Author: Sanga
-

Sad News: ನಿಂತಿದ್ದ ಕಾರ್ನೊಳಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ಇಬ್ಬರು ಸಹೋದರಿಯರು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 4:25 PM IST ಕಾರ್ ವರ್ಕ್ಶಾಪ್ ಬಳಿ ನಿಲ್ಲಿಸಿದ್ದ ಕಾರ್ಗೆ ಹುಡುಗಿಯರು ನುಗ್ಗಿದ್ದು, ಒಳಗಿನಿಂದ ಲಾಕ್ ಮಾಡಿದ ನಂತರ ಅವರಿಗೆ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ, ಅವರ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಂದರ್ಭಿಕ ಚಿತ್ರ ಅಲ್ವಾರ್: ಆಟವಾಡುತ್ತಿದ್ದಾಗ ನಿಲ್ಲಿಸಿದ್ದ ಕಾರಿನೊಳಗೆ ಆಕಸ್ಮಿಕವಾಗಿ ಸಿಲುಕಿ ಇಬ್ಬರು ಸಹೋದರಿಯರು ಉಸಿರುಗಟ್ಟಿ (Sad News) ಸಾವನ್ನಪ್ಪಿದ ಘಟನೆ ಅಲ್ವಾರ್ನ ವೈಶಾಲಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖುದುನ್ಪುರಿ ಗ್ರಾಮದಲ್ಲಿ…
-

Peddi Trailer Review: ಟ್ರೈಲರ್ ಅಲ್ಲಿ ಪೆದ್ದಿ ಚಿತ್ರದ ಕಥೆ ರಿವೀಲ್! ಇದು ಮೂರು ಆಟಗಳ ಸ್ಪೂರ್ತಿದಾಯಕ ಸಿನಿಮಾ | | ACTPnews
ಒಂದಲ್ಲ..ಮೂರು ಆಟ ರಿವೀಲ್ ಪೆದ್ದಿ ಚಿತ್ರದ ಟ್ರೈಲರ್ ಪ್ರಾಮಿಸಿಂಗ್ ಆಗಿದೆ. ಪೆದ್ದಿ ಅದೆಷ್ಟು ಸೂಪರ್ ವ್ಯಕ್ತಿ ಅನ್ನೋದು ತಿಳಿಯುತ್ತಿದೆ. ಇಡೀ ಹಳ್ಳಿಯ ಯುವಕರಿಗೆ ಪೆದ್ದಿ ಅದೆಷ್ಟು ಸ್ಪೂರ್ತಿದಾಯಕ ಅನ್ನೋದು ಇದರಲ್ಲಿ ತಿಳಿಯುತ್ತದೆ. ಟ್ರೈಲರ್ ಅಲ್ಲಿ ಪೆದ್ದಿ ಚಿತ್ರದ ಕಥೆ ರಿವೀಲ್ ಕುಸ್ತಿಗೆ ಯಾರು ಸ್ಪೂರ್ತಿ? ಈ ಪ್ರಶ್ನೆಗೆ ಹಳ್ಳಿಯ ಯುವಕರಿಂದ ಪೆದ್ದಿ ಅನ್ನುವ ಹೆಸರು ಬರುತ್ತದೆ. ಕ್ರಿಕೆಟ್ಗೆ ಯಾರು ಪ್ರೇರಣೆ ಅಂದ್ರೆ ಸಾಕು, ಅಲ್ಲೂ ಪೆದ್ದಿ ನೇಮ್ ಬರುತ್ತದೆ. ರನ್ನಿಂಗ್ ಅಲ್ಲೂ ಪೆದ್ದಿ ಹವಾ ಪೆದ್ದಿ ಚಿತ್ರದಲ್ಲಿ…
-

