Author: Sanga
-

Yash: ರಾಯನ ಹೊಸ ಲುಕ್ ರಿವೀಲ್! ಟಾಕ್ಸಿಕ್ ಸಿನಿಮಾ ರಿಲೀಸ್ ಆಗೋದು ಆ ತಿಂಗಳಲ್ಲೇನಾ? | | ACTPnews
Last Updated:May 19, 2026 7:56 PM IST Yash: ಪ್ಯಾನ್-ಇಂಡಿಯಾ ಮಟ್ಟದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಟಾಕ್ಸಿಕ್ ಸಿನಿಮಾ ಈಗ ರೀ-ಶೂಟ್ ಹಂತಕ್ಕೆ ಕಾಲಿಟ್ಟಿದೆ. ರಾಕಿಂಗ್ ಸ್ಟಾರ್ ಯಶ್ (Rocking Star Yash) ನಟಿಸಿರುವ ಈ ಸಿನಿಮಾದ ಕೆಲಸಗಳು ಅಂತಿಮ ಹಂತಕ್ಕೆ ತಲುಪಿದ್ದು,ಮುಂಬೈನಲ್ಲಿ ತಂಡ ರೀ ಶೂಟಿಂಗ್ ನಡೆಸುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಟಾಕ್ಸಿಕ್ ಸಿನಿಮಾ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಟಾಕ್ಸಿಕ್ ಸಿನಿಮಾ ಈಗ ರೀ-ಶೂಟ್ ಹಂತಕ್ಕೆ ಕಾಲಿಟ್ಟಿದೆ. ರಾಕಿಂಗ್ ಸ್ಟಾರ್ ಯಶ್…
-

Accidents: ವರ್ಷಕ್ಕೆ 12,339 ಮಂದಿ ಬಲಿ, ರಸ್ತೆಗಳಿಗೆ ರಕ್ತದ ಬಣ್ಣ; ದೇಶದಲ್ಲಿ ಟಾಪ್ 5 ಸ್ಥಾನ ಪಡೆದ ರಾಜ್ಯ, ಇದಕ್ಕೆ ಯಾರು ಹೊಣೆ? | ಮೈಸೂರು ನ್ಯೂಸ್ (Mysuru News) | ACTPnews
Last Updated:May 18, 2026 3:41 PM IST ಎನ್ಸಿಆರ್ಬಿ ವರದಿ ಪ್ರಕಾರ 2024ರಲ್ಲಿ ಕರ್ನಾಟಕ ರಸ್ತೆ ಅಪಘಾತಗಳಲ್ಲಿ ದೇಶದಲ್ಲಿ 4ನೇ ಸ್ಥಾನ, 43,062 ಅಪಘಾತ, 12,339 ಸಾವು, ಇದಕ್ಕೆ ಮುಖ್ಯ ಕಾರಣ ಅತಿವೇಗ ಮತ್ತು ಅಜಾಗರೂಕ ಚಾಲನೆ ಅಪಘಾತ ಬೆಂಗಳೂರು: ರಾಜ್ಯದ ರಸ್ತೆಗಳು (Road) ರಕ್ತಸಿಕ್ತವಾಗುತ್ತಿವೆ. ಅತಿವೇಗ ಮತ್ತು ಅಜಾಗರೂಕತೆ ವಾಹನ ಸವಾರರ ಪಾಲಿಗೆ ಮೃತ್ಯುಪಾಶವಾಗಿ ಪರಿಣಮಿಸುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ “ಭಾರತದಲ್ಲಿ ಅಪಘಾತ ಮತ್ತು ಆತ್ಮಹತ್ಯಾ ಸಾವುಗಳು 2024”…
-

