Author: Sanga
-

Shiva Rajkumar: ಪೆದ್ದಿ ಚಿತ್ರ ಬಿಡಲು ಶಿವಣ್ಣ ರೆಡಿ ಆಗಿದ್ದರು! ಅದಕ್ಕೆ ಕಾರಣ ಏನು ಗೊತ್ತಾ? | | ACTPnews
ಪೆದ್ದಿ ಬಿಡಲು ರೆಡಿ ಆಗಿದ್ದೆ… ಪೆದ್ದಿ ಚಿತ್ರದ ಕತೆಯನ್ನ ಬುಚಿ ಬಾಬು ಸನಾ ಹೇಳಿದರು. ಈ ಕತೆ ಕೇಳಿದಾಕ್ಷಣ ಇಷ್ಟ ಆಯಿತು. ಚಿತ್ರದ ಗೌರ್ ನಾಯ್ಡು ಪಾತ್ರ ಮಾಡಲು ಒಪ್ಪಿಗೆಯನ್ನು ಕೊಟ್ಟು ಬಿಟ್ಟೆ. ನಾನು ಚಿತ್ರ ಬಿಡಲು ನಿರ್ಧರಿಸಿದ್ದೆ ಕತೆ ಕೇಳಿದ ದಿನವೇ ರಾಮ್ ಚರಣ್ ಜೊತೆಗೂ ಮಾತನಾಡಿದೆ. ಅದಾದ್ಮೇಲೆ ನನಗೆ ಕ್ಯಾನ್ಸರ್ ಇರೋ ವಿಷಯ ತಿಳಿಯಿತು. ಇದರ ಚಿಕಿತ್ಸೆಗಾಗಿ ಅಮೆರಿಕಾ ದೇಶಕ್ಕೆ ಹೋಗುವ ಅವಶ್ಯಕತೆನೂ ಇತ್ತು. ಅದನ್ನ ಚಿತ್ರ ತಂಡಕ್ಕೂ ಹೇಳಿದೆ. ಕ್ಯಾನ್ಸಲ್ ಮಾಡೋಣವೇ ಚಿತ್ರದ…
-

Singapore Open: ಎರಡು ವರ್ಷಗಳ ಬರಗಾಲ ಅಂತ್ಯ, ಇತಿಹಾಸ ಸೃಷ್ಟಿಸಿದ ಸಾತ್ವಿಕ್-ಚಿರಾಗ್! ಭಾರತದ ಮೊದಲ ಡಬಲ್ಸ್ ಜೋಡಿಯಾಗಿ ವಿಶೇಷ ದಾಖಲೆ | ಕ್ರೀಡಾ ಸುದ್ದಿ | ACTPnews
Last Updated:May 31, 2026 8:53 PM IST ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಅಲೆಯನ್ನು ಸೃಷ್ಟಿಸುತ್ತಿರುವ ಸಾತ್ವಿಕ್ ಸಾಯಿರಾಜ್ – ಚಿರಾಗ್ ಶೆಟ್ಟಿ ಜೋಡಿ ಇತಿಹಾಸ ಸೃಷ್ಟಿಸಿದ್ದಾರೆ. ಈಗ ಸಿಂಗಾಪುರ ಓಪನ್ ಟ್ರೋಫಿಯನ್ನು ಗೆಲ್ಲುವ ಮೂಲಕ ಸಾತ್ವಿಕ್ ಮತ್ತು ಚಿರಾಗ್ ಜೋಡಿ ಮತ್ತೊಂದು ದಾಖಲೆ ಮಾಡಿದ್ದಾರೆ. ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ- ಚಿರಾಗ್ ಶೆಟ್ಟಿ ಭಾರತದ (India) ಬ್ಯಾಡ್ಮಿಂಟನ್ (Badminton) ಸ್ಟಾರ್ ಪುರುಷರ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ (Satwiksairaj Rankireddy) ಮತ್ತು ಚಿರಾಗ್ ಶೆಟ್ಟಿ (Chirag Shetty) ಸಿಂಗಾಪುರ…
-