Maha Kumbh Mela 2025: ಮಹಾಕುಂಭದಲ್ಲಿ ಪುಣ್ಯಸ್ನಾನದ ಮಹತ್ವವೇನು? ಕೋಟ್ಯಾಂತರ ಭಕ್ತರು ಇನ್ನೂ ಕಾಯುತ್ತಿರೋದ್ಯಾಕೆ? | MahaKumbh Mela: Why 2025 Maha Kumbh Mela is so special? What is its significance? | ಜ್ಯೋತಿಷ್ಯ | ACTPnews
Last Updated:Feb 02, 2025 10:23 PM IST ಪ್ರಯಾಗರಾಜ್ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಪವಿತ್ರ ಸಂಗಮದ ದಡದಲ್ಲಿ 2025 ರ ಮಹಾ ಕುಂಭಮೇಳ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಮತ್ತು ಆಧ್ಯಾತ್ಮಿಕ ಅನ್ವೇಷಕರು ನದಿಯಲ್ಲಿ ಪವಿತ್ರ ಸ್ನಾನ ಅಥವಾ ‘ಶಾಹಿ ಸ್ನಾನ’ ಮಾಡಲು ಕಾಯುತ್ತಿದ್ದಾರೆ. ಮಹಾ ಕುಂಭಮೇಳ ಪ್ರಯಾಗರಾಜ್ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಪವಿತ್ರ ಸಂಗಮದ ದಡದಲ್ಲಿ 2025 ರ ಮಹಾ ಕುಂಭಮೇಳ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಮತ್ತು…
-

IND vs AFG: ಭಾರತ vs ಅಫ್ಘಾನಿಸ್ತಾನ ಸರಣಿ ವೇಳಾಪಟ್ಟಿ ಬದಲಾವಣೆ! ಈ ಪಂದ್ಯಕ್ಕೆ ಹೊಸ ದಿನಾಂಕ ನಿಗದಿ | ಕ್ರೀಡಾ ಸುದ್ದಿ | ACTPnews
ಟೀಮ್ ಇಂಡಿಯಾ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಲಿದೆ. ಭಾರತ ವಿರುದ್ಧ ಅಫ್ಘಾನಿಸ್ತಾನ ಸರಣಿ ಜೂನ್ 6 ರಂದು ಆರಂಭವಾಗಲಿದೆ. ನ್ಯೂ ಚಂಡೀಗಢದಲ್ಲಿ ಟೆಸ್ಟ್ ಪಂದ್ಯದ ಮೂಲಕ ಸರಣಿ ಆರಂಭವಾಗಲಿದೆ. ಟೆಸ್ಟ್ ಪಂದ್ಯವು ಪೂರ್ಣ ಐದು ದಿನಗಳವರೆಗೆ ನಡೆದರೆ, ಜೂನ್ 10 ರವರೆಗೆ ಮುಂದುವರಿಯಬಹುದು. ಭಾರತ ಮತ್ತು ಅಫ್ಘಾನಿಸ್ತಾನ ಸರಣಿಯ ಮೊದಲ ಏಕದಿನ ಪಂದ್ಯವನ್ನು ಮಾತ್ರ ಬಿಸಿಸಿಐ ಮರು ನಿಗದಿಪಡಿಸಿದೆ. ಜೂನ್ 14 ರ ಮೂಲ ದಿನಾಂಕದ ಬದಲಿಗೆ ಜೂನ್ 13, 2026 ರಂದು ಮೊದಲ ಏಕದಿನ ಪಂದ್ಯ…
-