Mohammed Shami: ಮೊಹಮ್ಮದ್ ಶಮಿಗೆ ಬಿಗ್ ರಿಲೀಫ್! ಹೆಂಡತಿ ಮಾಡಿದ ಆರೋಪದಿಂದ ಮುಕ್ತನಾದ ಟೀಮ್ ಇಂಡಿಯಾ ವೇಗಿ | ಕ್ರೀಡಾ ಸುದ್ದಿ | ACTPnews
Last Updated:May 20, 2026 8:40 PM IST ಭಾರತದ ವೇಗಿ ಮೊಹಮ್ಮದ್ ಶಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪತ್ನಿ ಹಸಿನ್ ಜಹಾನ್ ಮಾಡಿದ ಆರೋಪಗಳಿಂದ ಶಮಿ ಅವರನ್ನು ಅಲಿಪೋರ್ ನ್ಯಾಯಾಲಯ ಖುಲಾಸೆಗೊಳಿಸಿದೆ. ಮೊಹಮ್ಮದ್ ಶಮಿ ಭಾರತ (India) ತಂಡದ ಸ್ಟಾರ್ ವೇಗದ ಬೌಲರ್ (Bowler) ಮೊಹಮ್ಮದ್ ಶಮಿ (Mohammed Shami) ಅವರಿಗೆ ಅತ್ಯಂತ ವಿವಾದಾತ್ಮಕ (Controversial) ಪ್ರಕರಣವೊಂದರಿಂದ ಬಿಗ್ ರಿಲೀಫ್ (Relief) ಸಿಕ್ಕಿದೆ. ಹೆಂಡತಿ ಹಸಿನ್ ಜಹಾನ್ (Hasin Jahan) ಮಾಡಿದ ಆರೋಪದಿಂದ ಮೊಹಮ್ಮದ್…
-

Ladakh Tension – ಲಡಾಖ್ನಲ್ಲಿ ಭಾರತದ ಗಡಿಯೊಳಗೆ ನುಸುಳಿದ ಚೀನೀ ಸೈನಿಕನ ಸೆರೆ | | ACTPnews
Last Updated:Jan 09, 2021 3:43 PM IST ಲಡಾಖ್ನ ದಕ್ಷಿಣ ಪ್ಯಾಂಗೋಂಗ್ ಸರೋವರದ ಬಳಿ ಭಾರತದ ಗಡಿಭಾಗ ಪ್ರವೇಶ ಮಾಡಿರುವ ಚೀನಾದ ಪಿಎಲ್ಎ ಸೈನಿಕನನ್ನು ಭಾರತೀಯ ಸೇನೆ ಸೆರೆ ಹಿಡಿದು ವಿಚಾರಣೆ ನಡೆಸುತ್ತಿದೆ. ನವದೆಹಲಿ(ಜ. 09): ಕಳೆದ ವರ್ಷ ಭಾರತ ಮತ್ತು ಚೀನಾ ಸೇನಾಪಡೆಗಳ ಹಲವು ಸಂಘರ್ಷಗಳಿಗೆ ಸಾಕ್ಷಿಯಾಗಿದ್ದ ಲಡಾಖ್ನ ಪಾಂಗಾಂಗ್ ಸರೋವರ ಬಳಿ ಚೀನೀ ಸೈನಿಕನೊಬ್ಬನನ್ನು ಭಾರತೀಯ ಸೇನೆ ಸೆರೆ ಹಿಡಿದಿರುವುದು ತಿಳಿದುಬಂದಿದೆ. ಲಡಾಖ್ನ ಭಾರತೀಯ ಭಾಗದ ಎಲ್ಎಸಿಯೊಳಗೆ ಪಿಎಲ್ಎ ಸೈನಿಕ ಅತಿಕ್ರಮ ಪ್ರವೇಶ…
-

Dhurandhar 2: ‘ಧುರಂಧರ್ 2’ನಲ್ಲಿ ಲೀಕ್ ಆಯ್ತಾ ಸೇನಾ ರಹಸ್ಯ? ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಹೇಳಿದ್ದೇನು? | | ACTPnews
Last Updated:May 20, 2026 8:24 PM IST Dhurandhar 2: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾವು ಇದೀಗ ಹೊಸ ವಿವಾದಕ್ಕೆ ಗುರಿಯಾಗಿದೆ . ಸೇನಾಪಡೆಗಳ ಕಾರ್ಯಾಚರಣೆಯ ರಹಸ್ಯ ವಿವರಗಳನ್ನು ಬಹಿರಂಗಪಡಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಪರಿಶೀಲನೆ ನಡೆಸುವಂತೆ ಸೂಚಿನೆ ನೀಡಿದೆ. ಧುರಂಧರ್ 2 ಬಾಲಿವುಡ್ ನಟ ರಣವೀರ್ ಸಿಂಗ್ (Bollywood actor Ranveer Singh) ಅಭಿನಯದ ಧುರಂಧರ್ 2 (Dhurandhar 2) ಸಿನಿಮಾವು ಬಾಕ್ಸ್…
-