K Annamalai: ಹೊಸ ಪಕ್ಷ ಕಟ್ಟುತ್ತಾರಾ ಅಣ್ಣಾಮಲೈ? ಬಿಜೆಪಿ ತೊರೆಯಲು ನಿರ್ಧರಿಸಿದ್ರಾ ಮಾಜಿ ಪೊಲೀಸ್ ಅಧಿಕಾರಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 8:53 PM IST K Annamalai: ಅಣ್ಣಾಮಲೈ ಬಿಜೆಪಿ ತೊರೆದು, ಹೊಸ ರಾಜಕೀಯ ಪಕ್ಷ ಸ್ಥಾಪಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೂನ್ 4ರಂದು ಅಣ್ಣಾಮಲೈ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆ. ಅಣ್ಣಾಮಲೈ ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ (BJP state president) ಕೆಳಕ್ಕಿಳಿದ ನಂತರ ಮಾಜಿ ಪೊಲೀಸ್ ಅಧಿಕಾರಿ (Former police officer) ಕೆ. ಅಣ್ಣಾಮಲೈ (K. Annamalai) ಸೈಲೆಂಟ್ ಆಗಿದ್ರು.…
-

DK Shivakumar: ಆರ್ಸಿಬಿಗೆ ಆಲ್ ದಿ ಬೆಸ್ಟ್ ಹೇಳಿದ ಡಿಕೆಶಿ! ಆದ್ರೆ, ‘ನಮಗೆ ಅನ್ಯಾಯ ಆಗಿದೆ’ ಅಂತಾ ಹೇಳಿದ್ಯಾಕೆ? | ಕ್ರೀಡಾ ಸುದ್ದಿ | ACTPnews
Last Updated:May 31, 2026 9:15 PM IST ಪಂದ್ಯಕ್ಕೂ ಮುನ್ನ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಆರ್ಸಿಬಿ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಆದ್ರೆ, ಈ ವೇಳೆ ನಮಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ಡಿಕೆಶಿ ಅಸಮಾಧಾನ ಹೊರಹಾಕಿದ್ದು ಯಾಕೆ? ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ. ಡಿಕೆ ಶಿವಕುಮಾರ್ ಬೆಂಗಳೂರು: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್ಸಿಬಿ (RCB) ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧ ಫೈನಲ್ ಪಂದ್ಯ ಶುರುವಾಗಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ…
-

Ram Charan: ಪೆದ್ದಿ ಪೈಲ್ವಾನ್ ಆಗಲು ರಾಮ್ ಚರಣ್ಗೆ ಸ್ಪೂರ್ತಿ ಯಾರು? | | ACTPnews
Last Updated:May 31, 2026 7:04 AM IST ಪೆದ್ದಿ ಚಿತ್ರಕ್ಕಾಗಿಯೇ ರಾಮ್ ಚರಣ್ ಅಷ್ಟು ಕಷ್ಟಪಟ್ಟಿರೋದು ಯಾಕೆ? ಇಡೀ ದೇಹವನ್ನ ದಂಡಿಸೋಕೆ ಕಾರಣ ಆದ ಆ ವ್ಯಕ್ತಿ ಯಾರು? ಈ ಮ್ಯಾಟರ್ ಇದೀಗ ರಿವೀಲ್ ಆಗಿದೆ. ಇದನ್ನ ಸ್ವತಃ ರಾಮ್ ಚರಣ್ ಹಂಚಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ ಓದಿ. ಪೆದ್ದಿ ಪೈಲ್ವಾನ್ ಆಗಲು ರಾಮ್ ಚರಣ್ಗೆ ಸ್ಪೂರ್ತಿ ಯಾರು ಗೊತ್ತಾ? ಪೆದ್ದಿ ಚಿತ್ರದಲ್ಲಿ (Peddi Movie) ರಾಮ್ ಚರಣ್ (Ram Charan) ಸಖತ್ ಆಗಿಯೇ ಕಾಣಿಸಿದ್ದಾರೆ.…
-