ಚೀನಾ ಅಪಾಯ ವಿಚಾರ: ಯಾವುದೇ ಪರಿಸ್ಥಿತಿ ಎದುರಿಸಲು ನಮ್ಮ ಸೇನೆ ಸನ್ನದ್ಧ – ಅಮಿತ್ ಶಾ | | ACTPnews
Last Updated:Oct 17, 2020 9:42 PM IST ನಮ್ಮ ಒಂದಿಂಚೂ ಜಾಗವನ್ನ ಕಬಳಿಸಲು ನಾವು ಬಿಡುವುದಿಲ್ಲ. ನಮ್ಮ ಉದ್ದೇಶ ಗಟ್ಟಿಯಾಗಿದೆ. ದೇಶದ 130 ಕೊಟಿ ಜನರು ಯಾರಿಗೂ ತಲೆಬಾಗುವುದಿಲ್ಲ. ಭಾರತಕ್ಕೆ ಜಾಗತಿಕವಾಗಿ ಬೆಂಬಲ ಇದೆ ಎಂದು ನ್ಯೂಸ್18 ಸಂದರ್ಶನದಲ್ಲಿ ಅಮಿತ್ ಶಾ ಹೇಳಿದ್ದಾರೆ. ನವದೆಹಲಿ: ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಭಾರತೀಯ ಸೇನೆ ಸದಾ ಸಿದ್ಧವಾಗಿರುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಚೀನೀ ಸೇನೆಗೆ ಯುದ್ಧಕ್ಕೆ ಸನ್ನದ್ದವಾಗುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್…
-

Paaru Serial: ದಿಲೀಪ್ ರಾಜ್ ಸಾವಿನ ಬೆನ್ನಲ್ಲೇ ಪಾರು ಸೀರಿಯಲ್ ತಂಡದಲ್ಲಿದ್ದ ಮತ್ತೊಬ್ಬರು ಸಾವು | After Dileep raj another guy from paaru serial team passes away | | ACTPnews
Last Updated:May 21, 2026 3:24 PM IST Paaru Seria: ಪಾರು ಸೀರಿಯಲ್ ನಟ ದಿಲೀಪ್ ರಾಜ್ ಸಾವಿನ ಬೆನ್ನಲ್ಲೇ ಈಗ ಪಾರು ತಂಡದ ಇನ್ನೊಬ್ಬರ ಸದಸದ್ಯ ಮೃತಪಟ್ಟಿದ್ದಾರೆ. ನಂದೀಶ್ ಪಾರು ಸೀರಿಯಲ್ (Serial) ಈಗ ಸುದ್ದಿಯಾಗುತ್ತಿದೆ. ಪ್ರಸಾರ ಶುರುವಾಗಿ, ಜನರ ಮೆಚ್ಚುಗೆ ಗಳಿಸಿ ಮುಕ್ತಾಯಗೊಂಡ ಪಾರು ಸೀರಿಯಲ್ ಈಗ ಬೇರೆಯೇ ಕಾರಣಕ್ಕೆ ಸುದ್ದಿಯಾಗುತ್ತಿದೆ. ಪಾರು (Paaru) ಧಾರಾವಾಹಿಯಲ್ಲಿ ನಟಿಸಿದ್ದ ನಟ ದಿಲೀಪ್ ರಾಜ್ ಅವರ ಸಾವಿನ ಬೆನ್ನಲ್ಲಿಯೇ ಈಗ ಇದೇ ತಂಡದ ಇನ್ನೊಬ್ಬರು ಮೃತಪಟ್ಟಿದ್ದಾರೆ.…
-

Star Airlines: ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ಮತ್ತೆ ವಿಮಾನ ಹಾರಾಟ, ಫ್ಲೈಟ್ ವೇಳಾ ಪಟ್ಟಿಯ ವಿವರ ಇಲ್ಲಿದೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 11:29 AM IST ಬೆಂಗಳೂರು-ಬೀದರ್, ಬೆಂಗಳೂರು-ಕಲಬುರಗಿ ನೇರ ವಿಮಾನ ಸೇವೆ ಜೂನ್ 1 ಮತ್ತು 10ರಿಂದ ಸ್ಟಾರ್ ಏರ್ ಮೂಲಕ ಪುನರಾರಂಭ, ರಾಜ್ಯ ಸರ್ಕಾರ ಅನುದಾನ, ಉಡಾನ್ ಯೋಜನೆ ನೆರವು, ಪ್ರಯಾಣಿಕರಲ್ಲಿ ಸಂತಸ ಬೆಂಗಳೂರು ಬೀದರ್ ಕಲಬುರಗಿ ವಿಮಾನ ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಒಂದು ಭರ್ಜರಿ ಸಿಹಿಸುದ್ದಿ. ಕಳೆದ ಎಂಟು ತಿಂಗಳಿನಿಂದ ಸ್ಥಗಿತಗೊಂಡಿದ್ದ ಬೆಂಗಳೂರು (Bengaluru)-ಬೀದರ್ ಮತ್ತು ಬೆಂಗಳೂರು-ಕಲಬುರಗಿ (Kalaburagi) ನಡುವಿನ ನೇರ ವಿಮಾನ ಸೇವೆ (Air Service)…
-

