ಟಾಕ್, ಕಥೆ ಓಕೆ ಆದ್ಮೇಲೂ 30 ದಿನ ಕೇಳಿದ್ಯಾಕೆ? | | ACTPnews
Last Updated:May 21, 2026 5:00 PM IST ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಓಂ ಚಿತ್ರದ ಆ ದಿನಗಳನ್ನ ನೆನಪಿಸಿಕೊಂಡಿದ್ದಾರೆ. ಚಿತ್ರದ ಕಥೆ ಓಕೆ ಆದ್ಮೇಲೂ ಉಪೇಂದ್ರ ಅವರು ಒಂದು ತಿಂಗಳು ಟೈಮ್ ಕೇಳಿದ್ದರು. ಯಾಕೆ ಅನ್ನುವ ಇಂಟ್ರಸ್ಟಿಂಗ್ ವಿವರ ಇಲ್ಲಿದೆ ಓದಿ. ಉಪ್ಪಿ “ಓ ಗುಲಾಬಿ” ಟಾಕ್; ಕಥೆ ಓಕೆ ಆದ್ಮೇಲೂ 30 ದಿನ ಕೇಳಿದ್ಯಾಕೆ? ಓಂ ಚಿತ್ರದ (OM Movie) ಕಥೆ ಫೈನಲ್ ಆಗಿತ್ತು. ರಾಜಕುಮಾರ್ (Rajkumar) ಅವರು ಒಪ್ಪಿಕೊಂಡಿದ್ದರು. ರಾಜಕುಮಾರ್ ಅವರ…
-

Union Budget 2025: ಬಜೆಟ್ನಲ್ಲಿ ಅಂಚೆ ಇಲಾಖೆಗೆ ಸಿಕ್ತು ಬಂಪರ್; ಪೋಸ್ಟ್ ಆಫೀಸ್ ಗ್ರಾಹಕರಿಗೂ ಗುಡ್ ನ್ಯೂಸ್ ಕೊಟ್ಟ ನಿರ್ಮಲಾ! | central government ready make india post into biggest logistics firm | ವ್ಯಾಪಾರ ಸುದ್ದಿ | ACTPnews
Last Updated:Feb 01, 2025 6:21 PM IST ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಅಂಚೆ ಇಲಾಖೆಯೊಂದಿಗೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತನೆಯಾಗುತ್ತಿದೆ. ಹೌದು ವಿತ್ತ ಸಚಿವೆ ನಿರ್ಮಲ ಅವರು ಇಂದು ಘೋಷಣೆ ಮಾಡಿದಂತೆ 150 ವರ್ಷಗಳಿಗಿಂತಲೂ ಹಳೆಯ ಸಂಸ್ಥೆಗೆ ಚೈತನ್ಯ ತುಂಬುವ ಕೆಲಸ ಮಾಡಿದ್ದಾರೆ. News18 ನವದೆಹಲಿ: ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ…
Latest News
Search the Archives
Access over the years of investigative journalism and breaking reports
You May Have Missed