School Holiday: ಜೂನ್ 1ರಿಂದ 30ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ! ಈ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:05 PM IST ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರತಿಗಳನ್ನು ಶಾಲಾ ಶಿಕ್ಷಣ ಸಚಿವರು, ಹಿರಿಯ ಇಲಾಖಾ ಅಧಿಕಾರಿಗಳು, ನಿರ್ದೇಶಕರು, ಜಿಲ್ಲಾ ಶಿಕ್ಷಣ ಅಧಿಕಾರಿಗಳು, ಉಪ ಜಿಲ್ಲಾ ಶಿಕ್ಷಣ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಕಚೇರಿಗಳಿಗೆ ಕಳುಹಿಸಲಾಗಿದೆ. News18 ಚಂಡೀಗಢ: ಕರ್ನಾಟಕದಲ್ಲಿ ಬೇಸಿಗೆ ರಜೆ ಮುಕ್ತಾಯದ ಹಂತಕ್ಕೆ ಬಂದಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೀಗ…
-

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗೆ ಎಂಟ್ರಿ ಕೊಟ್ಟ ಖ್ಯಾತ ನಟ! ಮೆಗಾ 158 ರಿಲೀಸ್ ಯಾವಾಗ ಗೊತ್ತಾ? | | ACTPnews
Last Updated:May 31, 2026 7:59 PM IST Megastar Chiranjeevi: ಚಿತ್ರರಂಗ ವಲಯದಲ್ಲಿ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ಈ ಚಿತ್ರದಲ್ಲಿ ನಟ ನಾರಾ ರೋಹಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. Megastar Chiranjeevi ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರ 158 ನೇ ಚಿತ್ರ ಈಗಾಗಲೇ ಲಾಂಚ್ ಆಗಿದೆ. ನಿರ್ದೇಶಕ ಬಾಬಿ ಕೊಲ್ಲಿ (Bobby Kolli) ಅವರೊಂದಿಗೆ ‘ವಾಲ್ತೇರು ವೀರಯ್ಯ’ ನಂತಹ ಬ್ಲಾಕ್ಬಸ್ಟರ್ಗಳನ್ನು ನೀಡಿದ ಚಿರಂಜೀವಿ, ಅದೇ ಸಂಯೋಜನೆಯಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ…
-

Team India: ತ್ರಿಕೋನ ಸರಣಿಯಿಂದ ರಿಯಾನ್ ಪರಾಗ್ ಔಟ್, ಐಪಿಎಲ್ ಫ್ಲಾಫ್ ಆಟಗಾರನಿಗೆ ತೆರೆದ ಟೀಮ್ ಇಂಡಿಯಾ ಬಾಗಿಲು! | ಕ್ರೀಡಾ ಸುದ್ದಿ | ACTPnews
Last Updated:May 31, 2026 7:54 PM IST ಐಪಿಎಲ್ 2026 ರ ಟೂರ್ನಿ ಮುಗಿದ ತಕ್ಷಣ, ಭಾರತ ಎ ತಂಡವು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಎ ತಂಡಗಳ ವಿರುದ್ಧ ಏಕದಿನ ತ್ರಿಕೋನ ಸರಣಿಯನ್ನು ಆಡಲಿದೆ. ಬಿಸಿಸಿಐ ಈಗಾಗಲೇ ಈ ಸರಣಿಗೆ ತಂಡಗಳನ್ನು ಪ್ರಕಟಿಸಿದೆ. ಈಗ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಲಾಗಿದೆ. ರಿಯಾನ್ ಪರಾಗ್ ಜೂನ್ 9 ರಿಂದ ಶ್ರೀಲಂಕಾದಲ್ಲಿ ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ಮಾದರಿಯ…
-