Tamil Nadu: ಪ್ರಮಾಣವಚನದ ವೇಳೆ ರಾಹುಲ್- ರಾಜೀವ್ ಗಾಂಧಿಗೆ ಜೈಕಾರ ಹಾಕಿದ ಶಾಸಕ: ರಾಜ್ಯಪಾಲರು ಮಾಡಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 2:51 PM IST ಹೌದು ಹೊಸದಾಗಿ ನೇಮಕಗೊಂಡ ಕಾಂಗ್ರೆಸ್ ಸಚಿವ ಎಸ್. ರಾಜೇಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವಾಗ ರಾಹುಲ್ ಗಾಂಧಿ, ರಾಜೀವ್ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಕೆ. ಕಾಮರಾಜ್ ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಇದು ಅವರ ಹೆಸರಿನಲ್ಲಿ ಘೋಷಣೆಗಳನ್ನು ಎತ್ತುವಂತೆ ಮಾಡಿತು. ಜೈಕಾರ ಹಾಕಿದ ಶಾಸಕ ಚೆನ್ನೈ(ಮೇ.21): ದಳಪತಿ ವಿಜಯ್ ನೇತೃತ್ವದ ತಮಿಳುನಾಡು ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿದೆ. ಇಂದು ಗುರುವಾರ ಅವರ ಸಂಪುಟದಲ್ಲಿ ಇಪ್ಪತ್ತಮೂರು ಸಚಿವರು ಪ್ರಮಾಣವಚನ…
-

Mega-158 Movie: ಮೆಗಾಸ್ಟಾರ್ ಮೆಗಾ-158 ಸಿನಿಮಾ ಲಾಂಚ್, ಪವನ್ ಕಲ್ಯಾಣ್ ಕ್ಲಾಪ್; ರಾಮ್ ಚರಣ್ ಗೈರು | | ACTPnews
Last Updated:May 21, 2026 3:03 PM IST ಮೆಗಾಸ್ಟಾರ್ ಚಿರಂಜೀವಿ ಅವರ 158ನೇ ಚಿತ್ರ ಲಾಂಚ್ ಆಗಿದೆ. ಡಿಸಿಎಂ ಪವನ್ ಕಲ್ಯಾಣ್ ಕ್ಲಾಪ್ ಮಾಡಿದ್ದಾರೆ. ಹೈದ್ರಾಬಾದ್ ಅಲ್ಲಿ ನಡೆದ ಈ ಮುಹೂರ್ತ ಕಾರ್ಯಕ್ರಮದ ಇನ್ನಷ್ಟು ವಿವರ ಇಲ್ಲಿದೆ ಓದಿ. ಮೆಗಾಸ್ಟಾರ್ ಮೆಗಾ 158 ಸಿನಿಮಾ ಲಾಂಚ್; ಪವನ್ ಕಲ್ಯಾಣ್ ಕ್ಲಾಪ್; ರಾಮ್ ಚರಣ್ ಗೈರು! ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರ 158 ನೇ ಚಿತ್ರ ಲಾಂಚ್ ಆಗಿದೆ. ಡೈರೆಕ್ಟರ್ ಬಾಬಿ (Director Bobby) ಈ…
Latest News
Search the Archives
Access over the years of investigative journalism and breaking reports
You May Have Missed