Bengaluru: ಮೆಟ್ರೋದಲ್ಲಿ ಗ್ರಾಬ್ ಹ್ಯಾಂಡಲ್ ಮುರಿದು ಬಿದ್ದು ಗಾಯಗೊಂಡಿದ್ದ ಗ್ರಾಹಕನಿಗೆ 5 ಸಾವಿರ ಪರಿಹಾರ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 6:08 PM IST ನಮ್ಮ ಮೆಟ್ರೋ ರೈಲಿನ ಗ್ರಾಬ್ ಹ್ಯಾಂಡಲ್ ಮುರಿದು ಪ್ರಯಾಣಿಕ ಗಾಯಗೊಂಡ ಪ್ರಕರಣದಲ್ಲಿ ಗ್ರಾಹಕರ ಸೇವಾ ಆಯೋಗ, BMRCL ಗೆ 5 ಸಾವಿರ ಪರಿಹಾರ ನೀಡಲು ಆದೇಶಿಸಿದೆ. ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ) ಬೆಂಗಳೂರು: ರಾಜಧಾನಿಯ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರೊಬ್ಬರು ಬಿದ್ದು ಗಾಯಗೊಂಡಿದ್ದ ಪ್ರಕರಣದಲ್ಲಿ ಐದು ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕರ ಸೇವಾ ಆಯೋಗ (Consumer Dispute Redressal Commission) ಆದೇಶಿಸಿದೆ.…
-

Pavan Wadeyar: ಕನ್ನಡ ಇಂಡಸ್ಟ್ರಿಯ ಆ ಕರಾಳ ಸತ್ಯ ಬಿಚ್ಚಿಟ್ಟ ಗೂಗ್ಲಿ ಡೈರೆಕ್ಟರ್! ಅಸಲಿಗೆ ಇಲ್ಲಿ ಆಗ್ತಿರೋದೇನು? | | ACTPnews
Last Updated:May 20, 2026 8:41 PM IST ಸ್ಯಾಂಡಲ್ವುಡ್ ಗೂಗ್ಲಿ ಚಿತ್ರದ ಡೈರೆಕ್ಟರ್ ಪವನ್ ಒಡೆಯರ್ (Googly Director Pavan Wadeyar) ಕನ್ನಡ ಇಂಡಸ್ಟ್ರಿಯ (Kannada Film Industry) ಆ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ. ಕಡಿಮೆ ಬಜೆಟ್ ಚಿತ್ರಗಳ ಕಥೆ ಹೇಗಿದೆ? ದೊಡ್ಡ ಬಜೆಟ್ನ ಚಿತ್ರಗಳ ವಿಚಾರ ಯಾವ ರೀತಿ ಇರುತ್ತದೆ ಅಂತ ಹೇಳಿದ್ದಾರೆ. ಕನ್ನಡ ಇಂಡಸ್ಟ್ರಿಯ ಆ ಕರಾಳ ಸತ್ಯ ಬಿಚ್ಚಿಟ್ಟ ಗೂಗ್ಲಿ ಡೈರೆಕ್ಟರ್! ಸ್ಯಾಂಡಲ್ವುಡ್ ಗೂಗ್ಲಿ ಚಿತ್ರದ ಡೈರೆಕ್ಟರ್ ಪವನ್ ಒಡೆಯರ್ (Googly…
-