Priya Sudeepa: ಸುದೀಪ್ ಅಳಿಯನ ಸೀಕ್ರೆಟ್ ಗೊತ್ತಾ? ಸಂಜಿತ್ ಸಂಜೀವ್ ಬಗ್ಗೆ ಪ್ರಿಯಾ ಸುದೀಪ್ ಮಾತು | | ACTPnews
ಸಂಚಿತ್-ಸುದೀಪ್ ಬಾಂಡಿಂಗ್ ಸಂಚಿತ್ ಮತ್ತು ಸುದೀಪ್ ಬಾಂಡಿಂಗ್ ಸ್ಟ್ರಾಂಗ್ ಆಗಿದೆ. ದೀಪು ಮಾಮ ಅಂತ ಸದಾ ಸುದೀಪ್ ಜೊತೆಗೆನೇ ಇರ್ತಾ ಇದ್ದ. ಆದರೆ, ಒಮ್ಮೆ ಸುದೀಪ್ ನಮ್ಮ ಆಫೀಸ್ಗೆ ಸಂಚಿತ್ ನನ್ನ ಕರೆದುಕೊಂಡು ಬಂದಿದ್ದರು. ಜೂನ್-5 ಸಂಚಿತ್ ಚಿತ್ರ ರಿಲೀಸ್ (ಚಿತ್ರ ಕೃಪೆ: ಸಂಚಿತ್ ಸಂಜೀವ್ ಇನ್ಸ್ಟಾಗ್ರಾಮ್)+++ ಬಾ ಅತ್ತೆಯನ್ನ ತೋರಿಸ್ತೀನಿ ಅಂತ ಸುದೀಪ್ ಕರೆದುಕೊಂಡು ಬಂದಿದ್ದರು. ಆದರೆ, ಪುಟ್ಟದಾಗಿ ಚಬ್ಬಿ ಚಬ್ಬಿ ಆಗಿದ್ದ ಸಂಚಿತ್, ನನ್ನ ನೋಡ್ತಾನೇ ಇದ್ದ. ಆದರೆ, ನನ್ನ ಮದುವೆ ಆಗ್ತಾ ಇದ್ದೇನೆ…
-

Crime News: ಒಂದೂವರೆ ವರ್ಷದ ಮಗುವನ್ನು ಎತ್ತಿ ನೆಲಕ್ಕೆ ಎಸೆದ ಪಾಪಿ! ಮಗುವಿನ ಪ್ರಾಣ ಕಸಿಯಿತು ಅಮ್ಮನ ಮೇಲಿನ ಪ್ರೀತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:10 PM IST Crime News: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಶಿಖೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಒಂದೂವರೆ ವರ್ಷದ ಅಮಾಯಕ ಮಗು ಆರವ್ ಎಂಬ ಬಾಲಕನನ್ನು ಜಿತೇಂದ್ರ ಪಾಠಕ್ ಅಲಿಯಾಸ್ ವಿರಾಜ್ ಎಂಬ ವ್ಯಕ್ತಿ ಅತ್ಯಂತ ವಿಕೃತವಾಗಿ ಕೊಲೆ ಮಾಡಿದ್ದಾನೆ. ಮಗುವಿನ ಪ್ರಾಣ ಕಸಿಯಿತು ಅಮ್ಮನ ಮೇಲಿನ ಪ್ರೀತಿ! ಫಿರೋಜಾಬಾದ್ (ಉತ್ತರ ಪ್ರದೇಶ): ಅಕ್ರಮ ಸಂಬಂಧಗಳ (Illegal Relationship) ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಈ ಅಕ್ರಮ ಸಂಬಂಧಗಳಲ್ಲಿ…
Latest News
Search the Archives
Access over the years of investigative journalism and breaking reports
You May Have Missed