Bharat Gandharva Yatra: ಸಂಗೀತಾಸಕ್ತರಿಗೆ ಆದರದ ಕರೆಯೋಲೆ; ಬೆಂಗಳೂರಿನಲ್ಲಿ ಭಾರತ್ ಗಂಧರ್ವ ಯಾತ್ರೆಯ 16ನೇ ಆವೃತ್ತಿ! ಎಲ್ಲಿ, ಯಾವಾಗ ಗೊತ್ತಾ? | Bharat Gandharva Yatra 16th Edition February 19 23 Bengaluru | | ACTPnews
ನೆಲದ ಶ್ರೀಮಂತ ಪರಂಪರೆಗೆ ಒಂದು ಗೌರವ ಈ ಪ್ರತಿಯೊಂದು ಉತ್ಸವ ಕೂಡ ನಮ್ಮ ನೆಲದ ಶ್ರೀಮಂತ ಪರಂಪರೆಗೆ ಸಾಮರಸ್ಯದ ಗೌರವವನ್ನೊದಗಿಸುತ್ತದೆ. ಪೂಜ್ಯ ದೇವತೆಗಳು, ಪವಿತ್ರ ದೇವಾಲಯಗಳು, ಪೌರಾಣಿಕ ಸಂಗೀತ ಸಂತರು ಮತ್ತು ಹಿಂದೂ ಸಂಪ್ರದಾಯಗಳ ದೈವಿಕ ಸಾರದಿಂದ ಹೆಸರಿಸಲಾದ ಈ ಉತ್ಸವಗಳು ಕೇವಲ ಕಾರ್ಯಕ್ರಮಗಳಲ್ಲ; ಇವು ನಮ್ಮ ಸಾಮೂಹಿಕ ಚೈತನ್ಯದ ಸಂತೋಷದಾಯಕ ಆಚರಣೆಗಳಾಗಿವೆ. ಭಾರತ್ ಗಂಧರ್ವ ಯಾತ್ರೆಯ 16 ನೇ ಆವೃತ್ತಿ ಇದೀಗ ದೇಶದ ರಾಷ್ಟ್ರೀಯ ಸಂಗೀತ ವೈಭವವನ್ನು ವಿಜೃಂಭಣೆಯಿಂದ ಆಚರಿಸುವ ಹಾಗೂ ಸಂಗೀತ ಉತ್ಸವವೆಂದೇ ಕರೆಯಿಸಿಕೊಂಡಿರುವ…
-

12th Revaluation: CBSE ರಿಸಲ್ಟ್ ರೀ ವ್ಯಾಲ್ಯೂಯೇಷನ್ ಗೊಂದಲ; ಸರ್ವರ್ ಬ್ಯುಸಿ ಬರ್ತಿದ್ಯಾ? ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಅಧಿಕೃತ ಪೋರ್ಟಲ್! | | ACTPnews
Last Updated:May 20, 2026 8:22 PM IST CBSE: ಕಳೆದ ಎರಡು ದಿನಗಳಿಂದ ಸಿಬಿಎಸ್ಇಯ ಮುಖ್ಯ ಸರ್ವರ್ಗಳಲ್ಲಿ ಎದುರಾಗಿರುವ ತಾಂತ್ರಿಕ ದೋಷಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿವೆ. ಸಾಮಾನ್ಯ ರಿಸಲ್ಟ್ ಲಿಂಕ್ಗಳು ಓಪನ್ ಆಗದ ಕಾರಣ ಹಲವರು ಗೊಂದಲಕ್ಕೊಳಗಾಗಿದ್ದು, ಇದೀಗ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮಂಡಳಿಯು ಪ್ರತ್ಯೇಕವಾದ ಐಟಿ ಸೆಕ್ಯೂರ್ಡ್ ಲಿಂಕ್ ಅನ್ನು ಸಕ್ರಿಯಗೊಳಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ (Result) ಪ್ರಕಟವಾದ…
-

IND vs AFG: ಜಡೇಜಾ ಬದಲಿಗೆ ಹೊಸ ಆಟಗಾರ ಸಿಕ್ಕೇ ಬಿಟ್ರಾ? ಭಾರತ ತಂಡಕ್ಕೆ ಸೇರ್ಪಡೆಯಾದ ಈ ದೇಶೀಯ ಕ್ರಿಕೆಟ್ನ ಯಂಗ್ಸ್ಟಾರ್ ಯಾರು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 20, 2026 8:00 PM IST ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಸರಣಿಗಾಗಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡಗಳಲ್ಲಿ ಸ್ಥಾನ ಪಡೆದಿರುವ ಈ ಒಬ್ಬ ಆಟಗಾರನ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತದೆ. ಕಳೆದ ಕೆಲವು ವರ್ಷಗಳಿಂದ ಅವರು ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾ ಭಾರತ (India) ಟೆಸ್ಟ್ (Test) ತಂಡ (Team) ಪ್ರಸ್ತುತ ಪರಿವರ್ತನೆಯ ಮೂಲಕ ಸಾಗುತ್ತಿದೆ. ಅನುಭವಿ ಸ್ಪಿನ್ನರ್ (Spinner) ರವಿಚಂದ್ರನ್ ಅಶ್ವಿನ್ (Ravichandran Ashwin) ಕಳೆದ ಆಸ್ಟ್ರೇಲಿಯಾ…
Latest News
Search the Archives
Access over the years of investigative journalism and breaking reports
You May Have Missed













